KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಖಾತೆಗೆ ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್: ಅಲೆದಾಟ ತಪ್ಪಿಸಿ ಹಣ ತಲುಪಿಸಲು ‘ಗೃಹಲಕ್ಷ್ಮಿ ಅದಾಲತ್’

Published November 23, 2023 at 7:23 pm
Share
SHARE

ಬೆಂಗಳೂರು: ಅನೇಕ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿ ಆಗದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

ಗೃಹಲಕ್ಷ್ಮಿ ಯೋಜನೆ ಹಣಕ್ಕಾಗಿ ಮಹಿಳೆಯರ ಅಲೆದಾಟ ತಪ್ಪಿಸಿ ಅವರಿರುವ ಸ್ಥಳಕ್ಕೆ ಹಣ ತಲುಪಿಸಲು ಅದಾಲತ್ ನಡೆಸಲು ಸರ್ಕಾರ ಮುಂದಾಗಿದೆ. ಒಂದು ವಾರದೊಳಗೆ ರಾಜ್ಯದಲ್ಲಿ ಗೃಹಲಕ್ಷ್ಮಿ ಅದಾಲತ್ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಿಡಿಒ, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಪಿಡಿಒ ನೆರವು ಪಡೆದು ಎಲ್ಲಾ ಅರ್ಹ ಪಲಾನುಭವಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ.

ಹಣ ತಲುಪದವರನ್ನು ಸಂಪರ್ಕಿಸಿ ಸಮಸ್ಯೆ ನಿವಾರಣೆಗೆ ತಿಳಿವಳಿಕೆ ನೀಡಲಾಗುವುದು. ಇದುವರೆಗೆ 1.10 ಕೋಟಿ ಮಹಿಳೆಯರಿಗೆ ಖಾತೆಗೆ ಹಣ ಜಮಾ ಆಗಿದೆ. ಐದಾರು ಲಕ್ಷ ಮಹಿಳೆಯರ ಖಾತೆಗೆ ಹಣ ಜಮಾ ಆಗುವುದು ಬಾಕಿ ಇದೆ. ಆಧಾರ್ ಲಿಂಕ್ ಸೇರಿದಂತೆ ಹಲವು ತೊಂದರೆ ಇರುವುದರಿಂದ ಹಣ ಪಾವತಿಯಾಗದ ಮಹಿಳೆಯರ ಮಾಹಿತಿ ಪಡೆದು ಸ್ಥಳದಲ್ಲೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಇನ್ನು 8 ದಿನಗಳ ಒಳಗೆ ಅದಾಲತ್ ಆರಂಭಿಸಲಾಗುವುದು. ಡಿಸೆಂಬರ್ 31ರೊಳಗೆ ಎಲ್ಲರ ಖಾತೆಗೆ ಹಣ ಪಾವತಿಸುವಂತೆ ಸಿಎಂ ಸೂಚನೆ ನೀಡಿದ್ದು, ಇದರ ಅನ್ವಯ ಅದಾಲತ್ ನಡೆಸಲು ತೀರ್ಮಾನಿಸಲಾಗಿದೆ.

You Might Also Like

GOOD NEWS: ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಅದ್ಬುತ ಸಾಧನೆ: ಯಾವುದೇ ಅಡ್ಡ ಪರಿಣಾಮವಿಲ್ಲದೇ ಶೇ. 100 ದಕ್ಷತೆ ತೋರಿಸಿದ ‘ಎಂಟರೊಮಿಕ್ಸ್ ಕ್ಯಾನ್ಸರ್ ಲಸಿಕೆ’

BREAKING: ಶಿವಮೊಗ್ಗ ಜೈಲಲ್ಲಿ ಧರ್ಮಸ್ಥಳ ಮಾಸ್ಕ್ ಮ್ಯಾನ್ ಚಿನ್ನಯ್ಯ ಕೈದಿ ನಂಬರ್ 1104/25

BREAKING: ಕೆಂಪು ಸಮುದ್ರದೊಳಗಿನ ಕೇಬಲ್ ಕಡಿತ: ಭಾರತ ಸೇರಿ ಏಷ್ಯಾದಾದ್ಯಂತ ಇಂಟರ್ನೆಟ್ ಸೇವೆ ವ್ಯತ್ಯಯ

ಭತ್ತದ ಗದ್ದೆಯಲ್ಲಿ ಕೀಟನಾಶಕ ಸಿಂಪಡಿಸುವಾಗ ಆರೋಗ್ಯ ಹದಗೆಟ್ಟು ರೈತ ಸಾವು

BREAKING: ಸಮುದ್ರದ ನೀರಿನಲ್ಲಿ ಆಟವಾಡ್ತಿದ್ದ ಮೂವರು ನೀರು ಪಾಲು

TAGGED:ಗೃಹಲಕ್ಷ್ಮಿ ಯೋಜನೆPDOaccountLakshmi Hebbalkarಲಕ್ಷ್ಮಿ ಹೆಬ್ಬಾಳ್ಕರ್ಖಾತೆಅದಾಲತ್Gruhalakshmi Adalat
Share This Article
Facebook Copy Link Print

Latest News

GOOD NEWS: ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಅದ್ಬುತ ಸಾಧನೆ: ಯಾವುದೇ ಅಡ್ಡ ಪರಿಣಾಮವಿಲ್ಲದೇ ಶೇ. 100 ದಕ್ಷತೆ ತೋರಿಸಿದ ‘ಎಂಟರೊಮಿಕ್ಸ್ ಕ್ಯಾನ್ಸರ್ ಲಸಿಕೆ’
BREAKING: ಶಿವಮೊಗ್ಗ ಜೈಲಲ್ಲಿ ಧರ್ಮಸ್ಥಳ ಮಾಸ್ಕ್ ಮ್ಯಾನ್ ಚಿನ್ನಯ್ಯ ಕೈದಿ ನಂಬರ್ 1104/25
BREAKING: ಕೆಂಪು ಸಮುದ್ರದೊಳಗಿನ ಕೇಬಲ್ ಕಡಿತ: ಭಾರತ ಸೇರಿ ಏಷ್ಯಾದಾದ್ಯಂತ ಇಂಟರ್ನೆಟ್ ಸೇವೆ ವ್ಯತ್ಯಯ
ಭತ್ತದ ಗದ್ದೆಯಲ್ಲಿ ಕೀಟನಾಶಕ ಸಿಂಪಡಿಸುವಾಗ ಆರೋಗ್ಯ ಹದಗೆಟ್ಟು ರೈತ ಸಾವು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು
BREAKING: ಯೂಟ್ಯೂಬರ್ ಸಮೀರ್ ಎಂ.ಡಿಗೆ ಬಿಗ್ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

Automotive

ಬ್ಯಾಟರಿ ಚಾಲಿತ ಸಾರಿಗೆ, ಸರಕು ವಾಹನಗಳಿಗೂ ಪರ್ಮಿಟ್ ಕಡ್ಡಾಯ, ಇಲ್ಲದಿದ್ದರೆ ದಂಡ
ಮುಂಬೈ ರಸ್ತೆಗಳ ‘ಅಸಲಿ ಬಾಸ್’ ; ಲ್ಯಾಂಬೋರ್ಗಿನಿ ಸವಾಲೆಸೆದ ಬೀದಿ ನಾಯಿ | Watch Video
ALERT : ನಿಮ್ಮ ‘ಬ್ಯಾಂಕ್ ಖಾತೆ’ ಹಣ ಲೂಟಿ ಆಗಬಾರದೆಂದರೆ, ಜಸ್ಟ್ ಈ ರೀತಿ ‘ಆಧಾರ್ ಬಯೋಮೆಟ್ರಿಕ್’ ಲಾಕ್ ಮಾಡಿ.!

Entertainment

BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
SHOCKING : ‘ಪಾದ್ರಿ ನನ್ನ ಬ್ಲೌಸ್ ಒಳಗೆ ಕೈ ಹಾಕಿದ್ದರು’ : ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ ಖ್ಯಾತ ನಟಿ.!
ಅತ್ಯಾಚಾರ ಪ್ರಕರಣದಲ್ಲಿ ನಟ ಆಶಿಶ್ ಕಪೂರ್ ಗೆ 14 ದಿನ ನ್ಯಾಯಾಂಗ ಬಂಧನ

Sports

ಮಹಿಳಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಿಂಗರ್ ಶ್ರೇಯಾ ಘೋಷಾಲ್ ಗಾಯನ
BREAKING: 17 ವರ್ಷದ ನಂತರ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ ಶಿಪ್‌ ಆಯೋಜಿಸಲಿದೆ ಭಾರತ
ವಿಧಾನ ಪರಿಷತ್ ಸದಸ್ಯರಾಗಿ ಮಾಜಿ ಕ್ರಿಕೆಟಿಗ ಅಜರುದ್ದೀನ್ ನಾಮ ನಿರ್ದೇಶನ

Special

ಪ್ರತಿದಿನ ಅಡುಗೆಯಲ್ಲಿ ಬಳಸುವ ಈರುಳ್ಳಿ ಬಗ್ಗೆ ನಿಮಗೆಷ್ಟು ಗೊತ್ತು….?
ಕೊತ್ತಂಬರಿ ಸೊಪ್ಪು ಬಾಡದಂತೆ ಫ್ರೆಶ್ ಆಗಿರ್ಬೇಕೆಂದ್ರೆ ಹೀಗೆ ಮಾಡಿ
SHOCKING : ನಾಗಪಂಚಮಿಯಂದು ನಡೆಯುತ್ತೆ ಹಾವುಗಳ ಮೆರವಣಿಗೆ : ಬೆಚ್ಚಿ ಬೀಳಿಸುತ್ತೆ ಇಲ್ಲಿನ ಆಚರಣೆ |WATCH VIDEO

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?