KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruha Lakshmi Scheme : ಯಜಮಾನಿಯರೇ ಗಮನಿಸಿ : ಈ ದಿನ `ಗೃಹಲಕ್ಷ್ಮಿ’ 2 ನೇ ಕಂತಿನ ಹಣ ಖಾತೆಗೆ ಜಮಾ

Published October 18, 2023 at 12:22 pm
Share
SHARE

ಬೆಂಗಳೂರು:  ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯರ ಖಾತೆಗೆ ಮಾಸಿಕ 2,000 ರೂ. ಜಮಾ ಮಾಡಲಾಗುತ್ತಿದ್ದು, ಈಗಾಗಲೇ ಮೊದಲ ಕಂತಿನ ಹಣ ಜಮಾ ಆಗಿದೆ. ಇದೀಗ 2ನೇ ಕಂತಿನ ಹಣ ಬಿಡುಗಡೆ ಮಾಡಲು ಸರ್ಕಾರ ಸಜ್ಜಾಗಿದೆ.

ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಈ ವಾರದಲ್ಲಿಯೇ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ್ದು, ಶೀಘ್ರವೇ ಯಜಮಾನಿಯರ ಖಾತೆಗೆ ಗೃಹಲಕ್ಷ್ಮಿಯ  2ನೇ ಕಂತಿನ ಹಣ ಯಜಮಾನಿಯರ ಖಾತೆಗೆ ಜಮಾ ಆಗಲಿದೆ.

ತಡವಾಗಿ ನೋಂದಣಿಯಾದ ಮಹಿಳೆಯರಿಗೂ ದಾಖಲೆಗಳು ಸರಿಯಾಗಿದ್ದರೆ ಎರಡನೇ ಕಂತಿನ ಹಣ ವಾರದೊಳಗೆ ಜಮೆಯಾಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮೊದಲನೇ ಕಂತಿನಲ್ಲಿ ಫಲಾನುಭವಿಗಳಿಗೆ ಖಾತೆಗೆ ಜಮಾ ಆಗಿತ್ತು. ಆದರೆ ಅರ್ಜಿ ಸಲ್ಲಿಕೆ ವೇಳೆ ಆದ ಸಮಸ್ಯೆಯಿಂದ ಹಣ ಬಾರದ ಮಹಿಳೆಯರು ಅರ್ಜಿ ಸಲ್ಲಿಕೆಯಾಗಿದ್ದರೆ ಈ ಬಾರಿ ಅವರಿಗೆ ಎರಡೂ ಕಂತಿನ ಹಣ ಒಟ್ಟಿಗೆ ಜಮಾ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಮೊದಲ ತಿಂಗಳ ಹಣ ಕಳೆದ ತಿಂಗಳು ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ಎರಡನೇ ತಿಂಗಳ ಮಾಸಿಕ 2ಸಾವಿರ ರೂ.ಅನುದಾನ ನೋಂದಣಿಯಾದ ಫಲಾನುಭವಿಗಳಿಗೆ ವಾರದೊಳಗೆ ಬಿಡುಗಡೆಯಾಗಲಿದೆ. ಹೊಸದಾಗಿ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳ ಡಿಬಿಟಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಹ ಮಹಿಳೆಯರ ಖಾತೆಗೂ ಹಣ ಜಮೆಯಾಗಲಿದೆ. ಉಳಿದವರ ಡಿಬಿಟಿ ಪ್ರಕ್ರಿಯೆ ನಡೆಯುತ್ತಿದ್ದು, ವಾರದೊಳಗೆ ಎರಡನೇ ತಿಂಗಳ ಹಣ ಆಯಾ ಮಹಿಳೆಯರ ಖಾತೆಗೆ ಪೂರ್ಣವಾಗಿ ಜಮೆಯಾಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

You Might Also Like

BREAKING : ಹಿರಿಯ ಪತ್ರಕರ್ತ ಎನ್.ಸಿ.ಗುಂಡೂರಾವ್ ವಿಧಿವಶ : CM ಸಿದ್ದರಾಮಯ್ಯ ಸಂತಾಪ.!

BIG NEWS : ಆಸ್ಪತ್ರೆಯಿಂದ ತಾಯಿ ಡಿಸ್ಚಾರ್ಜ್ ಆಗುವ ಮುನ್ನ ಮಗುವಿನ ‘Birth Certificate’ ನೀಡಿ : ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ.!

BREAKING : ವಸತಿ ಇಲಾಖೆಯ ವಿರುದ್ಧ ಮತ್ತೊಂದು ಆರೋಪ : ಸಿಎಂ ಸಿದ್ದರಾಮಯ್ಯಗೆ ದೂರು ಸಲ್ಲಿಕೆ.!

SHOCKING : ಇಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ತಂದೆಯಿಂದಲೇ 5 ವರ್ಷ ಅತ್ಯಾಚಾರ : ಸಮಾಜಕ್ಕೆ ಹೆದರಿ ಸುಮ್ಮನಾಗಿದ್ದ ತಾಯಿ.!

BREAKING : ಕೇರಳದಲ್ಲಿ ಘೋರ ದುರಂತ : ಕಟ್ಟಡ ಕುಸಿದು ಮೂವರು ವಲಸೆ ಕಾರ್ಮಿಕರು ಸ್ಥಳದಲ್ಲೇ ಸಾವು.!

TAGGED:womenಮಹಿಳೆಯರುಗೃಹಲಕ್ಷ್ಮಿ ಯೋಜನೆgruhalakshmi schemeಖಾತೆಗೆ ಜಮಾRs 20002 ಸಾವಿರ ರೂಪಾಯಿcredited to account
Share This Article
Facebook Copy Link Print

Latest News

BREAKING : ಹಿರಿಯ ಪತ್ರಕರ್ತ ಎನ್.ಸಿ.ಗುಂಡೂರಾವ್ ವಿಧಿವಶ : CM ಸಿದ್ದರಾಮಯ್ಯ ಸಂತಾಪ.!
BIG NEWS : ಆಸ್ಪತ್ರೆಯಿಂದ ತಾಯಿ ಡಿಸ್ಚಾರ್ಜ್ ಆಗುವ ಮುನ್ನ ಮಗುವಿನ ‘Birth Certificate’ ನೀಡಿ : ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ.!
BREAKING : ವಸತಿ ಇಲಾಖೆಯ ವಿರುದ್ಧ ಮತ್ತೊಂದು ಆರೋಪ : ಸಿಎಂ ಸಿದ್ದರಾಮಯ್ಯಗೆ ದೂರು ಸಲ್ಲಿಕೆ.!
SHOCKING : ಇಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ತಂದೆಯಿಂದಲೇ 5 ವರ್ಷ ಅತ್ಯಾಚಾರ : ಸಮಾಜಕ್ಕೆ ಹೆದರಿ ಸುಮ್ಮನಾಗಿದ್ದ ತಾಯಿ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

BIG NEWS: ಇನ್ನು ವಾಹನಗಳಿಗೆ ಕೊಳಲು, ತಬಲಾ ಸೇರಿ ಸಂಗೀತ ವಾದ್ಯಗಳ ಹಾರ್ನ್ ಕಡ್ಡಾಯ ಕಾನೂನು ಜಾರಿಗೆ ಚಿಂತನೆ
BIG NEWS: ದೆಹಲಿ-ಗುರುಗ್ರಾಮ್ ಪ್ರಯಾಣಿಕರಿಗೆ ಸಿಹಿ ಸುದ್ದಿ ; ಮೇ ಅಂತ್ಯಕ್ಕೆ ಟ್ರಾಫಿಕ್ ಕಿರಿಕಿರಿಯಿಂದ ಮುಕ್ತಿ !
ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಜುಲೈನಿಂದ ಎಲ್ಲಾ ಮಾದರಿ ವಾಹನಗಳ ಬೆಲೆ ಹೆಚ್ಚಿಸಲಿದೆ JSW MG ಮೋಟಾರ್ ಇಂಡಿಯಾ

Entertainment

BREAKING: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ಮಡೆನೂರು ಮನುಗೆ ಜಾಮೀನು, ಇಂದು ಬಿಡುಗಡೆ
BIG NEWS : ಕನ್ನಡದ ಇತಿಹಾಸದ ಬಗ್ಗೆ ಬಹಳ ಸೊಗಸಾಗಿ ಮಾತನಾಡಿದ್ದ ನಟ ವಿಷ್ಣುವರ್ಧನ್ : ವೀಡಿಯೋ ವೈರಲ್ |WATCH VIDEO
ಅನನ್ಯಾ-ಸುಹಾನಾ ಸ್ಟೈಲಿಶ್ ಲಂಚ್ ಡೇಟ್ ! ಫೋಟೋಗಳು ವೈರಲ್ | Photos

Sports

BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ
BREAKING: KL ರಾಹುಲ್ ಶತಕದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ, ಒಂದೇ ಟೆಸ್ಟ್ ಪಂದ್ಯದಲ್ಲಿ 2 ಸೆಂಚುರಿ

Special

ಮೂಡ್ ಸರಿಯಾಗಲು ಮಾಡಿಕೊಳ್ಳಿ ಈ ಚಿಕ್ಕ ಬದಲಾವಣೆ
ಮುಟ್ಟಿನ ಸಮಯದಲ್ಲಿ ವಹಿಸಿ ಈ ‘ಎಚ್ಚರʼ…..!
ಈ ಕಾರಣಕ್ಕೆ ಅಡುಗೆ ಮನೆಯಲ್ಲಿರಲಿ ʼನಿಂಬೆ ಹಣ್ಣುʼ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?