KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

GOOD NEWS : ‘ಗೃಹಲಕ್ಷ್ಮಿ’ ಯರಿಗೆ ‘ದಸರಾ’ ಗಿಫ್ಟ್ : ಅ.7, 9 ರಂದು ಖಾತೆಗೆ 2 ತಿಂಗಳ ಹಣ ಜಮಾ

Published October 4, 2024 at 1:27 pm
Share
SHARE

ಬೆಂಗಳೂರು : ರಾಜ್ಯ ಸರ್ಕಾರ ‘ಗೃಹಲಕ್ಷ್ಮಿ’ ಯರಿಗೆ ನವರಾತ್ರಿ ಗಿಫ್ಟ್ ಎಂಬಂತೆ ಅ.7,9 ರಂದು ಖಾತೆಗೆ 2 ತಿಂಗಳ ಗೃಹಲಕ್ಷ್ಮಿ ಹಣ ಜಮಾ ಮಾಡಲಿದೆ.

ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ ಅ.7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಪಟ್ಟು ಹಿಡಿದು ಯೋಜನೆ ಮಾಡಿಸಿದ್ದೇನೆ. ಶೀಘ್ರದಲ್ಲೇ ಹಣ ಬಿಡುಗಡೆಯಾಗಲಿದೆ ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆಯಡಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ ರೂ. 2 ಸಾವಿರ ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ.

ಐಟಿ ಮತ್ತು ಜಿಎಸ್ಟಿ ಪಾವತಿದಾರರು ಹೊರತುಪಡಿಸಿ ಐಟಿ ಮತ್ತು ಜಿಎಸ್ಟಿಯಡಿ ಸೇರ್ಪಡೆಯಾಗದ ಫಲಾನುಭವಿಗಳಿಗೆ ನಗದು ಪಾವತಿಯಾಗದೇ ಸಮಸ್ಯೆ ಇದ್ದಲ್ಲಿ ಅಂತಹ ಫಲಾನುಭವಿಗಳು ತಮ್ಮ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿಬಹುದಾಗಿದೆ.

 

You Might Also Like

ದೇಶದಲ್ಲೇ ಮೊದಲಿಗೆ ರಾಜ್ಯದಲ್ಲಿ ಬೀದಿ ನಾಯಿಗಳಿಗೂ ಬಾಡೂಟ ಭಾಗ್ಯ: ಬಿಬಿಎಂಪಿ ನಿರ್ಧಾರಕ್ಕೆ ಶಾಸಕ ರಾಮಮೂರ್ತಿ ಆಕ್ರೋಶ

ಶುಲ್ಕ ಹೆಚ್ಚಳ ಆತಂಕದಲ್ಲಿದ್ದ ವಿದ್ಯಾರ್ಥಿಗಳು, ಪೋಷಕರಿಗೆ ಗುಡ್ ನ್ಯೂಸ್: ಈ ವರ್ಷ ನರ್ಸಿಂಗ್ ಕೋರ್ಸ್ ಶುಲ್ಕ ಹೆಚ್ಚಳ ಇಲ್ಲ

BREAKING: ಗಾಣಗಾಪುರ ದತ್ತನ ಸನ್ನಿಧಿಯಲ್ಲಿ ಭಕ್ತರ ಭಾರೀ ನೂಕುನುಗ್ಗಲು: ಕಾಲ್ತುಳಿತದಲ್ಲಿ ಮಹಿಳೆ ಸಾವು

ನಿಮ್ಮ ದಿಂಬು ಹಳದಿಯಾಗಿದೆಯೇ ? ಕಲೆ ಹೋಗಲಾಡಿಸಲು ಈ ಸಿಂಪಲ್ ಟ್ರಿಕ್ಸ್ ಬಳಸಿ !

100 ಕೋಟಿ ದಾನ ಮಾಡಿದರೂ 1 ರೂ. ಚೆಕ್ ಕಾದಿಟ್ಟ ಉದ್ಯಮಿ ; ಇಲ್ಲಿದೆ ಸುಬ್ರತೋ ಬಾಗ್ಚಿ ಸ್ಪೂರ್ತಿದಾಯಕ ಕಥೆ !

TAGGED:9thGOOD NEWS : Navratri gift to 'Grihalakshmi' : 2 months money deposit in account on 7th
Share This Article
Facebook Copy Link Print

Latest News

ದೇಶದಲ್ಲೇ ಮೊದಲಿಗೆ ರಾಜ್ಯದಲ್ಲಿ ಬೀದಿ ನಾಯಿಗಳಿಗೂ ಬಾಡೂಟ ಭಾಗ್ಯ: ಬಿಬಿಎಂಪಿ ನಿರ್ಧಾರಕ್ಕೆ ಶಾಸಕ ರಾಮಮೂರ್ತಿ ಆಕ್ರೋಶ
ಶುಲ್ಕ ಹೆಚ್ಚಳ ಆತಂಕದಲ್ಲಿದ್ದ ವಿದ್ಯಾರ್ಥಿಗಳು, ಪೋಷಕರಿಗೆ ಗುಡ್ ನ್ಯೂಸ್: ಈ ವರ್ಷ ನರ್ಸಿಂಗ್ ಕೋರ್ಸ್ ಶುಲ್ಕ ಹೆಚ್ಚಳ ಇಲ್ಲ
BREAKING: ಗಾಣಗಾಪುರ ದತ್ತನ ಸನ್ನಿಧಿಯಲ್ಲಿ ಭಕ್ತರ ಭಾರೀ ನೂಕುನುಗ್ಗಲು: ಕಾಲ್ತುಳಿತದಲ್ಲಿ ಮಹಿಳೆ ಸಾವು
ನಿಮ್ಮ ದಿಂಬು ಹಳದಿಯಾಗಿದೆಯೇ ? ಕಲೆ ಹೋಗಲಾಡಿಸಲು ಈ ಸಿಂಪಲ್ ಟ್ರಿಕ್ಸ್ ಬಳಸಿ !

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING NEWS: ಶಾಲಾ ವಾಹನ ಪಲ್ಟಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ
BREAKING NEWS: ವಿಮಾನ ಪತನ ಬೆನ್ನಲ್ಲೇ ಅಹಮದಾಬಾದ್ ಏರ್ ಪೋರ್ಟ್ ತಾತ್ಕಾಲಿಕ ಬಂದ್: ವಿಮಾನಗಳ ಹಾರಾಟ ಸ್ಥಗಿತ

Automotive

ಬೆಂಗಳೂರಿಗೆ ಬಂಪರ್ ಕೊಡುಗೆ : 40 ಕಿ.ಮೀ. ಡಬಲ್ ಡೆಕ್ಕರ್ ಕಾರಿಡಾರ್ ನಿರ್ಮಾಣಕ್ಕೆ BMRCL ʼಗ್ರೀನ್ ಸಿಗ್ನಲ್ʼ
ಟೆಸ್ಲಾದಿಂದ ಮಹತ್ವದ ಘೋಷಣೆ: ಹಳೆ ಬುಕಿಂಗ್ ರದ್ದು, ಹೊಸ ಅಧ್ಯಾಯಕ್ಕೆ ಮುನ್ನುಡಿ !
ಹೊಸ ಬಣ್ಣ, ಹೊಸ ನಿಯಮ ! 2025ರ ಸುಜುಕಿ ಹಯಾಬುಸಾ ರಿಲೀಸ್‌ !

Entertainment

BREAKING : ಕನ್ನಡದ ‘ಪಾರು’ ಸೀರಿಯಲ್ ಖ್ಯಾತಿಯ ಕಿರುತೆರೆ ನಟ ‘ಶ್ರೀಧರ್ ನಾಯಕ್’ ನಿಧನ |Shridhar Nayak Passed Away
13ರ ಹರೆಯದಲ್ಲೇ ಮಧುಮೇಹ: ನಿಕ್ ಜೋನಾಸ್ ಜೀವನದ ಸವಾಲು ಮತ್ತು ಸಾಧನೆ !
ಕಬೀರ್ ಸಿಂಗ್ ನಟಿ ನಿಖಿತಾ ದತ್ತಾ, ತಾಯಿಗೆ ಕೋವಿಡ್-19 ಪಾಸಿಟಿವ್: ಮನೆ ಕ್ವಾರಂಟೈನ್‌ನಲ್ಲಿ ಚೇತರಿಕೆ!

Sports

BREAKING: ಮನೆಯಲ್ಲೇ ರಾಜ್ಯಮಟ್ಟದ ಟೆನಿಸ್ ಆಟಗಾರ್ತಿ ಗುಂಡಿಕ್ಕಿ ಹತ್ಯೆ: ತಂದೆಯಿಂದಲೇ ಕೃತ್ಯ
ಶುಭ್ಮನ್ ಗಿಲ್ – ಸಾರಾ ತೆಂಡೂಲ್ಕರ್ ಫೋಟೋ ವೈರಲ್ ; ಗೆಳೆತನದ ಬಗ್ಗೆ ಮತ್ತೆ ಶುರುವಾಯ್ತು ಗುಸುಗುಸು !
ಲಂಡನ್‌ನಲ್ಲಿ ವಿರಾಟ್-ಅನುಷ್ಕಾ ಜೋಡಿ ; ಜೋಕೊವಿಕ್‌ಗೆ ಹುರಿದುಂಬಿಸಿದ ಸ್ಟಾರ್ ಕಪಲ್ | Photo

Special

ರಾತ್ರಿ 8 ಗಂಟೆಗಳ ಕಾಲ ನಿದ್ರಿಸಿದ್ರೂ ಸುಸ್ತು, ಆಲಸ್ಯ ಕಾಡುತ್ತದೆಯೇ….? ಅದಕ್ಕೂ ಇದೆ ಈ ಕಾರಣ…..!
ಮೊದಲ ರಾತ್ರಿ ʼವಧುʼ ಯಾಕೆ ವರನಿಗೆ ಹಾಲು ಕೊಡ್ತಾಳೆ ಗೊತ್ತಾ……?
‘ಲೋಹದ ಪಾತ್ರೆ’ಗಳಿಗೆ ಹೊಳಪು ನೀಡಲು ಇಲ್ಲಿದೆ ಸುಲಭದ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?