KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruha Lakshmi Scheme : ಯಜಮಾನಿಯರೇ ಗಮನಿಸಿ : ಈ ದಿನ `ಗೃಹಲಕ್ಷ್ಮಿ’ 2 ನೇ ಕಂತಿನ ಹಣ ಖಾತೆಗೆ ಜಮಾ

Published October 18, 2023 at 12:22 pm
Share
SHARE

ಬೆಂಗಳೂರು:  ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯರ ಖಾತೆಗೆ ಮಾಸಿಕ 2,000 ರೂ. ಜಮಾ ಮಾಡಲಾಗುತ್ತಿದ್ದು, ಈಗಾಗಲೇ ಮೊದಲ ಕಂತಿನ ಹಣ ಜಮಾ ಆಗಿದೆ. ಇದೀಗ 2ನೇ ಕಂತಿನ ಹಣ ಬಿಡುಗಡೆ ಮಾಡಲು ಸರ್ಕಾರ ಸಜ್ಜಾಗಿದೆ.

ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಈ ವಾರದಲ್ಲಿಯೇ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ್ದು, ಶೀಘ್ರವೇ ಯಜಮಾನಿಯರ ಖಾತೆಗೆ ಗೃಹಲಕ್ಷ್ಮಿಯ  2ನೇ ಕಂತಿನ ಹಣ ಯಜಮಾನಿಯರ ಖಾತೆಗೆ ಜಮಾ ಆಗಲಿದೆ.

ತಡವಾಗಿ ನೋಂದಣಿಯಾದ ಮಹಿಳೆಯರಿಗೂ ದಾಖಲೆಗಳು ಸರಿಯಾಗಿದ್ದರೆ ಎರಡನೇ ಕಂತಿನ ಹಣ ವಾರದೊಳಗೆ ಜಮೆಯಾಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮೊದಲನೇ ಕಂತಿನಲ್ಲಿ ಫಲಾನುಭವಿಗಳಿಗೆ ಖಾತೆಗೆ ಜಮಾ ಆಗಿತ್ತು. ಆದರೆ ಅರ್ಜಿ ಸಲ್ಲಿಕೆ ವೇಳೆ ಆದ ಸಮಸ್ಯೆಯಿಂದ ಹಣ ಬಾರದ ಮಹಿಳೆಯರು ಅರ್ಜಿ ಸಲ್ಲಿಕೆಯಾಗಿದ್ದರೆ ಈ ಬಾರಿ ಅವರಿಗೆ ಎರಡೂ ಕಂತಿನ ಹಣ ಒಟ್ಟಿಗೆ ಜಮಾ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಮೊದಲ ತಿಂಗಳ ಹಣ ಕಳೆದ ತಿಂಗಳು ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ಎರಡನೇ ತಿಂಗಳ ಮಾಸಿಕ 2ಸಾವಿರ ರೂ.ಅನುದಾನ ನೋಂದಣಿಯಾದ ಫಲಾನುಭವಿಗಳಿಗೆ ವಾರದೊಳಗೆ ಬಿಡುಗಡೆಯಾಗಲಿದೆ. ಹೊಸದಾಗಿ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳ ಡಿಬಿಟಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಹ ಮಹಿಳೆಯರ ಖಾತೆಗೂ ಹಣ ಜಮೆಯಾಗಲಿದೆ. ಉಳಿದವರ ಡಿಬಿಟಿ ಪ್ರಕ್ರಿಯೆ ನಡೆಯುತ್ತಿದ್ದು, ವಾರದೊಳಗೆ ಎರಡನೇ ತಿಂಗಳ ಹಣ ಆಯಾ ಮಹಿಳೆಯರ ಖಾತೆಗೆ ಪೂರ್ಣವಾಗಿ ಜಮೆಯಾಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

You Might Also Like

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮುರುಘಾ ಶರಣರು ಖುಲಾಸೆ: ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ

BREAKING: ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಡಿಜಿಪಿ ಹುದ್ದೆಗೆ ಬಡ್ತಿ

ವಾರಸುದಾರರಿಗೆ ಇ-ಪೌತಿ ಖಾತೆ ಬದಲಾವಣೆ ಆಂದೋಲನ: ಈ ದಾಖಲೆ ಅಗತ್ಯ

ಮೊಟ್ಟೆ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ದರ

ಬೆಂಗಳೂರಿನಲ್ಲಿ ‘ಕ್ವಾಂಟಮ್ ಮೆಟೀರಿಯಲ್ಸ್ ಇನ್ನೋವೇಶನ್ ನೆಟ್‌ವರ್ಕ್’ ಸ್ಥಾಪಿಸಲು 150 ಕೋಟಿ ರೂ. ಆರ್ಥಿಕ ನೆರವು ಕೋರಿ ಪ್ರಧಾನಿ ಮೋದಿಗೆ ಸಿಎಂ ಸಿದ್ಧರಾಮಯ್ಯ ಪತ್ರ

TAGGED:womenಮಹಿಳೆಯರುಗೃಹಲಕ್ಷ್ಮಿ ಯೋಜನೆgruhalakshmi schemeಖಾತೆಗೆ ಜಮಾRs 20002 ಸಾವಿರ ರೂಪಾಯಿcredited to account
Share This Article
Facebook Copy Link Print

Latest News

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮುರುಘಾ ಶರಣರು ಖುಲಾಸೆ: ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ
BREAKING: ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಡಿಜಿಪಿ ಹುದ್ದೆಗೆ ಬಡ್ತಿ
ವಾರಸುದಾರರಿಗೆ ಇ-ಪೌತಿ ಖಾತೆ ಬದಲಾವಣೆ ಆಂದೋಲನ: ಈ ದಾಖಲೆ ಅಗತ್ಯ
ಮೊಟ್ಟೆ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ದರ

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read

ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ಬೋರೆ ಹಣ್ಣು
BREAKING: ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

Automotive

ಗಮನಿಸಿ : G-Mail ಸ್ಟೋರೇಜ್ ಫುಲ್ ಆಗಿದ್ಯಾ..? ಒಟ್ಟಿಗೆ ಜಸ್ಟ್ ಹೀಗೆ ಕ್ಲಿಯರ್ ಮಾಡಿ.!
ALERT : ಮೃತ ವ್ಯಕ್ತಿಯ ‘ATM’ ಕಾರ್ಡ್ ನಿಂದ ಹಣ ಡ್ರಾ ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್..! ಏನಿದು ರೂಲ್ಸ್ ತಿಳಿಯಿರಿ
ALERT : ಈ 19 ನಿಮಿಷಗಳ ವೈರಲ್ ‘MMS’ ಬಗ್ಗೆ ಎಚ್ಚರ .! ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿ

Entertainment

‘ಕಾಂತಾರ ಚಾಪ್ಟರ್-1’ ಸಿನಿಮಾ ನೋಡಿ ಹಾಡಿ ಹೊಗಳಿದ ರಾಕಿಂಗ್ ಸ್ಟಾರ್ ಯಶ್.!
ಜಾಲತಾಣದಲ್ಲಿ ದೀಪಾವಳಿ ಶುಭಾಶಯ ಹಂಚಿಕೊಂಡ ಬೆನ್ನಲ್ಲೇ ನಿಧನರಾದ ನಟ ಗೋವರ್ಧನ್ ಆಸ್ರಾನಿ ಸಿನಿ ಜರ್ನಿ ಬಗ್ಗೆ ಮಾಹಿತಿ
BREAKING : ಇಂದು ನಟ ಪುನೀತ್ ರಾಜ್’ಕುಮಾರ್ 4 ನೇ ವರ್ಷದ ಪುಣ್ಯಸ್ಮರಣೆ : ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ.!

Sports

ಅಂಪೈರ್ ನಿರ್ಧಾರಕ್ಕೆ ತಿರುಗೇಟು: ಬುಮ್ರಾ ಪಡೆದ 100ನೇ ವಿಕೆಟ್ ‘ಕಾನೂನುಬಾಹಿರ’? ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆ!
100 ಸಿಕ್ಸರ್‌ಗಳ ಗಡಿ ಮುಟ್ಟಿದ ಹಾರ್ದಿಕ್ ಪಾಂಡ್ಯ!ಕೊಹ್ಲಿ, ರೋಹಿತ್, ಸೂರ್ಯಕುಮಾರ್ ಸಾಲಿಗೆ ಸೇರಿದ ಸ್ಟಾರ್ ಆಲ್‌ರೌಂಡರ್!
ಟಿ20 ಪಂದ್ಯದಲ್ಲಿ ದಾಖಲೆ ಬರೆದ ಮೊದಲ ಭಾರತೀಯ ಬೌಲರ್ ಜಸ್ಪ್ರೀತ್ ಬುಮ್ರಾ ಇತಿಹಾಸ ನಿರ್ಮಾಣ

Special

Gold Mines : 60 ಲಕ್ಷ ಕೋಟಿ ರೂ. ಮೌಲ್ಯದ ಚಿನ್ನದ ನಿಧಿ ಪತ್ತೆ : ಭಾರತಕ್ಕೆ ಜಾಕ್ ಪಾಟ್.!
ಕನಸಿನಲ್ಲಿ ಇಂತಹವರು ಕಾಣಿಸಿಕೊಂಡ್ರೆ ‘ಕಂಕಣ ಭಾಗ್ಯ’ ಕೂಡಿಬಂದಿದೆ ಎಂದರ್ಥ.!
ಕಿರಿಕಿರಿ ಮಾಡುವ ‘ಗೊರಕೆ’ಗೆ ಈಗ ಹೇಳಿ ಗುಡ್ ಬೈ…!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?