KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruha Lakshmi Scheme : ಯಜಮಾನಿಯರೇ ಗಮನಿಸಿ : ಇಲ್ಲಿ ಖಾತೆ ತೆರೆದರೆ ‘ಗೃಹಲಕ್ಷ್ಮಿ’ ಹಣ ಬೇಗ ಬರುತ್ತದೆಯಂತೆ..!

Published November 13, 2023 at 2:26 pm
Share
SHARE

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ.

ಈಗಾಗಲೇ ಸರ್ಕಾರ ಫಲಾನುಭವಿ ಮಹಿಳೆಯರ ಖಾತೆಗೆ ಹಣ ಜಮಾ ಆಗದೇ ಇರುವುದಕ್ಕೆ ಹಲವು ಕಾರಣಗಳನ್ನು ಕೂಡ ನೀಡಿತ್ತು ಸರ್ಕಾರದ ಕಡೆಯಿಂದಲೂ ಹಣ ವರ್ಗಾವಣೆ ಆಗದೆ ಇರುವುದಕ್ಕೆ ತಾಂತ್ರಿಕ ದೋಷಗಳು ಕಾರಣವಾಗಿದೆ.

ಹಲವು ಮಹಿಳೆಯರು ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು , ಆದರೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಂಡಿಲ್ಲ . ಸರ್ಕಾರ ತಿಳಿಸಿರುವಂತೆ ಇನ್ನು ಮುಂದೆ ಆಧಾರ್ ಸೀಡಿಂಗ್ ಆಗದೆ ಇದ್ದರೂ ಕೂಡ ಅಂತಹ ಮಹಿಳೆಯರ ಖಾತೆಗೆ ಹಣ ಜಮಾ ಆಗಲಿದೆ.

ಹೌದು, ರಾಜ್ಯದಲ್ಲಿ ಸುಮಾರು 33 ಐಪಿಪಿಬಿ (India Post payment) ಶಾಖೆಗಳಿದ್ದು, ಹಾಗಾಗಿ ಇಲ್ಲಿ ಖಾತೆ ತೆರೆದರೆ ಗೃಹಲಕ್ಷ್ಮಿ ಯೋಜನೆಯ ಹಣ ಬಹಳ ಬೇಗ ಮಹಿಳೆಯರ ಖಾತೆ ತಲುಪುತ್ತದೆ. ಪೋಸ್ಟ್ ಆಫೀಸ್ ಖಾತೆ ತೆರೆದ ಕೆಲವೇ ಗಂಟೆಗಳಲ್ಲಿ ಹಲವು ಮಹಿಳೆಯರಿಗೆ ಜಮಾ ಆಗಿದೆಯಂತೆ. ಹಾಗಾಗಿ ಮಹಿಳೆಯರಿಗೆ ಪೋಸ್ಟ್ ಆಫೀಸ್ ನಲ್ಲಿ ಅಕೌಂಟ್ ಮಾಡಿಸಲು ಸೂಚನೆ ನೀಡಲಾಗಿದೆ.

ಮುಂದಿನ 15 ದಿನದೊಳಗೆ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಪಾವತಿಸಲಾಗುವುದು. 1902 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಹಿಳೆಯರು ಮಾಹಿತಿ ಪಡೆದುಕೊಳ್ಳಬಹುದು. ತಾಂತ್ರಿಕ ಕಾರಣದಿಂದ ಮಹಿಳೆಯರ ಖಾತೆಗೆ ಹಣ ಜಮಾ ಆಗಿಲ್ಲ. ಈ ಬಗ್ಗೆ ಮಾಹಿತಿ ಪಡೆದಿದ್ದು, ಇನ್ನೂ 15 ದಿನದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಪಾವತಿಸುವುದಾಗಿ ಹೇಳಿದ್ದಾರೆ.

 

You Might Also Like

BIG NEWS : ‘ಡೆವಿಲ್’ ಚಿತ್ರ ಬ್ಲಾಕ್ ಬಸ್ಟರ್ ಆಗಲಿ : ನಟ ದರ್ಶನ್ ಗೆ ರಿಷಬ್ ಶೆಟ್ಟಿ ವಿಶ್.!

ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 2,585 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ |RRB recruitment 2025

ಪತ್ರಿಕೋದ್ಯಮ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

SHOCKING : 2023 ರಲ್ಲಿ 1 ಬಿಲಿಯನ್’ಗೂ ಹೆಚ್ಚು ಮಹಿಳೆಯರು ಬಾಲ್ಯದಲ್ಲಿ ‘ಲೈಂಗಿಕ ದೌರ್ಜನ್ಯ’ಎದುರಿಸಿದ್ದಾರೆ : ಅಧ್ಯಯನ

ಪೂರ್ವಜರ ಆಸ್ತಿಯನ್ನು ಕಾನೂನುಬದ್ಧವಾಗಿ ಮರಳಿ ಪಡೆಯುವುದು ಹೇಗೆ…? ಇಲ್ಲಿದೆ ಸಂಪೂರ್ಣ ಮಾಹಿತಿ

TAGGED:Schemeaccountಗೃಹಲಕ್ಷ್ಮಿಯಜಮಾನಿಯರೇ ಗಮನಿಸಿgruha lakkshimi
Share This Article
Facebook Copy Link Print

Latest News

BIG NEWS : ‘ಡೆವಿಲ್’ ಚಿತ್ರ ಬ್ಲಾಕ್ ಬಸ್ಟರ್ ಆಗಲಿ : ನಟ ದರ್ಶನ್ ಗೆ ರಿಷಬ್ ಶೆಟ್ಟಿ ವಿಶ್.!
ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 2,585 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ |RRB recruitment 2025
ಪತ್ರಿಕೋದ್ಯಮ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
SHOCKING : 2023 ರಲ್ಲಿ 1 ಬಿಲಿಯನ್’ಗೂ ಹೆಚ್ಚು ಮಹಿಳೆಯರು ಬಾಲ್ಯದಲ್ಲಿ ‘ಲೈಂಗಿಕ ದೌರ್ಜನ್ಯ’ಎದುರಿಸಿದ್ದಾರೆ : ಅಧ್ಯಯನ

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read

ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ಬೋರೆ ಹಣ್ಣು
BREAKING: ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

Automotive

BIG NEWS : ‘ಆಧಾರ್ ಕಾರ್ಡ್’ ಕುರಿತು ಶೀಘ್ರದಲ್ಲೇ ಹೊಸ ರೂಲ್ಸ್ ಜಾರಿ : ನಿಮ್ಮ ‘ಡೇಟಾ’ ಇನ್ಮುಂದೆ ಸುರಕ್ಷಿತ.!
ಗ್ರಾಹಕರೇ ಗಮನಿಸಿ : ಕಡಿಮೆ ಬಡ್ಡಿ ದರದಲ್ಲಿ ‘ಚಿನ್ನದ ಸಾಲ’ ನೀಡುವ 10 ಟಾಪ್ ಬ್ಯಾಂಕ್’ಗಳ ಪಟ್ಟಿ ಇಲ್ಲಿದೆ |Gold Loan
ALERT : ಪೋಷಕರೇ…ಮಕ್ಕಳಿಗೆ ‘ಮೊಬೈಲ್’ ಕೊಡುವ ಮುನ್ನ ಈ ಸೆಟ್ಟಿಂಗ್ ಆನ್ ಮಾಡಿ, ಅಶ್ಲೀಲ ವೀಡಿಯೊಗಳು ಕಾಣಿಸಲ್ಲ!

Entertainment

BREAKING: ಖ್ಯಾತ ನಟ ವಿಜಯ್ ದೇವರಕೊಂಡ ಕಾರ್ ಅಪಘಾತ, ಅದೃಷ್ಟವಶಾತ್ ಅಪಾಯದಿಂದ ಪಾರು | VIDEO
ಹುಲಿ, ಚಿರತೆ ಬಣ್ಣದ ಡ್ರೆಸ್ ನಲ್ಲಿ ಚಿರಂಜೀವಿ, ಜಾಕಿ ಶ್ರಾಫ್, ವೆಂಕಟೇಶ್ ಸೇರಿ 80ರ ದಶಕದ ತಾರೆಯರ ಪುನರ್ಮಿಲನ
BREAKING :’ಖಾಸಗಿ ಫೋಟೋ’ ಇಟ್ಕೊಂಡು ಬ್ಲ್ಯಾಕ್’ಮೇಲ್ : ಪ್ರಿಯತಮನ ವಿರುದ್ಧ ರೀಲ್ಸ್ ರಾಣಿ ‘ಕಿಪ್ಪಿ ಕೀರ್ತಿ’ ದೂರು.!

Sports

ಅಂಪೈರ್ ನಿರ್ಧಾರಕ್ಕೆ ತಿರುಗೇಟು: ಬುಮ್ರಾ ಪಡೆದ 100ನೇ ವಿಕೆಟ್ ‘ಕಾನೂನುಬಾಹಿರ’? ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆ!
100 ಸಿಕ್ಸರ್‌ಗಳ ಗಡಿ ಮುಟ್ಟಿದ ಹಾರ್ದಿಕ್ ಪಾಂಡ್ಯ!ಕೊಹ್ಲಿ, ರೋಹಿತ್, ಸೂರ್ಯಕುಮಾರ್ ಸಾಲಿಗೆ ಸೇರಿದ ಸ್ಟಾರ್ ಆಲ್‌ರೌಂಡರ್!
ಟಿ20 ಪಂದ್ಯದಲ್ಲಿ ದಾಖಲೆ ಬರೆದ ಮೊದಲ ಭಾರತೀಯ ಬೌಲರ್ ಜಸ್ಪ್ರೀತ್ ಬುಮ್ರಾ ಇತಿಹಾಸ ನಿರ್ಮಾಣ

Special

ಕೂದಲಿನ ಸಮಸ್ಯೆಗೆ ಕಾರಣವಾಗುತ್ತೆ ನಿಮ್ಮ ಆಹಾರ ಕ್ರಮ, ಜೀವನ ಶೈಲಿ…!
‘PM ವಿಶ್ವಕರ್ಮ’ ಯೋಜನೆಗೆ ಯಾರು ಅರ್ಹರು..? ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ..? ಇಲ್ಲಿದೆ ಮಾಹಿತಿ.!
ಖಿನ್ನತೆ ದೂರ ಮಾಡುವ ಜೊತೆಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ಡಾರ್ಕ್ ಚಾಕೋಲೆಟ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?