SHOCKING NEWS: ಏಕಾಏಕಿ ಕಾವೇರಿ ನದಿಗೆ ಹಾರಿದ ಸರ್ಕಾರಿ ನೌಕರ

ಕೊಡಗು: ಸರ್ಕಾರಿ ನೌಕರರೊಬ್ಬರು ತುಂಬಿ ಹರಿಯುತ್ತಿದ್ದ ಕಾವೇರಿ ನದಿಗೆ ಹಾರಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ.

ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕ ಸಿಬ್ಬಂದಿಯಾಗಿದ್ದ ಅರುಣ್ ಎಂಬಾತ ಇದ್ದಕ್ಕಿದ್ದಂತೆ ಕುಶಲನಗರ ಪಟ್ಟಣದ ಸೇತುವೆ ಮೇಲೆ ನಿಂತು ಕಾವೇರಿ ನದಿಗೆ ಧುಮುಕಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿರುವ ಅಗ್ನಿಶಮ ಸಿಬ್ಬಂದಿ ನದಿಯಲ್ಲಿ ಶೋಧ ನಡೆಸಿದೆ. ನದಿಗೆ ಹಾರಿರುವ ವ್ಯಕ್ತಿಯ ಸುಳಿವು ಸಿಕ್ಕಿಲ್ಲ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read