KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruha Lakshmi Scheme : ಯಜಮಾನಿಯರೇ ಗಮನಿಸಿ : ಇಲ್ಲಿ ಖಾತೆ ತೆರೆದರೆ ‘ಗೃಹಲಕ್ಷ್ಮಿ’ ಹಣ ಬೇಗ ಬರುತ್ತದೆಯಂತೆ..!

Published November 13, 2023 at 2:26 pm
Share
SHARE

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ.

ಈಗಾಗಲೇ ಸರ್ಕಾರ ಫಲಾನುಭವಿ ಮಹಿಳೆಯರ ಖಾತೆಗೆ ಹಣ ಜಮಾ ಆಗದೇ ಇರುವುದಕ್ಕೆ ಹಲವು ಕಾರಣಗಳನ್ನು ಕೂಡ ನೀಡಿತ್ತು ಸರ್ಕಾರದ ಕಡೆಯಿಂದಲೂ ಹಣ ವರ್ಗಾವಣೆ ಆಗದೆ ಇರುವುದಕ್ಕೆ ತಾಂತ್ರಿಕ ದೋಷಗಳು ಕಾರಣವಾಗಿದೆ.

ಹಲವು ಮಹಿಳೆಯರು ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು , ಆದರೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಂಡಿಲ್ಲ . ಸರ್ಕಾರ ತಿಳಿಸಿರುವಂತೆ ಇನ್ನು ಮುಂದೆ ಆಧಾರ್ ಸೀಡಿಂಗ್ ಆಗದೆ ಇದ್ದರೂ ಕೂಡ ಅಂತಹ ಮಹಿಳೆಯರ ಖಾತೆಗೆ ಹಣ ಜಮಾ ಆಗಲಿದೆ.

ಹೌದು, ರಾಜ್ಯದಲ್ಲಿ ಸುಮಾರು 33 ಐಪಿಪಿಬಿ (India Post payment) ಶಾಖೆಗಳಿದ್ದು, ಹಾಗಾಗಿ ಇಲ್ಲಿ ಖಾತೆ ತೆರೆದರೆ ಗೃಹಲಕ್ಷ್ಮಿ ಯೋಜನೆಯ ಹಣ ಬಹಳ ಬೇಗ ಮಹಿಳೆಯರ ಖಾತೆ ತಲುಪುತ್ತದೆ. ಪೋಸ್ಟ್ ಆಫೀಸ್ ಖಾತೆ ತೆರೆದ ಕೆಲವೇ ಗಂಟೆಗಳಲ್ಲಿ ಹಲವು ಮಹಿಳೆಯರಿಗೆ ಜಮಾ ಆಗಿದೆಯಂತೆ. ಹಾಗಾಗಿ ಮಹಿಳೆಯರಿಗೆ ಪೋಸ್ಟ್ ಆಫೀಸ್ ನಲ್ಲಿ ಅಕೌಂಟ್ ಮಾಡಿಸಲು ಸೂಚನೆ ನೀಡಲಾಗಿದೆ.

ಮುಂದಿನ 15 ದಿನದೊಳಗೆ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಪಾವತಿಸಲಾಗುವುದು. 1902 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಹಿಳೆಯರು ಮಾಹಿತಿ ಪಡೆದುಕೊಳ್ಳಬಹುದು. ತಾಂತ್ರಿಕ ಕಾರಣದಿಂದ ಮಹಿಳೆಯರ ಖಾತೆಗೆ ಹಣ ಜಮಾ ಆಗಿಲ್ಲ. ಈ ಬಗ್ಗೆ ಮಾಹಿತಿ ಪಡೆದಿದ್ದು, ಇನ್ನೂ 15 ದಿನದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಪಾವತಿಸುವುದಾಗಿ ಹೇಳಿದ್ದಾರೆ.

 

You Might Also Like

BIG NEWS: ಸೆ. 15 ರಿಂದ ಯುಪಿಐ ವಹಿವಾಟು ಮಿತಿಗಳಲ್ಲಿ ಭಾರೀ ಬದಲಾವಣೆ: 5 ಲಕ್ಷ, 10 ಲಕ್ಷ ರೂ.ವರೆಗೆ ಹೆಚ್ಚಳ: NPCI ಘೋಷಣೆ

ಭದ್ರಾವತಿಯಲ್ಲಿ ಈದ್ ಮೆರವಣಿಗೆ ವೇಳೆ 2 ಕಡೆ ಪ್ಯಾಲೇಸ್ತಿನ್ ಧ್ವಜ ಹಾರಾಟ

BREAKING: ಪ್ರಧಾನಿ ಮೋದಿ ತಾಯಿಯ ಎಐ ವಿಡಿಯೋ ಹರಿಬಿಟ್ಟ ಕಾಂಗ್ರೆಸ್ ವಿರುದ್ಧ ಕೇಸ್ ದಾಖಲಿಸಿದ ದೆಹಲಿ ಪೊಲೀಸರು

BIG NEWS: ಶಾಸಕ ಪ್ರಭು ಚೌವ್ಹಾಣ್ ಗೆ ಅಶ್ಲೀಲ ವಿಡಿಯೋ ಕಳುಹಿಸಿ ಹಣಕ್ಕೆ ಬೇಡಿಕೆ: ಆರೋಪಿ ಅರೆಸ್ಟ್

BIG NEWS: ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳದಲ್ಲಿ ದುರಂತ: ಟ್ರ್ಯಾಕ್ಟರ್ ಮೈಮೇಲೆ ವಿದ್ದು ವ್ಯಕ್ತಿ ಸಾವು

TAGGED:Schemeaccountಗೃಹಲಕ್ಷ್ಮಿಯಜಮಾನಿಯರೇ ಗಮನಿಸಿgruha lakkshimi
Share This Article
Facebook Copy Link Print

Latest News

BIG NEWS: ಸೆ. 15 ರಿಂದ ಯುಪಿಐ ವಹಿವಾಟು ಮಿತಿಗಳಲ್ಲಿ ಭಾರೀ ಬದಲಾವಣೆ: 5 ಲಕ್ಷ, 10 ಲಕ್ಷ ರೂ.ವರೆಗೆ ಹೆಚ್ಚಳ: NPCI ಘೋಷಣೆ
ಭದ್ರಾವತಿಯಲ್ಲಿ ಈದ್ ಮೆರವಣಿಗೆ ವೇಳೆ 2 ಕಡೆ ಪ್ಯಾಲೇಸ್ತಿನ್ ಧ್ವಜ ಹಾರಾಟ
BREAKING: ಪ್ರಧಾನಿ ಮೋದಿ ತಾಯಿಯ ಎಐ ವಿಡಿಯೋ ಹರಿಬಿಟ್ಟ ಕಾಂಗ್ರೆಸ್ ವಿರುದ್ಧ ಕೇಸ್ ದಾಖಲಿಸಿದ ದೆಹಲಿ ಪೊಲೀಸರು
BIG NEWS: ಶಾಸಕ ಪ್ರಭು ಚೌವ್ಹಾಣ್ ಗೆ ಅಶ್ಲೀಲ ವಿಡಿಯೋ ಕಳುಹಿಸಿ ಹಣಕ್ಕೆ ಬೇಡಿಕೆ: ಆರೋಪಿ ಅರೆಸ್ಟ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು

Automotive

ಗುರುಗ್ರಾಮದ ಟ್ರಾಫಿಕ್ ದೃಶ್ಯ ವೈರಲ್: ಕಣ್ಣು ಹಾಯಿಸಿದಷ್ಟು ದೂರವೂ ಕಾರುಗಳ ಸಾಲು | Watch
ʼಟೆಸ್ಲಾʼ ಭಾರತಕ್ಕೆ ಎಂಟ್ರಿ: ಕನಸಿನ ಇವಿ ಕಾರಿನ ಬೆಲೆ ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ !
ಕಾರಿನಲ್ಲಿ ತೇವಾಂಶದ ವಾಸನೆ ಕಾಡುತ್ತಿದೆಯೇ ? ಇದನ್ನು ದೂರ ಮಾಡಲು ಇಲ್ಲಿದೆ ಟಿಪ್ಸ್‌ !

Entertainment

ಅಭಿನಯಿಸಿದ 6 ಚಿತ್ರಗಳೂ ಸೂಪರ್‌ಹಿಟ್‌ ; ಪತಿ ಜೊತೆ ಮಾತ್ರ ಕಾಣಿಸಿಕೊಂಡ ಈ ನಟಿ ಯಾರು ಗೊತ್ತಾ ?
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆಗೆ ಹೊಸ ತಿರುವು: ಪತ್ನಿ ಹಲ್ಲೆಯ ವಿಡಿಯೋ ವೈರಲ್
BIG NEWS: ದರ್ಶನ್ ಫ್ಯಾನ್ಸ್ ಗಳಿಂದ ನನ್ನ ಪರ್ಸನಲ್ ಲೈಫ್ ಡ್ಯಾಮೇಜ್ ಆಗಿದೆ: ಕ್ರಮ ಕೈಗೊಳ್ಳುವವರೆಗೂ ಧರಣಿ ನಿಲ್ಲಸಲ್ಲ ಎಂದ ನಟ ಪ್ರಥಮ್

Sports

ಸೂರ್ಯಕುಮಾರ್ ಯಾದವ್ ದಾಖಲೆ ಸರಿಗಟ್ಟಿದ ಫಿಲ್ ಸಾಲ್ಟ್: ಇಂಗ್ಲೆಂಡ್ ಪರ ಅತಿ ವೇಗದ ಟಿ20 ಶತಕ
ಏಷ್ಯಾ ಕಪ್ ಜಯಿಸಿ ವಿಶ್ವಕಪ್ ಗೆ ಅರ್ಹತೆ ಪಡೆದ ಭಾರತೀಯ ಪುರುಷರ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
8 ವರ್ಷಗಳ ನಂತರ ಹಾಕಿ ಏಷ್ಯಾ ಕಪ್ ಗೆದ್ದ ಭಾರತ, 4-1 ಅಂತರದಿಂದ ದಕ್ಷಿಣ ಕೊರಿಯಾ ಸೋಲಿಸಿ ವಿಶ್ವಕಪ್‌ ಗೆ ಅರ್ಹತೆ

Special

ನೀರಿನ ಟ್ಯಾಂಕುಗಳು ಮೇಲೆ ಪಟ್ಟಿಗಳಿರುವುದರ ಹಿಂದಿದೆ ಈ ಕಾರಣ…!
ಚಾಣಕ್ಯ ನೀತಿ: ಈ 4 ವಿಷಯಗಳನ್ನು ಅನುಸರಿಸುವವರು ಎಂದಿಗೂ ಸೋಲುವುದಿಲ್ಲ!
ʼವ್ಯಸನʼ ಮುಕ್ತರಾಗಲು ಶಾಶ್ವತ ಪರಿಹಾರ ; ಇಲ್ಲಿದೆ ಆಚಾರ್ಯ ಬಾಲಕೃಷ್ಣರ ಸರಳ ಮನೆಮದ್ದು !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?