KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಖಾತೆಗೆ ಹಣ ಬಂದ ಖುಷಿಯಲ್ಲಿದ್ದ ಗೃಹಲಕ್ಷ್ಮಿಯರಿಗೆ ಶಾಕ್: ಹಳೆ ಸಾಲಕ್ಕೆ ಗ್ಯಾರಂಟಿ ಹಣ ಜಮಾ

Published September 3, 2023 at 9:59 am
Share
SHARE

ವಿಧಾನಸಭೆ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಗ್ಯಾರಂಟಿ ಜಾರಿಗೆ ತಂದಿದ್ದು, 1.10 ಕೋಟಿ ಯಜಮಾನಿಯರ ಖಾತೆಗೆ ತಲಾ 2 ಸಾವಿರ ರೂ. ಜಮಾ ಮಾಡಿದೆ.

ಗ್ಯಾರಂಟಿ ಯೋಜನೆಯ ಹಣ ಬಹುತೇಕ ಮಹಿಳೆಯರ ಕೈ ಸೇರುವ ಮೊದಲೇ ಬ್ಯಾಂಕುಗಳ ಪಾಲಾಗಿದೆ. ಬುಧವಾರ ಖಾತೆಗೆ ಹಣ ಜಮಾ ಆಗಿದ್ದರೂ, ಹೆಚ್ಚಿನ ಮಹಿಳೆಯರಿಗೆ ಹಣ ಕೈ ಸೇರಿಲ್ಲ.

ಖಾತೆಗೆ ಬಂದ ಹಣ ಪಡೆಯಲು ಮಹಿಳೆಯರು ಮುಗಿಬಿದ್ದ ಕಾರಣ ಬ್ಯಾಂಕುಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ಹಣ ಪಡೆಯಲು ಮಹಿಳೆಯರು ಸಾಲುಗಟ್ಟಿ ನಿಲ್ಲುವಂತಾಗಿದೆ. ಇನ್ನು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಮಹಿಳೆಯರ ಖಾತೆಗೆ ಬಂದ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಹಣ ಹಳೆಯ ಸಾಲಕ್ಕೆ ಜಮಾ ಆಗಿದೆ.

ಗ್ರಾಮೀಣ ಪ್ರದೇಶದ ಜನರು, ರೈತರು ಮನೆಯೊಡತಿ ಹೆಸರಿನಲ್ಲಿ ಬ್ಯಾಂಕುಗಳಲ್ಲಿ ವಿವಿಧ ಸಾಲ ಪಡೆದುಕೊಂಡಿರುತ್ತಾರೆ. ಸರಿಯಾದ ಸಮಯಕ್ಕೆ ಸಾಲ ಮರುಪಾವತಿಸಲು ಸಾಧ್ಯವಾಗುವುದಿಲ್ಲ. ಬಡ್ಡಿ ಸಹಿತವಾಗಿ ಸಾಲ ಬೆಳೆದಿದ್ದು, ಗೃಹಲಕ್ಷ್ಮಿ ಯೋಜನೆಯ ಗ್ಯಾರಂಟಿ ಹಣ ಅಂತಹ ಖಾತೆಗೆ ಜಮಾ ಆದ ಕೂಡಲೇ ಬ್ಯಾಂಕುಗಳು ಹಳೇ ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿವೆ. ಹೀಗಾಗಿ ಮಹಿಳೆಯರ ಕೈ ಸೇರುವ ಮೊದಲೇ ಗ್ಯಾರಂಟಿ ಹಣ ಬ್ಯಾಂಕುಗಳ ಪಾಲಾಗುತ್ತಿದೆ. ಕೆಲವರು ಹೊಸ ಖಾತೆ ಸಂಖ್ಯೆ ನೀಡಿದ್ದರೂ ಹಳೆ ಖಾತೆಗೆ ಹಣ ಜಮಾ ಆಗಿದೆ ಎಂದು ಹೇಳಲಾಗಿದೆ.

You Might Also Like

BREAKING: ದೆಹಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ: ಹೆಚ್ಚುತ್ತಿರುವ ಮಾಲಿನ್ಯ ತಡೆಗೆ ವಾಹನ ದಟ್ಟಣೆ ಕಡಿಮೆ ಮಾಡಲು ಸರ್ಕಾರ ಕ್ರಮ

ಪದವೀಧರರು, ಶಿಕ್ಷಕರೇ ಗಮನಿಸಿ: ವಿಧಾನ ಪರಿಷತ್ ಕ್ಷೇತ್ರಗಳ ಮತದಾರರ ನೋಂದಣಿ ದಿನಾಂಕ ವಿಸ್ತರಣೆ

ಮಾಸ್ ಲುಕ್ ನಲ್ಲಿ ಕಿಚ್ಚ ಸುದೀಪ್ ಅಬ್ಬರ, ಹಲ್ ಚಲ್ ಸೃಷ್ಟಿಸಿದ ‘ಮಾರ್ಕ್’ ಟೀಸರ್

ದಸರಾ ರಜೆ ವಿಸ್ತರಿಸಿದ್ದ ಹಿನ್ನೆಲೆ ಶಾಲೆಗಳಲ್ಲಿ ಬೋಧನಾ ಕಲಿಕೆ ಸರಿದೂಗಿಸಲು ಹೆಚ್ಚುವರಿ ಅವಧಿ ಪಾಠ

ವಾಯುಸೇನೆ ಬಲಪಡಿಸಲು ಮಹತ್ವದ ಕ್ರಮ: ತೇಜಸ್ Mk1A ಫೈಟರ್ ಜೆಟ್‌ ಗೆ 113 F404 ಎಂಜಿನ್‌ ಗಳಿಗಾಗಿ GE ಜೊತೆ HAL ಒಪ್ಪಂದ

TAGGED:Govtಬ್ಯಾಂಕ್ ಗಳುಸರ್ಕಾರಗೃಹಲಕ್ಷ್ಮಿ ಯೋಜನೆaccountGruhalakshmi Yojaneಖಾತೆಗೆ ಹಣBank loanಸಾಲಕ್ಕೆ ಜಮಾ
Share This Article
Facebook Copy Link Print

Latest News

BREAKING: ದೆಹಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ: ಹೆಚ್ಚುತ್ತಿರುವ ಮಾಲಿನ್ಯ ತಡೆಗೆ ವಾಹನ ದಟ್ಟಣೆ ಕಡಿಮೆ ಮಾಡಲು ಸರ್ಕಾರ ಕ್ರಮ
ಪದವೀಧರರು, ಶಿಕ್ಷಕರೇ ಗಮನಿಸಿ: ವಿಧಾನ ಪರಿಷತ್ ಕ್ಷೇತ್ರಗಳ ಮತದಾರರ ನೋಂದಣಿ ದಿನಾಂಕ ವಿಸ್ತರಣೆ
ಮಾಸ್ ಲುಕ್ ನಲ್ಲಿ ಕಿಚ್ಚ ಸುದೀಪ್ ಅಬ್ಬರ, ಹಲ್ ಚಲ್ ಸೃಷ್ಟಿಸಿದ ‘ಮಾರ್ಕ್’ ಟೀಸರ್
ದಸರಾ ರಜೆ ವಿಸ್ತರಿಸಿದ್ದ ಹಿನ್ನೆಲೆ ಶಾಲೆಗಳಲ್ಲಿ ಬೋಧನಾ ಕಲಿಕೆ ಸರಿದೂಗಿಸಲು ಹೆಚ್ಚುವರಿ ಅವಧಿ ಪಾಠ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO

Automotive

ಬೈಕ್’ ನ ಟೈರ್’ಗೆ ಗಾಳಿ ತುಂಬಲು ‘ಮಸ್ತ್ ಐಡಿಯಾ’ ಮಾಡಿದ ಯುವಕ : ವಿಡಿಯೋ ಭಾರಿ ವೈರಲ್ |WATCH VIDEO
BIG ALERT : ‘G-mail’ ಬಳಕೆದಾರರಿಗೆ ಬಿಗ್ ಅಲರ್ಟ್ : ಹೀಗೆ ಮಾಡದಂತೆ ‘ಸೈಬರ್ ತಜ್ಞ’ರಿಂದ ಎಚ್ಚರಿಕೆ.!
BIG NEWS : ವಿದೇಶಿ ‘ಆ್ಯಪ್’ ಗಳ ಬದಲು ಈ ದೇಶಿಯ ‘ಆ್ಯಪ್’ ಬಳಸುವಂತೆ ಪ್ರಧಾನಿ ಮೋದಿ ಮನವಿ, ಇಲ್ಲಿದೆ ಪಟ್ಟಿ.!

Entertainment

SHOCKING: ಗುಂಡಿನ ದಾಳಿಯಲ್ಲಿ ಅಮೆರಿಕದ ಹಾಸ್ಯನಟ ರೆಜಿನಾಲ್ಡ್ ಕ್ಯಾರೊಲ್ ಹತ್ಯೆ
ನಟ ಮೋಹನ್ ಲಾಲ್ ಬಳಿ ಆನೆದಂತ ಪ್ರಕರಣ: ಸರ್ಕಾರ ನೀಡಿದ್ದ ಅನುಮತಿ ರದ್ದುಗೊಳಿಸಿದ ಕೇರಳ ಹೈಕೋರ್ಟ್
BREAKING : ನಟ ‘ರಿಷಬ್ ಶೆಟ್ಟಿ’ ಅಭಿನಯದ ಬಹು ನಿರೀಕ್ಷಿತ ‘ಕಾಂತಾರ ಚಾಪ್ಟರ್ 1’ ಚಿತ್ರದ ಟ್ರೇಲರ್ ರಿಲೀಸ್ |WATCH TRAILER

Sports

KSCA ಅಧ್ಯಕ್ಷ ಸ್ಥಾನಕ್ಕೆ ಅಚ್ಚರಿ ಅಭ್ಯರ್ಥಿ ಪ್ರಕಟಿಸಿದ ಬ್ರಿಜೇಶ್ ಪಟೇಲ್ ಬಣ: ಕೆ.ಎನ್. ಶಾಂತಕುಮಾರ್ ಸ್ಪರ್ಧೆ
4ನೇ ಟಿ20 ಪಂದ್ಯದಲ್ಲಿ 48 ರನ್‌ ಗಳಿಂದ ಆಸ್ಟ್ರೇಲಿಯಾ ಸೋಲಿಸಿ 2-1 ಮುನ್ನಡೆ ಸಾಧಿಸಿದ ಭಾರತ
‘ವಿಶ್ವಕಪ್ ವಿಜೇತ’ ವೀರರಾಣಿಯರ ಭೇಟಿಯಾದ ಪ್ರಧಾನಿ ಮೋದಿ, ಟ್ರೋಫಿಯೊಂದಿಗೆ ಫೋಟೋಗೆ ಪೋಸ್

Special

ತುಪ್ಪ ಬಹಳ ದಿನಗಳ ಕಾಲ ಹಾಳಾಗದಂತೆ ಹೀಗೆ ಸಂರಕ್ಷಿಸಿ
ಭಾರತದ ‘ಟೋಲ್ ಪ್ಲಾಜಾ’ದಲ್ಲಿ ಕೊಳಕು ಶೌಚಾಲಯಗಳ ಬಗ್ಗೆ ವರದಿ ಮಾಡಿ 1000 ರೂ. ಫಾಸ್ಟ್ಟ್ಯಾಗ್ ರೀಚಾರ್ಜ್ ಗೆಲ್ಲಿ.!
ಅನೇಕ ರೋಗಗಳಿಗೆ ಮದ್ದು ಪ್ರೀತಿಯ ಅಪ್ಪುಗೆ, ತಬ್ಬಿಕೊಳ್ಳುವುದರಿಂದ ಆಗುತ್ತೆ ಇಷ್ಟೆಲ್ಲಾ ಪ್ರಯೋಜನ……!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?