KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ಒಂದು ಕಂತಿನ ಹಣ ಬಿಡುಗಡೆ

Published March 31, 2025 at 6:22 am
Share
SHARE

ಬೆಳಗಾವಿ: ಯುಗಾದಿ ಮತ್ತು ರಂಜಾನ್ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಹಿ ಸುದ್ದಿ ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಒಂದು ತಿಂಗಳ ಭತ್ಯೆ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಈಗಾಗಲೇ ಒಂದು ತಿಂಗಳ ಹಣವನ್ನು ಖಜಾನೆಗೆ ಕಳುಹಿಸಲಾಗಿದೆ. ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ನೀಡುವ 2,000 ರೂ. ಸಹಾಯಧನದ ಮೊತ್ತವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಕ್ರಮ ವಹಿಸಲಾಗಿದೆ ಎಂದು ಹೇಳಿದ್ದಾರೆ.

You Might Also Like

ವಿಶ್ವದ ಶ್ರೇಷ್ಠ 50 ಬ್ರೇಕ್‌ಫಾಸ್ಟ್‌ಗಳಲ್ಲಿ 3 ಭಾರತೀಯ ಖಾದ್ಯಗಳು: ಅಚ್ಚರಿ ಮೂಡಿಸುತ್ತೆ ಮೂರನೇಯದು !

‘ಮ್ಯಾಡ್ ಮ್ಯಾನ್’ ಟಾಮ್ ಕ್ರೂಸ್: 7,500 ಅಡಿಯಿಂದ ಹಾರಿ, ಸುಡುವ ಪ್ಯಾರಾಚೂಟ್‌ನೊಂದಿಗೆ ಸಾವನ್ನು ಗೆದ್ದು ಗಿನ್ನಿಸ್ ವಿಶ್ವ ದಾಖಲೆ | Watch

ಜಪಾನ್‌ಗೆ ನಡುಕ ಹುಟ್ಟಿಸಿದ ‘ಹೊಸ ಬಾಬಾ ವಂಗಾ’ ಭವಿಷ್ಯ !

ತನ್ನ ಜೀವನ ಚರಿತ್ರೆ ಚಿತ್ರೀಕರಣಕ್ಕೆ ತಡೆ ನೀಡುವಂತೆ ಫಿಲ್ಮ್ ಚೇಂಬರ್ ಗೆ ದೂರು ನೀಡಿದ ವೃಕ್ಷಮಾತೆ

BIG NEWS: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ನಾಲ್ವರು ಮಹಿಳೆಯರು ಸಾವು

TAGGED:ಗೃಹಲಕ್ಷ್ಮಿ ಯೋಜನೆaccountGruhalakshmi YojaneಫಲಾನುಭವಿಗಳುLakshmi HebbalkarCashಲಕ್ಷ್ಮಿ ಹೆಬ್ಬಾಳ್ಕರ್ಹಣ ಬಿಡುಗಡೆ
Share This Article
Facebook Copy Link Print

Latest News

ವಿಶ್ವದ ಶ್ರೇಷ್ಠ 50 ಬ್ರೇಕ್‌ಫಾಸ್ಟ್‌ಗಳಲ್ಲಿ 3 ಭಾರತೀಯ ಖಾದ್ಯಗಳು: ಅಚ್ಚರಿ ಮೂಡಿಸುತ್ತೆ ಮೂರನೇಯದು !
‘ಮ್ಯಾಡ್ ಮ್ಯಾನ್’ ಟಾಮ್ ಕ್ರೂಸ್: 7,500 ಅಡಿಯಿಂದ ಹಾರಿ, ಸುಡುವ ಪ್ಯಾರಾಚೂಟ್‌ನೊಂದಿಗೆ ಸಾವನ್ನು ಗೆದ್ದು ಗಿನ್ನಿಸ್ ವಿಶ್ವ ದಾಖಲೆ | Watch
ಜಪಾನ್‌ಗೆ ನಡುಕ ಹುಟ್ಟಿಸಿದ ‘ಹೊಸ ಬಾಬಾ ವಂಗಾ’ ಭವಿಷ್ಯ !
ತನ್ನ ಜೀವನ ಚರಿತ್ರೆ ಚಿತ್ರೀಕರಣಕ್ಕೆ ತಡೆ ನೀಡುವಂತೆ ಫಿಲ್ಮ್ ಚೇಂಬರ್ ಗೆ ದೂರು ನೀಡಿದ ವೃಕ್ಷಮಾತೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ಸಾಲುಗಟ್ಟಿ ನಿಂತ ವಾಹನಗಳು: ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಮತ್ತೆ ಮುನ್ನೆಲೆಗೆ | Photo
ALERT : ನೀವು ಕರೆ ಮಾಡುವಾಗ ‘ಇಂಟರ್ ನೆಟ್’ ಆನ್ ಮಾಡಿಡುತ್ತೀರಾ..? ಮಿಸ್ ಮಾಡದೇ ಈ ಸುದ್ದಿ ಓದಿ
ಟ್ರಕ್ ಗಳಿಗೂ ಸುರಕ್ಷತಾ ಮೌಲ್ಯಮಾಪನ ರೇಟಿಂಗ್ ಪ್ರಾರಂಭಿಸಲು ಸರ್ಕಾರ ಚಿಂತನೆ

Entertainment

25 ಚಿತ್ರಗಳು ಸೋತರೂ ಸೂಪರ್ ಸ್ಟಾರ್ ಗಳ ಜೊತೆ ಕೆಲಸ ; ಅವಕಾಶಗಳಿಲ್ಲದೇ ಚಿತ್ರರಂಗದಿಂದ ನಿವೃತ್ತಿ | Watch
ರಶ್ಮಿಕಾ ಮಂದಣ್ಣ ಸೀರೆ ಫೋಟೋ ಕ್ಲಿಕ್ಕಿಸಿದ್ದವರ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ !
ಬಿಕಿನಿ ಸಮರ: ದಿಶಾ ಪಟಾನಿ – ಕಿಯಾರಾ ಅಡ್ವಾಣಿ ನಡುವೆ ಹೆಚ್ಚಿದ ಹಾಟ್‌ ಟಾಪಿಕ್‌ | Watch

Sports

BREAKING NEWS: ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಟೂರ್ನಿ ವೇಳಾಪಟ್ಟಿ ಪ್ರಕಟ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ನಡೆಯಲಿದೆ ಉದ್ಘಾಟನಾ ಸಮಾರಂಭ
ಇಂಗ್ಲೆಂಡ್ ಸರಣಿಗೂ ಮುನ್ನವೇ ಭಾರತಕ್ಕೆ ‘ಪಂತ್’ ಆತಂಕ: ನೆಟ್ಸ್‌ನಲ್ಲಿ ಗಾಯ !
‘ಕ್ಯಾಪ್ಟನ್ ಕೂಲ್’ ಧೋನಿಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ: ಭಾರತಕ್ಕೆ ಹೆಮ್ಮೆ!

Special

SHOCKING : ಮದುವೆಯಾಗಿ ಮಕ್ಕಳನ್ನು ಪಡೆಯದಿದ್ರೆ ಕೆಲಸದಿಂದ ವಜಾ : ಉದ್ಯೋಗಿಗಳಿಗೆ ಬೆದರಿಕೆ ಹಾಕಿದ ಕಂಪನಿ.!
ಮಾಗಿಯ ಚಳಿಯಲ್ಲಿ ಸವಿಯಿರಿ ಸೊಗಡು ಅವರೆಕಾಳಿನ ರುಚಿ ರುಚಿ ಖಾದ್ಯ
ʼವಿಟಮಿನ್ ಡಿʼ ಸೇವನೆಯಿಂದ ಪಡೆಯಬಹುದು ಇಷ್ಟೆಲ್ಲಾ ಪ್ರಯೋಜನ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?