KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruha Lakshmi Scheme : ಗೃಹಲಕ್ಷ್ಮಿ 2 ನೇ ಕಂತಿನ ಹಣ ಬಿಡುಗಡೆ : ಖಾತೆಗೆ ಜಮಾ ಆಗಿದೆಯಾ ಅಂತ ಈ ರೀತಿ ಚೆಕ್ ಮಾಡಿಕೊಳ್ಳಿ

Published October 26, 2023 at 5:47 am
Share
SHARE

ಬೆಂಗಳೂರು : ಯಜಮಾನಿ ಮಹಿಳೆಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು,  ಗೃಹಲಕ್ಷ್ಮಿ ಯೋಜನೆಯ 2 ನೇ ಕಂತಿನ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ.

ರಾಜ್ಯದ ಯಜಮಾನಿ ಮಹಿಳೆಯರಿಗೆ ಪ್ರೋತ್ಸಾಹಿಸೋ ಸಲುವಾಗಿ ಸರ್ಕಾರ ಜಾರಿಗೆ ತಂದಿರುವಂತ ಯೋಜನೆಗಳಲ್ಲಿ ಒಂದು ಗೃಹಲಕ್ಷ್ಮಿ. ಈ ಯೋಜನೆಯ ಅಡಿಯಲ್ಲಿ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ.ಹಣವನ್ನು ಡಿಬಿಟಿ ಮೂಲಕ ನೋಂದಾಯಿತ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ.

ಈಗಾಗಲೇ 2 ಕಂತಿನ ಹಣವನ್ನು ಅರ್ಹ ಯಜಮಾನಿಯರ ಖಾತೆಗೆ ಜಮಾ ಮಾಡಲಾಗಿದ್ದು, ಹಣ ಜಮೆ ಆಗಿರುವ ಕುರಿತಂತೆ ನೋಂದಾಯಿತ ಮೊಬೈಲ್ ಸಂಖ್ಯೆಗೆ ಸಂದೇಶ ಬಂದಿದೆ. ಸಂದೇಶ ಬಂದವರ ಖಾತೆಗೆ ರಾಜ್ಯ ಸರ್ಕಾರದಿಂದ ಅರ್ಹ ಫಲಾನುಭವಿ ಯಜಮಾನಿ ಮಹಿಳೆಯರ ಜಮಾ ಮಾಡಲಾಗಿದೆ.

ನಿಮ್ಮ ಖಾತೆಗೆ ಹಣ ಜಮಾ ಆಗಿದೆಯಾ ಅಂತ ಈ ರೀತಿ ಪರಿಶೀಲಿಸಿಕೊಳ್ಳಿ..

ಗೃಹಲಕ್ಷ್ಮಿ ಮೊತ್ತವನ್ನು ನಿಮ್ಮ ಖಾತೆಗೆ ಜಮಾ ಮಾಡಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ನೀವು ಮೊದಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. https://ahara.kar.nic.in/

ನೀವು ಈಗ ಮುಖ್ಯ ಪುಟದಲ್ಲಿ ಮೊತ್ತ ಸ್ಥಿತಿ ಆಯ್ಕೆಗೆ ಹೋಗಬೇಕು.

ನಂತರ ನೀವು ನಿಮ್ಮ ಪಡಿತರ ಚೀಟಿಯಲ್ಲಿ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.

ಗೃಹಲಕ್ಷ್ಮಿ ಮೊತ್ತದ ಸಂಪೂರ್ಣ ಮಾಹಿತಿ ಈಗ ನಿಮ್ಮ ಮುಂದೆ ಕಾಣಿಸುತ್ತದೆ. ನೀವು ಇದನ್ನು ತ್ವರಿತವಾಗಿ ಪರಿಶೀಲಿಸಬಹುದು.

You Might Also Like

BREAKING : ವಸತಿ ಇಲಾಖೆಯ ವಿರುದ್ಧ ಮತ್ತೊಂದು ಆರೋಪ : ಸಿಎಂ ಸಿದ್ದರಾಮಯ್ಯಗೆ ದೂರು ಸಲ್ಲಿಕೆ.!

SHOCKING : ಇಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ತಂದೆಯಿಂದಲೇ 5 ವರ್ಷ ಅತ್ಯಾಚಾರ : ಸಮಾಜಕ್ಕೆ ಹೆದರಿ ಸುಮ್ಮನಾಗಿದ್ದ ತಾಯಿ.!

BREAKING : ಕೇರಳದಲ್ಲಿ ಘೋರ ದುರಂತ : ಕಟ್ಟಡ ಕುಸಿದು ಮೂವರು ವಲಸೆ ಕಾರ್ಮಿಕರು ಸ್ಥಳದಲ್ಲೇ ಸಾವು.!

SHOCKING : ಬಾಗಲಕೋಟೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಶಿಕ್ಷಕ ಸಾವು.!

BREAKING : ಬೆಂಗಳೂರಲ್ಲಿ ಮತ್ತೊಂದು ದರೋಡೆ : ಹಾಡಹಗಲೇ ಚಾಕು ತೋರಿಸಿ, ಬೆದರಿಸಿ 2 ಕೋಟಿ ನಗದು ದೋಚಿದ ದುಷ್ಕರ್ಮಿಗಳು.!

TAGGED:womenಮಹಿಳೆಯರುಗೃಹಲಕ್ಷ್ಮಿ ಯೋಜನೆKarnatakaಕರ್ನಾಟಕgruhalakshmi schemeಖಾತೆಗೆ ಹಣ ಜಮಾMoney Credited to Account
Share This Article
Facebook Copy Link Print

Latest News

BREAKING : ವಸತಿ ಇಲಾಖೆಯ ವಿರುದ್ಧ ಮತ್ತೊಂದು ಆರೋಪ : ಸಿಎಂ ಸಿದ್ದರಾಮಯ್ಯಗೆ ದೂರು ಸಲ್ಲಿಕೆ.!
SHOCKING : ಇಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ತಂದೆಯಿಂದಲೇ 5 ವರ್ಷ ಅತ್ಯಾಚಾರ : ಸಮಾಜಕ್ಕೆ ಹೆದರಿ ಸುಮ್ಮನಾಗಿದ್ದ ತಾಯಿ.!
BREAKING : ಕೇರಳದಲ್ಲಿ ಘೋರ ದುರಂತ : ಕಟ್ಟಡ ಕುಸಿದು ಮೂವರು ವಲಸೆ ಕಾರ್ಮಿಕರು ಸ್ಥಳದಲ್ಲೇ ಸಾವು.!
SHOCKING : ಬಾಗಲಕೋಟೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಶಿಕ್ಷಕ ಸಾವು.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

BIG NEWS: ಇನ್ನು ವಾಹನಗಳಿಗೆ ಕೊಳಲು, ತಬಲಾ ಸೇರಿ ಸಂಗೀತ ವಾದ್ಯಗಳ ಹಾರ್ನ್ ಕಡ್ಡಾಯ ಕಾನೂನು ಜಾರಿಗೆ ಚಿಂತನೆ
ದೆಹಲಿಯಲ್ಲಿ ವಾಹನಗಳಿಗೆ ಕಡ್ಡಾಯ ಬಣ್ಣದ ಸ್ಟಿಕ್ಕರ್ : ಇಲ್ಲಿದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ !
ರಸ್ತೆಯಲ್ಲಿ ನಿಂತಿದ್ದ ಶಿಕ್ಷಕನಿಗೆ ಕಾರು ಡಿಕ್ಕಿ ; ಸಿಸಿ ಟಿವಿಯಲ್ಲಿ ಭಯಾನಕ ದೃಶ್ಯ ಸೆರೆ | Watch

Entertainment

ಅತ್ಯಂತ ಶ್ರೀಮಂತ TV ತಾರೆ ಯಾರು ಗೊತ್ತಾ ? ಬೆರಗಾಗಿಸುತ್ತೆ ಇವರ ತಿಂಗಳ ಆದಾಯ !
BREAKING : ನಟ ಪ್ರಭಾಸ್ ನಟನೆಯ ಹಾರರ್-ಕಾಮಿಡಿ ಚಿತ್ರ ‘ದಿ ರಾಜಾ ಸಾಬ್’ ಟೀಸರ್ ರಿಲೀಸ್ |WATCH TEASER
SHOCKING : ವೇದಿಕೆ ಮೇಲೆಯೇ ಪ್ರಜ್ಞೆ ತಪ್ಪಿ  ಕುಸಿದು ಬಿದ್ದ ಕಾಲಿವುಡ್ ನಟ ವಿಶಾಲ್ : ಆಘಾತಕಾರಿ ವೀಡಿಯೋ ವೈರಲ್ |WATCH VIDEO

Sports

BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ
BREAKING: KL ರಾಹುಲ್ ಶತಕದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ, ಒಂದೇ ಟೆಸ್ಟ್ ಪಂದ್ಯದಲ್ಲಿ 2 ಸೆಂಚುರಿ

Special

SHOCKING : 2025 ರಲ್ಲಿ ಕಂಡು ಕೇಳರಿಯದ ಘಟನೆಗಳು, ನೈಸರ್ಗಿಕ ವಿಪತ್ತುಗಳು : ಆಘಾತಕಾರಿ ಭವಿಷ್ಯ ನುಡಿದ ವ್ಯಕ್ತಿ.!
ಓಯೋ ರೂಮ್’ ಗೆ ಹೋಗುವ ಮುನ್ನ ಎಚ್ಚರ..! ಮಿಸ್ ಮಾಡದೇ ಈ ಸುದ್ದಿ ಓದಿ |Valentines Day
ಕೊಳಕಾದ ಟಾಯ್ಲೆಟ್ ಕ್ಲೀನ್‌ ಮಾಡಲು ಇಲ್ಲಿದೆ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?