KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಎರಡು ತಿಂಗಳ ಹಣ ಬಿಡುಗಡೆ

Published April 2, 2025 at 8:09 am
Share
SHARE

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಎರಡು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಜನವರಿ ತಿಂಗಳ ಹಣ ಈಗಾಗಲೇ ಸಂದಾಯವಾಗಿದೆ. ಫೆಬ್ರವರಿ ತಿಂಗಳ ಹಣ ಕೂಡ ಬಿಡುಗಡೆಯಾಗಿದ್ದು, ಶೀಘ್ರವೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಅಡುಗೆ ಅನಿಲ, ಟೋಲ್ ಶುಲ್ಕ, ಇಂಧನ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯವರು ಮೊದಲು ಪ್ರತಿಭಟನೆ ನಡೆಸಲಿ. ಈಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿರುವುದು ಹಾಸ್ಯಾಸ್ಪದ ಎಂದು ಹೇಳಿದ್ದಾರೆ.

You Might Also Like

ಈ ಬಾರಿ ಮೀಟರ್ ರೀಡರ್ ಗಳು ಬರಲ್ಲ…! 3 ತಿಂಗಳ ಸರಾಸರಿ ಪರಿಗಣಿಸಿ ಗ್ರಾಹಕರಿಗೆ ಮುಂದಿನ ತಿಂಗಳು ವಿದ್ಯುತ್ ಬಿಲ್

BREAKING NEWS: ಗೃಹ, ವಾಹನ ಸಾಲಗಾರರಿಗೆ ಮುಖ್ಯ ಮಾಹಿತಿ: ರೆಪೊ ದರದಲ್ಲಿ 5.5% ಯಥಾಸ್ಥಿತಿ: RBI  ಗವರ್ನರ್ ಸಂಜಯ್ ಮಲ್ಹೋತ್ರಾ ಘೋಷಣೆ

ಗ್ರಾಹಕರಿಗೆ ಬಿಗ್ ಶಾಕ್: ವಾಣಿಜ್ಯ ಸಿಲಿಂಡರ್ ದರ 15.50 ರೂ. ಹೆಚ್ಚಳ; ಎಟಿಎಫ್ ಬೆಲೆ 3,052.50 ರೂ. ಏರಿಕೆ

BREAKING: ದಸರಾ ಹಬ್ಬದ ದಿನವೇ ದೇಶದ ಜನತೆಗೆ ಬಿಗ್ ಶಾಕ್: ಗ್ಯಾಸ್ ಸಿಲಿಂಡರ್ ದರ ಏರಿಕೆ

BREAKING: ಮುಂದಿನ ತಿಂಗಳಿಂದ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ

TAGGED:ಗೃಹಲಕ್ಷ್ಮಿ ಯೋಜನೆaccountGruhalakshmi YojaneಫಲಾನುಭವಿಗಳುLakshmi HebbalkarCashಖಾತೆಗೆ ಜಮಾಹಣ ಬಿಡುಗಡೆ
Share This Article
Facebook Copy Link Print

Latest News

ಈ ಬಾರಿ ಮೀಟರ್ ರೀಡರ್ ಗಳು ಬರಲ್ಲ…! 3 ತಿಂಗಳ ಸರಾಸರಿ ಪರಿಗಣಿಸಿ ಗ್ರಾಹಕರಿಗೆ ಮುಂದಿನ ತಿಂಗಳು ವಿದ್ಯುತ್ ಬಿಲ್
BREAKING NEWS: ಗೃಹ, ವಾಹನ ಸಾಲಗಾರರಿಗೆ ಮುಖ್ಯ ಮಾಹಿತಿ: ರೆಪೊ ದರದಲ್ಲಿ 5.5% ಯಥಾಸ್ಥಿತಿ: RBI  ಗವರ್ನರ್ ಸಂಜಯ್ ಮಲ್ಹೋತ್ರಾ ಘೋಷಣೆ
ಗ್ರಾಹಕರಿಗೆ ಬಿಗ್ ಶಾಕ್: ವಾಣಿಜ್ಯ ಸಿಲಿಂಡರ್ ದರ 15.50 ರೂ. ಹೆಚ್ಚಳ; ಎಟಿಎಫ್ ಬೆಲೆ 3,052.50 ರೂ. ಏರಿಕೆ
BREAKING: ದಸರಾ ಹಬ್ಬದ ದಿನವೇ ದೇಶದ ಜನತೆಗೆ ಬಿಗ್ ಶಾಕ್: ಗ್ಯಾಸ್ ಸಿಲಿಂಡರ್ ದರ ಏರಿಕೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!
ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತಷ್ಟು ಮೂಳೆಗಳು  ಪತ್ತೆ.!

Automotive

Viral Video: ಕಳಪೆ ರಸ್ತೆ ಕಾರಣಕ್ಕೆ ಟೋಲ್ ಕಟ್ಟಲು ನಿರಾಕರಣೆ ; ಮುಂದೇನಾಯ್ತು ಗೊತ್ತಾ ?
ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪು ಮಾಡಿದ್ರೆ, ‘ಬಾಂಬ್’ ನಂತೆ ಬ್ಲಾಸ್ಟ್ ಆಗುತ್ತೆ ಹುಷಾರ್.!
ಗುರುಗ್ರಾಮದ ಟ್ರಾಫಿಕ್ ದೃಶ್ಯ ವೈರಲ್: ಕಣ್ಣು ಹಾಯಿಸಿದಷ್ಟು ದೂರವೂ ಕಾರುಗಳ ಸಾಲು | Watch

Entertainment

BIG NEWS: ಬಿಗ್ ಬಾಸ್ ಸೀಜನ್ -12ರ ದಿನಾಂಕ ಘೋಷಿಸಿದ ನಟ ಕಿಚ್ಚ ಸುದೀಪ್
BREAKING: ನಟ ದರ್ಶನ್ ಅರ್ಜಿ ವಿಚಾರಣೆ: ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
BREAKING : ಶೂಟಿಂಗ್ ವೇಳೆ ನಟ ಜೂನಿಯರ್ ‘NTR’ ಗೆ ಗಾಯ, ಆಸ್ಪತ್ರೆಗೆ ದಾಖಲು .!

Sports

ಏಷ್ಯಾಕಪ್ ಟ್ರೋಫಿಯೊಂದಿಗೆ ‘PCB’ ಅಧ್ಯಕ್ಷ ಮೊಹ್ಸಿನ್ ನಖ್ವಿ ಪರಾರಿ : ‘ಇಮೋಜಿ’ ಮೂಲಕ ಸಂಭ್ರಮಿಸಿದ ಭಾರತ |WATCH VIDEO
ಏಷ್ಯಾ ಕಪ್ ರೋಮಾಂಚಕ ಫೈನಲ್ ನಲ್ಲಿ ಪಾಕ್ ಬಗ್ಗುಬಡಿದ ಭಾರತೀಯ ಆಟಗಾರರಿಗೆ ಸಿಕ್ಕ ಬಹುಮಾನವೆಷ್ಟು ಗೊತ್ತಾ..? ಇಲ್ಲಿದೆ ವಿವರ
BIG NEWS: ಇತಿಹಾಸ ಸೃಷ್ಟಿಸಿದ ಭಾರತ: ಏಷ್ಯಾಕಪ್ ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಗೆದ್ದು ವಿಶ್ವ ದಾಖಲೆ

Special

ಗ್ಯಾಸ್ ಸ್ಟೌವ್ ಸ್ವಚ್ಛಗೊಳಿಸಲು ಅನುಸರಿಸಿ ಈ ವಿಧಾನ
ಕಣ್ಣಿನ ಊತ ಕಡಿಮೆ ಮಾಡಲು ಅನುಸರಿಸಿ ಈ ಟಿಪ್ಸ್
ʼಗರಿಕೆʼಯಲ್ಲಿದೆ ಹತ್ತು ಹಲವು ಆರೋಗ್ಯ ಪ್ರಯೋಜನ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?