KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಒಟ್ಟಿಗೆ ಎರಡು ತಿಂಗಳ ಹಣ ಖಾತೆಗೆ ಜಮಾ

Published March 24, 2025 at 7:57 am
Share
SHARE

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್ 31ರ ನಂತರ ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮಾರ್ಚ್ 31ರ ನಂತರ ಫಲಾನುಭವಿಗಳ ಖಾತೆಗೆ ಒಟ್ಟಿಗೆ ಎರಡು ತಿಂಗಳ ಹಣ ಜಮಾ ಆಗಲಿದೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 2,000 ರೂ. ಹೆಚ್ಚಳ ಮಾಡಲಾಗಿತ್ತು. ನಂತರ ಯಾವುದೇ ಸರ್ಕಾರಗಳು ಗೌರವಧನ ಹೆಚ್ಚಳ ಮಾಡಿರಲಿಲ್ಲ. ಈ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನವನ್ನು 1,000 ರೂ., ಸಹಾಯಕಿರ ಗೌರವಧನವನ್ನು 750 ರೂಪಾಯಿ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದು, ಶೀಘ್ರವೇ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದ್ದಾರೆ.

You Might Also Like

BIG NEWS : ಜೂ. 3ರಿಂದ ‘UGCET’ ವಿಕಲಚೇತನ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಆರಂಭ : KEA ಮಾಹಿತಿ

BREAKING : ‘RCB’ ಗೆದ್ದಿದ್ದಕ್ಕೆ ‘ಪೆಟ್ರೋಲ್ ಬಾಂಬ್’ ರೀತಿಯಲ್ಲಿ ಸಿಡಿಸಿ ಸಂಭ್ರಮಾಚರಣೆ : ರಾಯಚೂರಿನಲ್ಲಿ 8 ಯುವಕರು ಅರೆಸ್ಟ್.!

BIG NEWS: ಐಎಫ್ ಎಸ್ ಅಧಿಕಾರಿ ಸಸ್ಪೆಂಡ್ ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

BREAKING : ಕೊಡಗಿನಲ್ಲಿ ನೇಣು ಬಿಗಿದುಕೊಂಡು ಮತ್ತೊರ್ವ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ : 3 ದಿನದಲ್ಲಿ ಇಬ್ಬರು ಸೂಸೈಡ್.!

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಹಿಟ್ & ರನ್ ಗೆ ತಂದೆ- ಮಗಳು ಸ್ಥಳದಲ್ಲೇ ಸಾವು.!

TAGGED:Moneyಗೃಹಲಕ್ಷ್ಮಿ ಯೋಜನೆaccountLakshmi Hebbalkarಲಕ್ಷ್ಮಿ ಹೆಬ್ಬಾಳ್ಕರ್ಒಟ್ಟಿಗೆGruhalakshmi Yojnaeಎರಡು ಕಂತು ಜಮಾ
Share This Article
Facebook Copy Link Print

Latest News

BIG NEWS : ಜೂ. 3ರಿಂದ ‘UGCET’ ವಿಕಲಚೇತನ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಆರಂಭ : KEA ಮಾಹಿತಿ
BREAKING : ‘RCB’ ಗೆದ್ದಿದ್ದಕ್ಕೆ ‘ಪೆಟ್ರೋಲ್ ಬಾಂಬ್’ ರೀತಿಯಲ್ಲಿ ಸಿಡಿಸಿ ಸಂಭ್ರಮಾಚರಣೆ : ರಾಯಚೂರಿನಲ್ಲಿ 8 ಯುವಕರು ಅರೆಸ್ಟ್.!
BIG NEWS: ಐಎಫ್ ಎಸ್ ಅಧಿಕಾರಿ ಸಸ್ಪೆಂಡ್ ಗೆ ಸಚಿವ ಈಶ್ವರ ಖಂಡ್ರೆ ಸೂಚನೆ
BREAKING : ಕೊಡಗಿನಲ್ಲಿ ನೇಣು ಬಿಗಿದುಕೊಂಡು ಮತ್ತೊರ್ವ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ : 3 ದಿನದಲ್ಲಿ ಇಬ್ಬರು ಸೂಸೈಡ್.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BIG NEWS: ಮಗಳ ಹತ್ಯೆಗೆ ಪ್ರತಿಕಾರ: ಆರೋಪಿಯ ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಅಪ್ಪ!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ʼಉಬರ್ʼ ನಲ್ಲಿ ಪ್ರಯಾಣಿಸುವಾಗಲೇ ಚಾಲಕನಿಗೆ ಅನಾರೋಗ್ಯ ; ಸ್ಟೀರಿಂಗ್ ಹಿಡಿದ ಮಹಿಳೆಯಿಂದ ಮಹತ್ವದ ಸಂದೇಶ | Watch Video
ಟೆಸ್ಲಾದಿಂದ ಮಹತ್ವದ ಘೋಷಣೆ: ಹಳೆ ಬುಕಿಂಗ್ ರದ್ದು, ಹೊಸ ಅಧ್ಯಾಯಕ್ಕೆ ಮುನ್ನುಡಿ !
ಕಾರು ಚಾಲಕನ ಹುಚ್ಚಾಟ ; ಡಿವೈಡರ್ ಮೇಲೆ ಚಲಾಯಿಸಿದ ವಿಡಿಯೋ ವೈರಲ್ | Watch

Entertainment

BIG NEWS: ಟ್ರಂಪ್ ಕುರಿತ ಪೋಸ್ಟ್ ಡಿಲೀಟ್ ; ಕಂಗನಾಗೆ ಬಿಜೆಪಿ ಮುಖ್ಯಸ್ಥ ನಡ್ಡಾ ಸೂಚನೆ !
ಅಭಿಷೇಕ್ ಅಂಬರೀಶ್- ಅವಿವಾ ಮಗನ ಹೆಸರೇನು ಗೊತ್ತೆ? ಅದ್ಧೂರಿಯಾಗಿ ನಡೆದ ನಾಮಕರಣ ಶಾಸ್ತ್ರ
ಅನುಪಮ್ ಖೇರ್ 70ನೇ ಹುಟ್ಟುಹಬ್ಬ: ಹರಿದ್ವಾರದಲ್ಲಿ ಸಾದ್ವಿಗಳೊಂದಿಗೆ ವಿಶೇಷ ಆಚರಣೆ!

Sports

“ಇವರು ಯಾರು ?” – ಕ್ವಾಲಿಫೈಯರ್‌ನಲ್ಲಿ ಹೊಸ ಮುಖ ಕಂಡು ವಿರಾಟ್ ಕೊಹ್ಲಿ ಅಚ್ಚರಿ !
ಕ್ವಾಲಿಫೈಯರ್ ಪಂದ್ಯದಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ RCB ಐಪಿಎಲ್ ಚಾಂಪಿಯನ್: ಹೀಗಿದೆ ಅಭಿಮಾನಿಗಳ ಲೆಕ್ಕಾಚಾರ
4ನೇ ಬಾರಿ ಫೈನಲ್ ಪ್ರವೇಶಿಸಿದ RCB, ಕಪ್ ಗೆಲ್ಲಲು ಇನ್ನೊಂದೇ ಮೆಟ್ಟಿಲು

Special

ಬಂಜೆತನಕ್ಕೆ ಕಾರಣವಾಗುವ ಈ ‘ಪಾನೀಯ’ ದಿಂದ ದೂರವಿರುವುದೇ ಒಳಿತು
ಗರ್ಭಿಣಿಯರ ಆರೋಗ್ಯ ರಹಸ್ಯ: ಈ ಹಣ್ಣುಗಳು ತಾಯಿ – ಮಗುವಿಗೆ ಅಮೃತ !
ಬೊಜ್ಜು ಕಡಿಮೆಯಾಗ್ಬೇಕಾ…..? ಬೆಳಿಗ್ಗೆ ಬಿಸಿ ಬಿಸಿ ನೀರಿಗೆ ಇದನ್ನು ಹಾಕಿ ಕುಡಿಯಿರಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?