KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

‘ಗೃಹಲಕ್ಷ್ಮಿ’ಗೆ ಅರ್ಜಿ ಹಾಕಲು ಹಣ ವಸೂಲಿ: ಗ್ರಾಮ ಒನ್ ಲಾಗಿನ್ ಐಡಿ ಕ್ಯಾನ್ಸಲ್

Published July 30, 2023 at 9:15 am
Share
SHARE

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಹಣ ವಸೂಲಿ ಮಾಡುತ್ತಿದ್ದ ಆರೋಪ ಹಿನ್ನೆಲೆಯಲ್ಲಿ ಚಿಂಚಲಿ ಗ್ರಾಮ ಒನ್ ಕೇಂದ್ರದ ಲಾಗಿನ್ ಐಡಿಯನ್ನು ರದ್ದು ಮಾಡಲಾಗಿದೆ.

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದ ಗ್ರಾಮ ಒನ್ ಕೇಂದ್ರದ ಸೀಜ್ ಮಾಡಿ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ಕಂಪ್ಯೂಟರ್ ಆಪರೇಟರ್ ಅಜಿತ್ ಇದ್ಲಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹಣ ಪಡೆದ ಆರೋಪ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಸುಶೀಲಾ ಕಾಂಬಳೆ ಎಂಬುವವರ ಬಳಿ ಹಣ ಪಡೆದ ಆರೋಪ ಕೇಳಿ ಬಂದಿದ್ದು, ರಾಯಬಾಗ ಸಿಡಿಪಿಓ ಸಂತೋಷ್ ಕಾಂಬಳೆ ದೂರಿನ ಮೇರೆಗೆ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.

You Might Also Like

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: 10, 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಡಿಟೇಲ್ಸ್

ಬೆಂಗಳೂರಲ್ಲಿ ಘೋರ ದುರಂತ: ಕಾಮಗಾರಿ ವೇಳೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

BIG NEWS: ನ. 24 ರಂದು ಸುಪ್ರೀಂ ಕೋರ್ಟ್ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣ ವಚನ

BIG NEWS: ಸರ್ಕಾರಿ ಶಾಲೆಗಳಲ್ಲಿ 2200 ಕೊಠಡಿಗಳ ನಿರ್ಮಾಣ, ‘ಕಾವೇರಿ ಐಟಿ ಸೆಲ್‌’ ಸ್ಥಾಪನೆ ಸೇರಿ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ

BIG NEWS: ಮುಂಬೈನಲ್ಲಿ ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ರೋಹಿತ್ ಆರ್ಯ ಪೊಲೀಸ್ ಎನ್‌ ಕೌಂಟರ್‌ ನಲ್ಲಿ ಸಾವು

TAGGED:Gruhalakshmi Yojaneಗೃಹಲಕ್ಷ್ಮಿಹಣ ವಸೂಲಿಗ್ರಾಮ ಒನ್Grama OneCanceLogin IDಲಾಗಿನ್ ಐಡಿ ರದ್ದು
Share This Article
Facebook Copy Link Print

Latest News

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: 10, 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಡಿಟೇಲ್ಸ್
ಬೆಂಗಳೂರಲ್ಲಿ ಘೋರ ದುರಂತ: ಕಾಮಗಾರಿ ವೇಳೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು
BIG NEWS: ನ. 24 ರಂದು ಸುಪ್ರೀಂ ಕೋರ್ಟ್ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣ ವಚನ
BIG NEWS: ಸರ್ಕಾರಿ ಶಾಲೆಗಳಲ್ಲಿ 2200 ಕೊಠಡಿಗಳ ನಿರ್ಮಾಣ, ‘ಕಾವೇರಿ ಐಟಿ ಸೆಲ್‌’ ಸ್ಥಾಪನೆ ಸೇರಿ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO

Automotive

BIG NEWS : ವಿದೇಶಿ ‘ಆ್ಯಪ್’ ಗಳ ಬದಲು ಈ ದೇಶಿಯ ‘ಆ್ಯಪ್’ ಬಳಸುವಂತೆ ಪ್ರಧಾನಿ ಮೋದಿ ಮನವಿ, ಇಲ್ಲಿದೆ ಪಟ್ಟಿ.!
ವಾಹನ ಸವಾರರೇ ಗಮನಿಸಿ : ವಾಹನ ಚಲಾಯಿಸುವಾಗ ಈ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ.!
ಖಾಸಗಿ ವಾಹನಗಳಲ್ಲಿ ಎಲ್ಇಡಿ ಹೆಡ್ ಲೈಟ್ ನಿಷೇಧಕ್ಕೆ ಸುಪ್ರೀಂ ಕೋರ್ಟ್ ಸೂಚನೆ

Entertainment

BREAKING: ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ನಟ ಕಿಚ್ಚ ಸುದೀಪ್? ಹೇಳಿದ್ದೇನು?
BREAKING : ನಟ ‘ಅಲ್ಲು ಅರ್ಜುನ್’ಗೆ ಎಚ್ಚರಿಕೆ ನೀಡಿದ್ದ ಮಾಜಿ ACP ವಿಷ್ಣ ಮೂರ್ತಿ ಹೃದಯಾಘಾತದಿಂದ ನಿಧನ.!
BREAKING : ನಟ ಉಪೇಂದ್ರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ : ಉಪ್ಪಿ ಹೊಸ ಚಿತ್ರ ಘೋಷಣೆ.!

Sports

BREAKING : ‘ODI’ ಶ್ರೇಯಾಂಕದಲ್ಲಿ ‘ಶುಭಮನ್ ಗಿಲ್’ ಹಿಂದಿಕ್ಕಿ ನಂ. 1 ಬ್ಯಾಟ್ಸ್’ಮನ್ ಎನಿಸಿಕೊಂಡ ರೋಹಿತ್ ಶರ್ಮಾ.!
ಟೀಂ ಇಂಡಿಯಾ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಆರೋಗ್ಯ ಸೂಕ್ಷ್ಮ: ಐಸಿಯುನಿಂದ ಶಿಫ್ಟ್ | Shreyas Iyer Update
ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಯಲ್ಲಿ ಮೀಸಲಾತಿ ಹೆಚ್ಚಳ: ಒಲಿಂಪಿಕ್ ಪದಕ ವಿಜೇತರಿಗೆ 5 ಕೋಟಿ ರೂ.: ಸಿಎಂ ಸಿದ್ಧರಾಮಯ್ಯ  

Special

ವಿಶ್ರಾಂತಿ ಪಡೆಯುವ ಬೆಡ್‌ ಮೇಲಿರಲಿ ಸೂಕ್ತ ಬೆಡ್ ಸ್ಪ್ರೆಡ್
ಮೊಸರು ಪ್ರಿಯರು ನೀವಾಗಿದ್ದರೆ ಇಲ್ಲಿದೆ ಒಂದು ಮುಖ್ಯ ಮಾಹಿತಿ
ನಿಮ್ಮ ಕಣ್ಣುಗಳಲ್ಲಿ ತುಂಬಿರಲಿ ಆತ್ಮವಿಶ್ವಾಸ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?