KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಆಧಾರ್ ಲಿಂಕ್ ಆದ ಖಾತೆಗೆ 2 ಸಾವಿರ ರೂ. ಜಮಾ: ‘ಗೃಹಲಕ್ಷ್ಮಿ’ ಹಣ ಬಾರದ ಮಹಿಳೆಯರಿಗೆ ಇಲ್ಲಿದೆ ಮುಖ್ಯ ಮಾಹಿತಿ

Published September 27, 2024 at 9:02 pm
Share
SHARE

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ.

ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ 2 ಸಾವಿರ ರೂ.ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ.

ಪ್ರಸ್ತುತ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ನಗದು ಜಮೆಯಾಗದೇ ಐಟಿ ಮತ್ತು ಜಿಎಸ್‍ಟಿ ಪಾವತಿದಾರರೆಂದು ಅರ್ಜಿ ಸ್ಥಿತಿಯಲ್ಲಿ ಕಂಡು ಬಂದಿರುತ್ತದೆ. ಐಟಿ ಮತ್ತು ಜಿಎಸ್‍ಟಿ ಪಾವತಿದಾರರು ಹೊರತುಪಡಿಸಿ ಐಟಿ ಮತ್ತು ಜಿಎಸ್‍ಟಿಯಡಿ ಸೇರ್ಪಡೆಯಾಗದ ಫಲಾನುಭವಿಗಳಿಗೆ ನಗದು ಪಾವತಿಯಾಗದೇ ಸಮಸ್ಯೆ ಇದ್ದಲ್ಲಿ ಅಂತಹ ಫಲಾನುಭವಿಗಳು ತಮ್ಮ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳಾದ ಪಡಿತರಚೀಟಿ ಸಂಖ್ಯೆ, ಪಾನ್ ನಂಬರ್, ಆದಾಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ಜಿಎಸ್‍ಟಿ ಇಂದ ನೀಡಲಾದ Order for cancel for Registration ಪತ್ರ, ವಾಣಿಜ್ಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ಅರ್ಜಿದಾರರ ಮನವಿ ಪತ್ರ ಸಲ್ಲಿಸಲು ಕ್ರಮವಹಿಸುವುದು.

ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಮಡಿಕೇರಿ 08272-295087, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಸೋಮವಾರಪೇಟೆ 08276-200023 ಹಾಗೂ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಪೊನ್ನಂಪೇಟೆ : 08274- 201878 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ ತಿಳಿಸಿದ್ದಾರೆ.

You Might Also Like

ಹಿಂದುಳಿದ, ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆ: ಎರಡು ದಿನ ಮದ್ಯ ಮಾರಾಟ ನಿಷೇಧಿಸಿ ಕೊಪ್ಪಳ ಡಿಸಿ ಆದೇಶ

BREAKING NEWS: ಸಿಎಂ ಇನ್ನುಳಿದ ಅವಧಿ ಬಿಟ್ಟು ಕೊಡಬೇಕು: ಡಿಕೆ ಪರ ಬ್ಯಾಟ್ ಬೀಸಿದ ನಿರ್ಮಲಾನಂದನಾಥ ಸ್ವಾಮೀಜಿ

BREAKING: ಸಾರಿಗೆ ನೌಕರರಿಗೆ 2024ರಿಂದಲೇ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿಗೆ ಪಟ್ಟು: ಅನಂತ ಸುಬ್ಬರಾವ್

ರೈತರಿಗೆ ಗುಡ್ ನ್ಯೂಸ್: ‘ಗಂಗಾ ಕಲ್ಯಾಣ’ ಕೊಳವೆ ಬಾವಿಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಲು ಇಂಧನ ಸಚಿವ ಕೆ.ಜೆ. ಜಾರ್ಜ್ ಸೂಚನೆ

TAGGED:GSTಗೃಹಲಕ್ಷ್ಮಿ ಯೋಜನೆaccountGruhalakshmi Yojaneಆಧಾರ್ ಜೋಡಣೆತೆರಿಗೆ ಪಾವತಿದಾರರುAadhaar Link
Share This Article
Facebook Copy Link Print

Latest News

ಹಿಂದುಳಿದ, ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್
ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆ: ಎರಡು ದಿನ ಮದ್ಯ ಮಾರಾಟ ನಿಷೇಧಿಸಿ ಕೊಪ್ಪಳ ಡಿಸಿ ಆದೇಶ
BREAKING NEWS: ಸಿಎಂ ಇನ್ನುಳಿದ ಅವಧಿ ಬಿಟ್ಟು ಕೊಡಬೇಕು: ಡಿಕೆ ಪರ ಬ್ಯಾಟ್ ಬೀಸಿದ ನಿರ್ಮಲಾನಂದನಾಥ ಸ್ವಾಮೀಜಿ
BREAKING: ಸಾರಿಗೆ ನೌಕರರಿಗೆ 2024ರಿಂದಲೇ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿಗೆ ಪಟ್ಟು: ಅನಂತ ಸುಬ್ಬರಾವ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
BREAKING: ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

Automotive

ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಅಪ್ಪಿ ತಪ್ಪಿಯೂ ಈ 10 ಸಂಖ್ಯೆಗಳಿಂದ ಬರುವ ಕರೆ ಸ್ವೀಕರಿಸಬೇಡಿ.!
BIG NEWS : ಕಾರು ಖರೀದಿಸಲು ಮುಗಿಬಿದ್ದ ಗ್ರಾಹಕರು : ಒಂದೇ ದಿನದಲ್ಲಿ ಬರೋಬ್ಬರಿ 30,000 ‘ಮಾರುತಿ ಕಾರು’ ಮಾರಾಟ.!
BIG NEWS: ಸಾರ್ವಜನಿಕ ಸ್ಥಳದಲ್ಲಿ ವಾಹನ ಬಳಸದಿದ್ದರೆ ಮೋಟಾರು ವಾಹನ ತೆರಿಗೆ ವಿಧಿಸಬಾರದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Entertainment

BREAKING: ಖ್ಯಾತ ನಟ ಶಾರುಖ್ ಖಾನ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ NCB ಮಾಜಿ ಅಧಿಕಾರಿ ಸಮೀರ್ ವಾಂಖೆಡೆ
BREAKING : ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನ : ಮುಂಬೈನಲ್ಲಿ ಅಂತ್ಯಕ್ರಿಯೆಗೆ ಸಿದ್ದತೆ.!
BIG NEWS: ಕನ್ನಡ ಚಲನಚಿತ್ರಗಳ ಒಟಿಟಿ ವೇದಿಕೆ ರಚನೆಗೆ ಸರ್ಕಾರದಿಂದ ಸಮಿತಿ ರಚನೆ

Sports

BREAKING NEWS: ಅಹಮದಾಬಾದ್ ನಲ್ಲಿ 2030ರ ಕಾಮನ್ವೆಲ್ತ್ ಕ್ರೀಡಾಕೂಟ ಆಯೋಜನೆ: ಅಧಿಕೃತ ಅನುಮೋದನೆ
ಟಿ20 ವಿಶ್ವಕಪ್‌ ನಲ್ಲಿ ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಪಂದ್ಯ ಸೇರಿ ಇಲ್ಲಿದೆ ಭಾರತದ ವೇಳಾಪಟ್ಟಿ
BREAKING NEWS: ಟಿ20 ವಿಶ್ವಕಪ್ ನಲ್ಲಿ ಒಂದೇ ಗುಂಪಿನಲ್ಲಿ ಭಾರತ –ಪಾಕಿಸ್ತಾನ…! ಫೆ. 15ರಂದು ಹೈವೋಲ್ಟೇಜ್ ಪಂದ್ಯ

Special

ʼಆರೋಗ್ಯʼ ವೃದ್ಧಿಗೆ ಸೇವಿಸಿ ಪ್ರತಿನಿತ್ಯ ಒಂದು ಚಮಚ ಜೇನುತುಪ್ಪ
Word Post Day 2025 : ಇಂದು ‘ವಿಶ್ವ ಅಂಚೆ’ ದಿನ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಆಹಾರಕ್ಕೆ ಅಮೋಘ ರುಚಿ ನೀಡುವ, ಔಷಧೀಯ ಗುಣ ಹೊಂದಿರುವ ಕೊತ್ತಂಬರಿ ಸೊಪ್ಪು

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?