KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಡಿತರ ಚೀಟಿ ಹೊಂದಿದ ಯಜಮಾನಿಗೆ 2 ಸಾವಿರ ರೂ.: ಗೃಹಲಕ್ಷ್ಮಿ ಯೋಜನೆ ನೋಂದಣಿ ಬಗ್ಗೆ ಇಲ್ಲಿದೆ ಮಾಹಿತಿ

Published July 22, 2023 at 7:20 am
Share
SHARE

ಧಾರವಾಡ: ಗೃಹಲಕ್ಷ್ಮೀ ಯೋಜನೆ ಕರ್ನಾಟಕ ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾಗಿದೆ.  ಈ ಯೋಜನೆಯ ಮೂಲಕ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ 2,000 ರೂ. ಜಮೆ ಮಾಡಲಾಗುತ್ತದೆ.

ಗೃಹಲಕ್ಷ್ಮೀ ಯೋಜನೆಯು ಜುಲೈ 19 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಧೀಕೃತವಾಗಿ ಚಾಲನೆಗೊಂಡಿದೆ. ಪ್ರತಿ ಫಲಾನುಭವಿಯ ನೋಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಗೆ ಕಾಲ್ ಮಾಡಿ ಅಥವಾ 8147500500 ನಂಬರಗೆ ಎಸ್‍ಎಂಎಸ್ ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳು ಮತ್ತು ನಗರ ಪ್ರದೇಶದಲ್ಲಿ ಕರ್ನಾಟಕ ಒನ್ ಕೇಂದ್ರಗಳು ಅರ್ಜಿ ಸಲ್ಲಿಸುವ ಕೇಂದ್ರಗಳಾಗಿರುತ್ತವೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವನ್ನು ಪಾವತಿಸತಕ್ಕದ್ದಲ್ಲ. ಯೋಜನೆ ನೋಂದಣಿ ಸಂಪೂರ್ಣ ಉಚಿತವಾಗಿರುತ್ತದೆ. ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅಂವಲಂಬಿತರಾಗದೇ ಅರ್ಜಿಯನ್ನು ಸ್ವತಃ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ. ಕುಟುಂಬದ ಯಜಮಾನಿಗೆ ನೋಂದಣಿ ದಿನಾಂಕ, ಸಮಯ ಮತ್ತು ಸ್ಥಳದ ವಿವರವನ್ನು ಎಸ್‍ಎಂಎಸ್ ಮೂಲಕ ತಿಳಿಸಲಾಗುವುದು. ಈ ಯೋಜನೆಯ ನೋಂದಣಿಗೆ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ಸರ್ಕಾರ ನಿಗದಿಪಡಿಸಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

You Might Also Like

GOOD NEWS: ರಾಜ್ಯದಲ್ಲಿ ಹೋಬಳಿಗೊಂದು ವಸತಿ ಶಾಲೆ ನಿರ್ಮಾಣ

ದಾಖಲೆಯ 1.17 ಕೋಟಿ ರೂ.ಗೆ ಮಾರಾಟವಾಗಿದ್ದ HR88B8888 ವಿಐಪಿ ನಂಬರ್ ಪ್ಲೇಟ್ ಮರು ಹರಾಜು

BREAKING: ಗ್ರಾಹಕರಿಂದ ಭಾರೀ ಬೇಡಿಕೆ ಹಿನ್ನೆಲೆ ‘1 ರೂ. ಫ್ರೀಡಂ ಪ್ಲಾನ್’ ಮತ್ತೆ ಪ್ರಾರಂಭಿಸಿದ ಬಿಎಸ್‌ಎನ್‌ಎಲ್

BIG NEWS: ರಾಜ್ಯದಲ್ಲಿನ್ನು ಡಿಜಿಟಲ್ ಇ- ಸ್ಟ್ಯಾಂಪ್ ಜಾರಿ: ಎಲ್ಲಾ ಸ್ವರೂಪದ ಡಿಜಿಟಲ್ ಅಗ್ರಿಮೆಂಟ್ ಮಾಡಲು ಅವಕಾಶ

BREAKING: ಬೆಂಗಳೂರಿನಲ್ಲಿ 7.11ಕೋಟಿ ದರೋಡೆ ಪ್ರಕರಣ: ಆರೋಪಿಗಳು ಮತ್ತೆ ಪೊಲೀಸ್ ಕಸ್ಟಡಿಗೆ

TAGGED:ಗೃಹಲಕ್ಷ್ಮಿ ಯೋಜನೆ2000 ರೂ. ಜಮಾಜಿಲ್ಲಾಧಿಕಾರಿdateನೋಂದಣಿaccountGruhalakshmi YojaneRation cardSMSಯಜಮಾನಿ
Share This Article
Facebook Copy Link Print

Latest News

GOOD NEWS: ರಾಜ್ಯದಲ್ಲಿ ಹೋಬಳಿಗೊಂದು ವಸತಿ ಶಾಲೆ ನಿರ್ಮಾಣ
ದಾಖಲೆಯ 1.17 ಕೋಟಿ ರೂ.ಗೆ ಮಾರಾಟವಾಗಿದ್ದ HR88B8888 ವಿಐಪಿ ನಂಬರ್ ಪ್ಲೇಟ್ ಮರು ಹರಾಜು
BREAKING: ಗ್ರಾಹಕರಿಂದ ಭಾರೀ ಬೇಡಿಕೆ ಹಿನ್ನೆಲೆ ‘1 ರೂ. ಫ್ರೀಡಂ ಪ್ಲಾನ್’ ಮತ್ತೆ ಪ್ರಾರಂಭಿಸಿದ ಬಿಎಸ್‌ಎನ್‌ಎಲ್
BIG NEWS: ರಾಜ್ಯದಲ್ಲಿನ್ನು ಡಿಜಿಟಲ್ ಇ- ಸ್ಟ್ಯಾಂಪ್ ಜಾರಿ: ಎಲ್ಲಾ ಸ್ವರೂಪದ ಡಿಜಿಟಲ್ ಅಗ್ರಿಮೆಂಟ್ ಮಾಡಲು ಅವಕಾಶ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
BREAKING: ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

Automotive

ವಾಹನ ಸವಾರರೇ ಗಮನಿಸಿ: ಇನ್ನು ಎನ್ಒಸಿ ಪಡೆಯಲು ಹಾರ್ಸ್ ಪವರ್, ವೀಲ್ ಬೇಸ್, ಮೊತ್ತ ಸೇರಿ ಎಲ್ಲಾ ಮಾಹಿತಿ ನೀಡುವುದು ಕಡ್ಡಾಯ
ALERT : ‘ಮೊಬೈಲ್ ಹ್ಯಾಕ್’ ಆಗಿದೆ ಎಂದು ತಿಳಿಯೋದು.! ಇದರಿಂದ ಪಾರಾಗೋದು ಹೇಗೆ..? ತಿಳಿಯಿರಿ
ವಾಹನ ಸವಾರರಿಗೆ ಗುಡ್ ನ್ಯೂಸ್: ಇಂದಿನಿಂದ ಸಂಚಾರ ನಿಯಮ ಉಲ್ಲಂಘನೆ ದಂಡಕ್ಕೆ ಶೇ. 50ರಷ್ಟು ರಿಯಾಯಿತಿ

Entertainment

ನಟ ಧರ್ಮೇಂದ್ರ ಪ್ರಕರಣ: ಪಾಪರಾಜಿಗಳ ವಿರುದ್ಧ ದೂರು ದಾಖಲು
BIG NEWS: ಕಾಂಗ್ರೆಸ್ ನಲ್ಲಿ ಕುರ್ಚಿ ಕಿತ್ತಾಟ ವಿಚಾರ: ಮಾಜಿ ಸಂಸದೆ ರಮ್ಯಾ ಹೇಳಿದ್ದೇನು?
ಥಿಯೇಟರ್’ಗೆ ಜನ ಬರದಿದ್ದಕ್ಕೆ ಚಪ್ಪಲಿಯಲ್ಲಿ ಹೊಡೆದುಕೊಂಡ ನಿರ್ದೇಶಕ : ವೀಡಿಯೋ ವೈರಲ್ |WATCH VIDEO

Sports

ವಿರಾಟ್ ಕೊಹ್ಲಿ ಶತಕ ಸಿಡಿಸಿ ಸಂಭ್ರಮಿಸುವಾಗ ಭದ್ರತಾ ಲೋಪ: ಮೈದಾನಕ್ಕೆ ನುಗ್ಗಿ ಅಡ್ಡಿಪಡಿಸಿದ ಅಭಿಮಾನಿ | VIDEO
BREAKING: ಕೊಹ್ಲಿ ಭರ್ಜರಿ ಶತಕ, ಮೊದಲ ಪಂದ್ಯದಲ್ಲೇ ದಕ್ಷಿಣ ಆಫ್ರಿಕಾ ಬಗ್ಗುಬಡಿದ ಭಾರತ ಶುಭಾರಂಭ
BREAKING: ಪ್ಯಾರಾ ರಾಷ್ಟ್ರೀಯ ಪವರ್‌ ಲಿಫ್ಟಿಂಗ್‌ ಚಾಂಪಿಯನ್, ಬಾಡಿಬಿಲ್ಡರ್ ರೋಹಿತ್ ಥಳಿಸಿ ಕೊಲೆಗೈದ ದುಷ್ಕರ್ಮಿಗಳ ಗುಂಪು

Special

‘ATM’ ನಿಂದ ನಕಲಿ ನೋಟು ಬಂದರೆ ಚಿಂತಿಸ್ಬೇಡಿ.! ಜಸ್ಟ್ ಹೀಗೆ ಮಾಡಿ
ಗಮನಿಸಿ : ರೈಲ್ವೇ  ಟಿಕೆಟ್ ಬುಕ್ ಮಾಡುವಾಗ ನೀವು 500 ರೂ.ವರೆಗೆ ಉಳಿಸಬಹುದು ! ಜಸ್ಟ್ ಹೀಗೆ ಮಾಡಿ
ಆರೋಗ್ಯ ದೇಹಕ್ಕೆ ಮಾತ್ರವಲ್ಲ ಮನಸ್ಸಿಗೂ ತುಂಬಾ ಮುಖ್ಯ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?