BIG NEWS: ಟ್ರ್ಯಾಕ್ಟರ್ ಗೆ ಡಿಕ್ಕಿಯಾದ ಗೂಡ್ಸ್ ವಾಹನ; ಭೀಕರ ಅಪಘಾತದಲ್ಲಿ ರೈತ ಸಾವು

ಬೆಳಗಾವಿ: ಟ್ರ್ಯಾಕ್ಟರ್ ಗೆ ಗೂಡ್ಸ್ ವಾಹನವೊಂದು ಹಿಂಬದಿಯಿಂದ ಡಿಕ್ಕಿಹೊಡೆದ ಪರಿಣಾಮ ಕೆಳಗೆ ಬಿದ್ದ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುವರ್ಣಸೌಧದ ಬಳಿ ಈ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ನಲ್ಲಿ ಕೊತ್ತಂಬರಿ ಸೊಪ್ಪು ತುಂಬಿಕೊಂಡು ರೈತ ಬೆಳಗಾವಿ ಮಾರ್ಕೆಟ್ ಗೆ ಸಾಗುತ್ತಿದ್ದ. ಈ ವೇಳೆ ಹಿಂಬದಿಯಿಂದ ಬಂದ ಗೂಡ್ಸ್ ವಾಹನ ಏಕಾಏಕಿ ಟ್ರ್ಯಾಕ್ಟರ್ ಗೆ ಗುದ್ದಿದೆ. ಅಪಘಾತದ ಭೀಕರತೆಗೆ ರೈತ ಸ್ಥಳದಲ್ಲೇ ಸಾವನ್ನಪ್ಪಿದದರೆ.

ಬಸ್ತವಾಡಗಾಮದ ಮಲ್ಲಪ್ಪ ದೊಡ್ಡಕಲ್ಲನ್ನವರ್ (41) ಮೃತ ರೈತ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read