KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruha Lakshmi Scheme : `ಗೃಹಲಕ್ಷ್ಮಿ’ 3 ಕಂತಿನ ಹಣ ಒಟ್ಟಿಗೆ ಜಮಾ! ಈ ರೀತಿ ಚೆಕ್ ಮಾಡಿಕೊಳ್ಳಿ

Published November 19, 2023 at 1:27 pm
Share
SHARE

ಬೆಂಗಳೂರು :  ರಾಜ್ಯ  ಸರ್ಕಾರದ ಮಹತ್ವದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ 3 ನೇ ಕಂತಿನ ಹಣ ಮನೆಯ ಯಜಮಾನಿಯರ ಖಾತೆಗೆ ಜಮೆ ಆಗಿದೆ.

ಕರ್ನಾಟಕ  ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ಇ-ಕೆವೈಸಿ ಅಪ್ಡೇಟ್ ಮಾಡಿಸಲು ಸೂಚನೆ ನೀಡಲಾಗಿದೆ.ಯೋಜನೆಯಡಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಆಗಸ್ಟ್ – 2023 ರಿಂದ ಮಾಹೆಯಾನ 2000 ರೂ.ಗಳನ್ನು ಡಿಬಿಟಿ ಮೂಲಕ ಹಣ ಜಮೆ ಮಾಡಲಾಗುತ್ತಿದೆ.

ಈ ಮೂಲಕ ನೀವು ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಬಂದಿದಯೇ ಎಂದು ತಿಳಿದುಕೊಳ್ಳಬಹುದು ಅದಕ್ಕಾಗಿ ಈ ಸುಲಭ ಹಂತಗಳನ್ನು ಪಾಲಿಸಿ.

‘ಗೃಹಲಕ್ಷ್ಮಿ’ ಹಣ  ಬಂದಿದೆಯಾ ಅಂತ ಈ ರೀತಿ ಸ್ಟೇಟಸ್ ಚೆಕ್ ಮಾಡಿ

ಮೊದಲು  ನೀವು ಪ್ಲೇ ಸ್ಟೋರ್ ಗೆ ಹೋಗಿ DBT ಕರ್ನಾಟಕ ಆಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ

ಈ  ಆಪ್ ಅನ್ನು ಓಪನ್ ಮಾಡಿದ ತಕ್ಷಣ ನಿಮಗೆ ಕೆಲವು ಪರ್ಮಿಷನ್ ಗಳನ್ನು ಕೇಳಲಾಗುತ್ತದೆ ನೀವು ಅದಕ್ಕೆ allow ಎಂದು ಕ್ಲಿಕ್ ಮಾಡಬೇಕು.

ನೀವು ಯಾರ ಸ್ಟೇಟಸ್ ಚೆಕ್ ಮಾಡುತ್ತಿದ್ದೀರಾ ಅವರ ಆಧಾರ್ ಕಾರ್ಡ್ ಎಂಟ್ರಿ ಅವರ ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ OTP ಹೋಗುತ್ತದೆ ಆ OTP ಯನ್ನು ಎಂಟ್ರಿ ಮಾಡಿ.

mPIN  ಕ್ರಿಯೇಟ್ ಮಾಡಲು ಕೇಳಿದಾಗ, ನೀವು ನಾಲ್ಕು ಸಂಖ್ಯೆಗಳನ್ನು ಸೆಕ್ಯೂರಿಟಿ ಕೋಡ್ ಆಗಿ ಸೆಲೆಕ್ಟ್ ಮಾಡಿ ನಮೂದಿಸಿ ಮತ್ತೊಮ್ಮೆ ಅದನ್ನು ಹಾಕುವ ಮೂಲಕ ಕನ್ಫರ್ಮ್ ಮಾಡಿ.

ನೀವು  ಯಾವ ಫಲಾನುಭವಿಗೆ ವಿವರವನ್ನು ಚೆಕ್ ಮಾಡುತ್ತಿದ್ದೀರಾ ಅವರ ಆಧಾರ್ ಕಾರ್ಡ್ ಡೀಟೇಲ್ಸ್ ಸ್ಕ್ರೀನ್ ಮೇಲೆ ಬರುತ್ತದೆ.ನಂತರ ಮುಂದೆ ಬರುವ ಸೂಚನೆಗಳನ್ನು ಗಮನಿಸಿ ಮೊಬೈಲ್ ಸಂಖ್ಯೆ ಎಂಟ್ರಿ ಮಾಡಿ ಓಕೆ ಕೊಡಿ.

ನಂತರ  ಅದರಲ್ಲಿ ಪೇಮೆಂಟ್ ಸ್ಟೇಟಸ್ ಎನ್ನುವ ಆಪ್ಷನ್ ಬರುತ್ತದೆ, ಅದರ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಸರ್ಕಾರದ ಯಾವ ಯೋಜನೆಗಳಿಂದ DBT ಮೂಲಕ ಹಣ ವರ್ಗಾವಣೆ ಆಗಿದೆ ಎನ್ನುವ ಸಂಪೂರ್ಣ ವಿವರ ಸಿಗುತ್ತದೆ.

You Might Also Like

ರೈತರಿಗೆ ಮುಖ್ಯ ಮಾಹಿತಿ : ‘ಫಸಲ್ ಬೀಮಾ ಯೋಜನೆ’ಯಡಿ ಬೆಳೆ ವಿಮೆ ನೋಂದಣಿಗೆ ಆಹ್ವಾನ

JOB ALERT : ಅತಿಥಿ ಬೋಧಕ, ಬೋಧಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಮಳೆಗಾಲದಲ್ಲಿ ನೋಡಬಹುದಾದಂತಹ ಅದ್ಭುತವಾದ ಸ್ಥಳಗಳಿವು…!

BREAKING: ಆಷಾಢಮಾಸದ ಮೊದಲ ಶುಕ್ರವಾರ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ: ಭಕ್ತರಿಗೆ ವಿಶೇಷ ವ್ಯವಸ್ಥೆ

BIG NEWS : ರಾಜ್ಯದ ಜನತೆ ಗಮನಕ್ಕೆ :  ‘ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನ

TAGGED:womenಮಹಿಳೆಯರುಗೃಹಲಕ್ಷ್ಮಿ ಯೋಜನೆgruhalakshmi schemeMoney Credited to Account3 ಕಂತು3 installmentsಹಣ ಖಾತೆಗೆ ಜಮಾ
Share This Article
Facebook Copy Link Print

Latest News

ರೈತರಿಗೆ ಮುಖ್ಯ ಮಾಹಿತಿ : ‘ಫಸಲ್ ಬೀಮಾ ಯೋಜನೆ’ಯಡಿ ಬೆಳೆ ವಿಮೆ ನೋಂದಣಿಗೆ ಆಹ್ವಾನ
JOB ALERT : ಅತಿಥಿ ಬೋಧಕ, ಬೋಧಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಮಳೆಗಾಲದಲ್ಲಿ ನೋಡಬಹುದಾದಂತಹ ಅದ್ಭುತವಾದ ಸ್ಥಳಗಳಿವು…!
BREAKING: ಆಷಾಢಮಾಸದ ಮೊದಲ ಶುಕ್ರವಾರ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ: ಭಕ್ತರಿಗೆ ವಿಶೇಷ ವ್ಯವಸ್ಥೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

ಸಾರ್ವಜನಿಕರು ಸ್ವಂತ ಕಾರು ಹೊಂದಲು ಈ ದೇಶದಲ್ಲಿಲ್ಲ ಅವಕಾಶ !
ತ್ಯಾಜ್ಯದಿಂದ ಸ್ಕೂಟರ್ ನಿರ್ಮಿಸಿದ ಯುವಕ ; ಕ್ರಾಸ್‌ಪ್ಲೇನ್ ಎಂಜಿನ್‌ನಿಂದ ಅದ್ಭುತ ಶಬ್ದ | Video
ರಾಜ್ಯದ ವಾಹನ ಮಾಲೀಕರಿಗೆ ಇಂದಿನಿಂದ ತಟ್ಟಲಿದೆ ತೆರಿಗೆ ಬಿಸಿ

Entertainment

BREAKING : ಇಂದು ವರನಟ ಡಾ.ರಾಜ್ ಕುಮಾರ್ 19 ನೇ ಪುಣ್ಯಸ್ಮರಣೆ : ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬಸ್ಥರು.!
BIG NEWS : ಸೀತೆ ಪಾತ್ರಧಾರಿ ನಟಿ ‘ಕೃತಿ ಸನೋನ್’ ಮದ್ಯದ ಬ್ರ್ಯಾಂಡ್ ಗೆ ರಾಯಭಾರಿ, ವ್ಯಾಪಕ ಟೀಕೆ
ತಮನ್ನಾ ʼಜಿಮ್ʼ ವಿಡಿಯೋ ವೈರಲ್: ಕಸರತ್ತಿನಲ್ಲೂ ಮಿಂಚಿದ ನಟಿ | Watch

Sports

BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ
BREAKING: KL ರಾಹುಲ್ ಶತಕದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ, ಒಂದೇ ಟೆಸ್ಟ್ ಪಂದ್ಯದಲ್ಲಿ 2 ಸೆಂಚುರಿ

Special

ಬಾವಿಗಳು ವೃತ್ತಾಕಾರದಲ್ಲಿರುವ ಹಿಂದಿನ ಕಾರಣವೇನು? ಇದರ ಹಿಂದಿದೆ ವೈಜ್ಞಾನಿಕ ವಿವರಣೆ
ಬೇಸಿಗೆಯಲ್ಲಿ ಬರುವ ಬೆವರಿನಿಂದ ಮುಕ್ತಿ ; ಆರಾಮದಾಯಕವಾಗಿರಲು ಅನುಸರಿಸಿ ಈ ಟಿಪ್ಸ್
ನಿಮಗೂ ‘ಉಗುರು’ ಕಚ್ಚುವ ಅಭ್ಯಾಸವಿದೆಯಾ…..? ಹಾಗಾದ್ರೆ ತಪ್ಪದೇ ಓದಿ ಈ ಸುದ್ದಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?