KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಆಧಾರ್ ಲಿಂಕ್ ಆದ ಖಾತೆಗೆ 2 ಸಾವಿರ ರೂ. ಜಮಾ: ‘ಗೃಹಲಕ್ಷ್ಮಿ’ ಹಣ ಬಾರದ ಮಹಿಳೆಯರಿಗೆ ಇಲ್ಲಿದೆ ಮುಖ್ಯ ಮಾಹಿತಿ

Published September 27, 2024 at 9:02 pm
Share
SHARE

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ.

ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ 2 ಸಾವಿರ ರೂ.ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ.

ಪ್ರಸ್ತುತ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ನಗದು ಜಮೆಯಾಗದೇ ಐಟಿ ಮತ್ತು ಜಿಎಸ್‍ಟಿ ಪಾವತಿದಾರರೆಂದು ಅರ್ಜಿ ಸ್ಥಿತಿಯಲ್ಲಿ ಕಂಡು ಬಂದಿರುತ್ತದೆ. ಐಟಿ ಮತ್ತು ಜಿಎಸ್‍ಟಿ ಪಾವತಿದಾರರು ಹೊರತುಪಡಿಸಿ ಐಟಿ ಮತ್ತು ಜಿಎಸ್‍ಟಿಯಡಿ ಸೇರ್ಪಡೆಯಾಗದ ಫಲಾನುಭವಿಗಳಿಗೆ ನಗದು ಪಾವತಿಯಾಗದೇ ಸಮಸ್ಯೆ ಇದ್ದಲ್ಲಿ ಅಂತಹ ಫಲಾನುಭವಿಗಳು ತಮ್ಮ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳಾದ ಪಡಿತರಚೀಟಿ ಸಂಖ್ಯೆ, ಪಾನ್ ನಂಬರ್, ಆದಾಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ಜಿಎಸ್‍ಟಿ ಇಂದ ನೀಡಲಾದ Order for cancel for Registration ಪತ್ರ, ವಾಣಿಜ್ಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ಅರ್ಜಿದಾರರ ಮನವಿ ಪತ್ರ ಸಲ್ಲಿಸಲು ಕ್ರಮವಹಿಸುವುದು.

ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಮಡಿಕೇರಿ 08272-295087, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಸೋಮವಾರಪೇಟೆ 08276-200023 ಹಾಗೂ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಪೊನ್ನಂಪೇಟೆ : 08274- 201878 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ ತಿಳಿಸಿದ್ದಾರೆ.

You Might Also Like

ವೈರಲ್ ಫೋಟೋ: ಎಂ.ಎಸ್. ಧೋನಿ ಪತ್ನಿ ಸಾಕ್ಷಿ ಜೊತೆ ಹೃತಿಕ್ ರೋಷನ್; ‘ಕ್ರಿಶ್’ ಶೂಟಿಂಗ್ ಸಮಯದ ಅಪರೂಪದ ಫೋಟೋ ನೋಡಿ ಫ್ಯಾನ್ಸ್ ಫಿದಾ!

ಗಡಿ ದಾಟಿದರೆ ಸಾವು ನಿಶ್ಚಿತ! ಉತ್ತರ ಕೊರಿಯಾದ ಗಡಿ ಭದ್ರತೆ ವಿಶ್ವದಲ್ಲೇ ಅತ್ಯಂತ ಕಠಿಣವೇಕೆ? ಟ್ರಂಪ್ ಹೇಳಿದ ಆ ‘ಮಾರಕ’ ಬೇಲಿ ಯಾವುದು?

ಲಕ್ನೋದಲ್ಲಿ ಘೋರ ದೃಶ್ಯ: ಪತ್ನಿಯ ಬಟ್ಟೆ ಹರಿದು ಹಲ್ಲೆ ಮಾಡಿದ ಪತಿ;ಸಹಾಯಕ್ಕಾಗಿ ಅಂಗಲಾಚಿ ವಿಡಿಯೋ ಮಾಡಿದ 14 ವರ್ಷದ ಮಗಳು!

BREAKING : ಬೆಳಗಾವಿ ಅಧಿವೇಶನದ ಬಳಿಕ ಡಿ.ಕೆ ಶಿವಕುಮಾರ್ ‘CM ‘ಆಗ್ತಾರೆ : ಶಾಸಕ ಇಕ್ಬಾಲ್ ಹುಸೇನ್ ಸ್ಪೋಟಕ ಹೇಳಿಕೆ.!

ಗಮನಿಸಿ : ನಿಮ್ಮ ‘ಮೊಬೈಲ್’  ಗೂ ಈ ‘SMS’ ಬಂದಿದ್ಯಾ..? ಏನದು ತಿಳಿಯಿರಿ

TAGGED:GSTಗೃಹಲಕ್ಷ್ಮಿ ಯೋಜನೆaccountGruhalakshmi Yojaneಆಧಾರ್ ಜೋಡಣೆತೆರಿಗೆ ಪಾವತಿದಾರರುAadhaar Link
Share This Article
Facebook Copy Link Print

Latest News

ವೈರಲ್ ಫೋಟೋ: ಎಂ.ಎಸ್. ಧೋನಿ ಪತ್ನಿ ಸಾಕ್ಷಿ ಜೊತೆ ಹೃತಿಕ್ ರೋಷನ್; ‘ಕ್ರಿಶ್’ ಶೂಟಿಂಗ್ ಸಮಯದ ಅಪರೂಪದ ಫೋಟೋ ನೋಡಿ ಫ್ಯಾನ್ಸ್ ಫಿದಾ!
ಗಡಿ ದಾಟಿದರೆ ಸಾವು ನಿಶ್ಚಿತ! ಉತ್ತರ ಕೊರಿಯಾದ ಗಡಿ ಭದ್ರತೆ ವಿಶ್ವದಲ್ಲೇ ಅತ್ಯಂತ ಕಠಿಣವೇಕೆ? ಟ್ರಂಪ್ ಹೇಳಿದ ಆ ‘ಮಾರಕ’ ಬೇಲಿ ಯಾವುದು?
ಲಕ್ನೋದಲ್ಲಿ ಘೋರ ದೃಶ್ಯ: ಪತ್ನಿಯ ಬಟ್ಟೆ ಹರಿದು ಹಲ್ಲೆ ಮಾಡಿದ ಪತಿ;ಸಹಾಯಕ್ಕಾಗಿ ಅಂಗಲಾಚಿ ವಿಡಿಯೋ ಮಾಡಿದ 14 ವರ್ಷದ ಮಗಳು!
BREAKING : ಬೆಳಗಾವಿ ಅಧಿವೇಶನದ ಬಳಿಕ ಡಿ.ಕೆ ಶಿವಕುಮಾರ್ ‘CM ‘ಆಗ್ತಾರೆ : ಶಾಸಕ ಇಕ್ಬಾಲ್ ಹುಸೇನ್ ಸ್ಪೋಟಕ ಹೇಳಿಕೆ.!

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read

ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ಬೋರೆ ಹಣ್ಣು
BREAKING: ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

Automotive

SMS ALERT : ನಿಮಗೆ ಬರುವ ‘SMS’ ನ ಕೊನೆಯಲ್ಲಿ S, P, G, ಮತ್ತು T ಅಕ್ಷರಗಳ ಅರ್ಥವೇನು ಗೊತ್ತಾ..? ತಿಳಿಯಿರಿ
ನಾರ್ಮಲ್ ಪೆಟ್ರೋಲ್ & ಪವರ್ ಪೆಟ್ರೋಲ್, ಎರಡರಲ್ಲಿ ಯಾವುದು ಒಳ್ಳೆಯದು.? ವ್ಯತ್ಯಾಸವೇನು ತಿಳಿಯಿರಿ
ನಿಮ್ಮ Wi-Fi ಪಾಸ್‌ವರ್ಡ್ ಮರೆತಿದ್ದೀರಾ ? ಟೆನ್ಷನ್ ಬೇಡ.. ಹೀಗೆ ಮಾಡಿ !

Entertainment

ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ ಯತ್ನ: ನಟಿ, ಮಾಡೆಲ್ ಸವಿತಾ ಅರೆಸ್ಟ್
30 ಕೋಟಿ ರೂ. ವಂಚನೆ ಆರೋಪ: ಖ್ಯಾತ ನಿರ್ದೇಶಕ ವಿಕ್ರಂ ಭಟ್ ಅರೆಸ್ಟ್
BIG NEWS: ಕನ್ನಡ ಚಲನಚಿತ್ರಗಳ ಒಟಿಟಿ ವೇದಿಕೆ ರಚನೆಗೆ ಸರ್ಕಾರದಿಂದ ಸಮಿತಿ ರಚನೆ

Sports

ಡಿಸೆಂಬರ್ 11: ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿ ದಾಖಲಾದ 2 ಐತಿಹಾಸಿಕ ಶತಕಗಳ ಒಂದು ವಿಶೇಷ ದಿನ ; 1988 ಮತ್ತು 2004ರ ಐತಿಹಾಸಿಕ ಇನ್ನಿಂಗ್ಸ್ ನೆನಪು!
T20I ನಲ್ಲಿ ಗೋಲ್ಡನ್ ಡಕ್ ಆದ ಶುಭ್ಮನ್ ಗಿಲ್ ; ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್‌ಗಳ ಸುರಿಮಳೆ !
BREAKING : ಬಾಂಗ್ಲಾದೇಶದ ಕ್ರಿಕೆಟಿಗನ ವಿರುದ್ಧ ‘ಲೈಂಗಿಕ ದೌರ್ಜನ್ಯ’ ಆರೋಪ : ಚಾರ್ಜ್ ಶೀಟ್ ಸಲ್ಲಿಕೆ.!

Special

 Constitution Day 2025 : ಇಂದು ‘ಸಂವಿಧಾನ ದಿನ’ : ಭಾರತೀಯರ ಮೂಲಭೂತ ಹಕ್ಕು, ಕರ್ತವ್ಯಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ 
ನಿಮ್ಮ ಬಟ್ಟೆಗಳನ್ನು ಫಳ ಫಳ ಹೊಳೆಯುವಂತೆ ಮಾಡಲು, ಈ ‘ಟ್ಯಾಬ್ಲೆಟ್’ ಬಳಸಿ ಮ್ಯಾಜಿಕ್ ನೋಡಿ |WATCH VIDEO
ಗಡಿಯಾರದಲ್ಲಿ AM ಮತ್ತು PM ನಡುವಿನ ವ್ಯತ್ಯಾಸವೇನು ಗೊತ್ತಾ ? ಸಮಯದ ಲೆಕ್ಕಾಚಾರದ ಕುರಿತು ಇಲ್ಲಿದೆ ಇಂಟ್ರೆಸ್ಟಿಂಗ್‌ ಸಂಗತಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?