KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruha Lakshmi Scheme : `ಗೃಹಲಕ್ಷ್ಮಿ’ 3 ಕಂತಿನ ಹಣ ಒಟ್ಟಿಗೆ ಜಮಾ! ಈ ರೀತಿ ಚೆಕ್ ಮಾಡಿಕೊಳ್ಳಿ

Published November 19, 2023 at 1:27 pm
Share
SHARE

ಬೆಂಗಳೂರು :  ರಾಜ್ಯ  ಸರ್ಕಾರದ ಮಹತ್ವದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ 3 ನೇ ಕಂತಿನ ಹಣ ಮನೆಯ ಯಜಮಾನಿಯರ ಖಾತೆಗೆ ಜಮೆ ಆಗಿದೆ.

ಕರ್ನಾಟಕ  ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ಇ-ಕೆವೈಸಿ ಅಪ್ಡೇಟ್ ಮಾಡಿಸಲು ಸೂಚನೆ ನೀಡಲಾಗಿದೆ.ಯೋಜನೆಯಡಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಆಗಸ್ಟ್ – 2023 ರಿಂದ ಮಾಹೆಯಾನ 2000 ರೂ.ಗಳನ್ನು ಡಿಬಿಟಿ ಮೂಲಕ ಹಣ ಜಮೆ ಮಾಡಲಾಗುತ್ತಿದೆ.

ಈ ಮೂಲಕ ನೀವು ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಬಂದಿದಯೇ ಎಂದು ತಿಳಿದುಕೊಳ್ಳಬಹುದು ಅದಕ್ಕಾಗಿ ಈ ಸುಲಭ ಹಂತಗಳನ್ನು ಪಾಲಿಸಿ.

‘ಗೃಹಲಕ್ಷ್ಮಿ’ ಹಣ  ಬಂದಿದೆಯಾ ಅಂತ ಈ ರೀತಿ ಸ್ಟೇಟಸ್ ಚೆಕ್ ಮಾಡಿ

ಮೊದಲು  ನೀವು ಪ್ಲೇ ಸ್ಟೋರ್ ಗೆ ಹೋಗಿ DBT ಕರ್ನಾಟಕ ಆಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ

ಈ  ಆಪ್ ಅನ್ನು ಓಪನ್ ಮಾಡಿದ ತಕ್ಷಣ ನಿಮಗೆ ಕೆಲವು ಪರ್ಮಿಷನ್ ಗಳನ್ನು ಕೇಳಲಾಗುತ್ತದೆ ನೀವು ಅದಕ್ಕೆ allow ಎಂದು ಕ್ಲಿಕ್ ಮಾಡಬೇಕು.

ನೀವು ಯಾರ ಸ್ಟೇಟಸ್ ಚೆಕ್ ಮಾಡುತ್ತಿದ್ದೀರಾ ಅವರ ಆಧಾರ್ ಕಾರ್ಡ್ ಎಂಟ್ರಿ ಅವರ ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ OTP ಹೋಗುತ್ತದೆ ಆ OTP ಯನ್ನು ಎಂಟ್ರಿ ಮಾಡಿ.

mPIN  ಕ್ರಿಯೇಟ್ ಮಾಡಲು ಕೇಳಿದಾಗ, ನೀವು ನಾಲ್ಕು ಸಂಖ್ಯೆಗಳನ್ನು ಸೆಕ್ಯೂರಿಟಿ ಕೋಡ್ ಆಗಿ ಸೆಲೆಕ್ಟ್ ಮಾಡಿ ನಮೂದಿಸಿ ಮತ್ತೊಮ್ಮೆ ಅದನ್ನು ಹಾಕುವ ಮೂಲಕ ಕನ್ಫರ್ಮ್ ಮಾಡಿ.

ನೀವು  ಯಾವ ಫಲಾನುಭವಿಗೆ ವಿವರವನ್ನು ಚೆಕ್ ಮಾಡುತ್ತಿದ್ದೀರಾ ಅವರ ಆಧಾರ್ ಕಾರ್ಡ್ ಡೀಟೇಲ್ಸ್ ಸ್ಕ್ರೀನ್ ಮೇಲೆ ಬರುತ್ತದೆ.ನಂತರ ಮುಂದೆ ಬರುವ ಸೂಚನೆಗಳನ್ನು ಗಮನಿಸಿ ಮೊಬೈಲ್ ಸಂಖ್ಯೆ ಎಂಟ್ರಿ ಮಾಡಿ ಓಕೆ ಕೊಡಿ.

ನಂತರ  ಅದರಲ್ಲಿ ಪೇಮೆಂಟ್ ಸ್ಟೇಟಸ್ ಎನ್ನುವ ಆಪ್ಷನ್ ಬರುತ್ತದೆ, ಅದರ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಸರ್ಕಾರದ ಯಾವ ಯೋಜನೆಗಳಿಂದ DBT ಮೂಲಕ ಹಣ ವರ್ಗಾವಣೆ ಆಗಿದೆ ಎನ್ನುವ ಸಂಪೂರ್ಣ ವಿವರ ಸಿಗುತ್ತದೆ.

You Might Also Like

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಕೊನೆ ದಿನಾಂಕ ವಿಸ್ತರಣೆ

BIG NEWS: ‘ಹಿಂಡೆನ್‌ ಬರ್ಗ್ ಪ್ರಕರಣ’ದಲ್ಲಿ ಅದಾನಿ ಗ್ರೂಪ್‌ ಗೆ ಕ್ಲೀನ್ ಚಿಟ್ ನೀಡಿದ ಸೆಬಿ; ಗೌತಮ್ ಅದಾನಿ ಪ್ರತಿಕ್ರಿಯೆ

BIG NEWS: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

BREAKING NEWS: 2796 ಕೋಟಿ ರೂ. ಭ್ರಷ್ಟಾಚಾರ ಪ್ರಕರಣದಲ್ಲಿ ಅನಿಲ್ ಅಂಬಾನಿ, ರಾಣಾ ಕಪೂರ್ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಕೆ

BIG NEWS: ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಕಾರು: ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

TAGGED:womenಮಹಿಳೆಯರುಗೃಹಲಕ್ಷ್ಮಿ ಯೋಜನೆgruhalakshmi schemeMoney Credited to Account3 ಕಂತು3 installmentsಹಣ ಖಾತೆಗೆ ಜಮಾ
Share This Article
Facebook Copy Link Print

Latest News

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಕೊನೆ ದಿನಾಂಕ ವಿಸ್ತರಣೆ
BIG NEWS: ‘ಹಿಂಡೆನ್‌ ಬರ್ಗ್ ಪ್ರಕರಣ’ದಲ್ಲಿ ಅದಾನಿ ಗ್ರೂಪ್‌ ಗೆ ಕ್ಲೀನ್ ಚಿಟ್ ನೀಡಿದ ಸೆಬಿ; ಗೌತಮ್ ಅದಾನಿ ಪ್ರತಿಕ್ರಿಯೆ
BIG NEWS: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
BREAKING NEWS: 2796 ಕೋಟಿ ರೂ. ಭ್ರಷ್ಟಾಚಾರ ಪ್ರಕರಣದಲ್ಲಿ ಅನಿಲ್ ಅಂಬಾನಿ, ರಾಣಾ ಕಪೂರ್ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಕೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!

Automotive

ನಿರ್ಲಕ್ಷ್ಯದಿಂದ ಬೈಕ್‌ ಚಾಲನೆ ; ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಸವಾರ ಪರಾರಿ | Caught on Cam
‘ವಾಟ್ಸಾಪ್’ ಮೂಲಕವೂ ಈಗ ‘ಆಧಾರ್ ಕಾರ್ಡ್’ ಡೌನ್ ಲೋಡ್ ಮಾಡಬಹುದು.! ಜಸ್ಟ್ ಹೀಗೆ ಮಾಡಿ
SMS ALERT : ನಿಮಗೆ ಬರುವ ‘SMS’ ನ ಕೊನೆಯಲ್ಲಿ S, P, G, ಮತ್ತು T ಅಕ್ಷರಗಳ ಅರ್ಥವೇನು ಗೊತ್ತಾ..? ತಿಳಿಯಿರಿ

Entertainment

BREAKING: ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ಗಾಯಕಿ ಮೇಲೆ ಅತ್ಯಾಚಾರ: ನಟ ಉತ್ತರ ಕುಮಾರ್ ಅರೆಸ್ಟ್
‘ಡೆವಿಲ್’ ಚಿತ್ರೀಕರಣಕ್ಕಾಗಿ ಜು. 11 ರಿಂದ 30ರವರೆಗೆ ನಟ ದರ್ಶನ್ ಥಾಯ್ಲೆಂಡ್ ಗೆ: ಕೋರ್ಟ್ ಅನುಮತಿ
ತಾಯಿ ಸಮಾಧಿ ಪಕ್ಕದಲ್ಲೇ ಇಂದು ಹಿರಿಯ ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ

Sports

BREAKING: ಪಾಕಿಸ್ತಾನ ನಾಯಕನಿಗೆ ಕ್ಷಮೆಯಾಚಿಸಿದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್: ಹ್ಯಾಂಡ್‌ ಶೇಕ್ ವಿವಾದದ ಬಗ್ಗೆ ಐಸಿಸಿ ವಿಚಾರಣೆ: ಪಿಸಿಬಿ
BREAKING: ಯಾವುದೇ ಬೇಡಿಕೆ, ಬೆದರಿಕೆಗೆ ಬಗ್ಗದ ಐಸಿಸಿ: ಯುಎಇ ವಿರುದ್ಧ ಪಂದ್ಯವಾಡಲು ಬಂದ ಪಾಕಿಸ್ತಾನ
BREAKING: ಭಾರತದೊಂದಿಗೆ ಹ್ಯಾಂಡ್‌ ಶೇಕ್ ವಿವಾದ: ಏಷ್ಯಾ ಕಪ್ ಟೂರ್ನಿಯಿಂದ ಹಿಂದೆ ಸರಿದ ಪಾಕಿಸ್ತಾನ

Special

ಮನೆಯಲ್ಲಿ ಇಲಿಗಳ ಕಾಟಕ್ಕೆ ಬೇಸತ್ತಿದ್ದೀರಾ ? ವಿಷ ಹಾಕುವ ಬದಲು ಜಸ್ಟ್ ಹೀಗೆ ಮಾಡಿ.!
ಕೊಳಕಾದ ಟಾಯ್ಲೆಟ್ ಕ್ಲೀನ್‌ ಮಾಡಲು ಇಲ್ಲಿದೆ ಟಿಪ್ಸ್
ಒತ್ತಡದ ನಡುವೆ ಖುಷಿ ಖುಷಿಯಾಗಿರುವುದು ಹೇಗೆ……?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?