KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಆಧಾರ್ ಲಿಂಕ್ ಆದ ಖಾತೆಗೆ 2 ಸಾವಿರ ರೂ. ಜಮಾ: ‘ಗೃಹಲಕ್ಷ್ಮಿ’ ಹಣ ಬಾರದ ಮಹಿಳೆಯರಿಗೆ ಇಲ್ಲಿದೆ ಮುಖ್ಯ ಮಾಹಿತಿ

Published September 27, 2024 at 9:02 pm
Share
SHARE

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ.

ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ 2 ಸಾವಿರ ರೂ.ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ.

ಪ್ರಸ್ತುತ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ನಗದು ಜಮೆಯಾಗದೇ ಐಟಿ ಮತ್ತು ಜಿಎಸ್‍ಟಿ ಪಾವತಿದಾರರೆಂದು ಅರ್ಜಿ ಸ್ಥಿತಿಯಲ್ಲಿ ಕಂಡು ಬಂದಿರುತ್ತದೆ. ಐಟಿ ಮತ್ತು ಜಿಎಸ್‍ಟಿ ಪಾವತಿದಾರರು ಹೊರತುಪಡಿಸಿ ಐಟಿ ಮತ್ತು ಜಿಎಸ್‍ಟಿಯಡಿ ಸೇರ್ಪಡೆಯಾಗದ ಫಲಾನುಭವಿಗಳಿಗೆ ನಗದು ಪಾವತಿಯಾಗದೇ ಸಮಸ್ಯೆ ಇದ್ದಲ್ಲಿ ಅಂತಹ ಫಲಾನುಭವಿಗಳು ತಮ್ಮ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳಾದ ಪಡಿತರಚೀಟಿ ಸಂಖ್ಯೆ, ಪಾನ್ ನಂಬರ್, ಆದಾಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ಜಿಎಸ್‍ಟಿ ಇಂದ ನೀಡಲಾದ Order for cancel for Registration ಪತ್ರ, ವಾಣಿಜ್ಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ಅರ್ಜಿದಾರರ ಮನವಿ ಪತ್ರ ಸಲ್ಲಿಸಲು ಕ್ರಮವಹಿಸುವುದು.

ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಮಡಿಕೇರಿ 08272-295087, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಸೋಮವಾರಪೇಟೆ 08276-200023 ಹಾಗೂ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಪೊನ್ನಂಪೇಟೆ : 08274- 201878 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ ತಿಳಿಸಿದ್ದಾರೆ.

You Might Also Like

BREAKING : ಬಿಸಿಲು ನೋಡದೇ 1 ತಿಂಗಳಾಯಿತು, ನನಗೆ ಸ್ವಲ್ಪ ವಿಷ ಕೊಡಿ : ಜಡ್ಜ್ ಎದುರು ಕಣ್ಣೀರಿಟ್ಟ ನಟ ದರ್ಶನ್.!

ಪ್ರವಾಸಿಗರಿಗೆ ಗುಡ್ ನ್ಯೂಸ್ : ಜೋಗ್ ಫಾಲ್ಸ್ , ಗೋಕಾಕ್ ಫಾಲ್ಸ್ ಗೆ ವಿಶೇಷ ಸಾರಿಗೆ ಬಸ್ , ಇಲ್ಲಿದೆ ಸಂಪೂರ್ಣ ಮಾಹಿತಿ

BIG NEWS: ಮಾಜಿ ಶಾಸಕರಿಗೆ ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವಂಚನೆ: 30 ಲಕ್ಷ ಹಣ ಕಳೆದುಕೊಂಡ ಗುಂಡಪ್ಪ ವಕೀಲ್

BIG NEWS: ಸಿಎಂ ಸಿದ್ದರಾಮಯ್ಯ ತಾಲಿಬಾನ್ ಸರ್ಕಾರ ನಡೆಸುತ್ತಿದ್ದಾರೆ: ಪ್ರತಾಪ್ ಸಿಂಹ ಆಕ್ರೋಶ

BREAKING : ದಯವಿಟ್ಟು ನನಗೆ ವಿಷ ಕೊಡಿ : ಕೋರ್ಟ್’ಗೆ ನಟ ದರ್ಶನ್ ಮನವಿ |Actor Darshan

TAGGED:GSTಗೃಹಲಕ್ಷ್ಮಿ ಯೋಜನೆaccountGruhalakshmi Yojaneಆಧಾರ್ ಜೋಡಣೆತೆರಿಗೆ ಪಾವತಿದಾರರುAadhaar Link
Share This Article
Facebook Copy Link Print

Latest News

BREAKING : ಬಿಸಿಲು ನೋಡದೇ 1 ತಿಂಗಳಾಯಿತು, ನನಗೆ ಸ್ವಲ್ಪ ವಿಷ ಕೊಡಿ : ಜಡ್ಜ್ ಎದುರು ಕಣ್ಣೀರಿಟ್ಟ ನಟ ದರ್ಶನ್.!
ಪ್ರವಾಸಿಗರಿಗೆ ಗುಡ್ ನ್ಯೂಸ್ : ಜೋಗ್ ಫಾಲ್ಸ್ , ಗೋಕಾಕ್ ಫಾಲ್ಸ್ ಗೆ ವಿಶೇಷ ಸಾರಿಗೆ ಬಸ್ , ಇಲ್ಲಿದೆ ಸಂಪೂರ್ಣ ಮಾಹಿತಿ
BIG NEWS: ಮಾಜಿ ಶಾಸಕರಿಗೆ ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವಂಚನೆ: 30 ಲಕ್ಷ ಹಣ ಕಳೆದುಕೊಂಡ ಗುಂಡಪ್ಪ ವಕೀಲ್
BIG NEWS: ಸಿಎಂ ಸಿದ್ದರಾಮಯ್ಯ ತಾಲಿಬಾನ್ ಸರ್ಕಾರ ನಡೆಸುತ್ತಿದ್ದಾರೆ: ಪ್ರತಾಪ್ ಸಿಂಹ ಆಕ್ರೋಶ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು
BREAKING: ಯೂಟ್ಯೂಬರ್ ಸಮೀರ್ ಎಂ.ಡಿಗೆ ಬಿಗ್ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

Automotive

ಮೆಟ್ರೋದ ಮಹಿಳಾ ಕೋಚ್‌ನಲ್ಲಿ ಪುರುಷ ಪ್ರಯಾಣಿಕ ; ಆಘಾತಕಾರಿ ಅನುಭವ ಹಂಚಿಕೊಂಡ ಮಹಿಳೆ | Watch Video
ಚಲಿಸುವ ಕಾರಿನ ಮೇಲೆ ‘ಆರಾ ಫಾರ್ಮಿಂಗ್ ಡಾನ್ಸ್’ ; ಯುವತಿ ವಿರುದ್ದ ಕೇಸ್‌ | Viral Video
ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ SUV – ಭಯಾನಕ ವಿಡಿಯೋ ವೈರಲ್ | Watch

Entertainment

BIG NEWS: ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ಸ್ಯಾಂಡಲ್ ವುಡ್ ನಟ ಡಾರ್ಲಿಂಗ್ ಕೃಷ್ಣ
ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ನಟ ರಾಮ್ ಚರಣ್ ಭೇಟಿ, ಮಾತುಕತೆ
ಖ್ಯಾತ ಗಾಯಕನ ವೈಯಕ್ತಿಕ ಬದುಕಿನ ರಹಸ್ಯ ಮಾಜಿ ಪ್ರೇಯಸಿಯಿಂದಲೇ ಬಯಲು !

Sports

ಏಷ್ಯಾ ಕಪ್ ಜಯಿಸಿ ವಿಶ್ವಕಪ್ ಗೆ ಅರ್ಹತೆ ಪಡೆದ ಭಾರತೀಯ ಪುರುಷರ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
8 ವರ್ಷಗಳ ನಂತರ ಹಾಕಿ ಏಷ್ಯಾ ಕಪ್ ಗೆದ್ದ ಭಾರತ, 4-1 ಅಂತರದಿಂದ ದಕ್ಷಿಣ ಕೊರಿಯಾ ಸೋಲಿಸಿ ವಿಶ್ವಕಪ್‌ ಗೆ ಅರ್ಹತೆ
ಮಹಿಳಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಿಂಗರ್ ಶ್ರೇಯಾ ಘೋಷಾಲ್ ಗಾಯನ

Special

ಬಿರು ಬೇಸಿಗೆಯಲ್ಲೂ ʼವಿದ್ಯುತ್‌ʼ ಬಿಲ್‌ ಉಳಿಸಲು ಇಲ್ಲಿದೆ ಟಿಪ್ಸ್‌
ಅತಿಯಾದ ಮಾಂಸ ಸೇವನೆಯ ದುಷ್ಪರಿಣಾಮಗಳೇನು ಗೊತ್ತಾ ?
ಬಟ್ಟೆ ಮೇಲಿನ ಲಿಪ್ ಸ್ಟಿಕ್ ಕಲೆ ತೆಗೆಯಲು ಇಲ್ಲಿದೆ ಸಿಂಪಲ್ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?