KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಇನ್ನು ಖಾತೆಗೆ ‘ಅನ್ನಭಾಗ್ಯ’ ಯೋಜನೆ ಹಣ ಸ್ಥಗಿತ: ಹೆಚ್ಚುವರಿ 5 ಕೆಜಿ ಅಕ್ಕಿ ವಿತರಿಸಲು ಸರ್ಕಾರ ಸಿದ್ಧತೆ

Published August 22, 2024 at 5:12 am
Share
SHARE

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಖಾತೆಗೆ ಹಾಕುತ್ತಿದ್ದ ಹಣ ಸ್ಥಗಿತವಾಗಲಿದೆ. ಹಣದ ಬದಲು ಹೆಚ್ಚುವರಿ ಐದು ಕೆಜಿ ಅಕ್ಕಿ ಪೂರೈಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.

ಕೇಂದ್ರ ಸರ್ಕಾರದಿಂದ ಕೆಜಿಗೆ 28 ರೂ. ದರದಲ್ಲಿ ರಾಜ್ಯಕ್ಕೆ ಅಕ್ಕಿ ಪೂರೈಸಲಿದ್ದು, ಇದರಿಂದ ರಾಜ್ಯಕ್ಕೆ 144 ಕೋಟಿ ರೂ. ಉಳಿತಾಯವಾಗಲಿದೆ. ಅನ್ನಭಾಗ್ಯ ಯೋಜನೆಯಡಿ ಇನ್ನು ಮುಂದೆ ಪ್ರತಿ ಫಲಾನುಭವಿಗೆ 10 ಕೆಜಿ ಲಭ್ಯವಾಗಲಿದ್ದು, ಡಿಬಿಟಿ ಮೂಲಕ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿರುವ 5 ಕೆಜಿ ಹೆಚ್ಚುವರಿ ಅಕ್ಕಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರ ಅಕ್ಕಿ ನೀಡಲು ಒಪ್ಪಿಗೆ ನೀಡಿದ್ದು, ಶೀಘ್ರದಲ್ಲಿಯೇ ಅನ್ನಭಾಗ್ಯ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ ವಿತರಿಸಲಾಗುವುದು. ಇದಕ್ಕಾಗಿ ಆಹಾರ ಇಲಾಖೆ ತಯಾರಿ ನಡೆಸಿದೆ ಎನ್ನಲಾಗಿದೆ.

You Might Also Like

BIG NEWS: ಸದ್ಯಕ್ಕೆ ನಾನು ಬಿಜೆಪಿಗೆ ಮರಳುವ ಪರಿಸ್ಥಿತಿಯಲ್ಲಿಲ್ಲ: ಈಶ್ವರಪ್ಪ ಹೇಳಿಕೆ

BIG NEWS: ಆಪರೇಷನ್ ಸಿಂಧು: ಇರಾನ್ ನಿಂದ ತಾಯ್ನಾಡಿಗೆ ಬಂದಿಳಿದ 517 ಭಾರತೀಯರು

BIG NEWS: ಊಹೆಗೂ ನಿಲುಕದ ಆಘಾತ ಎದುರಾಗಲಿದೆ: ಮತ್ತೊಂದು ಗಂಡಾಂತರದ ಬಗ್ಗೆ ಭವಿಷ್ಯ ನುಡಿದ ಕೋಡಿಶ್ರೀಗಳು

BIG NEWS: ಏರ್ ಇಂಡಿಯಾದ ಮೂವರು ಅಧಿಕಾರಿಗಳು ಸಸ್ಪೆಂಡ್

BREAKING NEWS: ಮಂಗಳೂರು ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ!

TAGGED:Govtಸರ್ಕಾರriceಅಕ್ಕಿaccountRation cardಪಡಿತರಹಣ ಸ್ಥಗಿತ
Share This Article
Facebook Copy Link Print

Latest News

BIG NEWS: ಸದ್ಯಕ್ಕೆ ನಾನು ಬಿಜೆಪಿಗೆ ಮರಳುವ ಪರಿಸ್ಥಿತಿಯಲ್ಲಿಲ್ಲ: ಈಶ್ವರಪ್ಪ ಹೇಳಿಕೆ
BIG NEWS: ಆಪರೇಷನ್ ಸಿಂಧು: ಇರಾನ್ ನಿಂದ ತಾಯ್ನಾಡಿಗೆ ಬಂದಿಳಿದ 517 ಭಾರತೀಯರು
BIG NEWS: ಊಹೆಗೂ ನಿಲುಕದ ಆಘಾತ ಎದುರಾಗಲಿದೆ: ಮತ್ತೊಂದು ಗಂಡಾಂತರದ ಬಗ್ಗೆ ಭವಿಷ್ಯ ನುಡಿದ ಕೋಡಿಶ್ರೀಗಳು
BIG NEWS: ಏರ್ ಇಂಡಿಯಾದ ಮೂವರು ಅಧಿಕಾರಿಗಳು ಸಸ್ಪೆಂಡ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

ಎಲೆಕ್ಟ್ರಿಕ್ ತ್ರಿಚಕ್ರ ವಾಹನ ಮಾರುಕಟ್ಟೆಯಲ್ಲಿ ಬಜಾಜ್ ಅಬ್ಬರ ; ಗೋ ಗೋ ಸರಣಿ ಸೂಪರ್ ಹಿಟ್ | Video
ರಸ್ತೆಯಲ್ಲಿ ನಿಂತಿದ್ದ ಶಿಕ್ಷಕನಿಗೆ ಕಾರು ಡಿಕ್ಕಿ ; ಸಿಸಿ ಟಿವಿಯಲ್ಲಿ ಭಯಾನಕ ದೃಶ್ಯ ಸೆರೆ | Watch
2024 ರಲ್ಲಿ ಭಾರತದಲ್ಲಿ ದಾಖಲೆಯ ₹12,000 ಕೋಟಿ ಟ್ರಾಫಿಕ್ ಫೈನ್‌ ; ವಸೂಲಾಗಿರುವುದು ಮಾತ್ರ ₹3000 ಕೋಟಿ !

Entertainment

ಸದ್ಗುರು ವಿರುದ್ಧ ಗಂಭೀರ ಆರೋಪ ಮಾಡಿದ್ದರು ಜಾವೇದ್ ಅಖ್ತರ್: ʼಅನುಯಾಯಿಗಳ ಜೊತೆ ಅಪಾಯಕಾರಿ ಆಟʼ ಎಂದಿದ್ದ ಗೀತೆ ರಚನೆಕಾರ !
”ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿದ” : ರಾಕೇಶ್ ಪೂಜಾರಿ ನಿಧನಕ್ಕೆ ನಟ ರಿಷಬ್ ಶೆಟ್ಟಿ ಸಂತಾಪ
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!

Sports

BIG NEWS: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ಸೇರಿದಂತೆ ಹಲವರ ವಿರುದ್ಧ ದೂರು: ಮ್ಯಾಚ್ ಫಿಕ್ಸಿಂಗ್ ಬಾಂಬ್ ಸಿಡಿಸಿದ ಟಿ.ಜೆ. ಅಬ್ರಾಹಂ
ಭಾರತೀಯ ಆಟಗಾರರು ಮತ್ತು ಫೀಲ್ಡಿಂಗ್ ಕೋಚ್ ನಡುವೆ ʼತೀವ್ರ ಚರ್ಚೆʼ ; ಮರುಕ್ಷಣವೇ ಸೌಹಾರ್ದದ ವಾತಾವರಣ | Watch
BREAKING NEWS: ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಟೂರ್ನಿ ವೇಳಾಪಟ್ಟಿ ಪ್ರಕಟ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ನಡೆಯಲಿದೆ ಉದ್ಘಾಟನಾ ಸಮಾರಂಭ

Special

ಬೊಜ್ಜು ಕಡಿಮೆಯಾಗ್ಬೇಕಾ…..? ಬೆಳಿಗ್ಗೆ ಬಿಸಿ ಬಿಸಿ ನೀರಿಗೆ ಇದನ್ನು ಹಾಕಿ ಕುಡಿಯಿರಿ
ಪ್ರತಿದಿನ ಅಡುಗೆಯಲ್ಲಿ ಬಳಸುವ ಈರುಳ್ಳಿ ಬಗ್ಗೆ ನಿಮಗೆಷ್ಟು ಗೊತ್ತು….?
ನಿಮ್ಮ ಕಣ್ಣುಗಳಲ್ಲಿ ತುಂಬಿರಲಿ ಆತ್ಮವಿಶ್ವಾಸ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?