KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruhalakshmi Scheme: : ಯಜಮಾನಿಯರಿಗೆ ಗುಡ್ ನ್ಯೂಸ್ : ಆ.30 ರಂದು ಖಾತೆಗೆ 2,000 ರೂ. ಹಣ ಜಮಾ!

Published August 20, 2023 at 6:02 am
Share
SHARE

ಬೆಂಗಳೂರು : ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮನೆಯ ಯಜಮಾನಿಗೆ 2,000 ರೂ. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ  ಚಾಲನೆ ನೀಡಲಾಗುವುದು, ಅಂದೇ ಯಜಮಾನಿಯರ ಖಾತೆಗೆ 2,000 ರೂ. ಹಣ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಬೇಕಿದ್ದ ಕಾರ್ಯಕ್ರಮದ ಸ್ಥಳವನ್ನು ಪರಿಶೀಲನೆ ಕೂಡ ಮಾಡಿದ್ದರು. ಆದರೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರ ದಿನಾಂಕ ಹೊಂದಾಣಿಕೆ ಆಗುತ್ತಿರಲಿಲ್ಲ. ಹೀಗಾಗಿ ಮೈಸೂರಿನಲ್ಲಿ ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 27 ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು ಎಂದು ನಿರ್ಧರಿಸಲಾಗಿತ್ತು. ಸ್ಥಳ ಕೂಡ ನೋಡಲಾಗಿತ್ತು. ಆದರೆ ಆಗಸ್ಟ್ 30 ರಂದು ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಅಂದು ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಿ ಯೋಜನೆಗೆ ಚಾಲನೆ ನೀಡಲಾಗುವುದು. ರಾಹುಲ್ ಗಾಂಧಿಯವರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.

You Might Also Like

ಆಧಾರ್ ಕಾರ್ಡ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: ಪಿಎಂ ಆವಾಸ್ ಯೋಜನೆಯಡಿ ಮನೆ ಸೌಲಭ್ಯ

ರೈತರಿಗೆ ಭರ್ಜರಿ ಗುಡ್ ನ್ಯೂಸ್: 68 ದಿನಗಳಲ್ಲೇ ಕೊಯ್ಲಿಗೆ ಬರುವ, ವರ್ಷಕ್ಕೆ 5 ಬೆಳೆ ಬೆಳೆಯುವ ರಾಗಿ ತಳಿ ಅಭಿವೃದ್ಧಿಪಡಿಸಿದ ವಿಜ್ಞಾನಿಗಳು | Rapid Ragi

10, 12ನೇ ತರಗತಿ ಪಾಸಾದವರಿಗೆ ಭರ್ಜರಿ ಸುದ್ದಿ: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ

ಕೆಲಸದಿಂದ ತೆಗೆದಿದ್ದಕ್ಕೆ ಮಾಲೀಕನನ್ನೇ ಕೊಲೆಗೈಯಲು ಯತ್ನಿಸಿದ ಆರೋಪಿಗಳು ಅರೆಸ್ಟ್

ನಿತ್ರಾಣದಿಂದ ರಸ್ತೆ ಬದಿಯಲ್ಲೇ ಬಿದ್ದಿದ್ದ ವೃದ್ದನಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ನ್ಯಾಯಾಧೀಶ

TAGGED:womenಮಹಿಳೆಯರುಗೃಹಲಕ್ಷ್ಮೀ ಯೋಜನೆಆಗಸ್ಟ್ 30Rs 2Grihalakshmi YojanaAugust 30ಖಾತೆಗೆ 2000 ರೂಪಾಯಿ000 in account
Share This Article
Facebook Copy Link Print

Latest News

ಆಧಾರ್ ಕಾರ್ಡ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: ಪಿಎಂ ಆವಾಸ್ ಯೋಜನೆಯಡಿ ಮನೆ ಸೌಲಭ್ಯ
ರೈತರಿಗೆ ಭರ್ಜರಿ ಗುಡ್ ನ್ಯೂಸ್: 68 ದಿನಗಳಲ್ಲೇ ಕೊಯ್ಲಿಗೆ ಬರುವ, ವರ್ಷಕ್ಕೆ 5 ಬೆಳೆ ಬೆಳೆಯುವ ರಾಗಿ ತಳಿ ಅಭಿವೃದ್ಧಿಪಡಿಸಿದ ವಿಜ್ಞಾನಿಗಳು | Rapid Ragi
10, 12ನೇ ತರಗತಿ ಪಾಸಾದವರಿಗೆ ಭರ್ಜರಿ ಸುದ್ದಿ: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ
ಕೆಲಸದಿಂದ ತೆಗೆದಿದ್ದಕ್ಕೆ ಮಾಲೀಕನನ್ನೇ ಕೊಲೆಗೈಯಲು ಯತ್ನಿಸಿದ ಆರೋಪಿಗಳು ಅರೆಸ್ಟ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

ALERT : 16 ಬಿಲಿಯನ್ ಜನರ ಆ್ಯಪಲ್, ಫೇಸ್’ಬುಕ್, ಗೂಗಲ್, ಪಾಸ್’ವರ್ಡ್ ಸೋರಿಕೆ : ತಜ್ಞರಿಂದ ಎಚ್ಚರಿಕೆ
ಮೊಮ್ಮಗನ ಕಾರಿನಲ್ಲಿ ಅಜ್ಜನ ಮೋಜು ಮಸ್ತಿ ; ವಿಡಿಯೋ 5 ಕೋಟಿಗೂ ಅಧಿಕ ವೀಕ್ಷಣೆ | Watch
ಭಾರತದ ಮೊದಲ ʼಎಲೆಕ್ಟ್ರಿಕ್‌ʼ ಕಾರಿನ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ !

Entertainment

ಫರಾ ಖಾನ್ ಅಡುಗೆಯವನ ಅಚ್ಚರಿ ಜೀವನ: 6 ಬೆಡ್‌ ರೂಂ ಬಂಗಲೆ, ಸ್ವಂತ ಕೆರೆ, ಬಿಎಂಡಬ್ಲ್ಯು ಕಾರ್ !
BREAKING : ಕರ್ನಾಟಕ ಸೋಪ್ಸ್ & ಡಿಟರ್ಜೆಂಟ್ ರಾಯಭಾರಿಯಾಗಿ ನಟಿ ‘ತಮನ್ನಾ ಭಾಟಿಯಾ’ ನೇಮಕ.!
BREAKING NEWS: ತಡರಾತ್ರಿ ಹೃದಯಾಘಾತದಿಂದ ‘ಕಾಂಟಾ ಲಗಾ’ ಹಾಡು, ‘ಬಿಗ್ ಬಾಸ್’ ಖ್ಯಾತಿಯ ನಟಿ ಶೆಫಾಲಿ ಜರಿವಾಲಾ ನಿಧನ | Shefali Jariwala passes away

Sports

BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ
BREAKING: KL ರಾಹುಲ್ ಶತಕದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ, ಒಂದೇ ಟೆಸ್ಟ್ ಪಂದ್ಯದಲ್ಲಿ 2 ಸೆಂಚುರಿ

Special

ಪ್ರಯಾಣದ ವೇಳೆ ವಾಕರಿಕೆ, ವಾಂತಿ ಸಮಸ್ಯೆಗೆ ಇಲ್ಲಿದೆ ಪರಿಹಾರ
ʼಟಾಯ್ಲೆಟ್ʼ ಬಳಸುವ ಮುನ್ನ ತಿಳಿದಿರಲಿ ಈ ವಿಷಯ
ಗಿಡದ ತುಂಬಾ ದಾಸವಾಳ ಹೂ ನಳನಳಿಸಬೇಕೆಂದರೆ ಇದನ್ನು ಬೆರೆಸಿದ ನೀರು ಸಿಂಪಡಿಸಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?