KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

`ಅನ್ನಭಾಗ್ಯ’ ಹಣ ಜಮಾ ಆಗಿಲ್ವಾ? ತಕ್ಷಣವೇ ಈ ಕೆಲಸ ಮಾಡಿ ಎಲ್ಲಾ ಕಂತಿನ ಹಣ ಬರುತ್ತೆ

Published November 8, 2023 at 11:06 am
Share
SHARE

ಬೆಂಗಳೂರು  : ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಹಣ ಬಾರದೇ ಇರುವವರಿಗೆ ಸರಿಯಾದ ಮಾಹಿತಿ ಸಲ್ಲಿಸಿದ್ರೆ ಅವರ ಖಾತೆಗೆ ಹಣ ಜಮಾ ಮಾಡಲಾಗುವುದು. ಬ್ಯಾಂಕ್ ಖಾತೆ ಮಾಹಿತಿ ತಪ್ಪಾಗಿದ್ರೆ, ಸಮಸ್ಯೆ ಬಗೆಹರಿಸಿ ಕಾರ್ಡ್ ದಾರರಿಗೆ ಹಣ ಜಮೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ  ಒಟ್ಟು 1.28 ಕೋಟಿ ಬಿಪಿಎಲ್ ಕುಟುಂಬಗಳಿವೆ. 1.10 ಕಾರ್ಡ್ ದಾರರಿಗೆ 5 ಕೆಜಿ ಪಡಿತರಕ್ಕೆ ತಗಲುವ ಹಣವನ್ನು ಜಮೆ ಮಾಡಲಾಗುತ್ತಿದೆ. ಇನ್ನುಳಿದ 18 ಲಕ್ಷ ಕಾರ್ಡ್ ದಾರರಲ್ಲಿ 5 ಲಕ್ಷ ಮಂದಿ ಮೃತಪಟ್ಟಿದ್ದಾರೆ. 5 ಲಕ್ಷ ಕಾರ್ಡ್ ಗಳಿಗೆ ಯಜಮಾನರಿಲ್ಲ. ಉಳಿದ 8 ಲಕ್ಷಕ್ಕೆ ಮುಖ್ಯಸ್ಥರು, ಬ್ಯಾಂಕ್ ಖಾತೆ ಮಾಹಿತಿ ತಪ್ಪಾಗಿದೆ. ಈ ಸಮಸ್ಯೆ ಬಗೆಹರಿಸಿ ಕಾರ್ಡ್ ದಾರರಿಗೆ ಶೀಘ್ರವೇ ಖಾತೆಗೆ ಹಣ ಬಿಡುಗಡೆ ಮಾಡಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

 ಮನೆಯ ಯಜಮಾನ ಹೆಸರಿನಲ್ಲಿ ಬ್ಯಾಂಕ್ ಖಾತೆ ಇಲ್ಲದೆ ಇರುವುದರಿಂದ ಅನ್ನಭಾಗ್ಯ ಹಣ ಖಾತೆಗೆ ಜಮೆ ಆಗಿಲ್ಲ. ಪ್ರಮುಖವಾಗಿ  ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಜನ ಬ್ಯಾಂಕ್ ಖಾತೆ ಹೊಂದಿಲ್ಲ ಜೊತೆಗೆ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿಲ್ಲ ಈ ಕೆಲಸ ಮಾಡಿದ್ರೆ ತಕ್ಷಣವೇ ಎಲ್ಲಾ ಕಂತಿನ ಹಣ ಖಾತೆಗೆ ಜಮೆ ಆಗಲಿದೆ.

You Might Also Like

BIG NEWS: ಅತ್ಯಾಚಾರ ಪ್ರಕರಣ: ಜೈಲಿನಿಂದ ಬಿಡುಗಡೆಯಾದ ಮಡೆನೂರು ಮನು ಮೊದಲ ಪ್ರತಿಕ್ರಿಯೆ

BIG NEWS: ಕಾಲ್ತುಳಿತ ದುರಂತ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು

BIG NEWS : ಕಾಲ್ತುಳಿತ ದುರಂತ : ಚಿನ್ನಸ್ವಾಮಿ ಸ್ಟೇಡಿಯಂಗೆ CID ಅಧಿಕಾರಿಗಳ ಭೇಟಿ, ಸ್ಥಳ ಪರಿಶೀಲನೆ

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘SSC’ ಯಲ್ಲಿ 437 ಹುದ್ದೆಗಳಿಗೆ ಅರ್ಜಿ ಆಹ್ವಾನ |SSC recruitment 2025

ನನ್ನ ಶಿಫ್ಟ್ ಮುಗಿಯಿತು ಎಂದು ಮಹಾ ಡಿಸಿಎಂ ಅವರನ್ನು ಅರ್ಧದಲ್ಲೇ ಬಿಟ್ಟು ಹೋದ ಪೈಲಟ್: ಪೇಚಿಗೆ ಸಿಲುಕಿದ ಏಕನಾಥ್ ಶಿಂಧೆ ಪರದಾಟ

TAGGED:Moneyಹಣಖಾತೆಗೆ ಜಮಾಅನ್ನಭಾಗ್ಯAnnabhagya5 ಕೆಜಿ ಅಕ್ಕಿ5 kg ricecredited to account
Share This Article
Facebook Copy Link Print

Latest News

BIG NEWS: ಅತ್ಯಾಚಾರ ಪ್ರಕರಣ: ಜೈಲಿನಿಂದ ಬಿಡುಗಡೆಯಾದ ಮಡೆನೂರು ಮನು ಮೊದಲ ಪ್ರತಿಕ್ರಿಯೆ
BIG NEWS: ಕಾಲ್ತುಳಿತ ದುರಂತ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು
BIG NEWS : ಕಾಲ್ತುಳಿತ ದುರಂತ : ಚಿನ್ನಸ್ವಾಮಿ ಸ್ಟೇಡಿಯಂಗೆ CID ಅಧಿಕಾರಿಗಳ ಭೇಟಿ, ಸ್ಥಳ ಪರಿಶೀಲನೆ
JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘SSC’ ಯಲ್ಲಿ 437 ಹುದ್ದೆಗಳಿಗೆ ಅರ್ಜಿ ಆಹ್ವಾನ |SSC recruitment 2025

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ಹೆದ್ದಾರಿಯಲ್ಲಿ ಸರಗಳ್ಳತನಕ್ಕೆ ಯತ್ನ ; ಸ್ಕೂಟಿಯಿಂದ ಬಿದ್ದ ಮಹಿಳೆ | Shocking Video
5 ಸಾವಿರಕ್ಕೆ ಬೈಕ್ ನಿಮ್ಮ ಕೈಯಲ್ಲಿ……! ಒಮ್ಮೆ ಟ್ಯಾಂಕ್ ಫುಲ್ ಮಾಡಿದರೆ ಕೊಡುತ್ತೆ 700 ಕಿ.ಮೀ ಮೈಲೇಜ್
ಪುತ್ರನಿಗೆ ದುಬಾರಿ ರೋಲ್ಸ್ ರಾಯ್ಸ್ ಕಲಿನನ್ ಬ್ಲಾಕ್ ಬ್ಯಾಡ್ಜ್ ಉಡುಗೊರೆ ನೀಡಿದ ಭಾರತೀಯ ಉದ್ಯಮಿ | Watch Video

Entertainment

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ‘ಸುಪ್ರೀಂಕೋರ್ಟ್’ ನಲ್ಲಿ ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಮೇ.14 ಕ್ಕೆ ಮುಂದೂಡಿಕೆ
BREAKING : ಹಿರಿಯ ನಟ ‘ಬ್ಯಾಂಕ್ ಜನಾರ್ಧನ್’ ನಿಧನ : ಇಂದು ಬೆಳಗ್ಗೆ 10:30 ರಿಂದ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ
ಮೋನಾಲಿಸಾ ಮೇಲಿನ ಅಸೂಯೆಯೇ ಅತ್ಯಾಚಾರದ ಆರೋಪಕ್ಕೆ ಕಾರಣ ? ದೂರುದಾರರಿಂದಲೇ ಸ್ಪೋಟಕ ಹೇಳಿಕೆ | Watch

Sports

IPL 2025: RCB ಗೆಲುವಿನ ಬೆನ್ನಲ್ಲೇ ಪ್ರೇಯಸಿಗೆ ಪ್ರಪೋಸ್ ಮಾಡಿದ ಯುವಕ | Watch
BREAKING NEWS: ಕಾಲ್ತುಳಿತ ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ನೆರವು ಘೋಷಿಸಿದ RCB
BREAKING: HAL ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು: ಅದ್ಧೂರಿ ಸ್ವಾಗತ

Special

ಅಂಟುವಾಳದ ಮ್ಯಾಜಿಕ್: ಸೌಂದರ್ಯದಿಂದ ಹಿಡಿದು ಔಷಧದವರೆಗೆ….!
ಮನೆಯಲ್ಲೇ ಸುಲಭವಾಗಿ ತಯಾರಿಸಿ ನೈಸರ್ಗಿಕ ರೂಂ ಫ್ರೆಶ್ನರ್
OMG : ಮೃಗಾಲಯದಲ್ಲಿ ಸಿಗರೇಟ್ ಸೇದಿದ ಚಿಂಪಾಂಜಿ : ವಿಡಿಯೋ ಭಾರಿ ವೈರಲ್ |WATCH VIDEO

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?