KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

‘ಗೃಹಲಕ್ಷ್ಮಿ ಯೋಜನೆ’ ಫಲಾನುಭವಿಗಳಿಗೆ ಸಿಹಿ ಸುದ್ದಿ

Published November 2, 2023 at 6:50 am
Share
SHARE

ಉಡುಪಿ: ಗೃಹಲಕ್ಷ್ಮಿ ಯೋಜನೆಗೆ ಹಣದ ಕೊರತೆ ಇಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಯಜಮಾನಿಯರ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಒಂದೆರಡು ದಿನ ವಿಳಂಬ ಆಗಬಹುದು. 1.8 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2.500 ಕೋಟಿ ರೂ. ಸಂದಾಯ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನು 6-7 ಮಹಿಳೆಯರು ಉಳಿದುಕೊಂಡಿದ್ದು, ಅವರಲ್ಲಿ ಎರಡು ಲಕ್ಷ ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಮನೆಗಳಿಗೆ ಹೋಗಿ ತಿಳಿವಳಿಕೆ ನೀಡಿ ಗೃಹಲಕ್ಷ್ಮಿ ಯೋಜನೆಗೆ ಯಜಮಾನಿಯರನ್ನು ಸೇರ್ಪಡೆ ಮಾಡುತ್ತಿದ್ದಾರೆ. ಬ್ಯಾಂಕ್ ಖಾತೆ ಸಮಸ್ಯೆ ಇದ್ದರೆ ಅಂಚೆ ಕಚೇರಿಯಲ್ಲಿ ಖಾತೆ ತೆರೆದು ಗೃಹಿಣಿಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿಸಲಾಗುವುದು ಎಂದು ಹೇಳಿದ್ದಾರೆ.

You Might Also Like

ನಾಮಿನಿ ಇಲ್ಲದಿದ್ದರೆ ‘ಬ್ಯಾಂಕ್ ಖಾತೆ’ಯಲ್ಲಿರುವ ಹಣ ಯಾರಿಗೆ ಸೇರುತ್ತದೆ ? ಏನು ಮಾಡಬೇಕು ತಿಳಿಯಿರಿ.!

GOOGLE SEARCH : 2025 ರಲ್ಲಿ ಭಾರತೀಯರು ಗೂಗಲ್’ನಲ್ಲಿ ಅತಿ ಹೆಚ್ಚು ಹುಡುಕಿದ್ದು ಇದನ್ನೇ

BREAKING: ಇಂದಿನಿಂದ ಬೆಳಗಾವಿ ಅಧಿವೇಶನ: ಸರ್ಕಾರದ ವಿರುದ್ಧ ಹೋರಾಡಲು ವಿವಿಧ ಸಂಘಟನೆಗಳು ಸಜ್ಜು: 84 ಸಂಘಟನೆಗಳಿಂದ ಪ್ರತಿಭಟನೆ

BREAKING: ಬೆಂಗಳೂರಿನಲ್ಲಿ ದಟ್ಟ ಮಂಜು ಕವಿದ ವಾತಾವರಣ: 20ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ

BREAKING: ಗೋವಾ ಅಗ್ನಿ ದುರಂತದಲ್ಲಿ 25 ಜನ ಸಾವು ಕೇಸ್: ಮೂವರು ಹಿರಿಯ ಅಧಿಕಾರಿಗಳು ಅಮಾನತು

TAGGED:Moneyಗೃಹಲಕ್ಷ್ಮಿ ಯೋಜನೆಪಾವತಿaccountGruhalakshmi YojaneLakshmi Hebbalkarಲಕ್ಷ್ಮಿ ಹೆಬ್ಬಾಳ್ಕರ್ಖಾತೆ
Share This Article
Facebook Copy Link Print

Latest News

ನಾಮಿನಿ ಇಲ್ಲದಿದ್ದರೆ ‘ಬ್ಯಾಂಕ್ ಖಾತೆ’ಯಲ್ಲಿರುವ ಹಣ ಯಾರಿಗೆ ಸೇರುತ್ತದೆ ? ಏನು ಮಾಡಬೇಕು ತಿಳಿಯಿರಿ.!
GOOGLE SEARCH : 2025 ರಲ್ಲಿ ಭಾರತೀಯರು ಗೂಗಲ್’ನಲ್ಲಿ ಅತಿ ಹೆಚ್ಚು ಹುಡುಕಿದ್ದು ಇದನ್ನೇ
BREAKING: ಇಂದಿನಿಂದ ಬೆಳಗಾವಿ ಅಧಿವೇಶನ: ಸರ್ಕಾರದ ವಿರುದ್ಧ ಹೋರಾಡಲು ವಿವಿಧ ಸಂಘಟನೆಗಳು ಸಜ್ಜು: 84 ಸಂಘಟನೆಗಳಿಂದ ಪ್ರತಿಭಟನೆ
BREAKING: ಬೆಂಗಳೂರಿನಲ್ಲಿ ದಟ್ಟ ಮಂಜು ಕವಿದ ವಾತಾವರಣ: 20ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ಬೋರೆ ಹಣ್ಣು

Automotive

‘ATM’ ಕಾರ್ಡ್’ ನಲ್ಲಿ 4-ಅಂಕಿಯ ಪಿನ್ ಏಕೆ ಇರುತ್ತದೆ ? ಇಂಟರೆಸ್ಟಿಂಗ್ ವಿಚಾರ ತಿಳಿಯಿರಿ
ALERT : ‘OTP’ ಇಲ್ಲದೆ ಬ್ಯಾಂಕ್ ಖಾತೆ ಹ್ಯಾಕ್ : ವಂಚನೆಯಿಂದ ಪಾರಾಗಲು ಗ್ರಾಹಕರಿಗೆ ಇಲ್ಲಿದೆ ಟಿಪ್ಸ್.!
SMS ALERT : ನಿಮಗೆ ಬರುವ ‘SMS’ ನ ಕೊನೆಯಲ್ಲಿ S, P, G, ಮತ್ತು T ಅಕ್ಷರಗಳ ಅರ್ಥವೇನು ಗೊತ್ತಾ..? ತಿಳಿಯಿರಿ

Entertainment

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹೊಸ ಚಿತ್ರ ಅನೌನ್ಸ್
BREAKING : ನಟ ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ‘ಡೆವಿಲ್’ ಚಿತ್ರದ ಟ್ರೇಲರ್ ಬಿಡುಗಡೆಗೆ ದಿನಾಂಕ ಫಿಕ್ಸ್.!
ರಾಜ್ ಕುಮಾರ್, ರಜನಿಕಾಂತ್, ಮೋಹನ್ ಲಾಲ್: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ದಕ್ಷಿಣ ಭಾರತೀಯ ಕಲಾವಿದರು

Sports

BREAKING: KSCA ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ
ಏಕದಿನ ಸರಣಿ ಗೆದ್ದ ಬೆನ್ನಲ್ಲೇ ವಿಶಾಖಪಟ್ಟಣದ ಸಿಂಹಾಚಲಂ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ, ವಾಷಿಂಗ್ಟನ್ ಸುಂದರ್
BREAKING: RCB ಅಭಿಮಾನಿಗಳಿಗೆ ಗುಡ್ ನ್ಯೂಸ್: 2026ರ IPL ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿಯೇ ನಡೆಯಲಿದೆ: ಡಿಸಿಎಂ ಮಾಹಿತಿ

Special

ತಿಳಿದುಕೊಳ್ಳಿ ಮೈಕ್ರೋವೇವ್ ಒವನ್ ಬಳಸುವ ಕುರಿತ ಒಂದಷ್ಟು ಮಾಹಿತಿ
ಟಾಯ್ಲೆಟ್ ಪೇಪರ್ ಬಿಳಿ ಬಣ್ಣದಲ್ಲಿಯೇ ಏಕಿರುತ್ತದೆ….? ಇದರ ಹಿಂದಿದೆ ಅಚ್ಚರಿಯ ಸಂಗತಿ…..!
ಹಾರ್ಮೋನ್ ಅಸಮತೋಲನವನ್ನು ನಿವಾರಿಸಲು ಪಾಲಿಸಿ ಈ ನಿಯಮ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?