KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

`ಅನ್ನಭಾಗ್ಯ’ ಹಣ ಜಮಾ ಆಗಿಲ್ವಾ? ತಕ್ಷಣವೇ ಈ ಕೆಲಸ ಮಾಡಿ ಎಲ್ಲಾ ಕಂತಿನ ಹಣ ಬರುತ್ತೆ

Published November 8, 2023 at 11:06 am
Share
SHARE

ಬೆಂಗಳೂರು  : ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಹಣ ಬಾರದೇ ಇರುವವರಿಗೆ ಸರಿಯಾದ ಮಾಹಿತಿ ಸಲ್ಲಿಸಿದ್ರೆ ಅವರ ಖಾತೆಗೆ ಹಣ ಜಮಾ ಮಾಡಲಾಗುವುದು. ಬ್ಯಾಂಕ್ ಖಾತೆ ಮಾಹಿತಿ ತಪ್ಪಾಗಿದ್ರೆ, ಸಮಸ್ಯೆ ಬಗೆಹರಿಸಿ ಕಾರ್ಡ್ ದಾರರಿಗೆ ಹಣ ಜಮೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ  ಒಟ್ಟು 1.28 ಕೋಟಿ ಬಿಪಿಎಲ್ ಕುಟುಂಬಗಳಿವೆ. 1.10 ಕಾರ್ಡ್ ದಾರರಿಗೆ 5 ಕೆಜಿ ಪಡಿತರಕ್ಕೆ ತಗಲುವ ಹಣವನ್ನು ಜಮೆ ಮಾಡಲಾಗುತ್ತಿದೆ. ಇನ್ನುಳಿದ 18 ಲಕ್ಷ ಕಾರ್ಡ್ ದಾರರಲ್ಲಿ 5 ಲಕ್ಷ ಮಂದಿ ಮೃತಪಟ್ಟಿದ್ದಾರೆ. 5 ಲಕ್ಷ ಕಾರ್ಡ್ ಗಳಿಗೆ ಯಜಮಾನರಿಲ್ಲ. ಉಳಿದ 8 ಲಕ್ಷಕ್ಕೆ ಮುಖ್ಯಸ್ಥರು, ಬ್ಯಾಂಕ್ ಖಾತೆ ಮಾಹಿತಿ ತಪ್ಪಾಗಿದೆ. ಈ ಸಮಸ್ಯೆ ಬಗೆಹರಿಸಿ ಕಾರ್ಡ್ ದಾರರಿಗೆ ಶೀಘ್ರವೇ ಖಾತೆಗೆ ಹಣ ಬಿಡುಗಡೆ ಮಾಡಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

 ಮನೆಯ ಯಜಮಾನ ಹೆಸರಿನಲ್ಲಿ ಬ್ಯಾಂಕ್ ಖಾತೆ ಇಲ್ಲದೆ ಇರುವುದರಿಂದ ಅನ್ನಭಾಗ್ಯ ಹಣ ಖಾತೆಗೆ ಜಮೆ ಆಗಿಲ್ಲ. ಪ್ರಮುಖವಾಗಿ  ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಜನ ಬ್ಯಾಂಕ್ ಖಾತೆ ಹೊಂದಿಲ್ಲ ಜೊತೆಗೆ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿಲ್ಲ ಈ ಕೆಲಸ ಮಾಡಿದ್ರೆ ತಕ್ಷಣವೇ ಎಲ್ಲಾ ಕಂತಿನ ಹಣ ಖಾತೆಗೆ ಜಮೆ ಆಗಲಿದೆ.

You Might Also Like

ರಾಜ್ಯ ಸರ್ಕಾರದಿಂದ ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ : ವಿವಿಧ ಕಿಟ್ ಪಡೆಯಲು ಅರ್ಜಿ ಆಹ್ವಾನ

‘ಭಾಗ್ಯಲಕ್ಷ್ಮಿ’ ಬಾಂಡ್ ಪಡೆದ ಫಲಾನುಭವಿಗಳಿಂದ ಅರ್ಜಿ ಆಹ್ವಾನ

BREAKING : ವಿದೇಶದಿಂದ ಅಂಚೆ ಕಚೇರಿಗೆ ಡ್ರಗ್ಸ್ ಸರಬರಾಜು, ಬೆಂಗಳೂರಲ್ಲಿ 6 ಮಂದಿ ಆರೋಪಿಗಳು ಅರೆಸ್ಟ್.!

BREAKING : ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ : 6 ಮಂದಿ ಕಾರ್ಮಿಕರು ಸಜೀವ ದಹನ, 8 ಮಂದಿಗೆ ಗಾಯ

SHOCKING : ತುಂಡುಡುಗೆ ಧರಿಸಿದ್ದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕ್ರೂರವಾಗಿ ಹತ್ಯೆಗೈದ ತಮ್ಮ.!

TAGGED:Moneyಹಣಖಾತೆಗೆ ಜಮಾಅನ್ನಭಾಗ್ಯAnnabhagya5 ಕೆಜಿ ಅಕ್ಕಿ5 kg ricecredited to account
Share This Article
Facebook Copy Link Print

Latest News

ರಾಜ್ಯ ಸರ್ಕಾರದಿಂದ ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ : ವಿವಿಧ ಕಿಟ್ ಪಡೆಯಲು ಅರ್ಜಿ ಆಹ್ವಾನ
‘ಭಾಗ್ಯಲಕ್ಷ್ಮಿ’ ಬಾಂಡ್ ಪಡೆದ ಫಲಾನುಭವಿಗಳಿಂದ ಅರ್ಜಿ ಆಹ್ವಾನ
BREAKING : ವಿದೇಶದಿಂದ ಅಂಚೆ ಕಚೇರಿಗೆ ಡ್ರಗ್ಸ್ ಸರಬರಾಜು, ಬೆಂಗಳೂರಲ್ಲಿ 6 ಮಂದಿ ಆರೋಪಿಗಳು ಅರೆಸ್ಟ್.!
BREAKING : ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ : 6 ಮಂದಿ ಕಾರ್ಮಿಕರು ಸಜೀವ ದಹನ, 8 ಮಂದಿಗೆ ಗಾಯ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!
ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತಷ್ಟು ಮೂಳೆಗಳು  ಪತ್ತೆ.!

Automotive

ಇಲ್ಲಿದೆ 2025-2026 ರ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳ ಪಟ್ಟಿ !
BIG NEWS : ‘ಆನ್‘ಲೈನ್ ಪಾವತಿ’ ಅಗ್ರಿಗೇಟರ್ ಆಗಿ ಕಾರ್ಯನಿರ್ವಹಿಸಲು ಫೋನ್’ಪೇಗೆ ‘RBI’ ಅನುಮೋದನೆ.!
ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಈ 10 ನಂಬರ್ ಗಳಿಂದ ಕಾಲ್ ಬಂದ್ರೆ  ಅಪ್ಪಿ ತಪ್ಪಿಯೂ ರಿಸೀವ್ ಮಾಡ್ಬೇಡಿ.!

Entertainment

BREAKING NEWS: ಖ್ಯಾತ ನಟ ಸೂಪರ್‌ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ | Mohanlal to receive Dadasaheb Phalke Award
BREAKING : ನಟ ಉಪೇಂದ್ರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ : ಉಪ್ಪಿ ಹೊಸ ಚಿತ್ರ ಘೋಷಣೆ.!
BIG NEWS : ”ನ್ಯಾಯ ಸಿಕ್ಕೇ ಸಿಗುತ್ತದೆ” : ಸುಪ್ರೀಂಕೋರ್ಟ್ ಆದೇಶಕ್ಕೂ ಮುನ್ನ ಪವಿತ್ರಾ ಗೌಡ ಪೋಸ್ಟ್ .!

Sports

BREAKING: ಏಕದಿನ ಪಂದ್ಯಗಳಿಗೆ ಮರಳಿದ ಮಿಚೆಲ್ ಸ್ಟಾರ್ಕ್: ಭಾರತ ವಿರುದ್ಧದ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ
ಆಸ್ಟ್ರೇಲಿಯಾ ಸರಣಿಗೆ ರೋಹಿತ್ ಶರ್ಮಾ ಬದಲಿಗೆ ಸ್ಟಾರ್ ಬ್ಯಾಟ್ಸ್‌ ಮನ್ ಶುಭಮನ್ ಗಿಲ್ ನಾಯಕ
BREAKING : ‘ವೆಸ್ಟ್ ಇಂಡೀಸ್’ ವಿರುದ್ಧದ ಮೊದಲ ಟೆಸ್ಟ್’ನಲ್ಲಿ ಟೀಂ ಇಂಡಿಯಾಗೆ ಗೆಲುವು

Special

ಪ್ರಧಾನಿ ಮೋದಿಯವರ ರಕ್ಷಣೆಗಿರುವ SPG ಕಮಾಂಡೋಗಳಿಗೆ ಸಿಗುವ ಸೌಲಭ್ಯಗಳೇನು ? ಇಲ್ಲಿದೆ ವಿವರ !
ಹಳೆ ದಿನಪತ್ರಿಕೆಗಳಿಂದ ಪೇಪರ್ ಕವರ್ ಮಾಡಿ ಆದಾಯ ಗಳಿಸಲು ಇಲ್ಲಿದೆ ಟಿಪ್ಸ್
ಗಮನಿಸಿ : ‘ರೈಲ್ವೆ ಹಳಿ’ಗಳ ಪಕ್ಕದಲ್ಲಿ ಬರೆಯಲಾದ C/FA, W/L ಎಂದರೇನು ? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?