KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಆಧಾರ್ ಲಿಂಕ್ ಆದ ಖಾತೆಗೆ 2 ಸಾವಿರ ರೂ. ಜಮಾ: ‘ಗೃಹಲಕ್ಷ್ಮಿ’ ಹಣ ಬಾರದ ಮಹಿಳೆಯರಿಗೆ ಇಲ್ಲಿದೆ ಮುಖ್ಯ ಮಾಹಿತಿ

Published September 27, 2024 at 9:02 pm
Share
SHARE

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ.

ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ 2 ಸಾವಿರ ರೂ.ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ.

ಪ್ರಸ್ತುತ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ನಗದು ಜಮೆಯಾಗದೇ ಐಟಿ ಮತ್ತು ಜಿಎಸ್‍ಟಿ ಪಾವತಿದಾರರೆಂದು ಅರ್ಜಿ ಸ್ಥಿತಿಯಲ್ಲಿ ಕಂಡು ಬಂದಿರುತ್ತದೆ. ಐಟಿ ಮತ್ತು ಜಿಎಸ್‍ಟಿ ಪಾವತಿದಾರರು ಹೊರತುಪಡಿಸಿ ಐಟಿ ಮತ್ತು ಜಿಎಸ್‍ಟಿಯಡಿ ಸೇರ್ಪಡೆಯಾಗದ ಫಲಾನುಭವಿಗಳಿಗೆ ನಗದು ಪಾವತಿಯಾಗದೇ ಸಮಸ್ಯೆ ಇದ್ದಲ್ಲಿ ಅಂತಹ ಫಲಾನುಭವಿಗಳು ತಮ್ಮ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳಾದ ಪಡಿತರಚೀಟಿ ಸಂಖ್ಯೆ, ಪಾನ್ ನಂಬರ್, ಆದಾಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ಜಿಎಸ್‍ಟಿ ಇಂದ ನೀಡಲಾದ Order for cancel for Registration ಪತ್ರ, ವಾಣಿಜ್ಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ಅರ್ಜಿದಾರರ ಮನವಿ ಪತ್ರ ಸಲ್ಲಿಸಲು ಕ್ರಮವಹಿಸುವುದು.

ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಮಡಿಕೇರಿ 08272-295087, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಸೋಮವಾರಪೇಟೆ 08276-200023 ಹಾಗೂ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಪೊನ್ನಂಪೇಟೆ : 08274- 201878 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ ತಿಳಿಸಿದ್ದಾರೆ.

You Might Also Like

JOB ALERT : ‘ಪದವಿ’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ‘SBI’ ನಲ್ಲಿ ‘996’ ಹುದ್ದೆಗಳಿಗೆ ಅರ್ಜಿ ಆಹ್ವಾನ |SBI SO Recruitment 2025

BREAKING: ಜೈಸ್ವಾಲ್ ಶತಕ: ರೋಹಿತ್, ಕೊಹ್ಲಿ ಅರ್ಧ ಶತಕ: ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಭಾರತಕ್ಕೆ ಏಕದಿನ ಸರಣಿ

BIG NEWS: 4056 ಸರ್ಕಾರಿ ಶಾಲೆಗಳಲ್ಲಿ LKG, UKG ಪ್ರಾರಂಭ, ಮಧ್ಯಾಹ್ನದ ಬಿಸಿ ಊಟ, ಕ್ಷೀರಭಾಗ್ಯ, ಪೂರಕ ಪೌಷ್ಟಿಕ ಆಹಾರ ನೀಡಲು ಸರ್ಕಾರ ಆದೇಶ

BREAKING: ಹಣಕಾಸಿನ ವಿಚಾರಕ್ಕೆ ಗಲಾಟೆ: ದೊಡ್ಡಪ್ಪನನ್ನೇ ಕೊಲೆಗೈದ ಪಾಪಿ ಪುತ್ರ

ಹೈಕೋರ್ಟ್ ಆದೇಶದಂತೆ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ತಾತ್ಕಾಲಿಕ ಫಲಿತಾಂಶ ರದ್ದು, 3ನೇ ಸುತ್ತಿನ ಸೀಟು ಹಂಚಿಕೆಯ ಪರಿಷ್ಕೃತ ರಿಸಲ್ಟ್ ಪ್ರಕಟ

TAGGED:GSTಗೃಹಲಕ್ಷ್ಮಿ ಯೋಜನೆaccountGruhalakshmi Yojaneಆಧಾರ್ ಜೋಡಣೆತೆರಿಗೆ ಪಾವತಿದಾರರುAadhaar Link
Share This Article
Facebook Copy Link Print

Latest News

JOB ALERT : ‘ಪದವಿ’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ‘SBI’ ನಲ್ಲಿ ‘996’ ಹುದ್ದೆಗಳಿಗೆ ಅರ್ಜಿ ಆಹ್ವಾನ |SBI SO Recruitment 2025
BREAKING: ಜೈಸ್ವಾಲ್ ಶತಕ: ರೋಹಿತ್, ಕೊಹ್ಲಿ ಅರ್ಧ ಶತಕ: ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಭಾರತಕ್ಕೆ ಏಕದಿನ ಸರಣಿ
ವಿಮಾನಗಳ‌ ಹಾರಾಟ ರದ್ದಾಗಿ ಪ್ರಯಾಣಕ್ಕೆ ತೊಂದರೆ: ಪಿಜಿ ವೈದ್ಯಕೀಯ ಪ್ರವೇಶ ದಿನಾಂಕ ವಿಸ್ತರಣೆ
BIG NEWS: 4056 ಸರ್ಕಾರಿ ಶಾಲೆಗಳಲ್ಲಿ LKG, UKG ಪ್ರಾರಂಭ, ಮಧ್ಯಾಹ್ನದ ಬಿಸಿ ಊಟ, ಕ್ಷೀರಭಾಗ್ಯ, ಪೂರಕ ಪೌಷ್ಟಿಕ ಆಹಾರ ನೀಡಲು ಸರ್ಕಾರ ಆದೇಶ

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ಬೋರೆ ಹಣ್ಣು

Automotive

BREAKING : ‘IRCTC’ ಸರ್ವರ್ ಡೌನ್ : ‘ರೈಲ್ವೇ ಟಿಕೆಟ್’ ಬುಕ್ ಮಾಡಲು ಪ್ರಯಾಣಿಕರ ಪರದಾಟ |IRCTC Server down
‘UPI’ ಮೂಲಕ ಮಿಸ್ ಆಗಿ ಬೇರೆಯವರ ಖಾತೆಗೆ ಹಣ ಹಾಕಿದ್ರಾ.? ಹೀಗೆ ಮಾಡಿದ್ರೆ ತಕ್ಷಣ ವಾಪಸ್ ಸಿಗುತ್ತದೆ..!
ALERT : ಹುಷಾರ್..! ನಿಮ್ಮ ‘ಮೊಬೈಲ್’ ನಲ್ಲಿ ಈ ಲಕ್ಷಣಗಳು ಕಂಡು ಬಂದರೆ ‘ಮೊಬೈಲ್’ ಹ್ಯಾಕ್ ಆಗಿದೆ ಎಂದರ್ಥ.!

Entertainment

BIG NEWS: ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಸೋನು ನಿಗಮ್: ಕಾನೂನು ಸಮರಕ್ಕೆ ಮುಂದಾದ ಪೊಲೀಸರು
‘ದೇವರಲ್ಲಿ ನಂಬಿಕೆ ಇಲ್ಲ, ಹನುಮಂತನ ಮೇಲೂ ಕೋಪʼ – ರಾಜಮೌಳಿಯಿಂದ ವಿವಾದಾತ್ಮಕ ಹೇಳಿಕೆ | Watch Video
BIG NEWS: ಬೆಟ್ಟಿಂಗ್ ಆಪ್ ಪ್ರಚಾರ: ಕ್ಷಮೆ ಕೇಳಿದ ನಟ ಪ್ರಕಾಶ್ ರಾಜ್ ಯುವಜನತೆಗೆ ನೀಡಿದ ಸಂದೇಶವೇನು?

Sports

BREAKING: ಜೈಸ್ವಾಲ್ ಶತಕ: ರೋಹಿತ್, ಕೊಹ್ಲಿ ಅರ್ಧ ಶತಕ: ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಭಾರತಕ್ಕೆ ಏಕದಿನ ಸರಣಿ
BREAKING: ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ 20 ಸಾವಿರ ರನ್ ಪೂರೈಸಿದ ರೋಹಿತ್ ಶರ್ಮಾ
ಸಚಿನ್ ತೆಂಡೂಲ್ಕರ್ ಸಾಧಿಸಲಾಗದ ದಾಖಲೆ ಬರೆದ ಮಗ: ಕ್ರಿಕೆಟ್ ಲೋಕದಲ್ಲಿ ಅರ್ಜುನ್ ಹೊಸ ಇತಿಹಾಸ

Special

ಮೊಟ್ಟೆ ತಾಜಾತನ ಕಳೆದುಕೊಳ್ಳದ ಹಾಗೆ ಸಂರಕ್ಷಿಸುವುದು ಹೇಗೆ….?
ALERT : ಕಾರಿನಲ್ಲಿ ಪ್ರಯಾಣಿಸುವಾಗ ಸನ್ ರೂಫ್ ತೆರೆದು ನಿಲ್ಲದಿರಿ, ಮಕ್ಕಳ ಬಗ್ಗೆ ಜಾಗರೂಕತೆ ವಹಿಸಿ.!
ತಿಳಿದುಕೊಳ್ಳಿ ಮೈಕ್ರೋವೇವ್ ಒವನ್ ಬಳಸುವ ಕುರಿತ ಒಂದಷ್ಟು ಮಾಹಿತಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?