KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ದಾಖಲೆ ಸರಿ ಇದ್ರೂ ಖಾತೆಗೆ ಗೃಹಲಕ್ಷ್ಮಿ ಹಣ ಬಾರದ ಮಹಿಳೆಯರಿಗೆ ಮುಖ್ಯ ಮಾಹಿತಿ

Published October 25, 2023 at 8:56 am
Share
SHARE

ಬೆಂಗಳೂರು: ಎಲ್ಲಾ ದಾಖಲೆಗಳು ಸರಿ ಇದ್ದರೂ, ಯೋಜನೆಗೆ ಅರ್ಹರೆಂದು ದೃಢೀಕರಣ ಸಂದೇಶ ಬಂದಿದ್ದರೂ, ಇನ್ನು ಸುಮಾರು 9.44 ಲಕ್ಷ ಮಹಿಳೆಯರಿಗೆ ತಾಂತ್ರಿಕ ದೋಷದ ನೆಪದಿಂದ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿ ಖಾತೆಗೆ ಜಮಾ ಆಗಿಲ್ಲ. ಇದರಿಂದಾಗಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾಖಲೆ ಸರಿ ಇಲ್ಲ, ತಾಂತ್ರಿಕ ದೋಷ ಎಂದೆಲ್ಲ ನೆಪ ಹೇಳಲಾಗುತ್ತಿದೆ ಎಂದು ಮಹಿಳೆಯರು ದೂರಿದ್ದಾರೆ. ಕುಟುಂಬದ ಯಜಮಾನರಿಗೆ ಮಾಸಿಕ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 9,44,155 ಅರ್ಜಿದಾರರ ಖಾತೆಗೆ ಹಣ ಸಂದಾಯವಾಗಿಲ್ಲ. ಇವರಲ್ಲಿ 3082 ಅರ್ಜಿದಾರರು ಮೃತಪಟ್ಟಿದ್ದು, ಅವರನ್ನು ಅನರ್ಹಗೊಳಿಸಲಾಗಿದೆ.

1,59,356 ಮಹಿಳೆಯರ ಆಧಾರ್ ಮತ್ತು ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಿದೆ. 5,96,68 ಫಲಾನುಭವಿಗಳ ಖಾತೆಗೆ ಆಧಾರ್ ಜೋಡಣೆಯಾಗಿಲ್ಲ. 1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸ ಇದೆ. ಹೀಗೆ ವಿವಿಧ ಕಾರಣಗಳಿಂದಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಸಂದಾಯವಾಗಿಲ್ಲ ಎಂದು ಹೇಳಲಾಗಿದೆ.

ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗಾಗಿ ಅನುದಾನ ಬಿಡುಗಡೆ ಮಾಡಲಾಗಿದೆ. ಬಹುತೇಕರ ಖಾತೆಗೆ ಹಣ ಸಂದಾಯವಾಗಿದೆ. ಆದರೆ, ಅರ್ಜಿ ಸಲ್ಲಿಕೆ ಅನುಮೋದನೆಯಾಗಿ ಅರ್ಹರೆಂದು ದೃಢೀಕರಣ ಬಂದಿದ್ದರೂ 9.44 ಲಕ್ಷ ಮಂದಿಗೆ ಹಣ ಸಂದಾಯವಾಗಿಲ್ಲ. ಲೋಪ ದೋಷಗಳನ್ನು ಸರಿಪಡಿಸಿ ಖಾತೆಗೆ ಹಣ ಜಮಾ ಮಾಡುವ ಕಾರ್ಯ ಮುಂದುವರೆದಿದೆ ಎನ್ನಲಾಗಿದೆ.

You Might Also Like

BREAKING: ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಚಿನ್ನಯ್ಯ ತಪ್ಪೊಪ್ಪಿಗೆ ಕೇಸ್ ನಲ್ಲಿ ವಕೀಲನನ್ನೇ ಸಾಕ್ಷಿಯನ್ನಾಗಿ ಮಾಡಿದ SIT

JOB ALERT : ‘ಬ್ಯಾಂಕ್ ಆಫ್ ಬರೋಡಾ’ದಲ್ಲಿ 330 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ |Bank of Baroda recruitment 2025

BIG NEWS: ಅಪಾರ್ಟ್ ಮೆಂಟ್ ಕುಸಿತ: ದುರಂತದಲ್ಲಿ ಸಾವಿನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

BREAKING : ಧರ್ಮಸ್ಥಳ ಕೇಸ್ : ಯಾವುದೇ ಕ್ಷಣದಲ್ಲಿ ಸುಜಾತಾ ಭಟ್ ಅರೆಸ್ಟ್ ಸಾಧ್ಯತೆ .!

BREAKING : ಬಹುಕಾಲದ ಗೆಳೆಯ ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರೂಪಕಿ ಅನುಶ್ರೀ.!

TAGGED:ಮಹಿಳೆಯರುಗೃಹಲಕ್ಷ್ಮಿ ಯೋಜನೆwomanaccountGruhalakshmi YojaneDocumentsಖಾತೆಗೆ ಹಣAadhaar cardದಾಖಲೆ ಸರಿ ಇದೆ
Share This Article
Facebook Copy Link Print

Latest News

BREAKING: ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಚಿನ್ನಯ್ಯ ತಪ್ಪೊಪ್ಪಿಗೆ ಕೇಸ್ ನಲ್ಲಿ ವಕೀಲನನ್ನೇ ಸಾಕ್ಷಿಯನ್ನಾಗಿ ಮಾಡಿದ SIT
JOB ALERT : ‘ಬ್ಯಾಂಕ್ ಆಫ್ ಬರೋಡಾ’ದಲ್ಲಿ 330 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ |Bank of Baroda recruitment 2025
BIG NEWS: ಅಪಾರ್ಟ್ ಮೆಂಟ್ ಕುಸಿತ: ದುರಂತದಲ್ಲಿ ಸಾವಿನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ
BREAKING : ಧರ್ಮಸ್ಥಳ ಕೇಸ್ : ಯಾವುದೇ ಕ್ಷಣದಲ್ಲಿ ಸುಜಾತಾ ಭಟ್ ಅರೆಸ್ಟ್ ಸಾಧ್ಯತೆ .!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

ALERT : 16 ಬಿಲಿಯನ್ ಜನರ ಆ್ಯಪಲ್, ಫೇಸ್’ಬುಕ್, ಗೂಗಲ್, ಪಾಸ್’ವರ್ಡ್ ಸೋರಿಕೆ : ತಜ್ಞರಿಂದ ಎಚ್ಚರಿಕೆ
ಸಾರ್ವಜನಿಕರು ಸ್ವಂತ ಕಾರು ಹೊಂದಲು ಈ ದೇಶದಲ್ಲಿಲ್ಲ ಅವಕಾಶ !
BIG NEWS : ‘ದ್ವಿಚಕ್ರ ವಾಹನ ಸವಾರ’ರಿಗೆ ಬಿಗ್ ಶಾಕ್ : ಜುಲೈ 15 ರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ‘ಟೋಲ್ ತೆರಿಗೆ’ ಪಾವತಿ ಕಡ್ಡಾಯ.!

Entertainment

BIG NEWS: ಅತ್ಯಾಚಾರ ಪ್ರಕರಣ: ಜೈಲಿನಿಂದ ಬಿಡುಗಡೆಯಾದ ಮಡೆನೂರು ಮನು ಮೊದಲ ಪ್ರತಿಕ್ರಿಯೆ
ವಿಚ್ಛೇದನದ ನಂತರವೂ ಮಾಜಿ ಪತ್ನಿ ಜೊತೆ ಸಂಬಂಧ ; ಖ್ಯಾತ ನಟನಿಂದ ಬಹಿರಂಗ !
‘ಡೆವಿಲ್’ ಚಿತ್ರೀಕರಣಕ್ಕೆ ವಿದೇಶಕ್ಕೆ ತೆರಳಲು ನಟ ದರ್ಶನ್ ಗೆ ಕೋರ್ಟ್ ಅನುಮತಿ

Sports

BIG NEWS: ಅಹಮದಾಬಾದ್ ನಲ್ಲಿ 2030ರ ಕಾಮನ್‌ ವೆಲ್ತ್ ಕ್ರೀಡಾಕೂಟ ಆಯೋಜನೆ: ಬಿಡ್‌ ಗೆ ಸಚಿವ ಸಂಪುಟ ಅನುಮೋದನೆ
BREAKING : ‘IPL’ ಗೆ ನಿವೃತ್ತಿ ಘೋಷಿಸಿದ ಆರ್. ಅಶ್ವಿನ್
BREAKING : ‘ಆನ್ ಲೈನ್ ಗೇಮ್’ ಗೆ ಕೇಂದ್ರ ಸರ್ಕಾರ ನಿಷೇಧ : ‘ಡ್ರೀಮ್ 11 ಪ್ರಾಯೋಜಕತ್ವ’ ಮುರಿದುಕೊಂಡ ‘BCCI’.!

Special

ಅತಿ ಹೆಚ್ಚು ಪ್ಲಾಟ್‌ಫಾರ್ಮ್‌ಗಳನ್ನು ಹೊಂದಿದೆ ಭಾರತದ ಈ ರೈಲು ನಿಲ್ದಾಣ ; ಇಲ್ಲಿದೆ ಇಂಟ್ರಸ್ಟಿಂಗ್‌ ವಿವರ !
ಒತ್ತಡದ ನಡುವೆ ಖುಷಿ ಖುಷಿಯಾಗಿರುವುದು ಹೇಗೆ……?
ಬೆಳಿಗ್ಗೆ ತಣ್ಣೀರಿನಿಂದ ಮುಖ ತೊಳೆಯುವುದರಿಂದ ಉಪಯೋಗವೇನು…..?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?