KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruhalakshmi Scheme : ಯಜಮಾನಿಯರೇ ಗಮನಿಸಿ : ಈ `ಮೆಸೇಜ್’ ಬಂದಿದ್ರೆ ಮಾತ್ರ ನಿಮ್ಮ ಖಾತೆಗೆ 2,000 ರೂ.ಜಮಾ!

Published August 31, 2023 at 9:47 am
Share
SHARE

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಬುಧವಾರ ಅದ್ಧೂರಿಯಾಗಿ ಚಾಲನೆ ನೀಡಲಾಗಿದ್ದು, ಮಹಿಳೆಯರ ಖಾತೆಗೆ 2,000 ರೂ. ಹಣ ವರ್ಗಾವಣೆ ಮಾಡಲಾಗಿದೆ.

ಗೃಹಲಕ್ಷ್ಮೀ ಯೋಜನೆಗೆ 1.10 ಕೋಟಿ ಮಹಿಳೆಯರು ನೋಂದಾಯಿಸಿಕೊಂಡಿದ್ದು, ಯೋಜನೆಗೆ ಆಯ್ಕೆ ಆದವರಿಗೆ ಮೊಬೈಲ್ ಸಂದೇಶ ರವಾನಿಸಲಾಗಿದ್ದು, ಸಂದೇಶ ಬಂದವರ ಮೊಬೈಲ್ ಸಂಖ್ಯೆಗೆ ` ಅಭಿನಂದನೆಗಳು, ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಂಖ್ಯೆ GL-120……… ಅನ್ನು ಅನುಮೋದಿಸಲಾಗಿದೆ. ಆಗಸ್ಟ್ 2023 ರಿಂದ ರೂ.2000 ಮೊತ್ತವನ್ನು ನೋಂದಾಯಿಸಿಕೊಂಡಿದ್ದ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಧನ್ಯವಾದಗಳು – ನಿಮ್ಮ ಕರ್ನಾಟಕ ಸರ್ಕಾರ ಎಂದು ಸಂದೇಶ ರವಾನಿಸಲಾಗಿದೆ. ಮೆಸೇಜ್ ಬಂದ ಖಾತೆಗಳಿಗೆ ಮಾತ್ರ 2,000 ರೂ. ಹಣ ವರ್ಗಾವಣೆ ಮಾಡಲಾಗಿದೆ.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವು ಹೇಗೆ ?

ಫಲಾನುಭವಿಗಳು ಗ್ರಾಮ ಒನ್, ಆನ್ಲೈನ್ ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ನಾಡ ಕಚೇರಿಗಳಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಹಾಗೂ ಪ್ರಜಾ ಪ್ರತಿನಿಧಿ ಮೂಲಕ ಸಹ ಪೋರ್ಟಲ್ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.

ಅರ್ಜಿದಾರರು ರೇಷನ್ ಕಾರ್ಡ್ ಸಂಖ್ಯೆ, ಮನೆಯ ಯಜಮಾನಿಯ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ, ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆ ವಿವರಗಳನ್ನು ನೀಡಬೇಕು.  ತಾಯಿ ಕುಟುಂಬದ ಮುಖ್ಯಸ್ಥೆಯಾಗಿದ್ದರೆ ಮತ್ತು ಇತ್ತೀಚೆಗೆ ಅವರು ನಿಧನರಾಗಿದ್ದರೆ, ಪಡಿತರ ಚೀಟಿಯಲ್ಲಿ ಯಜಮಾನಿ ಯಾರೆಂಬುದು ಅಗತ್ಯ ತಿದ್ದುಪಡಿಯಾದ ನಂತರ ನೊಂದಾಯಿಸಬಹುದು.

ಇನ್ನು ಫಲಾನುಭವಿಗಳು ಸರ್ಕಾರಿ ವಲಯದಲ್ಲಿ ಕೆಲಸ ಮಾಡಿದ್ದರೆ, ಈಗ ಅವರು ನಿವೃತ್ತರಾಗಿ ಪಿಂಚಣಿ ಪಡೆಯುತ್ತಿದ್ದರೂ ಕೂಡ ಈ ಯೋಜನೆಗೆ ನೋಂದಾಯಿಸಿಕೊಳ್ಳಬಹುದು. ಆದರೆ ಅವರು ಆದಾಯ ತೆರಿಗೆಯನ್ನು ಪಾವತಿಸುವವರಾಗಿರಬಾರದು.

ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿ ಎಂದು ಘೋಷಿತರಾಗಿರುವ ಮಂಗಳಮುಖಿಯರು ಕೂಡ ಈ ಯೋಜನೆಗೆ ಅರ್ಹರಾಗಿರುತ್ತಾರೆ. ಪಡಿತರ ಚೀಟಿಯಲ್ಲಿ ಪತಿಯು ಕುಟುಂಬದ ಮುಖ್ಯಸ್ಥ ಎಂದಿರುವುದನ್ನು ಕುಟುಂಬದ ಯಜಮಾನಿ ಮಹಿಳೆ ಎಂದು ಬದಲಾಯಿಸಿ ನೊಂದಾಯಿಸಿಕೊಳ್ಳಬಹುದು.  ಈ ಯೋಜನೆಗೆ ಫಲಾನುಭವಿಗಳು ನೋಂದಣಿ ಮಾಡಿಕೊಳ್ಳಲು ಯಾವುದೇ ಗಡುವನ್ನು ನಿಗದಿ ಮಾಡಿರುವುದಿಲ್ಲ.

ಗೃಹಲಕ್ಷ್ಮಿ ಯೋಜನೆ ಕುರಿತು ಯಾವುದೇ ಪ್ರಶ್ನೆಗಳು ಅಥವಾ ಸಮಸ್ಯೆಗಳಿಗೆ ಉಚಿತ ಟಾಲ್ಫ್ರೀ ಸಹಾಯವಾಣಿ ಸಂಖ್ಯೆ 1902 ಗೆ ಕರೆ ಮಾಡಬಹುದು.

You Might Also Like

BREAKING NEWS: ಹೈಡ್ರೋಜನ್ ವಾಹನಗಳಿಗೆ ಹೊಸ ನೋಂದಣಿ ಫಲಕ ಅಳವಡಿಕೆಗೆ ಸಾರಿಗೆ ಇಲಾಖೆ ಪ್ರಸ್ತಾಪ

ಉಗ್ರ ಅವತಾರದಲ್ಲಿ ಅಭಿಮಾನಿಗಳನ್ನು ಅಚ್ಚರಿಗೊಳಿಸಿದ ರಶ್ಮಿಕಾ ಮಂದಣ್ಣ…! ‘ಮೈಸಾ’ ಫಸ್ಟ್ ಲುಕ್ ಪೋಸ್ಟರ್ ವೈರಲ್

ಬಾಲಕಿ ಸಾವಿನ FSL ವರದಿ ಖಾಸಗಿ ಆಸ್ಪತ್ರೆ ಪರ ನೀಡಲು 3 ಲಕ್ಷ ರೂ. ಲಂಚ: ವೈದ್ಯ ಸೇರಿ ಇಬ್ಬರು ಅರೆಸ್ಟ್

ಐಐಟಿ ಮದ್ರಾಸ್ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

BIG NEWS: ಜು. 1ರಿಂದ ವಿದ್ಯುತ್ ಸಂಪರ್ಕಕ್ಕೆ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ ಆದೇಶ

TAGGED:womenಮಹಿಳೆಯರುಗೃಹಲಕ್ಷ್ಮಿ ಯೋಜನೆgruhalakshmi schemeMessageಖಾತೆಗೆ ಹಣ ಜಮಾಮೆಸೇಜ್sandeshMoney Credited to Account
Share This Article
Facebook Copy Link Print

Latest News

BREAKING NEWS: ಹೈಡ್ರೋಜನ್ ವಾಹನಗಳಿಗೆ ಹೊಸ ನೋಂದಣಿ ಫಲಕ ಅಳವಡಿಕೆಗೆ ಸಾರಿಗೆ ಇಲಾಖೆ ಪ್ರಸ್ತಾಪ
ಉಗ್ರ ಅವತಾರದಲ್ಲಿ ಅಭಿಮಾನಿಗಳನ್ನು ಅಚ್ಚರಿಗೊಳಿಸಿದ ರಶ್ಮಿಕಾ ಮಂದಣ್ಣ…! ‘ಮೈಸಾ’ ಫಸ್ಟ್ ಲುಕ್ ಪೋಸ್ಟರ್ ವೈರಲ್
ಬಾಲಕಿ ಸಾವಿನ FSL ವರದಿ ಖಾಸಗಿ ಆಸ್ಪತ್ರೆ ಪರ ನೀಡಲು 3 ಲಕ್ಷ ರೂ. ಲಂಚ: ವೈದ್ಯ ಸೇರಿ ಇಬ್ಬರು ಅರೆಸ್ಟ್
ಐಐಟಿ ಮದ್ರಾಸ್ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

ಕಾರು ಚಾಲಕನ ಹುಚ್ಚಾಟ ; ಡಿವೈಡರ್ ಮೇಲೆ ಚಲಾಯಿಸಿದ ವಿಡಿಯೋ ವೈರಲ್ | Watch
ಮಹೀಂದ್ರಾ ಎಕ್ಸ್‌ಯುವಿ 200 ರಿಲೀಸ್: 24 ಕಿಮೀ ಮೈಲೇಜ್, ಸ್ಪರ್ಧಾತ್ಮಕ ಬೆಲೆ‌ !
ಹೊಸ ಕಾರು ಡೆಲಿವರಿ ವೇಳೆ ಅಗಲಿದ ಪತ್ನಿ ನೆನಪು ; ಕಣ್ಣೀರಿಟ್ಟ ಪತಿ | Watch

Entertainment

BREAKING : ‘ಹಾಲಿವುಡ್ ಬ್ಯಾಡ್ ಬಾಯ್’ ಖ್ಯಾತಿಯ ನಟ ‘ವಾಲ್ ಕಿಲ್ಮರ್’ ಇನ್ನಿಲ್ಲ |Actor Val Kilmer no more
ರಶ್ಮಿಕಾ ಮಂದಣ್ಣ: ಮಹಿಳಾ ಪ್ರಗತಿಗೆ ಹಿನ್ನಡೆಯೇ?
ಮೆದುಳಿನ ಟ್ಯೂಮರ್‌ನಿಂದ ಬಚಾವ್ ಆದ ನಟಿ ಅಶು ರೆಡ್ಡಿ !

Sports

BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ
BREAKING: KL ರಾಹುಲ್ ಶತಕದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ, ಒಂದೇ ಟೆಸ್ಟ್ ಪಂದ್ಯದಲ್ಲಿ 2 ಸೆಂಚುರಿ

Special

ತುಂಬೆ ಗಿಡದ ‘ಉಪಯೋಗʼಗಳ ಬಗ್ಗೆ ನಿಮಗೆ ಗೊತ್ತಾ…..?
ನಿಂಬೆಹಣ್ಣು ಕೇವಲ ಅಡುಗೆಗಷ್ಟೇ ಅಲ್ಲ ; ಉಳಿದ ಸಿಪ್ಪೆ, ರಸದಿಂದಲೂ ಇದೆ ಅದ್ಭುತ ಉಪಯೋಗ | Watch
ನಿಮ್ಮ ಮನಸ್ಸಿನ ಜೊತೆ ನೀವು ಮಾತನಾಡಿಕೊಂಡಿದ್ದೀರಾ…?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?