KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruha Lakshmi Scheme : ಯಜಮಾನಿಯರೇ ಗಮನಿಸಿ : ಈ ದಿನ `ಗೃಹಲಕ್ಷ್ಮಿ’ 2 ನೇ ಕಂತಿನ ಹಣ ಖಾತೆಗೆ ಜಮಾ

Published October 18, 2023 at 12:22 pm
Share
SHARE

ಬೆಂಗಳೂರು:  ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯರ ಖಾತೆಗೆ ಮಾಸಿಕ 2,000 ರೂ. ಜಮಾ ಮಾಡಲಾಗುತ್ತಿದ್ದು, ಈಗಾಗಲೇ ಮೊದಲ ಕಂತಿನ ಹಣ ಜಮಾ ಆಗಿದೆ. ಇದೀಗ 2ನೇ ಕಂತಿನ ಹಣ ಬಿಡುಗಡೆ ಮಾಡಲು ಸರ್ಕಾರ ಸಜ್ಜಾಗಿದೆ.

ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಈ ವಾರದಲ್ಲಿಯೇ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ್ದು, ಶೀಘ್ರವೇ ಯಜಮಾನಿಯರ ಖಾತೆಗೆ ಗೃಹಲಕ್ಷ್ಮಿಯ  2ನೇ ಕಂತಿನ ಹಣ ಯಜಮಾನಿಯರ ಖಾತೆಗೆ ಜಮಾ ಆಗಲಿದೆ.

ತಡವಾಗಿ ನೋಂದಣಿಯಾದ ಮಹಿಳೆಯರಿಗೂ ದಾಖಲೆಗಳು ಸರಿಯಾಗಿದ್ದರೆ ಎರಡನೇ ಕಂತಿನ ಹಣ ವಾರದೊಳಗೆ ಜಮೆಯಾಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮೊದಲನೇ ಕಂತಿನಲ್ಲಿ ಫಲಾನುಭವಿಗಳಿಗೆ ಖಾತೆಗೆ ಜಮಾ ಆಗಿತ್ತು. ಆದರೆ ಅರ್ಜಿ ಸಲ್ಲಿಕೆ ವೇಳೆ ಆದ ಸಮಸ್ಯೆಯಿಂದ ಹಣ ಬಾರದ ಮಹಿಳೆಯರು ಅರ್ಜಿ ಸಲ್ಲಿಕೆಯಾಗಿದ್ದರೆ ಈ ಬಾರಿ ಅವರಿಗೆ ಎರಡೂ ಕಂತಿನ ಹಣ ಒಟ್ಟಿಗೆ ಜಮಾ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಮೊದಲ ತಿಂಗಳ ಹಣ ಕಳೆದ ತಿಂಗಳು ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ಎರಡನೇ ತಿಂಗಳ ಮಾಸಿಕ 2ಸಾವಿರ ರೂ.ಅನುದಾನ ನೋಂದಣಿಯಾದ ಫಲಾನುಭವಿಗಳಿಗೆ ವಾರದೊಳಗೆ ಬಿಡುಗಡೆಯಾಗಲಿದೆ. ಹೊಸದಾಗಿ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳ ಡಿಬಿಟಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಹ ಮಹಿಳೆಯರ ಖಾತೆಗೂ ಹಣ ಜಮೆಯಾಗಲಿದೆ. ಉಳಿದವರ ಡಿಬಿಟಿ ಪ್ರಕ್ರಿಯೆ ನಡೆಯುತ್ತಿದ್ದು, ವಾರದೊಳಗೆ ಎರಡನೇ ತಿಂಗಳ ಹಣ ಆಯಾ ಮಹಿಳೆಯರ ಖಾತೆಗೆ ಪೂರ್ಣವಾಗಿ ಜಮೆಯಾಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

You Might Also Like

ಅಕ್ರಮ ಹಣ ವರ್ಗಾವಣೆ: ಮಾಜಿ ಸಿಎಂ ಪುತ್ರನ ಮನೆ ಮೇಲೆ ED ದಾಳಿ

BREAKING : E.D ಅಧಿಕಾರಿಗಳಿಂದ ಛತ್ತೀಸ್’ಗಢ ಮಾಜಿ ಸಿಎಂ ‘ಭೂಪೇಶ್ ಬಘೇಲ್’ ಪುತ್ರ ಅರೆಸ್ಟ್ |Buphesh Bhagel Son Arrested

SHOCKING : ಶಾಲಾ ಬಾಲಕಿಯನ್ನು ‘ಕಿಡ್ನ್ಯಾಪ್’ ಮಾಡಿ ಅತ್ಯಾಚಾರಕ್ಕೆ ಯತ್ನ : ಆಘಾತಕಾರಿ ವೀಡಿಯೋ ವೈರಲ್ |WATCH VIDEO

ALERT : ‘ಹೃದಯಾಘಾತ’ ಯಾವಾಗ ಬೇಕಾದರೂ ಆಗಬಹುದು..! ನಿಮ್ಮ ಮನೆಯಲ್ಲಿ ಈ ‘ಟ್ಯಾಬ್ಲೆಟ್’ ಇಟ್ಟುಕೊಳ್ಳಿ..

BIG NEWS: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಆರೋಪಿ ಎನ್ ಕೌಂಟರ್ ನಲ್ಲಿ ಹತ್ಯೆ

TAGGED:womenಮಹಿಳೆಯರುಗೃಹಲಕ್ಷ್ಮಿ ಯೋಜನೆgruhalakshmi schemeಖಾತೆಗೆ ಜಮಾRs 20002 ಸಾವಿರ ರೂಪಾಯಿcredited to account
Share This Article
Facebook Copy Link Print

Latest News

ಅಕ್ರಮ ಹಣ ವರ್ಗಾವಣೆ: ಮಾಜಿ ಸಿಎಂ ಪುತ್ರನ ಮನೆ ಮೇಲೆ ED ದಾಳಿ
BREAKING : E.D ಅಧಿಕಾರಿಗಳಿಂದ ಛತ್ತೀಸ್’ಗಢ ಮಾಜಿ ಸಿಎಂ ‘ಭೂಪೇಶ್ ಬಘೇಲ್’ ಪುತ್ರ ಅರೆಸ್ಟ್ |Buphesh Bhagel Son Arrested
SHOCKING : ಶಾಲಾ ಬಾಲಕಿಯನ್ನು ‘ಕಿಡ್ನ್ಯಾಪ್’ ಮಾಡಿ ಅತ್ಯಾಚಾರಕ್ಕೆ ಯತ್ನ : ಆಘಾತಕಾರಿ ವೀಡಿಯೋ ವೈರಲ್ |WATCH VIDEO
ALERT : ‘ಹೃದಯಾಘಾತ’ ಯಾವಾಗ ಬೇಕಾದರೂ ಆಗಬಹುದು..! ನಿಮ್ಮ ಮನೆಯಲ್ಲಿ ಈ ‘ಟ್ಯಾಬ್ಲೆಟ್’ ಇಟ್ಟುಕೊಳ್ಳಿ..

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING : ಬೆಂಗಳೂರಿನ ‘ಅಪಾರ್ಟ್ ಮೆಂಟ್’ ನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ , ಬೆಚ್ಚಿಬಿದ್ದ ನಿವಾಸಿಗಳು !

Automotive

ನಿರ್ಲಕ್ಷ್ಯದಿಂದ ಬೈಕ್‌ ಚಾಲನೆ ; ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಸವಾರ ಪರಾರಿ | Caught on Cam
2024 ರಲ್ಲಿ ಭಾರತದಲ್ಲಿ ದಾಖಲೆಯ ₹12,000 ಕೋಟಿ ಟ್ರಾಫಿಕ್ ಫೈನ್‌ ; ವಸೂಲಾಗಿರುವುದು ಮಾತ್ರ ₹3000 ಕೋಟಿ !
ಟ್ರಕ್ ಗಳಿಗೂ ಸುರಕ್ಷತಾ ಮೌಲ್ಯಮಾಪನ ರೇಟಿಂಗ್ ಪ್ರಾರಂಭಿಸಲು ಸರ್ಕಾರ ಚಿಂತನೆ

Entertainment

ವಿಮಾನ ನಿಲ್ದಾಣದಲ್ಲಿ ಗೆಳತಿಗೆ ಕಿಸ್ ಕೊಟ್ಟ ಅಮೀರ್ ಖಾನ್….! ಗೌರಿ ಸ್ಪ್ರ್ಯಾಟ್ ಜೊತೆಗಿನ ಪ್ರೀತಿಯ ಕ್ಷಣ ಕ್ಯಾಮೆರಾದಲ್ಲಿ ಸೆರೆ
ಒಡಹುಟ್ಟಿದವರ ಜಗಳಕ್ಕೆ ವೃದ್ಧನ ಫನ್ನಿ ಉತ್ತರ ; ನೆಟ್ಟಿಗರ ಮೆಚ್ಚುಗೆ ಗಳಿಸಿದ ವಿಡಿಯೋ | Watch
‘ಮ್ಯಾಡ್ ಮ್ಯಾನ್’ ಟಾಮ್ ಕ್ರೂಸ್: 7,500 ಅಡಿಯಿಂದ ಹಾರಿ, ಸುಡುವ ಪ್ಯಾರಾಚೂಟ್‌ನೊಂದಿಗೆ ಸಾವನ್ನು ಗೆದ್ದು ಗಿನ್ನಿಸ್ ವಿಶ್ವ ದಾಖಲೆ | Watch

Sports

ಸಚಿನ್ ಮಾಜಿ ಪ್ರತಿಸ್ಪರ್ಧಿ ಈಗ ಲಂಡನ್‌ನಲ್ಲಿ ವರ್ಣಚಿತ್ರಕಾರ ; ʼಕ್ರಿಕೆಟ್‌ʼ ನಿಂದ ಗಳಿಸಿದ್ದಕ್ಕಿಂತ ಈಗ ಹೆಚ್ಚು ಸಂಪಾದನೆ !
114 ವರ್ಷದ ಮ್ಯಾರಥಾನ್ ಲೆಜೆಂಡ್ ಫೌಜಾ ಸಿಂಗ್ ಹಿಟ್ ಅಂಡ್ ರನ್ ಕೇಸ್: 30 ಗಂಟೆಯೊಳಗೆ ಅನಿವಾಸಿ ಭಾರತೀಯ ಅರೆಸ್ಟ್
‌ಇಲ್ಲಿದೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಅದ್ದೂರಿ ಮನೆ ಮತ್ತು ಅಪರೂಪದ ಸಂಗ್ರಹದ ಡಿಟೇಲ್ಸ್ !

Special

ಅಂಟುವಾಳದ ಮ್ಯಾಜಿಕ್: ಸೌಂದರ್ಯದಿಂದ ಹಿಡಿದು ಔಷಧದವರೆಗೆ….!
ಮಾನಸಿಕ ಅನಾರೋಗ್ಯದ ಲಕ್ಷಣಗಳಿವು ಅದನ್ನು ನಿರ್ಲಕ್ಷಿಸಬೇಡಿ…!
ದೈಹಿಕ ಶಕ್ತಿ ಮತ್ತು ಮಾನಸಿಕ ಶಕ್ತಿ ಹೆಚ್ಚಿಸುತ್ತದೆ ಈ ಯೋಗ ಮುದ್ರೆ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?