KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಯಜಮಾನಿ ಖಾತೆಗೆ 2 ಸಾವಿರ ರೂ. ಪಾವತಿಸುವ ಗೃಹಲಕ್ಷ್ಮಿ ಯೋಜನೆಗೆ ಮೊದಲ ದಿನವೇ 60 ಸಾವಿರಕ್ಕೂ ಅಧಿಕ ಮಹಿಳೆಯರ ನೋಂದಣಿ

Published July 20, 2023 at 8:28 pm
Share
SHARE

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ 16 ರಿಂದ ಪ್ರತಿ ಕುಟುಂಬದ ಯಜಮಾನಿ ಖಾತೆಗೆ ತಿಂಗಳಿಗೆ 2,000 ರೂ. ಜಮಾ ಮಾಡಲಾಗುವುದು.

ನಿನ್ನೆಯಷ್ಟೇ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ನೋಂದಣಿಗೆ ಚಾಲನೆ ನೀಡಿದ್ದು, ಯೋಚನೆ ನೋಂದಣಿಯ ಮೊದಲ ದಿನವಾದ ಇಂದು 60,000ಕ್ಕೂ ಅಧಿಕ ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಅಡಿ 1.28 ಕೋಟಿ ಫಲಾನುಭವಿಗಳಿಗೆ ಮಾಸಿಕ ತಲಾ ಎರಡು ಸಾವಿರ ವಾರ್ಷಿಕ ಪ್ರತಿ ಫಲಾನುಭವಿಗೆ 24,000 ರೂ.ಗಳನ್ನು ಅವರ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುವುದು

ಗೃಹಲಕ್ಷ್ಮಿ ಯೋಜನೆಗೆ ಮೊದಲ ದಿನ 60,222 ಮಹಿಳೆಯರಿಂದ ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಪೈಕಿ ಮೊಬೈಲ್ ಆ್ಯಪ್ ಮೂಲಕ 15,276 ಹಾಗೂ ವೆಬ್ ಅಪ್ಲಿಕೇಶನ್ ಮೂಲಕ 44,946 ಮಹಿಳೆಯರಿಂದ ನೋಂದಣಿ ಆಗಿದೆ.

You Might Also Like

ಈ ತರಕಾರಿ ಜ್ಯೂಸ್ ಕುಡಿಯಬೇಕು ಏಕೆ ಗೊತ್ತಾ……?

ಸುಂದರ ಕಣ್ಣು ರೆಪ್ಪೆ ಬಯಸುವವರು ಸೇವಿಸಿ ಈ ಆಹಾರ

BREAKING: ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಕ್ಕೆ ಸರ್ಕಾರ ಗ್ರೀನ್ ಸಿಗ್ನಲ್: ಸೆ. 14ರಂದು ನಡೆಯಲಿದೆ ಹೈವೋಲ್ಟೇಜ್ ಮ್ಯಾಚ್

ಕಿಡ್ನಿ ಸ್ಟೋನ್ ಗೆ ಕಾರಣವಾಗುತ್ತಾ ಈ ತರಕಾರಿ ಸೇವನೆ…..?

ಮನೆಯಲ್ಲೇ ಫೇಶಿಯಲ್ ಮಾಡುವಾಗ ಮಾಡಬೇಡಿ ಈ ತಪ್ಪು…….!

TAGGED:CM Siddaramaiahಸಿಎಂ ಸಿದ್ಧರಾಮಯ್ಯಗೃಹಲಕ್ಷ್ಮಿ ಯೋಜನೆaccountGruhalakshmi Yojaneಖಾತೆಗೆ ಹಣ ಜಮಾaugust 16ಆ. 16 ರಿಂದ ಚಾಲನೆ
Share This Article
Facebook Copy Link Print

Latest News

ಈ ತರಕಾರಿ ಜ್ಯೂಸ್ ಕುಡಿಯಬೇಕು ಏಕೆ ಗೊತ್ತಾ……?
ಸುಂದರ ಕಣ್ಣು ರೆಪ್ಪೆ ಬಯಸುವವರು ಸೇವಿಸಿ ಈ ಆಹಾರ
BREAKING: ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಕ್ಕೆ ಸರ್ಕಾರ ಗ್ರೀನ್ ಸಿಗ್ನಲ್: ಸೆ. 14ರಂದು ನಡೆಯಲಿದೆ ಹೈವೋಲ್ಟೇಜ್ ಮ್ಯಾಚ್
ಕಿಡ್ನಿ ಸ್ಟೋನ್ ಗೆ ಕಾರಣವಾಗುತ್ತಾ ಈ ತರಕಾರಿ ಸೇವನೆ…..?

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?
BREAKING : ‘ಗಣಪ’ ಸಿನಿಮಾ ಖ್ಯಾತಿಯ ಸ್ಯಾಂಡಲ್’ವುಡ್ ನಟ ‘ಸಂತೋಷ್ ಬಾಲರಾಜ್’ ನಿಧನ.!

Automotive

BIG NEWS : ವಾಹನಗಳನ್ನು ಏಕಾಏಕಿ ಅಡ್ಡಗಟ್ಟಿ ‘ಕೀ’ ಕಸಿಯುವಂತಿಲ್ಲ :  ಸಂಚಾರಿ ಪೊಲೀಸರಿಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ.!
ALERT : ರಾತ್ರಿಯಿಡೀ ಮೊಬೈಲ್ ಚಾರ್ಜ್ ಗೆ ಹಾಕುತ್ತೀರಾ..? ಇದೆಷ್ಟು ಅಪಾಯಕಾರಿ ಗೊತ್ತೇ..?
BREAKING NEWS: ಹೈಡ್ರೋಜನ್ ವಾಹನಗಳಿಗೆ ಹೊಸ ನೋಂದಣಿ ಫಲಕ ಅಳವಡಿಕೆಗೆ ಸಾರಿಗೆ ಇಲಾಖೆ ಪ್ರಸ್ತಾಪ

Entertainment

ಕಷ್ಟಗಳ ಸವಾಲು ಮೆಟ್ಟಿ ನಿಂತ ಅಂಜು ಅರವಿಂದ್: “ಸಂಜಯ್ ಜೊತೆ ಹೊಸ ಬದುಕು” ಎಂದ ನಟಿ !
BREAKING NEWS: ‘ನಮ್ಮ ಬಸವ’, ‘ರಕ್ತ ಕಣ್ಣೀರು’ ಖ್ಯಾತಿಯ ಹಿರಿಯ ನಟ ಕೋಟ ಶ್ರೀನಿವಾಸರಾವ್ ವಿಧಿವಶ | Veteran Actor Kota Srinivasa Rao Passes Away
BIG NEWS: ಮ್ಯಾನೇಜರ್ ಮೇಲೆ ಹಲ್ಲೆ: ಖ್ಯಾತ ನಟ ಉನ್ನಿ ಮುಕುಂದನ್ ವಿರುದ್ಧ FIR ದಾಖಲು

Sports

BREAKING: ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಕ್ಕೆ ಸರ್ಕಾರ ಗ್ರೀನ್ ಸಿಗ್ನಲ್: ಸೆ. 14ರಂದು ನಡೆಯಲಿದೆ ಹೈವೋಲ್ಟೇಜ್ ಮ್ಯಾಚ್
BREAKING: ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಈಜುಗಾರ್ತಿ ಬುಲಾ ಚೌಧರಿ ಮನೆಯಿಂದ ಚಿನ್ನದ ಪದಕ, ಸ್ಮರಣಿಕೆ ಕಳವು
BREAKING : ‘ಸಾನಿಯಾ ಚಾಂದೋಕ್’ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ |PHOTO VIRAL

Special

ಬಟ್ಟೆ ಮೇಲಾದ ಅರಿಶಿನದ ಕಲೆ ತೆಗಿಯಲು ಇಲ್ಲಿದೆ ಟಿಪ್ಸ್
ಮಕ್ಕಳಿಗೆ ʼಪ್ರಾಮಿಸ್ʼ ಮಾಡುವಾಗ ಎಚ್ಚರದಿಂದ ಇರಿ
ನಿಮಗೂ ‘ಉಗುರು’ ಕಚ್ಚುವ ಅಭ್ಯಾಸವಿದೆಯಾ…..? ಹಾಗಾದ್ರೆ ತಪ್ಪದೇ ಓದಿ ಈ ಸುದ್ದಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?