KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruha Lakshmi Scheme : ಯಜಮಾನಿಯರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ `ಗೃಹಲಕ್ಷ್ಮೀ’ ಹಣ!

Published September 12, 2023 at 7:09 am
Share
SHARE

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಹಲವು ಫಲಾನುಭವಿಗಳ ಖಾತೆಗೆ 2,000 ರೂ. ಹಣ ವರ್ಗಾವಣೆ ಮಾಡಲಾಗಿದೆ.

ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ರಾಜ್ಯದ 44.52 ಲಕ್ಷ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿದೆ. ಆದರೆ ಆಧಾರ್ ಕಾರ್ಡ್ ಗೆ ಬ್ಯಾಂಕ್ ಖಾತೆ ಲಿಂಕ್ ಆಗದಿರುವ ಖಾತೆಗಳಿಗೆ 2,000 ರೂಪಾಯಿ ಜಮಾ ಆಗಿಲ್ಲ. ಕೂಡಲೇ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.

ಗೃಹಲಕ್ಷ್ಮೀ ಹಣ ಬರಬೇಕಾದ್ರೆ ತಪ್ಪದೇ ಈ ಕೆಲಸಗಳನ್ನು ಮಾಡಿ.

ಹತ್ತಿರದಲ್ಲಿರುವ ಯಾವುದೇ ಸೇವಾಕೇಂದ್ರ ಅಥವಾ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ದಾಖಲೆಯನ್ನು ಕೊಟ್ಟು ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಿ

ನಿಮ್ಮ ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿದೆಯೇ ಎನ್ನುವುದನ್ನು ತಿಳಿದುಕೊಳ್ಳಿ. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಡೇಟ್ ಮಾಡಿಸಿಕೊಳ್ಳಿ.

ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಮಾಹಿತಿಯಲ್ಲಿ ತಿದ್ದುಪಡಿ, ತೊಂದರೆ ಇದ್ದರೆ ಸರಿ ಮಾಡಿಸಿ ಆಧಾರ್ ಕಾರ್ಡ್ ಲಿಂಕ್, NPCI ಮ್ಯಾಪಿಂಗ್ ಮಾಡಿಸಿದರೆ ಅವರು ಮುಂದಿನ ತಿಂಗಳಿನಿಂದ 2000 ರೂ ಪಡೆಯಬಹುದು.

ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ NPCI ಮ್ಯಾಪಿಂಗ್ ಆಗಿದೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಿ , ಇಲ್ಲವಾದಲ್ಲಿ ನಿಮ್ಮ ಬ್ಯಾಂಕ್ ಶಾಖೆಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಿ.

 ನಿಮ್ಮ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಅಕೌಂಟ್ ನಲ್ಲಿರುವ ಮಾಹಿತಿ ಹೊಂದಾಣಿಕೆ ಆಗಿದೆಯೇ ಎನ್ನುವುದನ್ನು ದೃಢಪಡಿಸಿಕೊಳ್ಳಿ, ಇಲ್ಲವಾದಲ್ಲಿ ಇದನ್ನು ತಿದ್ದುಪಡಿ ಕೂಡ ಮಾಡಿಸಬೇಕು.

ಇದುವರೆಗೆ ಅರ್ಜಿ ಸಲ್ಲಿಸದವರು ಹಾಗೂ ತಾಂತ್ರಿಕ ತೊಂದರೆಯಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇರುವವರು ಎಲ್ಲವನ್ನು ಸರಿಮಾಡಿಕೊಂಡು ಅರ್ಜಿ ಸಲ್ಲಿಸಿದರೆ ಸೆಪ್ಟೆಂಬರ್ ನಿಂದ ಹಣ ಪಡೆಯಬಹುದು.

You Might Also Like

BREAKING : E.D ಅಧಿಕಾರಿಗಳಿಂದ ಛತ್ತೀಸ್’ಗಢ ಮಾಜಿ ಸಿಎಂ ‘ಭೂಪೇಶ್ ಬಘೇಲ್’ ಪುತ್ರ ಅರೆಸ್ಟ್ |Buphesh Bhagel Son Arrested

SHOCKING : ಶಾಲಾ ಬಾಲಕಿಯನ್ನು ‘ಕಿಡ್ನ್ಯಾಪ್’ ಮಾಡಿ ಅತ್ಯಾಚಾರಕ್ಕೆ ಯತ್ನ : ಆಘಾತಕಾರಿ ವೀಡಿಯೋ ವೈರಲ್ |WATCH VIDEO

ALERT : ‘ಹೃದಯಾಘಾತ’ ಯಾವಾಗ ಬೇಕಾದರೂ ಆಗಬಹುದು..! ನಿಮ್ಮ ಮನೆಯಲ್ಲಿ ಈ ‘ಟ್ಯಾಬ್ಲೆಟ್’ ಇಟ್ಟುಕೊಳ್ಳಿ..

BIG NEWS: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಆರೋಪಿ ಎನ್ ಕೌಂಟರ್ ನಲ್ಲಿ ಹತ್ಯೆ

BREAKING : ಕೇರಳ ಮೂಲದ ನರ್ಸ್ ‘ನಿಮಿಷಾ ಪ್ರಿಯಾ’ಗೆ ಗಲ್ಲುಶಿಕ್ಷೆ : ಆಗಸ್ಟ್ 14 ಕ್ಕೆ ವಿಚಾರಣೆ ಮುಂದೂಡಿಕೆ.!

TAGGED:womenಮಹಿಳೆಯರುಗೃಹಲಕ್ಷ್ಮಿ ಯೋಜನೆgruhalakshmi schemeಖಾತೆಗೆ ಜಮಾRs 20002 ಸಾವಿರ ರೂಪಾಯಿcredited to account
Share This Article
Facebook Copy Link Print

Latest News

BREAKING : E.D ಅಧಿಕಾರಿಗಳಿಂದ ಛತ್ತೀಸ್’ಗಢ ಮಾಜಿ ಸಿಎಂ ‘ಭೂಪೇಶ್ ಬಘೇಲ್’ ಪುತ್ರ ಅರೆಸ್ಟ್ |Buphesh Bhagel Son Arrested
SHOCKING : ಶಾಲಾ ಬಾಲಕಿಯನ್ನು ‘ಕಿಡ್ನ್ಯಾಪ್’ ಮಾಡಿ ಅತ್ಯಾಚಾರಕ್ಕೆ ಯತ್ನ : ಆಘಾತಕಾರಿ ವೀಡಿಯೋ ವೈರಲ್ |WATCH VIDEO
ALERT : ‘ಹೃದಯಾಘಾತ’ ಯಾವಾಗ ಬೇಕಾದರೂ ಆಗಬಹುದು..! ನಿಮ್ಮ ಮನೆಯಲ್ಲಿ ಈ ‘ಟ್ಯಾಬ್ಲೆಟ್’ ಇಟ್ಟುಕೊಳ್ಳಿ..
BIG NEWS: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಆರೋಪಿ ಎನ್ ಕೌಂಟರ್ ನಲ್ಲಿ ಹತ್ಯೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING : ಬೆಂಗಳೂರಿನ ‘ಅಪಾರ್ಟ್ ಮೆಂಟ್’ ನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ , ಬೆಚ್ಚಿಬಿದ್ದ ನಿವಾಸಿಗಳು !

Automotive

BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ
ದ್ವಿಚಕ್ರ ವಾಹನಗಳಿಗೂ ಟೋಲ್ ತೆರಿಗೆ ಪ್ರಸ್ತಾಪ ಇಲ್ಲ, ತಪ್ಪು ಮಾಹಿತಿ: ಸಂಪೂರ್ಣ ವಿನಾಯಿತಿ ಬಗ್ಗೆ NHAI, ನಿತಿನ್ ಗಡ್ಕರಿ ಸ್ಪಷ್ಟನೆ
ಪುತ್ರನಿಗೆ ದುಬಾರಿ ರೋಲ್ಸ್ ರಾಯ್ಸ್ ಕಲಿನನ್ ಬ್ಲಾಕ್ ಬ್ಯಾಡ್ಜ್ ಉಡುಗೊರೆ ನೀಡಿದ ಭಾರತೀಯ ಉದ್ಯಮಿ | Watch Video

Entertainment

BIG NEWS: ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅವಕಾಶ ಕೊಡಲ್ಲ: ಸಾ.ರಾ.ಗೋವಿಂದು
SHOCKING : ಸಿನಿಮಾ ಶೂಟಿಂಗ್ ವೇಳೆ ಸ್ಟಂಟ್ ಮಾಸ್ಟರ್ ‘ಮೋಹನ್ ರಾಜ್’ ಸಾವು : ಭಯಾನಕ ವೀಡಿಯೋ ವೈರಲ್ |WATCH VIDEO
ರಶ್ಮಿಕಾ ಮಂದಣ್ಣ ಸೀರೆ ಫೋಟೋ ಕ್ಲಿಕ್ಕಿಸಿದ್ದವರ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ !

Sports

ಸಚಿನ್ ಮಾಜಿ ಪ್ರತಿಸ್ಪರ್ಧಿ ಈಗ ಲಂಡನ್‌ನಲ್ಲಿ ವರ್ಣಚಿತ್ರಕಾರ ; ʼಕ್ರಿಕೆಟ್‌ʼ ನಿಂದ ಗಳಿಸಿದ್ದಕ್ಕಿಂತ ಈಗ ಹೆಚ್ಚು ಸಂಪಾದನೆ !
114 ವರ್ಷದ ಮ್ಯಾರಥಾನ್ ಲೆಜೆಂಡ್ ಫೌಜಾ ಸಿಂಗ್ ಹಿಟ್ ಅಂಡ್ ರನ್ ಕೇಸ್: 30 ಗಂಟೆಯೊಳಗೆ ಅನಿವಾಸಿ ಭಾರತೀಯ ಅರೆಸ್ಟ್
‌ಇಲ್ಲಿದೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಅದ್ದೂರಿ ಮನೆ ಮತ್ತು ಅಪರೂಪದ ಸಂಗ್ರಹದ ಡಿಟೇಲ್ಸ್ !

Special

ನಿಮ್ಮ ಮಕ್ಕಳಿಗೆ ಕನಸು ಬೀಳುತ್ತಿದೆಯಾ…….?
ರಾತ್ರಿ 8 ಗಂಟೆಗಳ ಕಾಲ ನಿದ್ರಿಸಿದ್ರೂ ಸುಸ್ತು, ಆಲಸ್ಯ ಕಾಡುತ್ತದೆಯೇ….? ಅದಕ್ಕೂ ಇದೆ ಈ ಕಾರಣ…..!
ಕೊಳಕಾದ ಟಾಯ್ಲೆಟ್ ಕ್ಲೀನ್‌ ಮಾಡಲು ಇಲ್ಲಿದೆ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?