KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಖಾತೆಗೆ 2000 ರೂ. ಜಮಾ: ‘ಗೃಹಲಕ್ಷ್ಮಿ’ಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್

Published December 25, 2023 at 6:10 am
Share
SHARE

ದಾವಣಗೆರೆ: ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.

ಯೋಜನೆ ಜಾರಿಯಾದ ಒಂದು ತಿಂಗಳ ಒಳಗೆ ಒಂದು ಕೋಟಿಗೂ ಅಧಿಕ ಮಹಿಳೆಯರ ಖಾತೆಗೆ ಹಣ ಜಮಾ ಮಾಡಲಾಗಿದೆ. ಇದುವರೆಗೆ 1.17 ಕೋಟಿ ಮಹಿಳೆಯರ ಖಾತೆಗೆ ಯೋಜನೆಯ ಹಣ ತಲುಪಿಸಲಾಗಿದೆ. ಜನವರಿ 5ರ ನಂತರ ಮತ್ತೆ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಣ್ಣ ಪುಟ್ಟ ವ್ಯತ್ಯಾಸಗಳು, ಅರ್ಜಿಗಳ ನ್ಯೂನ್ಯತೆ ಸೇರಿ ಹಲವು ಸಮಸ್ಯೆ ಇದೆ. ಅವುಗಳನ್ನು ಸರಿಪಡಿಸುವ ಕಾರ್ಯ ನಡೆದಿದೆ. ಸುಮಾರು ಒಂದುವರೆಯಿಂದ ಎರಡು ಲಕ್ಷ ಮಂದಿಗೆ ಮಾತ್ರ ಹಣ ಸಂದಾಯವಾಗಿಲ್ಲ. ಇದುವರೆಗೂ 1.17 ಕೋಟಿ ಮಹಿಳೆಯರ ಖಾತೆಗೆ ಹಣ ಜಮಾ ಆಗಿದ್ದು, ಜನವರಿ 5 ರಿಂದ ಡಿಸೆಂಬರ್ ತಿಂಗಳ ಹಣವನ್ನು ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.

You Might Also Like

BREAKING: ಬಿಎಂಟಿಸಿ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ಬೈಕ್ ಸವಾರನ ತಲೆ ನುಜ್ಜುಗುಜ್ಜು

BIG NEWS: ಸರಡಗಿ ಬ್ರಿಡ್ಜ್ ಬಳಿ ದುರಂತ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ಭೀಮಾನದಿ ನೀರು ಪಾಲು

BREAKING: ಮತ್ತೋರ್ವ ಮಹಿಳೆಯಲ್ಲಿ ಕೊರೊನಾ ಸೋಂಕು ಪತ್ತೆ: ದಾವಣಗೆರೆಯಲ್ಲಿ ಹೆಚ್ಚುತ್ತಿದೆ ಕೋವಿಡ್ ಪ್ರಕರಣ

SHOCKING: ಮದುವೆಯಲ್ಲಿ ಡಿಜೆ ಡ್ಯಾನ್ಸ್ ವಿಚಾರಕ್ಕೆ ನಡೆದ ಜಗಳದಲ್ಲಿ ವರನ ಹತ್ಯೆ

BIG NEWS: ಹನಿಮೂನ್ ಗೆ ತೆರಳಿದ್ದ ದಂಪತಿ ನಾಪತ್ತೆ ಪ್ರಕರಣ: ಜಲಪಾತದ ಕಣಿವೆಯಲ್ಲಿ ಪತಿ ಶವವಾಗಿ ಪತ್ತೆ: ಪತ್ನಿ ಇನ್ನೂ ನಿಗೂಢ!

TAGGED:Moneyಜನವರಿ 5 ರಿಂದಗೃಹಲಕ್ಷ್ಮಿ ಯೋಜನೆaccountGruhalakshmi YojaneLakshmi Hebbalkarಲಕ್ಷ್ಮಿ ಹೆಬ್ಬಾಳ್ಕರ್ಖಾತೆಗೆ ಹಣಜಮಾ
Share This Article
Facebook Copy Link Print

Latest News

BREAKING: ಬಿಎಂಟಿಸಿ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ಬೈಕ್ ಸವಾರನ ತಲೆ ನುಜ್ಜುಗುಜ್ಜು
BIG NEWS: ಸರಡಗಿ ಬ್ರಿಡ್ಜ್ ಬಳಿ ದುರಂತ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ಭೀಮಾನದಿ ನೀರು ಪಾಲು
BREAKING: ಮತ್ತೋರ್ವ ಮಹಿಳೆಯಲ್ಲಿ ಕೊರೊನಾ ಸೋಂಕು ಪತ್ತೆ: ದಾವಣಗೆರೆಯಲ್ಲಿ ಹೆಚ್ಚುತ್ತಿದೆ ಕೋವಿಡ್ ಪ್ರಕರಣ
SHOCKING: ಮದುವೆಯಲ್ಲಿ ಡಿಜೆ ಡ್ಯಾನ್ಸ್ ವಿಚಾರಕ್ಕೆ ನಡೆದ ಜಗಳದಲ್ಲಿ ವರನ ಹತ್ಯೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!

Automotive

ಕಾರು ಕಳ್ಳತನಕ್ಕೆ ವಾಕಿ-ಟಾಕಿ ಬಳಕೆ ; 10 ತಿಂಗಳಲ್ಲಿ ನೂರಾರು ವಾಹನ ಕಳವು ಮಾಡಿದ ಹೈಟೆಕ್‌ ಕಳ್ಳರು ಅರೆಸ್ಟ್
BREAKING: ಆದಾಯ ಹೆಚ್ಚಿಸಲು ಸರ್ಕಾರದಿಂದ ‘ಸಹಕಾರ ಟ್ಯಾಕ್ಸಿ’ ಯೋಜನೆ ; ಚಾಲಕರಿಗೆ ನೇರ ಲಾಭ !
ಟ್ರಕ್ ಗಳಿಗೂ ಸುರಕ್ಷತಾ ಮೌಲ್ಯಮಾಪನ ರೇಟಿಂಗ್ ಪ್ರಾರಂಭಿಸಲು ಸರ್ಕಾರ ಚಿಂತನೆ

Entertainment

ಅನನ್ಯಾ-ಸುಹಾನಾ ಸ್ಟೈಲಿಶ್ ಲಂಚ್ ಡೇಟ್ ! ಫೋಟೋಗಳು ವೈರಲ್ | Photos
”ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿದ” : ರಾಕೇಶ್ ಪೂಜಾರಿ ನಿಧನಕ್ಕೆ ನಟ ರಿಷಬ್ ಶೆಟ್ಟಿ ಸಂತಾಪ
ತಮನ್ನಾ ಭಾಟಿಯಾ ಆಯೋಜಿಸಿದ್ದ ʼಮಾತಾ ಕಿ ಚೌಕಿʼ ಯಲ್ಲಿ ರಾಶಾ ತಡಾನಿ ಭಾಗಿ; ವಿಡಿಯೋ ವೈರಲ್ | Watch

Sports

IPL 2025: RCB ಗೆಲುವಿನ ಬೆನ್ನಲ್ಲೇ ಪ್ರೇಯಸಿಗೆ ಪ್ರಪೋಸ್ ಮಾಡಿದ ಯುವಕ | Watch
BREAKING NEWS: ಕಾಲ್ತುಳಿತ ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ನೆರವು ಘೋಷಿಸಿದ RCB
BREAKING: HAL ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು: ಅದ್ಧೂರಿ ಸ್ವಾಗತ

Special

ಫ್ರಿಜ್‌ನ ಐಸ್ ಟ್ರೇಯನ್ನು ಸ್ವಚ್ಛಗೊಳಿಸಲು ಅನುಸರಿಸಿ ಈ ಸುಲಭ ವಿಧಾನ
ಅಡುಗೆ ಮನೆಯನ್ನು ಈಸಿಯಾಗಿ ಸ್ವಚ್ಛಗೊಳಿಸಿ
ನಿಮಗೆ ತಿಳಿದಿರಲಿ ಹೃದಯಾಘಾತದ ಅಪಾಯ ಕಡಿಮೆ ಮಾಡುವ ಬೇವಿನ ಎಲೆ ಬಳಸುವ ಸರಿಯಾದ ವಿಧಾನ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?