KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಕಿಡಿಗೇಡಿಗಳಿಂದ KSRTC ಫೇಸ್ಬುಕ್ ಖಾತೆ ಹ್ಯಾಕ್: ದೂರು

Published November 20, 2023 at 6:49 am
Share
SHARE

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆ.ಎಸ್.ಆರ್.ಟಿ.ಸಿ.) ಅಧಿಕೃತ ಫೇಸ್ಬುಕ್ ಖಾತೆಯನ್ನು ಇತ್ತೀಚಿಗೆ ಕಿಡಿಗೇಡಿಗಳು ಹ್ಯಾಕ್ ಮಾಡಿದ ಸಂಗತಿ ಬೆಳಕಿಗೆ ಬಂದಿದ್ದು, ಕೇಂದ್ರ ವಿಭಾಗದ  ಸಿಇಎನ್ ಠಾಣೆಗೆ ದೂರು ನೀಡಲಾಗಿದೆ.

ಕೆ.ಎಸ್.ಆರ್.ಟಿ.ಸಿ. ಕೇಂದ್ರ ಅಧಿಕಾರಿ ಡಿ.ಎಂ. ಮಂಜುನಾಥ್ ಅವರು ದೂರು ನೀಡಿದ್ದಾರೆ. ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಕೆಎಸ್ಆರ್ಟಿಸಿ ಫೇಸ್ ಬುಕ್ ನಲ್ಲಿರುವ https://www.Facebook.com/KSRTC,Karnataka ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ. ನಂತರ ಸಂಸ್ಥೆಯ gmail ಐಡಿಯನ್ನು ಬದಲಾವಣೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ. ಫೇಸ್ಬುಕ್ ಖಾತೆ ಹ್ಯಾಕ್ ಮಾಡಿದ ವಿಷಯ ಗೊತ್ತಾಗಿ ಅದನ್ನು ಕೂಡಲೇ ನಿರ್ಬಂಧಿಸಲಾಗಿದೆ.

You Might Also Like

BREAKING: 5 ಮಂದಿ ಸವಾರಿ ಮಾಡ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ: ದಂಪತಿ ಸೇರಿ ಮೂವರು ಸಾವು

ಪೊಲೀಸರ ಮಕ್ಕಳ ಜತೆಗೆ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ದೀಪಾವಳಿ ಆಚರಣೆ

ಆರ್‌.ಜಿ. ಕರ್ ಅತ್ಯಾಚಾರ-ಕೊಲೆ ಪ್ರಕರಣದ ಅಪರಾಧಿ ಸಂಜಯ್ ರಾಯ್ ಸೊಸೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಸರಳ ವಿವಾಹ ಜೋಡಿಗೆ ಗುಡ್ ನ್ಯೂಸ್: 50 ಸಾವಿರ ರೂ. ಪ್ರೋತ್ಸಾಹ ಧನಕ್ಕೆ ಅರ್ಜಿ

ಧರ್ಮಸ್ಥಳ ಕೇಸ್: ‘ಕೊಂದವರು ಯಾರು ಆಂದೋಲನ’ದಿಂದ ಎಸ್ಐಟಿ ಮುಂದುವರೆಸಲು ಸಿಎಂಗೆ ಮನವಿ

TAGGED:KSRTCಕೆ.ಎಸ್.ಆರ್.ಟಿ.ಸಿ. ಫೇಸ್ ಬುಕ್ ಖಾತೆತನಿಖೆFIRದೂರುನಿರ್ಬಂಧhackಹ್ಯಾಕ್Facebook account
Share This Article
Facebook Copy Link Print

Latest News

BREAKING: 5 ಮಂದಿ ಸವಾರಿ ಮಾಡ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ: ದಂಪತಿ ಸೇರಿ ಮೂವರು ಸಾವು
ಪೊಲೀಸರ ಮಕ್ಕಳ ಜತೆಗೆ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ದೀಪಾವಳಿ ಆಚರಣೆ
ಆರ್‌.ಜಿ. ಕರ್ ಅತ್ಯಾಚಾರ-ಕೊಲೆ ಪ್ರಕರಣದ ಅಪರಾಧಿ ಸಂಜಯ್ ರಾಯ್ ಸೊಸೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಸರಳ ವಿವಾಹ ಜೋಡಿಗೆ ಗುಡ್ ನ್ಯೂಸ್: 50 ಸಾವಿರ ರೂ. ಪ್ರೋತ್ಸಾಹ ಧನಕ್ಕೆ ಅರ್ಜಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
BREAKING: ಕಾರ್ -ಬಸ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು, 10 ಮಂದಿ ಗಂಭೀರ
ಗಟ್ಟಿಮುಟ್ಟಾದ ಮೂಳೆಗೆ ಬೇಕು ಮಂಗರವಳ್ಳಿ….!

Automotive

ALERT : ಸಡನ್ ಆಗಿ ಕಾರಿನ ಬ್ರೇಕ್ ಫೇಲ್ ಆದರೆ ಭಯಪಡ್ಬೇಡಿ, ಜಸ್ಟ್ ಹೀಗೆ ಮಾಡಿ
BIG NEWS : ‘ಆನ್‘ಲೈನ್ ಪಾವತಿ’ ಅಗ್ರಿಗೇಟರ್ ಆಗಿ ಕಾರ್ಯನಿರ್ವಹಿಸಲು ಫೋನ್’ಪೇಗೆ ‘RBI’ ಅನುಮೋದನೆ.!
‘UPI’ ಮೂಲಕ ಮಿಸ್ ಆಗಿ ಬೇರೆಯವರ ಖಾತೆಗೆ ಹಣ ಹಾಕಿದ್ರಾ.? ಹೀಗೆ ಮಾಡಿದ್ರೆ ತಕ್ಷಣ ವಾಪಸ್ ಸಿಗುತ್ತದೆ..!

Entertainment

ಪ್ರಜ್ವಲ್ ದೇವರಾಜ್ ಚಿತ್ರಕ್ಕೆ ನಟ ‘ರಾಜ್ ಬಿ ಶೆಟ್ಟಿ’ ಸಾಥ್ : ಕರಾವಳಿ ಚಿತ್ರದ ಟೀಸರ್ ರಿಲೀಸ್ |WATCH TEASER
BREAKING: ನಟ ಕಿಚ್ಚ ಸುದೀಪ್ ಬಗ್ಗೆ ಅವಹೇಳನಕಾರಿ ಪೋಸ್ಟ್: ಕಮೀಷನರ್ ಗೆ ದೂರು
BIG NEWS: ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋಗೆ ಮತ್ತೊಂದು ಸಂಕಷ್ಟ

Sports

BREAKING: ಅಮೆರಿಕದ ಖ್ಯಾತ ಚೆಸ್ ಗ್ರ್ಯಾಂಡ್‌ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಶವವಾಗಿ ಪತ್ತೆ
ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಟೀಂ ಇಂಡಿಯಾ: ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಭರ್ಜರಿ ಜಯ
BREAKING: ವೈಮಾನಿಕ ದಾಳಿಯಲ್ಲಿ 3 ಕ್ರಿಕೆಟಿಗರು ಸಾವು: ಪಾಕಿಸ್ತಾನ ವಿರುದ್ಧದ ತ್ರಿಕೋನ ಸರಣಿಯಿಂದ ಹಿಂದೆ ಸರಿದ ಅಫ್ಘಾನಿಸ್ತಾನ

Special

ʼಗರಿಕೆʼಯಲ್ಲಿದೆ ಹತ್ತು ಹಲವು ಆರೋಗ್ಯ ಪ್ರಯೋಜನ
‘ATM’ ನಿಂದ ನಕಲಿ ನೋಟು ಬಂದರೆ ಚಿಂತಿಸ್ಬೇಡಿ.! ಜಸ್ಟ್ ಹೀಗೆ ಮಾಡಿ
‘Saven Thursday Six Harendra Sixty Rupees ‘ : ಟ್ರೋಲ್ ಆಗ್ತಿದೆ ಸರ್ಕಾರಿ ಶಾಲಾ ಪ್ರಾಂಶುಪಾಲರು ಬರೆದ ಈ ಚೆಕ್.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?