KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruhalakshmi Scheme : ಯಜಮಾನಿಯರೇ ಗಮನಿಸಿ : ಈ `ಮೆಸೇಜ್’ ಬಂದಿದ್ರೆ ಮಾತ್ರ ನಿಮ್ಮ ಖಾತೆಗೆ 2,000 ರೂ.ಜಮಾ!

Published August 31, 2023 at 9:47 am
Share
SHARE

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಬುಧವಾರ ಅದ್ಧೂರಿಯಾಗಿ ಚಾಲನೆ ನೀಡಲಾಗಿದ್ದು, ಮಹಿಳೆಯರ ಖಾತೆಗೆ 2,000 ರೂ. ಹಣ ವರ್ಗಾವಣೆ ಮಾಡಲಾಗಿದೆ.

ಗೃಹಲಕ್ಷ್ಮೀ ಯೋಜನೆಗೆ 1.10 ಕೋಟಿ ಮಹಿಳೆಯರು ನೋಂದಾಯಿಸಿಕೊಂಡಿದ್ದು, ಯೋಜನೆಗೆ ಆಯ್ಕೆ ಆದವರಿಗೆ ಮೊಬೈಲ್ ಸಂದೇಶ ರವಾನಿಸಲಾಗಿದ್ದು, ಸಂದೇಶ ಬಂದವರ ಮೊಬೈಲ್ ಸಂಖ್ಯೆಗೆ ` ಅಭಿನಂದನೆಗಳು, ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಂಖ್ಯೆ GL-120……… ಅನ್ನು ಅನುಮೋದಿಸಲಾಗಿದೆ. ಆಗಸ್ಟ್ 2023 ರಿಂದ ರೂ.2000 ಮೊತ್ತವನ್ನು ನೋಂದಾಯಿಸಿಕೊಂಡಿದ್ದ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಧನ್ಯವಾದಗಳು – ನಿಮ್ಮ ಕರ್ನಾಟಕ ಸರ್ಕಾರ ಎಂದು ಸಂದೇಶ ರವಾನಿಸಲಾಗಿದೆ. ಮೆಸೇಜ್ ಬಂದ ಖಾತೆಗಳಿಗೆ ಮಾತ್ರ 2,000 ರೂ. ಹಣ ವರ್ಗಾವಣೆ ಮಾಡಲಾಗಿದೆ.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವು ಹೇಗೆ ?

ಫಲಾನುಭವಿಗಳು ಗ್ರಾಮ ಒನ್, ಆನ್ಲೈನ್ ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ನಾಡ ಕಚೇರಿಗಳಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಹಾಗೂ ಪ್ರಜಾ ಪ್ರತಿನಿಧಿ ಮೂಲಕ ಸಹ ಪೋರ್ಟಲ್ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.

ಅರ್ಜಿದಾರರು ರೇಷನ್ ಕಾರ್ಡ್ ಸಂಖ್ಯೆ, ಮನೆಯ ಯಜಮಾನಿಯ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ, ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆ ವಿವರಗಳನ್ನು ನೀಡಬೇಕು.  ತಾಯಿ ಕುಟುಂಬದ ಮುಖ್ಯಸ್ಥೆಯಾಗಿದ್ದರೆ ಮತ್ತು ಇತ್ತೀಚೆಗೆ ಅವರು ನಿಧನರಾಗಿದ್ದರೆ, ಪಡಿತರ ಚೀಟಿಯಲ್ಲಿ ಯಜಮಾನಿ ಯಾರೆಂಬುದು ಅಗತ್ಯ ತಿದ್ದುಪಡಿಯಾದ ನಂತರ ನೊಂದಾಯಿಸಬಹುದು.

ಇನ್ನು ಫಲಾನುಭವಿಗಳು ಸರ್ಕಾರಿ ವಲಯದಲ್ಲಿ ಕೆಲಸ ಮಾಡಿದ್ದರೆ, ಈಗ ಅವರು ನಿವೃತ್ತರಾಗಿ ಪಿಂಚಣಿ ಪಡೆಯುತ್ತಿದ್ದರೂ ಕೂಡ ಈ ಯೋಜನೆಗೆ ನೋಂದಾಯಿಸಿಕೊಳ್ಳಬಹುದು. ಆದರೆ ಅವರು ಆದಾಯ ತೆರಿಗೆಯನ್ನು ಪಾವತಿಸುವವರಾಗಿರಬಾರದು.

ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿ ಎಂದು ಘೋಷಿತರಾಗಿರುವ ಮಂಗಳಮುಖಿಯರು ಕೂಡ ಈ ಯೋಜನೆಗೆ ಅರ್ಹರಾಗಿರುತ್ತಾರೆ. ಪಡಿತರ ಚೀಟಿಯಲ್ಲಿ ಪತಿಯು ಕುಟುಂಬದ ಮುಖ್ಯಸ್ಥ ಎಂದಿರುವುದನ್ನು ಕುಟುಂಬದ ಯಜಮಾನಿ ಮಹಿಳೆ ಎಂದು ಬದಲಾಯಿಸಿ ನೊಂದಾಯಿಸಿಕೊಳ್ಳಬಹುದು.  ಈ ಯೋಜನೆಗೆ ಫಲಾನುಭವಿಗಳು ನೋಂದಣಿ ಮಾಡಿಕೊಳ್ಳಲು ಯಾವುದೇ ಗಡುವನ್ನು ನಿಗದಿ ಮಾಡಿರುವುದಿಲ್ಲ.

ಗೃಹಲಕ್ಷ್ಮಿ ಯೋಜನೆ ಕುರಿತು ಯಾವುದೇ ಪ್ರಶ್ನೆಗಳು ಅಥವಾ ಸಮಸ್ಯೆಗಳಿಗೆ ಉಚಿತ ಟಾಲ್ಫ್ರೀ ಸಹಾಯವಾಣಿ ಸಂಖ್ಯೆ 1902 ಗೆ ಕರೆ ಮಾಡಬಹುದು.

You Might Also Like

ʼಲಿವಿಂಗ್ ರೂಂʼ ಅಲಂಕಾರಕ್ಕೆ 4 ಕೋಟಿ ರೂ. ಬೆಲೆಯ ಫೆರಾರಿ ಕಾರ್ ; ಯೂಟ್ಯೂಬರ್‌ ಕಾರ್ಯಕ್ಕೆ ನೆಟ್ಟಿಗರ ಅಚ್ಚರಿ | Watch

ಪಾರ್ಕಿಂಗ್ ವಿಚಾರಕ್ಕೆ ತಾಯಿ-ಮಗಳ ಗೂಂಡಾಗಿರಿ ; ಯುವತಿ ಮೇಲೆ ಹಲ್ಲೆ | Shocking Video

BIG NEWS: ಮಹಿಳೆ ಅತ್ಯಾಚಾರ ಆರೋಪಕ್ಕೆ ʼಸುಪ್ರೀಂʼ ತರಾಟೆ ; ʼಎರಡು ಮಕ್ಕಳಿದ್ದೂ ಹೋಟೆಲ್‌ಗಳಿಗೆ ಏಕೆ ಹೋಗಿದ್ದೀರಿ ?ʼ ಎಂದು ಪ್ರಶ್ನೆ !

BREAKING: ಬಿಎಂಟಿಸಿ ಬಸ್ ಹರಿದು ಮಹಿಳೆ ಸಾವು ಪ್ರಕರಣ: ಚಾಲಕನ ವಿರುದ್ಧ FIR ದಾಖಲು

ಶಿವನ ಪ್ರತಿಮೆ ಎದುರು ಶಾಂತವಾಗಿ ಕುಳಿತ ಹುಲಿ ; ಕ್ಯೂಟ್‌ ವಿಡಿಯೋ ವೈರಲ್‌ | Watch

TAGGED:womenಮಹಿಳೆಯರುಗೃಹಲಕ್ಷ್ಮಿ ಯೋಜನೆgruhalakshmi schemeMessageಖಾತೆಗೆ ಹಣ ಜಮಾಮೆಸೇಜ್sandeshMoney Credited to Account
Share This Article
Facebook Copy Link Print

Latest News

ʼಲಿವಿಂಗ್ ರೂಂʼ ಅಲಂಕಾರಕ್ಕೆ 4 ಕೋಟಿ ರೂ. ಬೆಲೆಯ ಫೆರಾರಿ ಕಾರ್ ; ಯೂಟ್ಯೂಬರ್‌ ಕಾರ್ಯಕ್ಕೆ ನೆಟ್ಟಿಗರ ಅಚ್ಚರಿ | Watch
ಪಾರ್ಕಿಂಗ್ ವಿಚಾರಕ್ಕೆ ತಾಯಿ-ಮಗಳ ಗೂಂಡಾಗಿರಿ ; ಯುವತಿ ಮೇಲೆ ಹಲ್ಲೆ | Shocking Video
BIG NEWS: ಮಹಿಳೆ ಅತ್ಯಾಚಾರ ಆರೋಪಕ್ಕೆ ʼಸುಪ್ರೀಂʼ ತರಾಟೆ ; ʼಎರಡು ಮಕ್ಕಳಿದ್ದೂ ಹೋಟೆಲ್‌ಗಳಿಗೆ ಏಕೆ ಹೋಗಿದ್ದೀರಿ ?ʼ ಎಂದು ಪ್ರಶ್ನೆ !
BREAKING: ಬಿಎಂಟಿಸಿ ಬಸ್ ಹರಿದು ಮಹಿಳೆ ಸಾವು ಪ್ರಕರಣ: ಚಾಲಕನ ವಿರುದ್ಧ FIR ದಾಖಲು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING : ಬೆಂಗಳೂರಿನ ‘ಅಪಾರ್ಟ್ ಮೆಂಟ್’ ನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ , ಬೆಚ್ಚಿಬಿದ್ದ ನಿವಾಸಿಗಳು !

Automotive

ಅತ್ಯಾಧುನಿಕ ವಾಹನ ಸ್ಕ್ರ್ಯಾಪಿಂಗ್ ಘಟಕವನ್ನು ಉದ್ಘಾಟಿಸಿದ ʼಟಾಟಾ ಮೋಟಾರ್ಸ್ʼ
ಹೆಲ್ಮೆಟ್ ಇಲ್ಲದೆ ಕೈ ಬಿಟ್ಟು ಸ್ಕೂಟರ್ ಸವಾರಿ: ಯುವತಿ ಅಪಾಯಕಾರಿ ಸಾಹಸ ವೈರಲ್ | Watch Video
ಮೆಟ್ರೋದ ಮಹಿಳಾ ಕೋಚ್‌ನಲ್ಲಿ ಪುರುಷ ಪ್ರಯಾಣಿಕ ; ಆಘಾತಕಾರಿ ಅನುಭವ ಹಂಚಿಕೊಂಡ ಮಹಿಳೆ | Watch Video

Entertainment

‘ರಾಮಾಯಣ’ದಲ್ಲಿ ಶೂರ್ಪನಖಿಯಾಗಿ ರಕುಲ್ ಪ್ರೀತ್ ಸಿಂಗ್: ಪ್ರಿಯಾಂಕಾ ಚೋಪ್ರಾ ಬದಲು ಹೊಸ ಆಯ್ಕೆ?
ಕಂಗನಾ ರಣಾವತ್ ಟ್ವೀಟ್ ಡಿಲೀಟ್: ಬಿಜೆಪಿಗೂ ಅರ್ಥವಾಯ್ತು ಎಂದು ಹಾಸ್ಯ ಕಲಾವಿದನ ಟಾಂಗ್‌ !
‘ಮಿಸ್ ಯೂ ಮಗನೇ’: ಹಾಸ್ಯನಟ ರಾಕೇಶ್ ಪೂಜಾರಿ ನಿಧನಕ್ಕೆ ರಕ್ಷಿತಾ ಪ್ರೇಮ್ ಕಂಬನಿ

Sports

ಸಚಿನ್ ಮಾಜಿ ಪ್ರತಿಸ್ಪರ್ಧಿ ಈಗ ಲಂಡನ್‌ನಲ್ಲಿ ವರ್ಣಚಿತ್ರಕಾರ ; ʼಕ್ರಿಕೆಟ್‌ʼ ನಿಂದ ಗಳಿಸಿದ್ದಕ್ಕಿಂತ ಈಗ ಹೆಚ್ಚು ಸಂಪಾದನೆ !
114 ವರ್ಷದ ಮ್ಯಾರಥಾನ್ ಲೆಜೆಂಡ್ ಫೌಜಾ ಸಿಂಗ್ ಹಿಟ್ ಅಂಡ್ ರನ್ ಕೇಸ್: 30 ಗಂಟೆಯೊಳಗೆ ಅನಿವಾಸಿ ಭಾರತೀಯ ಅರೆಸ್ಟ್
‌ಇಲ್ಲಿದೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಅದ್ದೂರಿ ಮನೆ ಮತ್ತು ಅಪರೂಪದ ಸಂಗ್ರಹದ ಡಿಟೇಲ್ಸ್ !

Special

ಮಳೆಗಾಲದಲ್ಲಿ ನಿಮ್ಮ ವಾಹನದ ಬ್ರೇಕ್‌ ಹೇಗೆ ನಿರ್ವಹಣೆ ಹೇಗೆ ? ನಿಮಗೆ ತಿಳಿದಿರಲಿ ಈ ಉಪಯುಕ್ತ ಮಾಹಿತಿ
ನೆಲದ ಮೇಲೆ ಮಲಗುವುದು ಆರೋಗ್ಯಕ್ಕೆ ಒಳ್ಳೆಯದೇ ? ಈ ಪ್ರಶ್ನೆಗೆ ಇಲ್ಲಿದೆ ಉತ್ತರ
ರಾತ್ರಿ ಸರಿಯಾಗಿ ನಿದ್ರೆ ಬರ್ತಿಲ್ಲವಾದ್ರೆ ಫಾಲೋ ಮಾಡಿ ಈ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?