ಬೆಂಗಳೂರು : ಹೆಚ್.ಡಿ ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ನೀಡುತ್ತಾರೆ, ಸೀರಿಯಸ್ ಆಗಿ ತಗೋಬೇಡಿ ಎಂದು ಮಾಜಿ ಸಂಸದ D.K ಸುರೇಶ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಹೆಚ್.ಡಿ ಕುಮಾರಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುತ್ತಾರೆ, ಸೀರಿಯಸ್ ಆಗಿ ತಗೋಬೇಡಿ. ಬೆಳಗ್ಗೆ ಒಂದು, ಸಂಜೆ ಒಂದು ಹೇಳಿಕೆ ಕೊಡುತ್ತಾರೆ. ದುರಂತದ ಬಗ್ಗೆ ಸರ್ಕಾರ ಎಸ್ಕೇಪ್ ಆಗಿಲ್ಲ, ಅಚಾತುರ್ಯದಿಂದ ಘಟನೆ ನಡೆದಿದೆ ಎಂದರು.
ಕುಮಾರಸ್ವಾಮಿ ಗೆ ಒತ್ತಡ ಇದೆ, ಆರೋಗ್ಯ ಸಮಸ್ಯೆ ಇದೆ. ಅವರು ಆರೋಗ್ಯದ ಬಗ್ಗೆ ಗಮನ ಕೊಡಲಿ ಎಂದು ಮಾಜಿ ಸಂಸದ D.K ಸುರೇಶ್ ಹೇಳಿದರು.
You Might Also Like
TAGGED:D.K ಸುರೇಶ್