KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruha Lakshmi Scheme : ಯಜಮಾನಿಯರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ `ಗೃಹಲಕ್ಷ್ಮೀ’ ಹಣ!

Published September 12, 2023 at 7:09 am
Share
SHARE

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಹಲವು ಫಲಾನುಭವಿಗಳ ಖಾತೆಗೆ 2,000 ರೂ. ಹಣ ವರ್ಗಾವಣೆ ಮಾಡಲಾಗಿದೆ.

ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ರಾಜ್ಯದ 44.52 ಲಕ್ಷ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿದೆ. ಆದರೆ ಆಧಾರ್ ಕಾರ್ಡ್ ಗೆ ಬ್ಯಾಂಕ್ ಖಾತೆ ಲಿಂಕ್ ಆಗದಿರುವ ಖಾತೆಗಳಿಗೆ 2,000 ರೂಪಾಯಿ ಜಮಾ ಆಗಿಲ್ಲ. ಕೂಡಲೇ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.

ಗೃಹಲಕ್ಷ್ಮೀ ಹಣ ಬರಬೇಕಾದ್ರೆ ತಪ್ಪದೇ ಈ ಕೆಲಸಗಳನ್ನು ಮಾಡಿ.

ಹತ್ತಿರದಲ್ಲಿರುವ ಯಾವುದೇ ಸೇವಾಕೇಂದ್ರ ಅಥವಾ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ದಾಖಲೆಯನ್ನು ಕೊಟ್ಟು ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಿ

ನಿಮ್ಮ ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿದೆಯೇ ಎನ್ನುವುದನ್ನು ತಿಳಿದುಕೊಳ್ಳಿ. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಡೇಟ್ ಮಾಡಿಸಿಕೊಳ್ಳಿ.

ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಮಾಹಿತಿಯಲ್ಲಿ ತಿದ್ದುಪಡಿ, ತೊಂದರೆ ಇದ್ದರೆ ಸರಿ ಮಾಡಿಸಿ ಆಧಾರ್ ಕಾರ್ಡ್ ಲಿಂಕ್, NPCI ಮ್ಯಾಪಿಂಗ್ ಮಾಡಿಸಿದರೆ ಅವರು ಮುಂದಿನ ತಿಂಗಳಿನಿಂದ 2000 ರೂ ಪಡೆಯಬಹುದು.

ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ NPCI ಮ್ಯಾಪಿಂಗ್ ಆಗಿದೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಿ , ಇಲ್ಲವಾದಲ್ಲಿ ನಿಮ್ಮ ಬ್ಯಾಂಕ್ ಶಾಖೆಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಿ.

 ನಿಮ್ಮ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಅಕೌಂಟ್ ನಲ್ಲಿರುವ ಮಾಹಿತಿ ಹೊಂದಾಣಿಕೆ ಆಗಿದೆಯೇ ಎನ್ನುವುದನ್ನು ದೃಢಪಡಿಸಿಕೊಳ್ಳಿ, ಇಲ್ಲವಾದಲ್ಲಿ ಇದನ್ನು ತಿದ್ದುಪಡಿ ಕೂಡ ಮಾಡಿಸಬೇಕು.

ಇದುವರೆಗೆ ಅರ್ಜಿ ಸಲ್ಲಿಸದವರು ಹಾಗೂ ತಾಂತ್ರಿಕ ತೊಂದರೆಯಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇರುವವರು ಎಲ್ಲವನ್ನು ಸರಿಮಾಡಿಕೊಂಡು ಅರ್ಜಿ ಸಲ್ಲಿಸಿದರೆ ಸೆಪ್ಟೆಂಬರ್ ನಿಂದ ಹಣ ಪಡೆಯಬಹುದು.

You Might Also Like

BREAKING: ಅಕ್ರಮವಾಗಿ ಸಂಗ್ರಹಿಸಿದ್ದ 300 ಚೀಲ ಯೂರಿಯಾ ವಶಕ್ಕೆ: ಓರ್ವ ಅರೆಸ್ಟ್

BREAKING: 9 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೆರಾಯಿನ್, ವಿದೇಶಿ ಸಿಗರೇಟ್‌ ವಶಕ್ಕೆ

ಪ್ರಯಾಣಿಕರೇ ಗಮನಿಸಿ: ತಾಳಗುಪ್ಪ-ಯಶವಂತಪುರ ರೈಲು ಸಮಯ ಪರಿಷ್ಕರಣೆ

BREAKING: ಖ್ಯಾತ ಹಾಸ್ಯನಟ ಕಪಿಲ್ ಶರ್ಮಾ ಕೆಫೆ ಮೇಲೆ ಮತ್ತೆ ಗುಂಡಿನ ದಾಳಿ: ಒಂದು ತಿಂಗಳಲ್ಲಿ 2ನೇ ಘಟನೆ

ಬೆಂಗಳೂರಿನಲ್ಲಿ ಸ್ನೇಹಿತೆಯೊಂದಿಗೆ ಕನ್ನಡ ಕವಿತೆ ಹಾಡಿದ ರಷ್ಯಾ ಪುಟ್ಟ ಹುಡುಗಿ ವಿಡಿಯೋ ವೈರಲ್

TAGGED:womenಮಹಿಳೆಯರುಗೃಹಲಕ್ಷ್ಮಿ ಯೋಜನೆgruhalakshmi schemeಖಾತೆಗೆ ಜಮಾRs 20002 ಸಾವಿರ ರೂಪಾಯಿcredited to account
Share This Article
Facebook Copy Link Print

Latest News

BREAKING: ಅಕ್ರಮವಾಗಿ ಸಂಗ್ರಹಿಸಿದ್ದ 300 ಚೀಲ ಯೂರಿಯಾ ವಶಕ್ಕೆ: ಓರ್ವ ಅರೆಸ್ಟ್
BREAKING: 9 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೆರಾಯಿನ್, ವಿದೇಶಿ ಸಿಗರೇಟ್‌ ವಶಕ್ಕೆ
ಪ್ರಯಾಣಿಕರೇ ಗಮನಿಸಿ: ತಾಳಗುಪ್ಪ-ಯಶವಂತಪುರ ರೈಲು ಸಮಯ ಪರಿಷ್ಕರಣೆ
BREAKING: ಖ್ಯಾತ ಹಾಸ್ಯನಟ ಕಪಿಲ್ ಶರ್ಮಾ ಕೆಫೆ ಮೇಲೆ ಮತ್ತೆ ಗುಂಡಿನ ದಾಳಿ: ಒಂದು ತಿಂಗಳಲ್ಲಿ 2ನೇ ಘಟನೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ

Automotive

ಭಾರತದ ಅತ್ಯಂತ ದುಬಾರಿ ʼನಂಬರ್ ಪ್ಲೇಟ್ʼ ಒಡೆಯ ಈ CEO ! ಇದರ ಬೆಲೆ ಬರೋಬ್ಬರಿ 47 ಲಕ್ಷ ರೂ.
ಚಲಿಸುವ ಕಾರಿನ ಮೇಲೆ ‘ಆರಾ ಫಾರ್ಮಿಂಗ್ ಡಾನ್ಸ್’ ; ಯುವತಿ ವಿರುದ್ದ ಕೇಸ್‌ | Viral Video
ದೆಹಲಿಯಲ್ಲಿ ವಾಹನಗಳಿಗೆ ಕಡ್ಡಾಯ ಬಣ್ಣದ ಸ್ಟಿಕ್ಕರ್ : ಇಲ್ಲಿದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ !

Entertainment

ದೇಶ ವಿರೋಧಿ ಹೇಳಿಕೆ: ಕಿರುತೆರೆ ಖ್ಯಾತ ನಟ ಅಖಿಲ್ ವಿರುದ್ಧ ಪ್ರಕರಣ ದಾಖಲು
ಅತ್ಯಾಚಾರ ಮಾಡಿದ್ದಕ್ಕೆ ಜೈಲು ಶಿಕ್ಷೆ ; ನಟ ಶೈನಿ ಅಹುಜಾ ಈಗೆಲ್ಲಿದ್ದಾರೆ ಗೊತ್ತಾ ?
BIG NEWS: ಪಾಕ್‌ ನಟಿ ಹುಮೈರಾ ಅಸ್ಗರ್ ಅನುಮಾನಾಸ್ಪದ ಸಾವು ; ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ !

Sports

ಬಾಗಲಕೋಟೆ ಬಡ ವಿದ್ಯಾರ್ಥಿನಿ ಬಿಸಿಎ ಪ್ರವೇಶಕ್ಕೆ ಸಹಾಯಹಸ್ತ ಚಾಚಿದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್
BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ

Special

ಸೊಂಟದ ಮೇಲೆ ಈ ರೀತಿ ಗುಳಿಯಿದ್ರೆ ಅವರೇ ʼಅದೃಷ್ಟʼವಂತರು..…!
ಫ್ಲೈಟ್ ಅಟೆಂಡೆಂಟ್ ಆಗಿ ಕೆಲಸ ಮಾಡೋ ಆಸೆ ಇರುವವರಿಗೆ ಇದು ತಿಳಿದಿರಲಿ
ಆರೋಗ್ಯಕರವಾದ ʼಸಲಾಡ್ʼ ಮಾಡಿ ಸವಿಯಿರಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?