KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಡಿತರ ಚೀಟಿಯಲ್ಲಿ ‘ಯಜಮಾನಿ’ ಎಂದು ನಮೂದಿಸಿದ ಮಹಿಳೆಯರ ಖಾತೆಗೆ ಹಣ: ‘ಗೃಹಲಕ್ಷ್ಮಿ’ ಯೋಜನೆಗೆ ಮಾರ್ಗಸೂಚಿ ಪ್ರಕಟ

Published June 7, 2023 at 5:34 am
Share
SHARE

ಬೆಂಗಳೂರು: ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಮಾರ್ಗಸೂಚಿ ಪ್ರಕಟಿಸಿದೆ. ಕುಟುಂಬದ ಯಜಮಾನಿ ಎಂದು ಬಿಪಿಎಲ್, ಎಪಿಎಲ್ ಕಾರ್ಡ್ ನಲ್ಲಿ ನಮೂದಾಗಿರುವುದು ಕಡ್ಡಾಯವಾಗಿದೆ.

ಯಜಮಾನಿ ಎಂದು ನಮೂದಿಸಿರುವ ಮಹಿಳೆ ಅರ್ಹ ಫಲಾನುಭವಿ ಆಗಿರುತ್ತಾರೆ. ಕಾಡ್ಡ್ ನಲ್ಲಿ ನಮೂದಾಗಿರುವ ಯಜಮಾನಿಗೆ ಮಾತ್ರ 2000 ರೂ. ನೀಡಲಾಗುವುದು. ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದರೆ ಒಬ್ಬರಿಗೆ ಮಾತ್ರ ಹಣ ನೀಡಲಾಗುವುದು.

ಯಜಮಾನಿ, ಪತಿ ಆದಾಯ ತೆರಿಗೆ ಪಾವತಿದಾರರು, ಯಜಮಾನಿ ಅಥವಾ ಯಜಮಾನ ಜಿಎಸ್‌ಟಿ ಪಾವತಿದಾರರಾಗಿದ್ದರೆ ಯೋಜನೆ ಅನ್ನುವಯವಾಗುವುದಿಲ್ಲ.

ಜೂನ್ 15ರಿಂದ ಜುಲೈ 15ರವರೆಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸ್ವೀಕರಿಸಲಾಗುತ್ತದೆ. ಭೌತಿಕವಾಗಿಯೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಯೋಜನೆ ಲಾಭ ಪಡೆಯಲು ಬ್ಯಾಂಕ್ ಖಾತೆ, ಆಧಾರ್ ಜೋಡಣೆ ಕಡ್ಡಾಯವಾಗಿರುತ್ತದೆ.

ತಪ್ಪು ಮಾಹಿತಿ ನೀಡಿದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ನೀಡಿರುವ ಹಣ ವಸೂಲಿ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ.

ಸುಳ್ಳು ಮಾಹಿತಿ ನೀಡಿ ಯೋಜನೆಯ ಪ್ರಯೋಜನ ಪಡೆದರೆ ಮಾಸಾಶನದ ಮೊತ್ತವನ್ನು ವಸೂಲಿ ಮಾಡಲಾಗುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೌಕರರು, ಅಧಿಕಾರಿಗಳು, ಖಾಸಗಿ ನೌಕರರು, ಜಿಎಸ್‌ಟಿ ಮರುಪಾವತಿ ಪಡೆಯುವ ವ್ಯಾಪಾರಸ್ಥರು, ಉದ್ದಿಮೆದಾರರು, ಶ್ರೀಮಂತರು ಯೋಜನೆಗೆ ಅರ್ಹರಾಗಿರುವುದಿಲ್ಲ.

ಆಹಾರ ಇಲಾಖೆ ವಿತರಿಸುವ ಅಂತ್ಯೋದಯ, ಬಿಪಿಎಲ್, ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಲಾದ ಮಹಿಳೆಯರು ಮಾತ್ರ ಯೋಜನೆಗೆ ಅರ್ಹರಾಗಿರುತ್ತಾರೆ. ಒಂದೇ ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರು ಇದ್ದಲ್ಲಿ ಒಬ್ಬರು ಮಾತ್ರ ಯೋಜನೆಗೆ ಅರ್ಹರಾಗಿರುತ್ತಾರೆ. ಆಗಸ್ಟ್ 15 ರಂದು ಆಯ್ಕೆಯಾದ ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುವುದು.

You Might Also Like

BREAKING: ಪತ್ನಿ ಕೊಲೆ ಮಾಡಿದ್ದ ಪತಿ ಬರ್ಬರ ಹತ್ಯೆ

ಬಲವಂತವಾಗಿ ಅಪ್ರಾಪ್ತೆ ಮದುವೆಯಾಗಿ ಚಿತ್ರಹಿಂಸೆ: ದೂರು ಬಳಿಕ ನಾಪತ್ತೆಯಾದ ಪೊಲೀಸ್ ಅಧಿಕಾರಿ ಅಮಾನತು

BREAKING NEWS: ಸಿಎಂಗೆ ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ಅಂತಿಮ ವರದಿ ಸಲ್ಲಿಕೆ: ಮನೋವಿಕಾಸಕ್ಕೆ ಅಗತ್ಯ ಶಿಕ್ಷಣ ನೀಡುವ ಬಗ್ಗೆ ಚರ್ಚೆ

ಸ್ನಾತಕೋತ್ತರ ಪದವಿ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ಆ. 18ರವರೆಗೆ ವಿಸ್ತರಣೆ

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಕೃಷಿ, ತೋಟಗಾರಿಕೆ ಉತ್ಪನ್ನಗಳ ಬೆಂಬಲ ಬೆಲೆ ಹೆಚ್ಚಳ: ಅನ್ನದಾತರಿಗೆ 8 ಸಾವಿರ ಕೋಟಿ ರೂ.

TAGGED:accountGruhalakshmi Yojaneಪಡಿತರ ಚೀಟಿಗೃಹ ಲಕ್ಷ್ಮಿ ಯೋಜನೆಖಾತೆಗೆ ಹಣಯಜಮಾನಿRation CarYajamani
Share This Article
Facebook Copy Link Print

Latest News

BREAKING: ಪತ್ನಿ ಕೊಲೆ ಮಾಡಿದ್ದ ಪತಿ ಬರ್ಬರ ಹತ್ಯೆ
ಬಲವಂತವಾಗಿ ಅಪ್ರಾಪ್ತೆ ಮದುವೆಯಾಗಿ ಚಿತ್ರಹಿಂಸೆ: ದೂರು ಬಳಿಕ ನಾಪತ್ತೆಯಾದ ಪೊಲೀಸ್ ಅಧಿಕಾರಿ ಅಮಾನತು
BREAKING NEWS: ಸಿಎಂಗೆ ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ಅಂತಿಮ ವರದಿ ಸಲ್ಲಿಕೆ: ಮನೋವಿಕಾಸಕ್ಕೆ ಅಗತ್ಯ ಶಿಕ್ಷಣ ನೀಡುವ ಬಗ್ಗೆ ಚರ್ಚೆ
ಸ್ನಾತಕೋತ್ತರ ಪದವಿ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ಆ. 18ರವರೆಗೆ ವಿಸ್ತರಣೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!

Automotive

ಬೆಂಗಳೂರು ಟ್ರಾಫಿಕ್‌ಗೆ ಪರಿಹಾರ ಇದೆಯೇ ? ಖಾಕಿ ಪಡೆಗೆ ನಿಖಿಲ್ ಕಾಮತ್ ಪ್ರಶ್ನೆ !
ಭಾರತದ ಮೊದಲ ʼಎಲೆಕ್ಟ್ರಿಕ್‌ʼ ಕಾರಿನ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ !
ದೀಪಾವಳಿಗೆ ಮಾರುತಿ ಸುಜುಕಿಯಿಂದ ಹೊಸ SUV ; ಇಲ್ಲಿದೆ ಡಿಟೇಲ್ಸ್‌ !

Entertainment

ಅಕ್ಷಯ್‌ ಕಣ್ಣಲ್ಲಿ ನೀರು ತರಿಸಿದ ಪರೇಶ್‌ ರಾವಲ್‌ ನಿರ್ಧಾರ: ‘ಹೇರಾ ಫೇರಿ 3’ ಭವಿಷ್ಯ ಡೋಲಾಯಮಾನ !
BIG NEWS: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕಮಲ್ ಹಾಸನ್ ಗೆ ಭಾರಿ ಹಿನ್ನಡೆ
BREAKING : ‘ಏರ್ ಇಂಡಿಯಾ’ ವಿಮಾನ ದುರಂತದ ಬೆನ್ನಲ್ಲೇ ಸ್ಟಾರ್ ನಿರ್ಮಾಪಕ ನಾಪತ್ತೆ, ವಿಮಾನ ಅಪಘಾತಕ್ಕೆ ಬಲಿಯಾಗಿರುವ ಶಂಕೆ.!

Sports

ಬಾಗಲಕೋಟೆ ಬಡ ವಿದ್ಯಾರ್ಥಿನಿ ಬಿಸಿಎ ಪ್ರವೇಶಕ್ಕೆ ಸಹಾಯಹಸ್ತ ಚಾಚಿದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್
BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ

Special

ವಿಶ್ವದ ಅತ್ಯಂತ ಅಪಾಯಕಾರಿ ರೈಲು ಪ್ರಯಾಣ: ಕೂರಲು ಆಸನವಿಲ್ಲ, ಮೇಲ್ಛಾವಣಿಯಂತೂ ಮೊದಲೇ ಇಲ್ಲ !
ಹಲವು ದಿನಗಳು ʼಅಲೋವೆರಾʼ ಹಾಳಾಗದಂತೆ ಸಂರಕ್ಷಿಸಲು ಇಲ್ಲಿದೆ ಟಿಪ್ಸ್
ʼಥೈರಾಯ್ಡ್ʼ ನಿಯಂತ್ರಣಕ್ಕೆ ಇಲ್ಲಿದೆ ಮನೆ ಮದ್ದು

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?