KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಆಧಾರ್ ಲಿಂಕ್ ಆದ ಖಾತೆಗೆ 2 ಸಾವಿರ ರೂ. ಜಮಾ: ‘ಗೃಹಲಕ್ಷ್ಮಿ’ ಹಣ ಬಾರದ ಮಹಿಳೆಯರಿಗೆ ಇಲ್ಲಿದೆ ಮುಖ್ಯ ಮಾಹಿತಿ

Published September 27, 2024 at 9:02 pm
Share
SHARE

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ.

ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ 2 ಸಾವಿರ ರೂ.ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ.

ಪ್ರಸ್ತುತ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ನಗದು ಜಮೆಯಾಗದೇ ಐಟಿ ಮತ್ತು ಜಿಎಸ್‍ಟಿ ಪಾವತಿದಾರರೆಂದು ಅರ್ಜಿ ಸ್ಥಿತಿಯಲ್ಲಿ ಕಂಡು ಬಂದಿರುತ್ತದೆ. ಐಟಿ ಮತ್ತು ಜಿಎಸ್‍ಟಿ ಪಾವತಿದಾರರು ಹೊರತುಪಡಿಸಿ ಐಟಿ ಮತ್ತು ಜಿಎಸ್‍ಟಿಯಡಿ ಸೇರ್ಪಡೆಯಾಗದ ಫಲಾನುಭವಿಗಳಿಗೆ ನಗದು ಪಾವತಿಯಾಗದೇ ಸಮಸ್ಯೆ ಇದ್ದಲ್ಲಿ ಅಂತಹ ಫಲಾನುಭವಿಗಳು ತಮ್ಮ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳಾದ ಪಡಿತರಚೀಟಿ ಸಂಖ್ಯೆ, ಪಾನ್ ನಂಬರ್, ಆದಾಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ಜಿಎಸ್‍ಟಿ ಇಂದ ನೀಡಲಾದ Order for cancel for Registration ಪತ್ರ, ವಾಣಿಜ್ಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ಅರ್ಜಿದಾರರ ಮನವಿ ಪತ್ರ ಸಲ್ಲಿಸಲು ಕ್ರಮವಹಿಸುವುದು.

ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಮಡಿಕೇರಿ 08272-295087, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಸೋಮವಾರಪೇಟೆ 08276-200023 ಹಾಗೂ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಪೊನ್ನಂಪೇಟೆ : 08274- 201878 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ ತಿಳಿಸಿದ್ದಾರೆ.

You Might Also Like

BIG NEWS: ಲಕ್ಷ ಕಂಠ ಗೀತಾ ಪಾರಾಯಣ ಪಠದ ಬಳಿಕ ಕೃಷ್ಣನೂರಿನಲ್ಲಿ ಪ್ರಧಾನಿ ಮೋದಿ ಮಾಡಿದ ‘ನವ ಸಂಕಲ್ಪ’ಗಳೇನು?

ಚಿತ್ತೋರಗಢ್ ಚಿನ್ನದ ವ್ಯಕ್ತಿ ಕನ್ಹಯ್ಯ ಲಾಲ್ ಗೆ 5 ಕೋಟಿ ನೀಡುವಂತೆ ಬೆದರಿಕೆ: ಚಿನ್ನ ಧರಿಸುವಂತಿಲ್ಲ ಎಂದು ಎಚ್ಚರಿಕೆ!

ಪ್ರಧಾನ ಮಂತ್ರಿ ಮತ್ಸ್ಯ ಸಂಪದ/ನೀಲಿಕ್ರಾಂತಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

BIG NEWS : ಪೌರಕಾರ್ಮಿಕರಿಗೆ ಹೋಟೆಲ್ ಶೌಚಾಲಯಗಳನ್ನು ಬಳಕೆಗೆ ಮುಕ್ತಗೊಳಿಸಲು ಸೂಚನೆ

BIG NEWS: ಉಡುಪಿ: ಪ್ರಧಾನಿ ಮೋದಿಗೆ ‘ಭಾರತ ಭಾಗ್ಯವಿದಾತ’ ಬಿರುದು ನೀಡಿ ಸನ್ಮಾನ

TAGGED:GSTಗೃಹಲಕ್ಷ್ಮಿ ಯೋಜನೆaccountGruhalakshmi Yojaneಆಧಾರ್ ಜೋಡಣೆತೆರಿಗೆ ಪಾವತಿದಾರರುAadhaar Link
Share This Article
Facebook Copy Link Print

Latest News

BIG NEWS: ಲಕ್ಷ ಕಂಠ ಗೀತಾ ಪಾರಾಯಣ ಪಠದ ಬಳಿಕ ಕೃಷ್ಣನೂರಿನಲ್ಲಿ ಪ್ರಧಾನಿ ಮೋದಿ ಮಾಡಿದ ‘ನವ ಸಂಕಲ್ಪ’ಗಳೇನು?
ಚಿತ್ತೋರಗಢ್ ಚಿನ್ನದ ವ್ಯಕ್ತಿ ಕನ್ಹಯ್ಯ ಲಾಲ್ ಗೆ 5 ಕೋಟಿ ನೀಡುವಂತೆ ಬೆದರಿಕೆ: ಚಿನ್ನ ಧರಿಸುವಂತಿಲ್ಲ ಎಂದು ಎಚ್ಚರಿಕೆ!
ಪ್ರಧಾನ ಮಂತ್ರಿ ಮತ್ಸ್ಯ ಸಂಪದ/ನೀಲಿಕ್ರಾಂತಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ
BIG NEWS : ಪೌರಕಾರ್ಮಿಕರಿಗೆ ಹೋಟೆಲ್ ಶೌಚಾಲಯಗಳನ್ನು ಬಳಕೆಗೆ ಮುಕ್ತಗೊಳಿಸಲು ಸೂಚನೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
BREAKING: ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

Automotive

BIG NEWS: ಸಾರ್ವಜನಿಕ ಸ್ಥಳದಲ್ಲಿ ವಾಹನ ಬಳಸದಿದ್ದರೆ ಮೋಟಾರು ವಾಹನ ತೆರಿಗೆ ವಿಧಿಸಬಾರದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
BIG NEWS : ವಿದೇಶಿ ‘ಆ್ಯಪ್’ ಗಳ ಬದಲು ಈ ದೇಶಿಯ ‘ಆ್ಯಪ್’ ಬಳಸುವಂತೆ ಪ್ರಧಾನಿ ಮೋದಿ ಮನವಿ, ಇಲ್ಲಿದೆ ಪಟ್ಟಿ.!
ALERT : ಗೂಗಲ್’ನಲ್ಲಿ ಅಪ್ಪಿ ತಪ್ಪಿಯೂ ಇಂತಹ ವಿಷಯಗಳನ್ನ ಸರ್ಚ್ ಮಾಡಬೇಡಿ, ಜೈಲು ಶಿಕ್ಷೆ ಫಿಕ್ಸ್.!

Entertainment

BIG NEWS : ನಗ್ನ ದೃಶ್ಯ, ಕಾಂಡೋಮ್ ಪದ ಬಳಕೆ : ಬಾಘಿ- 4 ಚಿತ್ರದ 23 ದೃಶ್ಯಕ್ಕೆ ‘CBFC’ ಕತ್ತರಿ.!
BREAKING: 30ಕ್ಕೂ ಹೆಚ್ಚು ದೇಶಗಳು, 7 ಭಾಷೆಗಳಲ್ಲಿ ‘ಕಾಂತಾರ ಚಾಪ್ಟರ್ 1’ ಭರ್ಜರಿ ಓಪನಿಂಗ್: ಪ್ರೇಕ್ಷಕರಿಂದ ಭಾರೀ ಮೆಚ್ಚುಗೆ
ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ನಟ ರಾಮ್ ಚರಣ್ ಭೇಟಿ, ಮಾತುಕತೆ

Sports

ಅಂಧರ ಟಿ20 ವಿಶ್ವಕಪ್ ಚಾಂಪಿಯನ್‌ ಭಾರತ ಮಹಿಳಾ ತಂಡ ಭೇಟಿಯಾದ ಪ್ರಧಾನಿ ಮೋದಿ: ಸಹಿ ಹಾಕಿದ ಬ್ಯಾಟ್ ಉಡುಗೊರೆಯಾಗಿ ನೀಡಿದ ಆಟಗಾರ್ತಿಯರು | Watch Video
BREAKING: ಮಾಜಿ ಕ್ರಿಕೆಟಿಗ ಚೇತೇಶ್ವರ ಪೂಜಾರ ಭಾಮೈದ ಆತ್ಮಹತ್ಯೆ: ಪೊಲೀಸರಿಂದ ತನಿಖೆ
ಕಾಮನ್‌ವೆಲ್ತ್ ಕ್ರೀಡಾಕೂಟ ಆಯೋಜಿಸಲು ಬಿಡ್ ಗೆದ್ದ ಭಾರತ: ಸಂಭ್ರಮಾಚರಣೆಯ ಪೋಸ್ಟ್ ಪ್ರಕಟಿಸಿದ ಪ್ರಧಾನಿ ಮೋದಿ

Special

ಸೋಂಕು ನಿವಾರಣೆಗೆ ಸಹಾಯಕ ಈ ಸಿಪ್ಪೆ
ನಿಮ್ಮ ಕೈ ತೋಟದಲ್ಲೇ ಈ ರೀತಿಯಾಗಿ ಬೆಳೆಸಿ ಮೆಂತ್ಯ ಸೊಪ್ಪು
ಗರ್ಭಾವಸ್ಥೆಯಲ್ಲಿ ಕಂಡು ಬರುವ ತುರಿಕೆ ಸಮಸ್ಯೆ ನಿವಾರಿಸಲು ಇಲ್ಲಿವೆ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?