KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಖಾತೆಗೆ ‘ಗೃಹಲಕ್ಷ್ಮಿ ಯೋಜನೆ’ ಹಣ ಜಮಾ ಆಗದ ಮಹಿಳೆಯರಿಗೆ ಗುಡ್ ನ್ಯೂಸ್

Published November 16, 2023 at 6:30 am
Share
SHARE

ಧಾರವಾಡ: ಗೃಹಲಕ್ಷ್ಮಿ ಯೋಜನೆಯ ಗೊಂದಲ ಬಗೆಹರಿಸುತ್ತಿದ್ದು, ಈಗ ಎಲ್ಲವನ್ನು ಸರಳಗೊಳಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಈಗಾಗಲೇ 1.9 ಕೋಟಿ ಜನರಿಗೆ ಹಣ ತಲುಪಿಸಿದ್ದೇವೆ. ಇನ್ನು 5ರಿಂದ 6 ಲಕ್ಷ ಜನರದ್ದು ಕ್ಲಿಯರ್ ಆಗಬೇಕಿದೆ. ಗೃಹಲಕ್ಷ್ಮಿ ಯೋಜನೆಗೆ ಅನುದಾನದ ಕೊರತೆ ಇಲ್ಲ. ಆದರೆ, ತಾಂತ್ರಿಕ ತೊಂದರೆಯಿಂದ ವಿಳಂಬ ಆಗಿದೆ ಎಂದು ತಿಳಿಸಿದ್ದಾರೆ.

15 ಲಕ್ಷ ಜನ ಆಧಾರ್ ಲಿಂಕ್ ಇಲ್ಲದ ಬ್ಯಾಂಕ್ ಖಾತೆ ವಿವರ ನೀಡಿದ್ದರು. ಇವರಿಗೆ ಹಣ ನೀಡುವಲ್ಲಿ ವಿಳಂಬವಾಗಿದೆ. ಕೆಲವರ ಖಾತೆ ಚಾಲ್ತಿ ಇರಲಿಲ್ಲ. ಇದರಿಂದಲೂ ತಡವಾಗಿದೆ. ಈಗ ಎಲ್ಲಾ ಕ್ಲಿಯರ್ ಆಗುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಯಾವುದೇ ಯೋಜನೆಗೆ ಅನುದಾನದ ಕೊರತೆ ಇಲ್ಲ. ಮುಖ್ಯಮಂತ್ರಿಗಳು ಅನುದಾನ ತೆಗೆದಿಟ್ಟಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಕೂಡ ನಾವು ನಿಲ್ಲಿಸಿಲ್ಲ. ಆದರೆ ಹಿಂದಿನ ಸರ್ಕಾರ ಯದ್ವಾ ಟೆಂಡರ್ ಮಾಡಿತ್ತು. ಅವರೇ ಈಗ ಅಭಿವೃದ್ಧಿ ಬಗ್ಗೆ ಕೇಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

You Might Also Like

ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವು

ನಾಳೆ ನಟಿ ರನ್ಯಾ ರಾವ್ ಜಾಮೀನು ಆದೇಶ ಪ್ರಕಟ

‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಐವರು ಯೋಧರು ಹುತಾತ್ಮ

BREAKING: ಪಾಕಿಸ್ತಾನದ 40 ಸೈನಿಕರು, ಯೂಸುಫ್ ಅಜರ್ ಸೇರಿ 100ಕ್ಕೂ ಹೆಚ್ಚು ಉಗ್ರರು ಸಾವು,: ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಮಾಹಿತಿ

ತಾಯಂದಿರ ದಿನದ ಹೊತ್ತಲ್ಲೇ BSNL ಭರ್ಜರಿ ಕೊಡುಗೆ: ರೀಚಾರ್ಜ್ ಇಲ್ಲದೆ ಮಾನ್ಯತೆ ಅವಧಿ 380 ದಿನಕ್ಕೆ ವಿಸ್ತರಣೆ

TAGGED:ಗೃಹಲಕ್ಷ್ಮಿ ಯೋಜನೆaccountGruhalakshmi YojaneLakshmi Hebbalkarಲಕ್ಷ್ಮಿ ಹೆಬ್ಬಾಳ್ಕರ್Aadhaar Linkಅನುದಾನ ಕೊರತೆ ಇಲ್ಲ
Share This Article
Facebook Copy Link Print

Latest News

ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವು
ನಾಳೆ ನಟಿ ರನ್ಯಾ ರಾವ್ ಜಾಮೀನು ಆದೇಶ ಪ್ರಕಟ
‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಐವರು ಯೋಧರು ಹುತಾತ್ಮ
BREAKING: ಪಾಕಿಸ್ತಾನದ 40 ಸೈನಿಕರು, ಯೂಸುಫ್ ಅಜರ್ ಸೇರಿ 100ಕ್ಕೂ ಹೆಚ್ಚು ಉಗ್ರರು ಸಾವು,: ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಮಾಹಿತಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!

Automotive

ಟ್ರಂಪ್‌ ʼಟಾರಿಫ್‌ʼ ಬಿಸಿ: ಭಾರತದ ವಾಹನ ಷೇರು ಮಾರುಕಟ್ಟೆಯಲ್ಲಿ ಕುಸಿತ !
ಇಂದು ಬಿಡುಗಡೆಯಾಗಲಿದೆ ಬಿವೈಡಿ ಸೀಲಿಯನ್ 7 ; ಬೆರಗಾಗಿಸುತ್ತೆ ಇದರ ವೈಶಿಷ್ಟ್ಯ
5 ಲಕ್ಷ ರೂ. ಬೈಕ್‌ನಲ್ಲಿ 1,200 ಕಿ.ಮೀ ಪ್ರಯಾಣ: ಮುಂಬೈನಿಂದ ಮಹಾಕುಂಭಕ್ಕೆ ತೆರಳಿದ ದಂಪತಿ ಸಾಹಸ !

Entertainment

ದೀಪ ಹಚ್ಚಿ ಎಣ್ಣೆಯನ್ನು ನಟ ಸಾಧುಕೋಕಿಲ ತಲೆಗೆ ಹಚ್ಚಿದ DCM ಡಿ.ಕೆ ಶಿವಕುಮಾರ್ : ವಿಡಿಯೋ ವೈರಲ್ |WATCH VIDEO
BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ಇಂದು ಬೆಳಗ್ಗೆ 11 ಗಂಟೆಗೆ ಕೋರ್ಟ್ ಗೆ ನಟ ದರ್ಶನ್ & ಗ್ಯಾಂಗ್ ಹಾಜರು.!
ಇರಾ ಖಾನ್ ನಿಗೂಢ ಪೋಸ್ಟ್: ಅಪ್ಪನ ಹೊಸ ಗೆಳತಿ ಬಗ್ಗೆ ಮೌನ ಮುರಿದ ಅಮೀರ್‌ ಪುತ್ರಿ !

Sports

BIG UPDATE : ಭಾರತ-ಪಾಕ್ ನಡುವೆ ಉದ್ವಿಗ್ನತೆ : ‘IPL’ ಟೂರ್ನಿ 1 ವಾರ ಮಾತ್ರ ಮುಂದೂಡಿಕೆ
ರದ್ದಾದ ಧರ್ಮಶಾಲಾ IPL ಪಂದ್ಯ: ವಿಮಾನ ನಿಲ್ದಾಣ ಮುಚ್ಚಿದ ಕಾರಣ ಬಿಗಿಭದ್ರತೆಯೊಂದಿಗೆ ವಿಶೇಷ ರೈಲಿನಲ್ಲಿ ಪಂಜಾಬ್, ದೆಹಲಿ ತಂಡಗಳು ಶಿಫ್ಟ್
ಭಾರತದ ಡ್ರೋನ್ ದಾಳಿಯಿಂದ ಹಾನಿಯಾದ ರಾವಲ್ಪಿಂಡಿ ಸ್ಟೇಡಿಯಂ: PSL ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸಿದ ಪಾಕಿಸ್ತಾನ

Special

ಮಕ್ಕಳ ಮೇಲೆ ಸದಾ ಇರಲಿ ನಿಮ್ಮ ಗಮನ….!
ಹೋಟೆಲ್ ರೂಮ್‌ ನಲ್ಲಿ ಸೀಕ್ರೆಟ್ ಕ್ಯಾಮೆರಾ ; ಪತ್ತೆ ಹಚ್ಚಲು ಇಲ್ಲಿದೆ ಟಿಪ್ಸ್‌ !
BREAKING : 1,111 ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿ 2 ದಶಲಕ್ಷಕ್ಕೂ ಹೆಚ್ಚು ಶಿಶುಗಳ ಪ್ರಾಣ ಕಾಪಾಡಿದ ವ್ಯಕ್ತಿ ಇನ್ನಿಲ್ಲ.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?