BIG NEWS: ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.

ಎಸ್ಐಟಿ ಕಸ್ಟಡಿಯಲ್ಲಿರುವ ಹೆಚ್.ಡಿ.ರೇವಣ್ಣ, ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕೈಗೆತ್ತಿಕೊಂಡ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಮುಂದೂಡಿದೆ.

ಇನ್ನು ಹೆಚ್.ಡಿ.ರೇವಣ್ಣ ಪರ ಸಿ.ವಿ.ನಾಗೇಶ್ ವಾದ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read