KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

‘ಗೃಹಲಕ್ಷ್ಮಿ ಯೋಜನೆ’ ಫಲಾನುಭವಿಗಳಿಗೆ ಸಿಹಿ ಸುದ್ದಿ

Published November 2, 2023 at 6:50 am
Share
SHARE

ಉಡುಪಿ: ಗೃಹಲಕ್ಷ್ಮಿ ಯೋಜನೆಗೆ ಹಣದ ಕೊರತೆ ಇಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಯಜಮಾನಿಯರ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಒಂದೆರಡು ದಿನ ವಿಳಂಬ ಆಗಬಹುದು. 1.8 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2.500 ಕೋಟಿ ರೂ. ಸಂದಾಯ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನು 6-7 ಮಹಿಳೆಯರು ಉಳಿದುಕೊಂಡಿದ್ದು, ಅವರಲ್ಲಿ ಎರಡು ಲಕ್ಷ ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಮನೆಗಳಿಗೆ ಹೋಗಿ ತಿಳಿವಳಿಕೆ ನೀಡಿ ಗೃಹಲಕ್ಷ್ಮಿ ಯೋಜನೆಗೆ ಯಜಮಾನಿಯರನ್ನು ಸೇರ್ಪಡೆ ಮಾಡುತ್ತಿದ್ದಾರೆ. ಬ್ಯಾಂಕ್ ಖಾತೆ ಸಮಸ್ಯೆ ಇದ್ದರೆ ಅಂಚೆ ಕಚೇರಿಯಲ್ಲಿ ಖಾತೆ ತೆರೆದು ಗೃಹಿಣಿಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿಸಲಾಗುವುದು ಎಂದು ಹೇಳಿದ್ದಾರೆ.

You Might Also Like

BIG NEWS: 13 ಸಾವಿರ ಕೋಟಿ ರೂ. PNB ವಂಚನೆ ಕೇಸ್ ನಲ್ಲಿ ನೀರವ್ ಮೋದಿ ಸಹೋದರ ನೆಹಾಲ್‌ ಮೋದಿ ಅಮೆರಿಕದಲ್ಲಿ ಅರೆಸ್ಟ್

ಮೆಕಲಮ್‌ನಿಂದ ಅಜರ್ ವರೆಗೆ: ಇಲ್ಲಿದೆ ಅತಿ ವೇಗದ ಟೆಸ್ಟ್‌ ಶತಕ ವೀರರ ಪಟ್ಟಿ !

SHOCKING: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬರು ಬಲಿ: ನ್ಯಾಯಬೆಲೆ ಅಂಗಡಿ ಬಳಿ ಕುಳಿತಲ್ಲೇ ಪ್ರಾಣಬಿಟ್ಟ ವೃದ್ಧ

BREAKING: ದೇಶಾದ್ಯಂತ BIS ಪ್ರಮಾಣೀಕೃತ ಹೆಲ್ಮೆಟ್‌ ಮಾತ್ರ ಬಳಸಲು ಸರ್ಕಾರ ಆದೇಶ

BREAKING: ಹಣದ ವಿಚಾರವಾಗಿ ಸ್ನೇಹಿತರ ನಡುವೆ ಜಗಳ: ಕೊಲೆಯಲ್ಲಿ ಅಂತ್ಯ!

TAGGED:Moneyಗೃಹಲಕ್ಷ್ಮಿ ಯೋಜನೆಪಾವತಿaccountGruhalakshmi YojaneLakshmi Hebbalkarಲಕ್ಷ್ಮಿ ಹೆಬ್ಬಾಳ್ಕರ್ಖಾತೆ
Share This Article
Facebook Copy Link Print

Latest News

BIG NEWS: 13 ಸಾವಿರ ಕೋಟಿ ರೂ. PNB ವಂಚನೆ ಕೇಸ್ ನಲ್ಲಿ ನೀರವ್ ಮೋದಿ ಸಹೋದರ ನೆಹಾಲ್‌ ಮೋದಿ ಅಮೆರಿಕದಲ್ಲಿ ಅರೆಸ್ಟ್
ಮೆಕಲಮ್‌ನಿಂದ ಅಜರ್ ವರೆಗೆ: ಇಲ್ಲಿದೆ ಅತಿ ವೇಗದ ಟೆಸ್ಟ್‌ ಶತಕ ವೀರರ ಪಟ್ಟಿ !
SHOCKING: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬರು ಬಲಿ: ನ್ಯಾಯಬೆಲೆ ಅಂಗಡಿ ಬಳಿ ಕುಳಿತಲ್ಲೇ ಪ್ರಾಣಬಿಟ್ಟ ವೃದ್ಧ
BREAKING: ದೇಶಾದ್ಯಂತ BIS ಪ್ರಮಾಣೀಕೃತ ಹೆಲ್ಮೆಟ್‌ ಮಾತ್ರ ಬಳಸಲು ಸರ್ಕಾರ ಆದೇಶ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!

Automotive

FACT CHECK : 3,000 ಕ್ಕಿಂತ ಹೆಚ್ಚಿನ ‘UPI’ ವಹಿವಾಟುಗಳ ಮೇಲೆ ಶುಲ್ಕ..? : ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು.!
BIG NEWS: ಆಂಧ್ರದಲ್ಲಿ ಭೀಕರ ರಸ್ತೆ ದುರಂತ ; ಮೂವರು ಸ್ಥಳದಲ್ಲೇ ಸಾವು !
ರಾಜ್ಯದ ವಾಹನ ಮಾಲೀಕರಿಗೆ ತೆರಿಗೆ ಶಾಕ್: ನಾಳೆಯಿಂದ ಎಲ್ಲಾ ವಾಣಿಜ್ಯ ವಾಹನಗಳ ಜೀವಿತಾವಧಿ ತೆರಿಗೆ ಹೆಚ್ಚಳ

Entertainment

‘ಮಿಸ್ ಯೂ ಮಗನೇ’: ಹಾಸ್ಯನಟ ರಾಕೇಶ್ ಪೂಜಾರಿ ನಿಧನಕ್ಕೆ ರಕ್ಷಿತಾ ಪ್ರೇಮ್ ಕಂಬನಿ
BREAKING : ‘ಏರ್ ಇಂಡಿಯಾ’ ವಿಮಾನ ದುರಂತದ ಬೆನ್ನಲ್ಲೇ ಸ್ಟಾರ್ ನಿರ್ಮಾಪಕ ನಾಪತ್ತೆ, ವಿಮಾನ ಅಪಘಾತಕ್ಕೆ ಬಲಿಯಾಗಿರುವ ಶಂಕೆ.!
ಬೆಂಬಲವಿದ್ದರೂ ಬಾಲಿವುಡ್‌ನಲ್ಲಿ ವಿಫಲ ; ಮನೋಜ್ ಕುಮಾರ್ ಪುತ್ರ ಇಂದು ಯಶಸ್ವಿ ಉದ್ಯಮಿ !

Sports

ಮೆಕಲಮ್‌ನಿಂದ ಅಜರ್ ವರೆಗೆ: ಇಲ್ಲಿದೆ ಅತಿ ವೇಗದ ಟೆಸ್ಟ್‌ ಶತಕ ವೀರರ ಪಟ್ಟಿ !
BREAKING: ಭರ್ಜರಿ ದ್ವಿಶತಕದೊಂದಿಗೆ ಇತಿಹಾಸ ಸೃಷ್ಟಿಸಿದ ಶುಭ್ ಮನ್ ಗಿಲ್: ವಿರಾಟ್ ಕೊಹ್ಲಿ ದಾಖಲೆ ಉಡೀಸ್
SHOCKING: ಸಿಕ್ಸರ್ ಸಿಡಿಸಿದ ಬೆನ್ನಲ್ಲೇ ಹೃದಯಾಘಾತ: ಮೈದಾನದಲ್ಲೇ ಮೃತಪಟ್ಟ ಬ್ಯಾಟ್ಸ್ ಮನ್ | VIDEO

Special

ಮೊದಲ ರಾತ್ರಿ ʼವಧುʼ ಯಾಕೆ ವರನಿಗೆ ಹಾಲು ಕೊಡ್ತಾಳೆ ಗೊತ್ತಾ……?
ನಿಮ್ಮ ತ್ವಚೆಯನ್ನು ಹಾನಿಗೊಳಿಸುತ್ತೆ ಮೇಕಪ್ ಉತ್ಪನ್ನದಲ್ಲಿರುವ ಈ ವಿಷಕಾರಿ ಅಂಶ
OMG : ಮೃಗಾಲಯದಲ್ಲಿ ಸಿಗರೇಟ್ ಸೇದಿದ ಚಿಂಪಾಂಜಿ : ವಿಡಿಯೋ ಭಾರಿ ವೈರಲ್ |WATCH VIDEO

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?