KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ದಾಖಲೆ ಸರಿ ಇದ್ರೂ ಖಾತೆಗೆ ಗೃಹಲಕ್ಷ್ಮಿ ಹಣ ಬಾರದ ಮಹಿಳೆಯರಿಗೆ ಮುಖ್ಯ ಮಾಹಿತಿ

Published October 25, 2023 at 8:56 am
Share
SHARE

ಬೆಂಗಳೂರು: ಎಲ್ಲಾ ದಾಖಲೆಗಳು ಸರಿ ಇದ್ದರೂ, ಯೋಜನೆಗೆ ಅರ್ಹರೆಂದು ದೃಢೀಕರಣ ಸಂದೇಶ ಬಂದಿದ್ದರೂ, ಇನ್ನು ಸುಮಾರು 9.44 ಲಕ್ಷ ಮಹಿಳೆಯರಿಗೆ ತಾಂತ್ರಿಕ ದೋಷದ ನೆಪದಿಂದ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿ ಖಾತೆಗೆ ಜಮಾ ಆಗಿಲ್ಲ. ಇದರಿಂದಾಗಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾಖಲೆ ಸರಿ ಇಲ್ಲ, ತಾಂತ್ರಿಕ ದೋಷ ಎಂದೆಲ್ಲ ನೆಪ ಹೇಳಲಾಗುತ್ತಿದೆ ಎಂದು ಮಹಿಳೆಯರು ದೂರಿದ್ದಾರೆ. ಕುಟುಂಬದ ಯಜಮಾನರಿಗೆ ಮಾಸಿಕ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 9,44,155 ಅರ್ಜಿದಾರರ ಖಾತೆಗೆ ಹಣ ಸಂದಾಯವಾಗಿಲ್ಲ. ಇವರಲ್ಲಿ 3082 ಅರ್ಜಿದಾರರು ಮೃತಪಟ್ಟಿದ್ದು, ಅವರನ್ನು ಅನರ್ಹಗೊಳಿಸಲಾಗಿದೆ.

1,59,356 ಮಹಿಳೆಯರ ಆಧಾರ್ ಮತ್ತು ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಿದೆ. 5,96,68 ಫಲಾನುಭವಿಗಳ ಖಾತೆಗೆ ಆಧಾರ್ ಜೋಡಣೆಯಾಗಿಲ್ಲ. 1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸ ಇದೆ. ಹೀಗೆ ವಿವಿಧ ಕಾರಣಗಳಿಂದಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಸಂದಾಯವಾಗಿಲ್ಲ ಎಂದು ಹೇಳಲಾಗಿದೆ.

ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗಾಗಿ ಅನುದಾನ ಬಿಡುಗಡೆ ಮಾಡಲಾಗಿದೆ. ಬಹುತೇಕರ ಖಾತೆಗೆ ಹಣ ಸಂದಾಯವಾಗಿದೆ. ಆದರೆ, ಅರ್ಜಿ ಸಲ್ಲಿಕೆ ಅನುಮೋದನೆಯಾಗಿ ಅರ್ಹರೆಂದು ದೃಢೀಕರಣ ಬಂದಿದ್ದರೂ 9.44 ಲಕ್ಷ ಮಂದಿಗೆ ಹಣ ಸಂದಾಯವಾಗಿಲ್ಲ. ಲೋಪ ದೋಷಗಳನ್ನು ಸರಿಪಡಿಸಿ ಖಾತೆಗೆ ಹಣ ಜಮಾ ಮಾಡುವ ಕಾರ್ಯ ಮುಂದುವರೆದಿದೆ ಎನ್ನಲಾಗಿದೆ.

You Might Also Like

BREAKING: ‘ಶೋಲೆ’ ಸಿನಿಮಾ ಖ್ಯಾತಿಯ ಹಿರಿಯ ನಟ ಗೋವರ್ಧನ್ ಅಸ್ರಾನಿ ವಿಧಿವಶ

ದೀಪಾವಳಿ ಹಬ್ಬದ ಸಂಭ್ರಮಕ್ಕೆ ಮಲೆನಾಡಿನ ವಿಶಿಷ್ಟ ಕಲೆ ‘ಅಂಟಿಗೆ ಪಂಟಿಗೆ’ ಮೆರುಗು

BREAKING: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಪ್ರಧಾನಿ ಮೋದಿ: ದೀಪಾವಳಿ ಶುಭಾಶಯ

BREAKING: ಮೈಸೂರಿನಲ್ಲಿ ಘೋರ ದುರಂತ: ಕಾಲುವೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲು

ಪತ್ನಿ ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ: ಸೇತುವೆಯಿಂದ ತಳ್ಳಿ ಕೊಲೆ

TAGGED:ಮಹಿಳೆಯರುಗೃಹಲಕ್ಷ್ಮಿ ಯೋಜನೆwomanaccountGruhalakshmi YojaneDocumentsಖಾತೆಗೆ ಹಣAadhaar cardದಾಖಲೆ ಸರಿ ಇದೆ
Share This Article
Facebook Copy Link Print

Latest News

BREAKING: ‘ಶೋಲೆ’ ಸಿನಿಮಾ ಖ್ಯಾತಿಯ ಹಿರಿಯ ನಟ ಗೋವರ್ಧನ್ ಅಸ್ರಾನಿ ವಿಧಿವಶ
ದೀಪಾವಳಿ ಹಬ್ಬದ ಸಂಭ್ರಮಕ್ಕೆ ಮಲೆನಾಡಿನ ವಿಶಿಷ್ಟ ಕಲೆ ‘ಅಂಟಿಗೆ ಪಂಟಿಗೆ’ ಮೆರುಗು
BREAKING: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಪ್ರಧಾನಿ ಮೋದಿ: ದೀಪಾವಳಿ ಶುಭಾಶಯ
BREAKING: ಮೈಸೂರಿನಲ್ಲಿ ಘೋರ ದುರಂತ: ಕಾಲುವೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
BREAKING: ಕಾರ್ -ಬಸ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು, 10 ಮಂದಿ ಗಂಭೀರ
ಗಟ್ಟಿಮುಟ್ಟಾದ ಮೂಳೆಗೆ ಬೇಕು ಮಂಗರವಳ್ಳಿ….!

Automotive

ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪು ಮಾಡಿದ್ರೆ, ‘ಬಾಂಬ್’ ನಂತೆ ಬ್ಲಾಸ್ಟ್ ಆಗುತ್ತೆ ಹುಷಾರ್.!
EAR CLEANER : ಏನ್ ಟೆಕ್ನಾಲಜಿ ಗುರು..? : ಕಿವಿ ಸ್ವಚ್ಛಗೊಳಿಸುವುದಕ್ಕೂ ಬಂತು ಮೆಷಿನ್ |WATCH VIDEO
ALERT : ರಾತ್ರಿಯಿಡೀ ‘WI-FI’ ಆನ್ ಮಾಡಿ ಇಡುತ್ತಿದ್ದೀರಾ..? : ಈ ಗಂಭೀರ ಖಾಯಿಲೆಗಳು ಬರಬಹುದು ಎಚ್ಚರ.!

Entertainment

BIG NEWS: ಮಹಿಳೆಯರ ವಿರುದ್ಧದ ಅಪರಾಧಕ್ಕೆ ಕಠಿಣ ಶಿಕ್ಷೆ: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಗೆ ನಟಿ ರಮ್ಯಾ ಪ್ರತಿಕ್ರಿಯೆ
ಬೆಂಗಳೂರಲ್ಲಿ 25 ಅಡಿ ಎತ್ತರದ ‘ಡಾ.ವಿಷ್ಣುವರ್ಧನ್ ಪ್ರತಿಮೆ’ ನಿರ್ಮಾಣ : ನೀಲಿನಕ್ಷೆ ಬಿಡುಗಡೆ ಮಾಡಿದ ಕಿಚ್ಚ ಸುದೀಪ್ |WATCH VIDEO
BREAKING: ಮೊದಲ ದಿನವೇ ಗಳಿಕೆಯಲ್ಲಿ ‘ಕಾಂತಾರ 1’ ಹೊಸ ದಾಖಲೆ: 55 ಕೋಟಿ ರೂ. ಕಲೆಕ್ಷನ್

Sports

ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಟೀಂ ಇಂಡಿಯಾ: ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಭರ್ಜರಿ ಜಯ
BREAKING: ವೈಮಾನಿಕ ದಾಳಿಯಲ್ಲಿ 3 ಕ್ರಿಕೆಟಿಗರು ಸಾವು: ಪಾಕಿಸ್ತಾನ ವಿರುದ್ಧದ ತ್ರಿಕೋನ ಸರಣಿಯಿಂದ ಹಿಂದೆ ಸರಿದ ಅಫ್ಘಾನಿಸ್ತಾನ
ಬೆಂಗಳೂರಿನಲ್ಲಿ 2350 ಕೋಟಿ ರೂ. ವೆಚ್ಚದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ

Special

ಮಾರ್ಕರ್ ಪೆನ್ನು ಬಳಸುತ್ತಿರಾ ? ಹಾಗಾದ್ರೆ ಈ ವಿಚಾರ ನಿಮಗೆ ತಿಳಿದಿರಲಿ
ಹಣ್ಣು ತರಕಾರಿ ತಿನ್ನದ ಮಕ್ಕಳಿಗೆ ಮಾಡಿ ಈ ಉಪಾಯ
ವಿಶ್ರಾಂತಿ ಪಡೆಯುವ ಬೆಡ್‌ ಮೇಲಿರಲಿ ಸೂಕ್ತ ಬೆಡ್ ಸ್ಪ್ರೆಡ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?