KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಗೃಹಲಕ್ಷ್ಮಿ `ಹಣ’ ಬಾರದೇ ಇರುವ ಯಜಮಾನಿಯರ ಗಮನಕ್ಕೆ : ಇಲ್ಲಿ ಖಾತೆ ಮಾಡಿಸಿದ್ರೆ ನಿಮಗೆ 2,000 ರೂ.ಬರೋದು ಗ್ಯಾರಂಟಿ !

Published November 6, 2023 at 1:47 pm
Share
SHARE

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ ರಾಜ್ಯದ ಹಲವು ಮಹಿಳೆಯರಿಗೆ  2 ನೇ ಕಂತು ಖಾತೆಗೆ ಜಮಾ ಆಗಿದ್ದು, ಬ್ಯಾಂಕ್ ಖಾತೆ ಇದ್ದು, ಖಾತೆಗೆ ಹಣ ಬಾರದೇ ಇರುವವರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ.

ಅರ್ಜಿ ಸಲ್ಲಿಸಿ ಗೃಹ  ಲಕ್ಷ್ಮಿ ಯೋಜನೆಯ ಹಣ ಬಾರದೇ ಇರುವ ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಅಂಚೆ ಇಲಾಖೆಯಲ್ಲಿ ಖಾತೆ ಮಾಡಿಸಿದ್ರೆ ಅಂಚೆ ಇಲಾಖೆಯ ಖಾತೆಗೂ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ.

ಅಕ್ಟೋಬರ್ ನಲ್ಲಿ  ಅರ್ಜಿ ಸಲ್ಲಿಸಿ ಮೂರು ತಿಂಗಳು ಕಳೆದ್ರೂ ಹಣ ಬಾರದ ಯಜಮಾನಿ ಮಹಿಯರಿಗೆ 100% ಹಣ ಬರಲಿದೆ. ಒಂದು ವೇಳೆ ಬಾರದಿದ್ರೂ ಅಂಚೆ ಇಲಾಖೆಯಲ್ಲಿ ಖಾತೆ ತೆರೆದು, ಅದರ ಸಂಖ್ಯೆಯನ್ನು ಗೃಹಲಕ್ಷ್ಮಿ  ಯೋಜನೆಗೆ ಲಿಂಕ್ ಮಾಡಿದ್ರೂ ಆ ಬ್ಯಾಂಕ್ ಖಾತೆಗೆ 2000 ಹಣ ಜಮಾ ಆಗಲಿದೆ.

ನೀವು ನಿಮ್ಮ ಗ್ರಾಮದ ಅಂಚೆ  ಇಲಾಖೆಯಲ್ಲಿ ಉಳಿತಾಯ ಖಾತೆ ತೆರೆದು ಆ ಬ್ಯಾಂಕ್ ಖಾತೆಯನ್ನೇ ನಿಮ್ಮ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಳ್ಳಿ ಆಗ ಖಂಡಿತವಾಗಿಯೂ ನಿಮಗೆ ಈ ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಬರಲಿದೆ.

You Might Also Like

ದಿನಕ್ಕೆ 222 ರೂ. ಉಳಿತಾಯ ಮಾಡಿದ್ರೆ ಸಿಗುತ್ತೆ 11 ಲಕ್ಷ : ಅಂಚೆ ಕಚೇರಿಯ ಈ ‘ಬೆಸ್ಟ್ ಯೋಜನೆ’ಯ ಬಗ್ಗೆ ತಿಳಿಯಿರಿ

JOB ALERT : ‘SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : 25,487 ‘ಕಾನ್ಸ್ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ |SSC GD Constable recruitment 2026

ALERT : ‘ಇನ್ವರ್ಟರ್’ ನಲ್ಲಿ ಯಾವಾಗ್ಲೂ ಇದನ್ನ ಚೆಕ್ ಮಾಡಿ, ಮರೆತರೆ  ‘ಬಾಂಬ್’ ನಂತೆ ಸ್ಪೋಟಗೊಳ್ಳಬಹುದು ಎಚ್ಚರ.!

ಪ್ರವಾಸಿಗರೇ ಗಮನಿಸಿ: ಯುನೆಸ್ಕೋ ವಿಶ್ವ ಪರಂಪರೆ ತಾಣವಾದ ಬೇಲೂರು ಚನ್ನಕೇಶವ ದೇವಾಲಯದ ಮುಂಭಾಗ ವಾಹನಗಳ ನಿಲುಗಡೆ ನಿಷೇಧ

SHOCKING: ವೈದ್ಯೆ ಪ್ರಜ್ಞೆ ತಪ್ಪಿಸಿದ ನೇಪಾಳ ದಂಪತಿ, ಚಿನ್ನಾಭರಣ ದೋಚಿ ಪರಾರಿ

TAGGED:womenಮಹಿಳೆಯರುಗೃಹಲಕ್ಷ್ಮಿ ಯೋಜನೆgruhalakshmi schemeಖಾತೆಗೆ ಹಣಅಂಚೆ ಇಲಾಖೆPostal DepartmentMoney to Account
Share This Article
Facebook Copy Link Print

Latest News

ದಿನಕ್ಕೆ 222 ರೂ. ಉಳಿತಾಯ ಮಾಡಿದ್ರೆ ಸಿಗುತ್ತೆ 11 ಲಕ್ಷ : ಅಂಚೆ ಕಚೇರಿಯ ಈ ‘ಬೆಸ್ಟ್ ಯೋಜನೆ’ಯ ಬಗ್ಗೆ ತಿಳಿಯಿರಿ
ALERT : ‘ಇನ್ವರ್ಟರ್’ ನಲ್ಲಿ ಯಾವಾಗ್ಲೂ ಇದನ್ನ ಚೆಕ್ ಮಾಡಿ, ಮರೆತರೆ  ‘ಬಾಂಬ್’ ನಂತೆ ಸ್ಪೋಟಗೊಳ್ಳಬಹುದು ಎಚ್ಚರ.!
JOB ALERT : ‘SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : 25,487 ‘ಕಾನ್ಸ್ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ |SSC GD Constable recruitment 2026
ಪ್ರವಾಸಿಗರೇ ಗಮನಿಸಿ: ಯುನೆಸ್ಕೋ ವಿಶ್ವ ಪರಂಪರೆ ತಾಣವಾದ ಬೇಲೂರು ಚನ್ನಕೇಶವ ದೇವಾಲಯದ ಮುಂಭಾಗ ವಾಹನಗಳ ನಿಲುಗಡೆ ನಿಷೇಧ

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ಬೋರೆ ಹಣ್ಣು

Automotive

ಬ್ಯಾಂಕ್’ನಲ್ಲಿ ‘ಗೃಹಸಾಲ’ ಪಡೆದು ಮನೆ ಖರೀದಿಸಲು ಸಂಬಳ ಎಷ್ಟಿರಬೇಕು.? ಇಲ್ಲಿದೆ ಮಾಹಿತಿ
Be Alert : ಅಪ್ಪಿ ತಪ್ಪಿಯೂ ಇಂತಹ ‘ಮೊಬೈಲ್ ಚಾರ್ಜರ್’ ಬಳಸಬೇಡಿ : ಕೇಂದ್ರ ಸರ್ಕಾರದಿಂದ ಎಚ್ಚರಿಕೆ.!
ಬೈಕ್’ ನ ಟೈರ್’ಗೆ ಗಾಳಿ ತುಂಬಲು ‘ಮಸ್ತ್ ಐಡಿಯಾ’ ಮಾಡಿದ ಯುವಕ : ವಿಡಿಯೋ ಭಾರಿ ವೈರಲ್ |WATCH VIDEO

Entertainment

BREAKING: ನಟಿ ರಶ್ಮಿಕಾ ಮಂದಣ್ಣ -ನಟ ವಿಜಯ್ ದೇವರಕೊಂಡ ನಿಶ್ಚಿತಾರ್ಥ: ಫೆಬ್ರವರಿಯಲ್ಲಿ ಮದುವೆ
ಮೂರನೇ ಪತ್ನಿಗೆ ವಿಚ್ಛೇದನ ನೀಡಲು ಮುಂದಾದ ‘ಸಾನಿಯಾ ಮಿರ್ಜಾ’ ಮಾಜಿ ಪತಿ ಶೋಯೆಬ್ ಮಲಿಕ್..?
BIG NEWS: ವರದಕ್ಷಿಣೆ ಕಿರುಕುಳ: ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್

Sports

BREAKING: KSCA ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ
ಏಕದಿನ ಸರಣಿ ಗೆದ್ದ ಬೆನ್ನಲ್ಲೇ ವಿಶಾಖಪಟ್ಟಣದ ಸಿಂಹಾಚಲಂ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ, ವಾಷಿಂಗ್ಟನ್ ಸುಂದರ್
BREAKING: RCB ಅಭಿಮಾನಿಗಳಿಗೆ ಗುಡ್ ನ್ಯೂಸ್: 2026ರ IPL ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿಯೇ ನಡೆಯಲಿದೆ: ಡಿಸಿಎಂ ಮಾಹಿತಿ

Special

SHOCKING : ‘ನಾನು ಸಾಯುತ್ತೇನೆ ಪ್ಲೀಸ್… ಕಾಪಾಡಿ’.!  ಸೌದಿಯಿಂದ ಸಹಾಯಕ್ಕಾಗಿ ಅಂಗಲಾಚಿದ ಯುಪಿ ವ್ಯಕ್ತಿ |WATCH VIDEO
ಮೊಸರು ಪ್ರಿಯರು ನೀವಾಗಿದ್ದರೆ ಇಲ್ಲಿದೆ ಒಂದು ಮುಖ್ಯ ಮಾಹಿತಿ
ಮಕ್ಕಳಲ್ಲಿ ಕಾಣಿಸಿಕೊಳ್ಳುವ ನಿದ್ರಾಹೀನತೆ ಸಮಸ್ಯೆ ನಿವಾರಿಸಲು ಪಾಲಿಸಿ ಈ ಸಲಹೆ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?