BIG NEWS : ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗ್ನಿ ಅವಘಡ ತಪ್ಪಿಸಲು ‘ಆರೋಗ್ಯ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ.!

ಬೆಂಗಳೂರು :  ರಾಜ್ಯದ ಆಸ್ಪತ್ರೆಗಳಲ್ಲಿ ಅಗ್ನಿ ಅವಘಡ ತಪ್ಪಿಸಲು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

ಸಾರ್ವಜನಿಕ ಆರೋಗ್ಯ ಆಸ್ಪತ್ರೆಗಳಲ್ಲಿ ಅಗಿ ಅವಘಡಗಳು ಸಂಭವಿಸುವುದನ್ನು ತಡೆಗಟ್ಟಲು ಕೈಗೊಳ್ಳಬೇಕಾವ ಸೂಚನೆಗಳ ಮಾರ್ಗಸೂಚಿಯು ಈ ಪತ್ರದೊಂದಿಗೆ ಲಗತ್ತಿಸಲಾಗಿದ್ದು ತಮ್ಮ ಜಿಲ್ಲೆಗಳಲ್ಲಿ ಬರುವ ಎಲ್ಲಾ ಆರೋಗ್ಯ ಕೇಂದ್ರಗಳಿಗೆ ಸದರಿ ಮಾರ್ಗಸೂಚಿಯನ್ನು ಪಾಲಿಸಿ ಅಗ್ನಿ ದುರಂತಗಳು ಸಂಭವಿಸದಂತೆ ಎಚ್ಚರ ವಹಿಸಲು ಸೂಚಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read