KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ಒಂದು ಕಂತಿನ ಹಣ ಬಿಡುಗಡೆ

Published March 31, 2025 at 6:22 am
Share
SHARE

ಬೆಳಗಾವಿ: ಯುಗಾದಿ ಮತ್ತು ರಂಜಾನ್ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಹಿ ಸುದ್ದಿ ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಒಂದು ತಿಂಗಳ ಭತ್ಯೆ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಈಗಾಗಲೇ ಒಂದು ತಿಂಗಳ ಹಣವನ್ನು ಖಜಾನೆಗೆ ಕಳುಹಿಸಲಾಗಿದೆ. ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ನೀಡುವ 2,000 ರೂ. ಸಹಾಯಧನದ ಮೊತ್ತವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಕ್ರಮ ವಹಿಸಲಾಗಿದೆ ಎಂದು ಹೇಳಿದ್ದಾರೆ.

You Might Also Like

BREAKING: ರಸ್ತೆಯಲ್ಲಿದ್ದ ನಾಯಿ ತಪ್ಪಿಸಲು ಹೋಗಿ ಭೀಕರ ಅಪಘಾತ: ಶಿಕ್ಷಕ ಸ್ಥಳದಲ್ಲೇ ದುರ್ಮರಣ!

BREAKING: ಹೃದಯವಿದ್ರಾವಕ ಘಟನೆ: ಕೆರೆಯಲ್ಲಿ ಕಾಲುಜಾರಿ ಬಿದ್ದು ಅವಳಿ ಮಕ್ಕಳು ದುರ್ಮರಣ

BIG NEWS: ಸ್ನೇಹಿತನೊಂದಿಗೆ ಮಾತನಾಡಿದ್ದಕ್ಕೆ ಸಾರ್ವಜನಿಕವಾಗಿ ವಿಚಾರಿಸಿ, ನಿಂದನೆ: ಮನನೊಂದ ಮಹಿಳೆ ಆತ್ಮಹತ್ಯೆ; ಮೂವರು ಅರೆಸ್ಟ್

BREAKING: ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ ಸುರೇಶ್ ಆಯ್ಕೆ

GOOD NEWS : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶುಲ್ಕ ಮರುಪಾವತಿ , ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

TAGGED:ಗೃಹಲಕ್ಷ್ಮಿ ಯೋಜನೆaccountGruhalakshmi YojaneಫಲಾನುಭವಿಗಳುLakshmi HebbalkarCashಲಕ್ಷ್ಮಿ ಹೆಬ್ಬಾಳ್ಕರ್ಹಣ ಬಿಡುಗಡೆ
Share This Article
Facebook Copy Link Print

Latest News

BREAKING: ರಸ್ತೆಯಲ್ಲಿದ್ದ ನಾಯಿ ತಪ್ಪಿಸಲು ಹೋಗಿ ಭೀಕರ ಅಪಘಾತ: ಶಿಕ್ಷಕ ಸ್ಥಳದಲ್ಲೇ ದುರ್ಮರಣ!
BREAKING: ಹೃದಯವಿದ್ರಾವಕ ಘಟನೆ: ಕೆರೆಯಲ್ಲಿ ಕಾಲುಜಾರಿ ಬಿದ್ದು ಅವಳಿ ಮಕ್ಕಳು ದುರ್ಮರಣ
BIG NEWS: ಸ್ನೇಹಿತನೊಂದಿಗೆ ಮಾತನಾಡಿದ್ದಕ್ಕೆ ಸಾರ್ವಜನಿಕವಾಗಿ ವಿಚಾರಿಸಿ, ನಿಂದನೆ: ಮನನೊಂದ ಮಹಿಳೆ ಆತ್ಮಹತ್ಯೆ; ಮೂವರು ಅರೆಸ್ಟ್
BREAKING: ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ ಸುರೇಶ್ ಆಯ್ಕೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

ಚಾರ್ಜಿಂಗ್ ಚಿಂತೆ ಬೇಡ: ಪೇ ಮಾಡಿ ರೈಡ್ ಮಾಡಿ ; ಇಲ್ಲಿದೆ ಹೋಂಡಾ ಆಕ್ಟಿವಾ ಇ ಬ್ಯಾಟರಿ ಬಾಡಿಗೆ ವಿವರ | Video
ಈ ʼರಸ್ತೆ ಚಿಹ್ನೆʼ ಅರ್ಥ ನಿಮಗೆ ಗೊತ್ತಾ ? ಟ್ರಾಫಿಕ್‌ SI ವಿವರಿಸಿರುವ ವಿಡಿಯೋ ವೈರಲ್‌ | Watch
ಸಾಲುಗಟ್ಟಿ ನಿಂತ ವಾಹನಗಳು: ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಮತ್ತೆ ಮುನ್ನೆಲೆಗೆ | Photo

Entertainment

BREAKING : ಲಾಂಗ್ ಹಿಡಿದು ರೀಲ್ಸ್ : ಬಿಗ್’ಬಾಸ್ ಮಾಜಿ ಸ್ಪರ್ಧಿ ವಿನಯ್ ಗೌಡ, ರಜತ್ ವಿರುದ್ಧ ‘FIR’ ದಾಖಲು.!
ಮೆದುಳಿನ ಟ್ಯೂಮರ್‌ನಿಂದ ಬಚಾವ್ ಆದ ನಟಿ ಅಶು ರೆಡ್ಡಿ !
ಬಿಕಿನಿ ಸಮರ: ದಿಶಾ ಪಟಾನಿ – ಕಿಯಾರಾ ಅಡ್ವಾಣಿ ನಡುವೆ ಹೆಚ್ಚಿದ ಹಾಟ್‌ ಟಾಪಿಕ್‌ | Watch

Sports

ಭಾರತೀಯ ಆಟಗಾರರು ಮತ್ತು ಫೀಲ್ಡಿಂಗ್ ಕೋಚ್ ನಡುವೆ ʼತೀವ್ರ ಚರ್ಚೆʼ ; ಮರುಕ್ಷಣವೇ ಸೌಹಾರ್ದದ ವಾತಾವರಣ | Watch
BREAKING NEWS: ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಟೂರ್ನಿ ವೇಳಾಪಟ್ಟಿ ಪ್ರಕಟ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ನಡೆಯಲಿದೆ ಉದ್ಘಾಟನಾ ಸಮಾರಂಭ
ಇಂಗ್ಲೆಂಡ್ ಸರಣಿಗೂ ಮುನ್ನವೇ ಭಾರತಕ್ಕೆ ‘ಪಂತ್’ ಆತಂಕ: ನೆಟ್ಸ್‌ನಲ್ಲಿ ಗಾಯ !

Special

ಹೊಟೇಲ್ ನಲ್ಲಿ ಸ್ಟೇ ಮಾಡುವ ಮುನ್ನ ಓದಿ ಈ ಸುದ್ದಿ
ಚಳಿಗಾಲದಲ್ಲಿ ಎಲ್ಲರಿಗೂ ಅತ್ಯಗತ್ಯ ಈ ಜಾಗರೂಕತೆ
ತಿಳಿಯೋಣ ಚಂದ್ರನ ಬಗೆಗಿನ ಮೋಜಿನ ಸಂಗತಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?