ಬೆಂಗಳೂರು : ದೇವಸ್ಥಾನಗಳ ಅರ್ಚಕರಿಗೆ ತಸ್ತಿಕ್ ಮೊತ್ತ ನೇರ ಪಾವತಿ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಅಗತ್ಯ ದಾಖಲೆ ಒದಗಿಸಿದ 14 ಸಾವಿರ ಅರ್ಚಕರ ಬ್ಯಾಂಕ್ ಖಾತೆಗಳಿಗೆ ತಸ್ತಿಕ್ ಮೊತ್ತ ನೇರ ಜಮೆಯಾಗುತ್ತಿದ್ದು, ಉಳಿದ 21 ಸಾವಿರ ಅರ್ಚಕರಿಗೆ ಈ ಸೌಲಭ್ಯ ವಿಸ್ತರಣೆಯಾಗಲಿದೆ ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ದೇವಸ್ಥಾನಗಳ ಅರ್ಚಕರಿಗೆ ತಸ್ತಿಕ್ ಮೊತ್ತ ನೇರ ಪಾವತಿ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಅಗತ್ಯ ದಾಖಲೆ ಒದಗಿಸಿದ 14 ಸಾವಿರ ಅರ್ಚಕರ ಬ್ಯಾಂಕ್ ಖಾತೆಗಳಿಗೆ ತಸ್ತಿಕ್ ಮೊತ್ತ ನೇರ ಜಮೆಯಾಗುತ್ತಿದ್ದು, ಉಳಿದ 21 ಸಾವಿರ ಅರ್ಚಕರಿಗೆ ಈ ಸೌಲಭ್ಯ ವಿಸ್ತರಣೆಯಾಗಲಿದೆ ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.@CMofKarnataka… pic.twitter.com/uvqGTag5eW
— DIPR Karnataka (@KarnatakaVarthe) June 10, 2025
You Might Also Like
TAGGED:ತಸ್ತಿಕ್ ಮೊತ್ತ