KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಗಮನಿಸಿ : ನಿಗದಿತ ಅವಧಿಯಲ್ಲಿ ‘ITR’ ಸಲ್ಲಿಕೆ ಮಾಡಿಲ್ವಾ..? ಈ ವಿಚಾರ ತಿಳಿಯಿರಿ

Published August 4, 2023 at 9:55 am
Share
SHARE

ಪ್ರಸಕ್ತ ಸಾಲಿನ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿ ಈಗಾಗಲೇ ಮುಕ್ತಾಯಗೊಂಡಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ದಿನಾಂಕ ವಿಸ್ತರಣೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ ಇದರಿಂದ ನಿರಾಸೆಯಾಗಿದೆ. ಅಂತವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿ ಜುಲೈ 31ನ್ನು ಮಿಸ್ ಮಾಡಿಕೊಂಡವರಿಗೆ ಇದೀಗ ದಂಡ ಮತ್ತು ಬಡ್ಡಿ ಸಮೇತ 2023ರ ಡಿಸೆಂಬರ್ 31ರವರೆಗೆ ಆದಾಯ ತೆರಿಗೆ ರಿಟರ್ನ್ಸ್ (ಬಿಲೇಟೆಡ್ ರಿಟರ್ನ್ಸ್) ಸಲ್ಲಿಕೆಗೆ ಅವಕಾಶವಿದ್ದು, ತೆರಿಗೆ ಪಾವತಿದಾರರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

5 ಲಕ್ಷ ರೂಪಾಯಿಗಳಿಗಿಂತಲೂ ಅಧಿಕ ಆದಾಯ ಹೊಂದಿರುವವರು 5,000 ರೂಪಾಯಿ ಹಾಗೂ 5 ಲಕ್ಷ ರೂಪಾಯಿಗಳಿಗಿಂತಲೂ ಕಡಿಮೆ ಆದಾಯ ಹೊಂದಿರುವವರು 1,000 ರೂಪಾಯಿಗಳವರೆಗೆ ದಂಡ ಹಾಗೂ ಬಡ್ಡಿ ಪಾವತಿಸಿ ರಿಟರ್ನ್ಸ್ ಸಲ್ಲಿಸಬಹುದಾಗಿದೆ.

ಗಡುವನ್ನು ತಪ್ಪಿಸಿಕೊಂಡ ತೆರಿಗೆದಾರರು ತಡವಾಗಿ ಐಟಿಆರ್ ಸಲ್ಲಿಸುವ ಆಯ್ಕೆಯನ್ನು ಹೊಂದಿದ್ದಾರೆ. ತಡವಾಗಿ ಐಟಿಆರ್ ಸಲ್ಲಿಸಲು ಕೊನೆಯ ದಿನಾಂಕ 2022-23ರ ಹಣಕಾಸು ವರ್ಷಕ್ಕೆ (ಎವೈ 2023-24) ಡಿಸೆಂಬರ್ 31 ಆಗಿದೆ. ನಿಗದಿತ ದಿನಾಂಕದ ನಂತರ (ಅಂದರೆ ಜುಲೈ 31) ಮತ್ತು ಡಿಸೆಂಬರ್ 31 ರಂದು ಅಥವಾ ಅದಕ್ಕೂ ಮೊದಲು ಐಟಿಆರ್ ಸಲ್ಲಿಸಿದರೆ, ವಿಳಂಬ ಫೈಲಿಂಗ್ ಶುಲ್ಕವನ್ನು ವಿಧಿಸಲಾಗುತ್ತದೆ. ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 234 ಎಫ್ ಪ್ರಕಾರ, ನೀವು ಜುಲೈ 31 ರ ನಿಗದಿತ ದಿನಾಂಕದ ನಂತರ ನಿಮ್ಮ ಐಟಿಆರ್ ಅನ್ನು ಸಲ್ಲಿಸಿದರೆ, ಆದರೆ ಡಿಸೆಂಬರ್ 31, 2023 ರ ಮೊದಲು, ನೀವು ಗರಿಷ್ಠ 5,000 ರೂ.ಗಳ ದಂಡವನ್ನು ಕಟ್ಟಬೇಕಾಗುತ್ತದೆ. ಒಟ್ಟು 5 ಲಕ್ಷ ರೂ.ವರೆಗಿನ ಆದಾಯ ಹೊಂದಿರುವವರು 1,000 ರೂ.ಗಳ ದಂಡವನ್ನು ಪಾವತಿಸಬೇಕಾಗುತ್ತದೆ.

 

You Might Also Like

BIG NEWS: ಸಂಪುಟ ಪುನಾರಚನೆಯಾದರೂ ಸಿದ್ದರಾಮಯ್ಯನವರೇ 5 ವರ್ಷ ಸಿಎಂ: ಕೆ.ಎನ್.ರಾಜಣ್ಣ ಹೇಳಿಕೆ

BREAKING: ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತ: ಮುಂದಿನ ನಾಲ್ಕು ದಿನ ಉಡುಪಿ ಜಿಲ್ಲೆಗೆ ಹೈ ಅಲರ್ಟ್ ಘೋಷಣೆ

ಆರ್.ಎಸ್.ಎಸ್ ಮುಖಂಡನಿಗೆ ಆರೋಗ್ಯ ರಕ್ಷಣಾ ಟ್ರಸ್ಟ್ ಸದಸ್ಯತ್ವ: ಸಿಎಂ ಆದೇಶ ಹಿಂಪಡೆಯುವಂತೆ ಕಾಂಗ್ರೆಸ್ ಮುಖಂಡರ ಆಗ್ರಹ

BREAKING: ‘ಹಳಬರು ಹೋಗಿ ಹೊಸಬರು ಬರ್ತಾರೆ’: ಸಂಪುಟ ಪುನಾರಚನೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ

BREAKING: ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ FIR ದಾಖಲು

TAGGED:ITRHas 'ITR' been submitted within the prescribed periiod
Share This Article
Facebook Copy Link Print

Latest News

BIG NEWS: ಸಂಪುಟ ಪುನಾರಚನೆಯಾದರೂ ಸಿದ್ದರಾಮಯ್ಯನವರೇ 5 ವರ್ಷ ಸಿಎಂ: ಕೆ.ಎನ್.ರಾಜಣ್ಣ ಹೇಳಿಕೆ
BREAKING: ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತ: ಮುಂದಿನ ನಾಲ್ಕು ದಿನ ಉಡುಪಿ ಜಿಲ್ಲೆಗೆ ಹೈ ಅಲರ್ಟ್ ಘೋಷಣೆ
ಆರ್.ಎಸ್.ಎಸ್ ಮುಖಂಡನಿಗೆ ಆರೋಗ್ಯ ರಕ್ಷಣಾ ಟ್ರಸ್ಟ್ ಸದಸ್ಯತ್ವ: ಸಿಎಂ ಆದೇಶ ಹಿಂಪಡೆಯುವಂತೆ ಕಾಂಗ್ರೆಸ್ ಮುಖಂಡರ ಆಗ್ರಹ
BREAKING: ‘ಹಳಬರು ಹೋಗಿ ಹೊಸಬರು ಬರ್ತಾರೆ’: ಸಂಪುಟ ಪುನಾರಚನೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING: ಕಾರ್ -ಬಸ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು, 10 ಮಂದಿ ಗಂಭೀರ

Automotive

ಹೊಸ ಕಾರ್ ಖರೀದಿಸುವವರಿಗೆ ಗುಡ್ ನ್ಯೂಸ್: ಭಾರೀ ದರ ಇಳಿಕೆ ಮಾಡಿದ ಹುಂಡೈ, ಟಾಟಾ
ALERT : ಹುಷಾರ್..! ನಿಮ್ಮ ‘ಮೊಬೈಲ್’ ನಲ್ಲಿ ಈ ಲಕ್ಷಣಗಳು ಕಂಡು ಬಂದರೆ ‘ಮೊಬೈಲ್’ ಹ್ಯಾಕ್ ಆಗಿದೆ ಎಂದರ್ಥ.!
ಗಮನಿಸಿ : ಕಳೆದುಹೋದ/ಕಳ್ಳತನವಾದ ‘ಮೊಬೈಲ್ ‘ಬ್ಲಾಕ್ ಮಾಡಿಸಲು ಜಸ್ಟ್ ಹೀಗೆ ಮಾಡಿ

Entertainment

BREAKING: ‘ಕಲ್ ಹೋ ನಾ ಹೋ’ ಖ್ಯಾತಿಯ ಬಾಲಿವುಡ್ ಹಿರಿಯ ನಟ ಸತೀಶ್ ಶಾ ವಿಧಿವಶ
BREAKING: ನನಗೆ ಯಾರೇ ಬೈದ್ರೂ ರಿಯಾಕ್ಟ್ ಮಾಡಬೇಡಿ: ಬರ್ತಡೇ ವೇಳೆ ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಮನವಿ
‘ಮನ್ ಕಿ ಬಾತ್’ನಲ್ಲಿ ಲತಾ ಮಂಗೇಶ್ಕರ್, ಜುಬೀನ್ ಗರ್ಗ್ ಸ್ಮರಿಸಿದ ಪ್ರಧಾನಿ ಮೋದಿ

Sports

ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ: 50ನೇ ಶತಕ ಸಿಡಿಸಿದ ರೋಹಿತ್ ಶರ್ಮಾ: ವೈಟ್ ವಾಷ್ ತಪ್ಪಿಸಿಕೊಂಡ ಭಾರತ
BREAKING: ಅಮೆರಿಕದ ಖ್ಯಾತ ಚೆಸ್ ಗ್ರ್ಯಾಂಡ್‌ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಶವವಾಗಿ ಪತ್ತೆ
ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಟೀಂ ಇಂಡಿಯಾ: ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಭರ್ಜರಿ ಜಯ

Special

Best Business Ideas : ಸ್ವಂತೂರಿನಲ್ಲೇ ಇದ್ದು ಈ ‘ಬ್ಯುಸಿನೆಸ್’ ಮಾಡಿ, ಲಕ್ಷಾಂತರ ಲಾಭ ಗಳಿಸಿ.!
ಹೀಗಿರಲಿ ಲೆದರ್ ಶೂ ನಿರ್ವಹಣೆ
ಪುರುಷರನ್ನೂ ಕಾಡುತ್ತದೆ ಬಂಜೆತನ…..! ಈ ಲಕ್ಷಣಗಳು ಕಂಡುಬಂದರೆ ಕೂಡಲೇ ಜಾಗರೂಕರಾಗಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?