KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

‘ಗೃಹಲಕ್ಷ್ಮಿ’ ಯೋಜನೆಗೆ ಒಂದು ವರ್ಷ: ಗೃಹಿಣಿಯರ ಖಾತೆಗೆ 25 ಸಾವಿರ ಕೋಟಿ ರೂ. ವರ್ಗಾವಣೆ

Published August 30, 2024 at 5:04 am
Share
SHARE

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ಕ್ಕೆ ಒಂದು ವರ್ಷ ಪೂರ್ಣಗೊಂಡಿದ್ದು, ಗೃಹಿಣಿಯರಿಗೆ ಮಾಸಿಕ 2000 ರೂ. ನೀಡುವ ಈ ಯೋಜನೆ ಫಲಾನುಭವಿಗಳ ಖಾತೆಗೆ ಇದುವರೆಗೆ 25,248 ಕೋಟಿ ರೂ. ಜಮಾ ಮಾಡಲಾಗಿದೆ.

2023ರ ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ್ ರಾಹುಲ್ ಗಾಂಧಿ ಯೋಜನೆಗೆ ಚಾಲನೆ ನೀಡಿದ್ದರು. ಅರ್ಹರು ಈಗಲೂ ಯೋಜನೆಯ ಫಲಾನುಭವಿಗಳಾಗಲು ಅವಕಾಶವಿದೆ. ಬಿಪಿಎಲ್, ಎಪಿಎಲ್, ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬದ ಒಬ್ಬ ಮಹಿಳೆಯರಿಗೆ ಯೋಜನೆ ಪ್ರಯೋಜನ ಸಿಗಲಿದೆ. ಆದಾಯ ತೆರಿಗೆ, ಜಿಎಸ್​ಟಿ ಪಾವತಿದಾರರು ಸೇರಿದಂತೆ ಶ್ರೀಮಂತರು ಯೋಜನೆಯ ಸೌಲಭ್ಯ ಪಡೆಯದಂತೆ ನಿಯಮಾವಳಿ ರೂಪಿಸಲಾಗಿದೆ.

ಬಜೆಟ್ ನಲ್ಲಿ 28,608 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಯೋಜನೆಗೆ ಹಣಕಾಸು ಮುಗ್ಗಟ್ಟು ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 9.83 ಲಕ್ಷ ಫಲಾನುಭವಿಗಳಿದ್ದು, ಪ್ರಥಮ ಸ್ಥಾನದಲ್ಲಿದೆ. 1.15 ಲಕ್ಷ ಫಲಾನುಭವಿ ಮಹಿಳೆಯರು ಇರುವ ಕೊಡಗು ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 8.20 ಲಕ್ಷ ಫಲಾನುಭವಿಗಳಿದ್ದಾರೆ.

You Might Also Like

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ನ್ಯಾ. ಮೈಕೆಲ್ ಡಿ. ಕುನ್ಹಾ ವಿಚಾರಣಾ ಆಯೋಗದಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ

BREAKING: ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಭೂಕಂಪ: ಸತತ ಎರಡನೇ ದಿನವೂ ಕಂಪಿಸಿದ ಭೂಮಿ

BREAKING: ನೇಣು ಬಿಗಿದುಕೊಂಡು ತಾಯಿ, ಮಗ, ಆತ್ಮಹತ್ಯೆ

100 ಕೋಟಿ ರೂ. ಮೌಲ್ಯದ ಮನೆಗಳಿದ್ದರೂ ಚರಂಡಿ ಇಲ್ಲ ; ಗುರುಗ್ರಾಮ ಮಹಿಳೆಯ ಮನೆಯಲ್ಲಿ ಪ್ರವಾಹ

BREAKING: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ

TAGGED:ಮಹಿಳೆಯರುಗೃಹಲಕ್ಷ್ಮಿ ಯೋಜನೆaccountGruhalakshmi YojaneBPL cardOne yearಒಂದು ವರ್ಷಖಾತೆಗೆ ಹಣ
Share This Article
Facebook Copy Link Print

Latest News

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ನ್ಯಾ. ಮೈಕೆಲ್ ಡಿ. ಕುನ್ಹಾ ವಿಚಾರಣಾ ಆಯೋಗದಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ
BREAKING: ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಭೂಕಂಪ: ಸತತ ಎರಡನೇ ದಿನವೂ ಕಂಪಿಸಿದ ಭೂಮಿ
BREAKING: ನೇಣು ಬಿಗಿದುಕೊಂಡು ತಾಯಿ, ಮಗ, ಆತ್ಮಹತ್ಯೆ
100 ಕೋಟಿ ರೂ. ಮೌಲ್ಯದ ಮನೆಗಳಿದ್ದರೂ ಚರಂಡಿ ಇಲ್ಲ ; ಗುರುಗ್ರಾಮ ಮಹಿಳೆಯ ಮನೆಯಲ್ಲಿ ಪ್ರವಾಹ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING NEWS: ಶಾಲಾ ವಾಹನ ಪಲ್ಟಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Automotive

ಉಚಿತವಾಗಿ ವಿಮಾನದಲ್ಲಿ ಸಿಗುವ ಇವುಗಳನ್ನು ನೀವು ತೆಗೆದುಕೊಂಡು ಹೋದರೂ ಕೇಳುವುದಿಲ್ಲ !
ALERT : 16 ಬಿಲಿಯನ್ ಜನರ ಆ್ಯಪಲ್, ಫೇಸ್’ಬುಕ್, ಗೂಗಲ್, ಪಾಸ್’ವರ್ಡ್ ಸೋರಿಕೆ : ತಜ್ಞರಿಂದ ಎಚ್ಚರಿಕೆ
ALERT : ಮಕ್ಕಳನ್ನು ಸ್ಕೂಟಿಯಲ್ಲಿ ಎದುರುಗಡೆ ಕೂರಿಸಿಕೊಳ್ಳುವ ಮುನ್ನ ಎಚ್ಚರ, ಈ ವೀಡಿಯೋ ನೋಡಿ |WATCH VIDEO

Entertainment

ʼಲಿವಿಂಗ್ ಟುಗೆದರ್ʼ ಚರ್ಚೆ ನಡುವೆ, ಸಮಂತಾ ಬಗ್ಗೆ ರಾಜ್ ಮಾಜಿ ಪತ್ನಿಯ ಅಚ್ಚರಿ ಹೇಳಿಕೆ | Photos
BIG NEWS: ಅತ್ಯಾಚಾರ ಆರೋಪ: ನಟ ಮಡೆನೂರು ಮನು ಪೊಲೀಸ್ ಕಸ್ಟಡಿಗೆ
ತಲೆ ತಿರುಗಿಸುವಂತಿದೆ ಶಾರುಖ್ ಖಾನ್ ಮ್ಯಾನೇಜರ್ ಪೂಜಾ ದಡ್ಲಾನಿ ಸಂಬಳ !

Sports

ಟೆನಿಸ್‌ ಆಟಗಾರ್ತಿ ಹತ್ಯೆ ಹಿಂದಿನ ಕಾರಣ ಬಯಲು ; ತಂದೆಯಿಂದ ತಪ್ಪೊಪ್ಪಿಗೆ ಹೇಳಿಕೆ !
BREAKING: ಮನೆಯಲ್ಲೇ ರಾಜ್ಯಮಟ್ಟದ ಟೆನಿಸ್ ಆಟಗಾರ್ತಿ ಗುಂಡಿಕ್ಕಿ ಹತ್ಯೆ: ತಂದೆಯಿಂದಲೇ ಕೃತ್ಯ
ಶುಭ್ಮನ್ ಗಿಲ್ – ಸಾರಾ ತೆಂಡೂಲ್ಕರ್ ಫೋಟೋ ವೈರಲ್ ; ಗೆಳೆತನದ ಬಗ್ಗೆ ಮತ್ತೆ ಶುರುವಾಯ್ತು ಗುಸುಗುಸು !

Special

ʼಎಡಗೈ‌ʼ ಬಳಸುವ ಪ್ರಸಿದ್ದ ವ್ಯಕ್ತಿಗಳು ; ಇಲ್ಲಿದೆ ʼಲಿಸ್ಟ್ʼ
ಸ್ನೇಹಿತನನ್ನೇ ಮದುವೆಯಾದ ನಂತರ ಮಡದಿಯಾಗಿ ಗೆಳತಿಯಲ್ಲಾಗುವ ಬದಲಾವಣೆಗಳೇನು…..?
ಅತಿಯಾದ ಆಕಳಿಕೆ ನಿಮಗೆ ಮಾರಣಾಂತಿಕವಾಗಬಹುದು ಎಚ್ಚರ….!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?