KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಡಿತರ ಚೀಟಿ ಹೊಂದಿದ ಯಜಮಾನಿಗೆ 2 ಸಾವಿರ ರೂ.: ಗೃಹಲಕ್ಷ್ಮಿ ಯೋಜನೆ ನೋಂದಣಿ ಬಗ್ಗೆ ಇಲ್ಲಿದೆ ಮಾಹಿತಿ

Published July 22, 2023 at 7:20 am
Share
SHARE

ಧಾರವಾಡ: ಗೃಹಲಕ್ಷ್ಮೀ ಯೋಜನೆ ಕರ್ನಾಟಕ ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾಗಿದೆ.  ಈ ಯೋಜನೆಯ ಮೂಲಕ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ 2,000 ರೂ. ಜಮೆ ಮಾಡಲಾಗುತ್ತದೆ.

ಗೃಹಲಕ್ಷ್ಮೀ ಯೋಜನೆಯು ಜುಲೈ 19 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಧೀಕೃತವಾಗಿ ಚಾಲನೆಗೊಂಡಿದೆ. ಪ್ರತಿ ಫಲಾನುಭವಿಯ ನೋಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಗೆ ಕಾಲ್ ಮಾಡಿ ಅಥವಾ 8147500500 ನಂಬರಗೆ ಎಸ್‍ಎಂಎಸ್ ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳು ಮತ್ತು ನಗರ ಪ್ರದೇಶದಲ್ಲಿ ಕರ್ನಾಟಕ ಒನ್ ಕೇಂದ್ರಗಳು ಅರ್ಜಿ ಸಲ್ಲಿಸುವ ಕೇಂದ್ರಗಳಾಗಿರುತ್ತವೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವನ್ನು ಪಾವತಿಸತಕ್ಕದ್ದಲ್ಲ. ಯೋಜನೆ ನೋಂದಣಿ ಸಂಪೂರ್ಣ ಉಚಿತವಾಗಿರುತ್ತದೆ. ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅಂವಲಂಬಿತರಾಗದೇ ಅರ್ಜಿಯನ್ನು ಸ್ವತಃ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ. ಕುಟುಂಬದ ಯಜಮಾನಿಗೆ ನೋಂದಣಿ ದಿನಾಂಕ, ಸಮಯ ಮತ್ತು ಸ್ಥಳದ ವಿವರವನ್ನು ಎಸ್‍ಎಂಎಸ್ ಮೂಲಕ ತಿಳಿಸಲಾಗುವುದು. ಈ ಯೋಜನೆಯ ನೋಂದಣಿಗೆ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ಸರ್ಕಾರ ನಿಗದಿಪಡಿಸಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

You Might Also Like

BIG NEWS: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ: DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ

BREAKING : ಭಾರತದ ‘ಟೈಗರ್ ಮ್ಯಾನ್’ ಖ್ಯಾತಿಯ ಹುಲಿ ಸಂರಕ್ಷಕ ‘ವಾಲ್ಮೀಕ್ ಥಾಪರ್’ ಕ್ಯಾನ್ಸರ್’ಗೆ ಬಲಿ |Valmik Thapar Passed Away

BIG NEWS: ಎಲ್ಲೆಂದರಲ್ಲಿ ಸಿಗರೇಟ್ ಸೇದಿ ಗುಟ್ಕಾ, ತಂಬಾಕು ಉಗುಳುವವರೇ ಎಚ್ಚರಿಕೆ: ಇನ್ಮುಂದೆ ಬೀಳುತ್ತೆ ಭಾರಿ ದಂಡ

BREAKING : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು ನಾಲ್ವರು ಸಾವು ಕೇಸ್ : ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ.!

BIG NEWS : ರಾಜ್ಯದಲ್ಲಿ 770 ಗ್ರಂಥಾಲಯ ಡಿಜಿಟಲ್ ಗ್ರಂಥಾಲಯಗಳಾಗಿ ಮೇಲ್ದರ್ಜೆಗೆ : ಸಚಿವ ಪ್ರಿಯಾಂಕ್ ಖರ್ಗೆ

TAGGED:ಗೃಹಲಕ್ಷ್ಮಿ ಯೋಜನೆ2000 ರೂ. ಜಮಾಜಿಲ್ಲಾಧಿಕಾರಿdateನೋಂದಣಿaccountGruhalakshmi YojaneRation cardSMSಯಜಮಾನಿ
Share This Article
Facebook Copy Link Print

Latest News

BIG NEWS: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ: DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ
BREAKING : ಭಾರತದ ‘ಟೈಗರ್ ಮ್ಯಾನ್’ ಖ್ಯಾತಿಯ ಹುಲಿ ಸಂರಕ್ಷಕ ‘ವಾಲ್ಮೀಕ್ ಥಾಪರ್’ ಕ್ಯಾನ್ಸರ್’ಗೆ ಬಲಿ |Valmik Thapar Passed Away
BIG NEWS: ಎಲ್ಲೆಂದರಲ್ಲಿ ಸಿಗರೇಟ್ ಸೇದಿ ಗುಟ್ಕಾ, ತಂಬಾಕು ಉಗುಳುವವರೇ ಎಚ್ಚರಿಕೆ: ಇನ್ಮುಂದೆ ಬೀಳುತ್ತೆ ಭಾರಿ ದಂಡ
BREAKING : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು ನಾಲ್ವರು ಸಾವು ಕೇಸ್ : ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BIG NEWS: ಮಗಳ ಹತ್ಯೆಗೆ ಪ್ರತಿಕಾರ: ಆರೋಪಿಯ ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಅಪ್ಪ!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ಟೆಸ್ಲಾದಿಂದ ಮಹತ್ವದ ಘೋಷಣೆ: ಹಳೆ ಬುಕಿಂಗ್ ರದ್ದು, ಹೊಸ ಅಧ್ಯಾಯಕ್ಕೆ ಮುನ್ನುಡಿ !
ಅತ್ಯಾಧುನಿಕ ವಾಹನ ಸ್ಕ್ರ್ಯಾಪಿಂಗ್ ಘಟಕವನ್ನು ಉದ್ಘಾಟಿಸಿದ ʼಟಾಟಾ ಮೋಟಾರ್ಸ್ʼ
ಕ್ಯಾಮೆರಾದಲ್ಲಿ ಸಿಕ್ಕಿಬಿದ್ರೆ ಹುಷಾರ್ ; ಈ 12 ತಪ್ಪು ಮಾಡಿದ್ರೆ ʼಫೈನ್ʼ ಗ್ಯಾರಂಟಿ !

Entertainment

ಕುಡಿತದ ಚಟದಿಂದ ನರಳಿದ ನಟ ಹೃತಿಕ್ ಸಹೋದರಿ : ಮದ್ಯ ವ್ಯಸನ ಜಯಿಸಿದ ಕಥೆ ಬಿಚ್ಚಿಟ್ಟ ಸುನೈನಾ !
ಹನಿ ಸಿಂಗ್‌ಗೆ ವಿಐಪಿ ದರ್ಶನ: ಮಹಾಕಾಳನ ದೇವಸ್ಥಾನದಲ್ಲಿ ತಾರತಮ್ಯ ಆರೋಪ…..!
SHOCKING : ತಮಿಳಿನ ಖ್ಯಾತ ನಟಿ ‘ಶೃತಿ ನಾರಾಯಣನ್’ ಖಾಸಗಿ ವಿಡಿಯೋ ಲೀಕ್, ಭಾರಿ ವೈರಲ್.!

Sports

“ಇವರು ಯಾರು ?” – ಕ್ವಾಲಿಫೈಯರ್‌ನಲ್ಲಿ ಹೊಸ ಮುಖ ಕಂಡು ವಿರಾಟ್ ಕೊಹ್ಲಿ ಅಚ್ಚರಿ !
ಕ್ವಾಲಿಫೈಯರ್ ಪಂದ್ಯದಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ RCB ಐಪಿಎಲ್ ಚಾಂಪಿಯನ್: ಹೀಗಿದೆ ಅಭಿಮಾನಿಗಳ ಲೆಕ್ಕಾಚಾರ
4ನೇ ಬಾರಿ ಫೈನಲ್ ಪ್ರವೇಶಿಸಿದ RCB, ಕಪ್ ಗೆಲ್ಲಲು ಇನ್ನೊಂದೇ ಮೆಟ್ಟಿಲು

Special

‌ʼಚಳಿಗಾಲʼ ದಲ್ಲಿ ಪ್ರವಾಸಕ್ಕೆ ತೆರಳುವ ಮುನ್ನ ಇರಲಿ ಈ ಎಚ್ಚರ
ದಿಂಬಿನ ಪಕ್ಕ ಫೋನ್ ಇಟ್ಟು ಮಲಗಿದರೆ ಅಪಾಯ: ಆತಂಕಕ್ಕೆ ಕಾರಣವಾಗುತ್ತೆ ನೀವು ಹಾಸಿಗೆಯಿಂದ ಎದ್ದ ತಕ್ಷಣ ಮೊಬೈಲ್‌ ನೋಡುವ ಅಭ್ಯಾಸ
ಬಾಚಣಿಕೆ ಸ್ವಚ್ಛಗೊಳಿಸಲು ಇಲ್ಲಿದೆ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?