KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಖಾತೆಗೆ ಹಣ ಬರುತ್ತೆ, ಹಬ್ಬದ ಖರ್ಚಿಗೆ ಆಗುತ್ತೆ ಎಂದುಕೊಂಡಿದ್ದ ಗೃಹಲಕ್ಷ್ಮಿಯರಿಗೆ ಬಿಗ್ ಶಾಕ್

Published September 28, 2024 at 9:08 am
Share
SHARE

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ. ಒಟ್ಟಿಗೆ ಎರಡು ತಿಂಗಳ ಹಣ ಖಾತೆಗೆ ಜಮಾ ಆಗಲಿದ್ದು, ಹಬ್ಬದ ಖರ್ಚಿಗೆ ಆಗಬಹುದು ಎಂದುಕೊಂಡಿದ್ದ ಗೃಹಿಣಿಯರು ಗೃಹಲಕ್ಷ್ಮಿ ಹಣಕ್ಕಾಗಿ ಎದುರು ನೋಡುತ್ತಿದ್ದಾರೆ.

ಅನೇಕರು ಬ್ಯಾಂಕ್, ಅಂಚೆ ಕಚೇರಿಗಳಿಗೆ ತೆರಳಿ ಹಣ ಬಂದಿದೆಯಾ ಎಂದು ಕೇಳುತ್ತಿದ್ದಾರೆ. ಜುಲೈ ಮುಗಿದು ಆಗಸ್ಟ್ ಕೂಡ ಮುಗಿದು ಸೆಪ್ಟೆಂಬರ್ ತಿಂಗಳು ಅಂತ್ಯವಾಗುತ್ತಾ ಬಂದರೂ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಹಣ ಪಾವತಿ ಆಗಿಲ್ಲ. ಇದರಿಂದಾಗಿ, ಸಂಕಷ್ಟ ಎದುರಿಸುತ್ತಿರುವ ಗೃಹಿಣಿಯರು ಕೂಡಲೇ ಖಾತೆಗೆ ಹಣ ಪಾವತಿಸಬೇಕೆಂದು ಒತ್ತಾಯಿಸಿದ್ದಾರೆ.

ಪ್ರತಿ ತಿಂಗಳು ಸುಮಾರು 2500 ಕೋಟಿ ರೂಪಾಯಿ ಬೇಕಾಗುತ್ತದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮೂರು ತಿಂಗಳ ಅನುದಾನ ಬಿಡುಗಡೆಗಾಗಿ ಹಣಕಾಸು ಇಲಾಖೆ ಪತ್ರ ಬರೆಯಲಾಗಿದೆ. ಆದರೆ ಅನುದಾನ ಬಿಡುಗಡೆಯಾಗಿಲ್ಲ. ಇದರಿಂದಾಗಿ ಖಾತೆಗೆ ಹಣ ಬರುತ್ತೆ ಎಂದುಕೊಂಡಿದ್ದ ಗೃಹಲಕ್ಷ್ಮಿಯರಿಗೆ ಶಾಕ್ ಆಗಿದೆ.

ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆಯಾಗಿಲ್ಲ. ಮೂರು ತಿಂಗಳ ಕಂತಿನ ಹಣ ಕೇಳಲಾಗಿದ್ದು ಒಂದೊಂದೇ ತಿಂಗಳ ಹಣವನ್ನು ಹಣಕಾಸು ಇಲಾಖೆ ಬಿಡುಗಡೆ ಮಾಡಿದೆ. ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎನ್ನಲಾಗಿದೆ.

You Might Also Like

BREAKING: ಒಳ ಮೀಸಲಾತಿ ಹೋರಾಟ ತಾತ್ಕಾಲಿಕ ಅಂತ್ಯ: ಸರ್ಕಾರಕ್ಕೆ ಒಂದು ವಾರ ಗಡುವು ನೀಡಿದ ಪ್ರತಿಭಟನಾಕಾರರು

BREAKING: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಐವರು ವಿದ್ಯಾರ್ಥಿಗಳು, ವಾರ್ಡನ್, ಪ್ರಾಂಶುಪಾಲರ ವಿರುದ್ಧ FIR ದಾಖಲು

BREAKING: ಬೆಂಗಳೂರಿನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

BREAKING: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ED ಕಸ್ಟಡಿಗೆ

BREAKING: ಎಸ್ಸಿ ಒಳ ಮೀಸಲಾತಿಗೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಯತ್ನ: ಬ್ಯಾರಿಕೇಡ್ ಗಳನ್ನು ತಳ್ಳಿ ಪ್ರತಿಭಟನಾಕಾರರ ಆಕ್ರೋಶ

TAGGED:ಗೃಹಲಕ್ಷ್ಮಿ ಯೋಜನೆFestivalaccountGruhalakshmi Yojaneಖಾತೆgrantಹಬ್ಬದ ಖರ್ಚುಅನುದಾನ ಬಿಡುಗಡೆಯಾಗಿಲ್ಲ
Share This Article
Facebook Copy Link Print

Latest News

BREAKING: ಒಳ ಮೀಸಲಾತಿ ಹೋರಾಟ ತಾತ್ಕಾಲಿಕ ಅಂತ್ಯ: ಸರ್ಕಾರಕ್ಕೆ ಒಂದು ವಾರ ಗಡುವು ನೀಡಿದ ಪ್ರತಿಭಟನಾಕಾರರು
BREAKING: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಐವರು ವಿದ್ಯಾರ್ಥಿಗಳು, ವಾರ್ಡನ್, ಪ್ರಾಂಶುಪಾಲರ ವಿರುದ್ಧ FIR ದಾಖಲು
BREAKING: ಬೆಂಗಳೂರಿನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ
BREAKING: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ED ಕಸ್ಟಡಿಗೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು

Automotive

ಮೆಟ್ರೋದ ಮಹಿಳಾ ಕೋಚ್‌ನಲ್ಲಿ ಪುರುಷ ಪ್ರಯಾಣಿಕ ; ಆಘಾತಕಾರಿ ಅನುಭವ ಹಂಚಿಕೊಂಡ ಮಹಿಳೆ | Watch Video
BREAKING NEWS: ಹೈಡ್ರೋಜನ್ ವಾಹನಗಳಿಗೆ ಹೊಸ ನೋಂದಣಿ ಫಲಕ ಅಳವಡಿಕೆಗೆ ಸಾರಿಗೆ ಇಲಾಖೆ ಪ್ರಸ್ತಾಪ
ALERT : ನಿಮ್ಮ ‘ಬ್ಯಾಂಕ್ ಖಾತೆ’ ಹಣ ಲೂಟಿ ಆಗಬಾರದೆಂದರೆ, ಜಸ್ಟ್ ಈ ರೀತಿ ‘ಆಧಾರ್ ಬಯೋಮೆಟ್ರಿಕ್’ ಲಾಕ್ ಮಾಡಿ.!

Entertainment

BIG NEWS : ನಟಿ ‘ಶೆಫಾಲಿ ಜರಿವಾಲಾ’ ಮನೆಯಲ್ಲಿ ವಯಸ್ಸಾಗುವುದನ್ನು ತಡೆಯುವ, ಚರ್ಮದ ಹೊಳಪು ಹೆಚ್ಚಿಸುವ ಔಷಧಿಗಳು ಪತ್ತೆ.!
BREAKING: ಗಾಯಕ ಲಕ್ಕಿ ಅಲಿ ವಿರುದ್ಧ ಬಂಧನ ವಾರಂಟ್ ಜಾರಿ
BREAKING: ಪತ್ನಿ ವಿಜಯಲಕ್ಷ್ಮೀ ನಿವಾಸಕ್ಕೆ ಆಗಮಿಸಿದ ನಟ ದರ್ಶನ್

Sports

ಏಷ್ಯಾ ಕಪ್ ಜಯಿಸಿ ವಿಶ್ವಕಪ್ ಗೆ ಅರ್ಹತೆ ಪಡೆದ ಭಾರತೀಯ ಪುರುಷರ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
8 ವರ್ಷಗಳ ನಂತರ ಹಾಕಿ ಏಷ್ಯಾ ಕಪ್ ಗೆದ್ದ ಭಾರತ, 4-1 ಅಂತರದಿಂದ ದಕ್ಷಿಣ ಕೊರಿಯಾ ಸೋಲಿಸಿ ವಿಶ್ವಕಪ್‌ ಗೆ ಅರ್ಹತೆ
ಮಹಿಳಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಿಂಗರ್ ಶ್ರೇಯಾ ಘೋಷಾಲ್ ಗಾಯನ

Special

ಮನೆಯ ಹಿತ್ತಲಿನಲ್ಲೇ ಸುಲಭವಾಗಿ ಬೆಳೆಸಿ ಕೊತ್ತಂಬರಿಸೊಪ್ಪು
ವಯಸ್ಸು 30 ದಾಟಿದ ನಂತರ ಈ ಬಗ್ಗೆ ಇರಲಿ ಗಮನ
ಮೊಬೈಲ್ ತಯಾರಿಕೆಯಲ್ಲಿ ಅಪಾಯಕಾರಿ ರಾಸಾಯನಿಕಗಳ ಬಳಕೆ….! ಆರೋಗ್ಯದ ಮೇಲೆ ಬೀರುತ್ತೆ ದುಷ್ಪರಿಣಾಮ…!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?